news kadaba desk

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04.  ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಯೋರ್ವಳಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ವರದಿಯಾಗಿದೆ. ಗಾಯಗೊಂಡ ಬಾಲಕಿಯನ್ನು ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಎಂದು ಗುರುತಿಸಲಾಗಿದೆ. ಈಕೆ ವಿಟ್ಲ ಸರಕಾರಿ ವೀರ ಶಾಲೆಯ 5ನೇ ತರಗತಿ ಓದುತ್ತಿದ್ದಲು ಎನ್ನಲಾಗಿದೆ. ಶಾಲೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ […]

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆನರಾ ಬ್ಯಾಂಕ್ ನ ಎಟಿಎಂನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ. 04.  ಕೆನಾರ್ ಬ್ಯಾಂಕ್ ನ ಎಟಿಎಂನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಘಟನೆ ಬಳ್ಳಾರಿ ಯ ಹಳೇ ಬಸ್ ನಿಲ್ದಾಣದ ಬಳಿ ವರದಿಯಾಗಿದೆ. ಕೂಡಲೇ ಘಟನೆ ನಡೆದ ಸ್ಥಳ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಕೆನರಾ ಬ್ಯಾಂಕ್ ನ ಎಟಿಎಂನಲ್ಲಿ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ ➤ ಕೋಮಾಗೆ ಜಾರಿದ ಓರ್ವ ವಿದ್ಯಾರ್ಥಿ

 (ನ್ಯೂಸ್ ಕಡಬ) newskadaba.com ನವದೆಹಲಿ, ಜ.04. ಅತಿ ವೇಗವಾಗಿ ಬಂದ ಕಾರು ಮೂವರು ಬಿ.ಟೆಕ್ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನೊರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಗ್ರೇಟರ್ ನೋಯ್ಡಾದ ಏರಡನೇ ಏರಿಯಾದಲ್ಲಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಸ್ವೀಟಿ ಕುಮಾರಿ ಎಂದು ಗುರುತಿಸಲಾಗಿದೆ. ಆಕೆಯ ತಲೆಯ ಮತ್ತು ಕಾಲುಗಳಿಗೆ ಜೋರಾಗಿ  ಪೆಟ್ಟು ಬಿದ್ದಿದ್ದು, ಕೋಮಾಗೆ ಜಾರಿದ್ದಾಳೆ.ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ

ಕಾರು ಢಿಕ್ಕಿ ➤ ಕೋಮಾಗೆ ಜಾರಿದ ಓರ್ವ ವಿದ್ಯಾರ್ಥಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿಕಿತ್ಸೆ ನೀಡುವುದಾಗಿ ನಂಬಿಸಿ ರೂ.8.08 ಲಕ್ಷ ವಂಚನೆ ➤ ನಕಲಿ ಆಯುರ್ವೇದ ವೈದ್ಯ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 04.  72 ವರ್ಷದ ವೃದ್ಧ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವನಿಂದ 8.08 ಲಕ್ಷ ರೂಪಾಯಿ ವಂಚಿಸಿರುವ ಆರೋಪದ ಮೇಲೆ ರಾಜಸ್ಥಾನದ ನಕಲಿ ಆಯುರ್ವೇದ ವೈದ್ಯ ಹಾಗೂ ಆತನ ಮಗ ಮತ್ತು ಸಹಚರನನ್ನು ವಿಲ್ಸನ್ ಗಾರ್ಡನ್ ರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಮೊಹಮ್ಮದ್ ಸಮೀನ್ ಅಲಿಯಾಸ್ ಡಾ ಮಲಿಕ್ ಅಲಿ (50), ಈತನ ಮಗ ಸೈಫ್ ಅಲಿ (25) ಮತ್ತು ಮೊಹಮ್ಮದ್ ರಹೀಸ್ (55) ಎಂದು

ಚಿಕಿತ್ಸೆ ನೀಡುವುದಾಗಿ ನಂಬಿಸಿ ರೂ.8.08 ಲಕ್ಷ ವಂಚನೆ ➤ ನಕಲಿ ಆಯುರ್ವೇದ ವೈದ್ಯ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಗೆ ವಿಷ ಕುಡಿಸಿದ ದುಷ್ಕರ್ಮಿಗಳು

 (ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜ.04. 18 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಬಳಿಕ ಆಕೆಗೆ ಬಲವಂತವಾಗಿ ವಿಷ ಕುಡಿಸಿದ ಆರೋಪದ ಮೇಲೆ ಒಂದೇ ಕುಟುಂಬದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾದ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ವರದದಿಯಾಗಿದೆ. ಪ್ರಮುಖ ಆರೋಪಿಯನ್ನು ಕಮಲ್ ಕುಮಾರ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ ಎನ್ನಲಾಗಿದೆ. ಸಂತ್ರಸ್ತೆಯ ಕಿರುಚಾಟವನ್ನು ಕೇಳಿದ ಆಕೆಯ ತಾಯಿ, ಕಮಲ್ ಕುಮಾರ್‌ನ

18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಗೆ ವಿಷ ಕುಡಿಸಿದ ದುಷ್ಕರ್ಮಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆಯ ಗುಂಡಿ ತಪ್ಪಿಸಲು ಹೋದ ಯುವತಿಯ ಮೇಲೆ ಟ್ರಕ್ ಹರಿದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com .  ಚೆನ್ನೈ, ಜ. 04.   ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಯುವತಿ ಮೇಲೆ ಟ್ರಕ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ  ಚಿನ್ನೈ ಸಮೀಪದ ಮಧುರವಾಯಲ್ ನಲ್ಲಿ ಸಂಭವಿಸಿದೆ. ಸ್ಥಳದಿಂದ ಟ್ರಕ್ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.   ಮೃತಳನ್ನು ಶೋಭನಾ (22) ಎಂದು ಗುರುತಿಸಲಾಗಿದೆ. ಈಕೆ ಜೋಹೋ ಹೆಸರಿನ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡಿತ್ತಿದ್ದಳು ಎನ್ನಲಾಗಿದೆ. ನೀಟ್ ಕೋಚಿಂಗ್ ತರಗತಿಗೆ ತನ್ನ ಸಹೋದರನನ್ನು ಬಿಡಲು ತೆರಳುತ್ತಿದ್ದ

ರಸ್ತೆಯ ಗುಂಡಿ ತಪ್ಪಿಸಲು ಹೋದ ಯುವತಿಯ ಮೇಲೆ ಟ್ರಕ್ ಹರಿದು ಯುವತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ.4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ಮುಂತಾದ ದೇಶಗಳಲ್ಲಿ ಈಗಾಗಲೇ  ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆ ಗಳಲ್ಲಿ ಜನವರಿ 4 ರಿಂದ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು

ಜ.4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ Read More »

ಕರಾವಳಿ

ಪರಿಚಯದವರ ಮನೆಯಲ್ಲಿ ಕಳ್ಳತನ ➤ ಮೂವರು ಮಹಿಳೆಯರ ಬಂಧನ

(ನ್ಯೂಸ್ ಕಡಬ) newskadaba.com .  ಮೈಸೂರು, ಜ. 04.   ಇಲ್ಲಿನ ಕುವೆಂಫು ನಗರದ ಎ & ಬಿ ಬ್ಲಾಕ್​ನ ನಿವಾಸಿ ಪೂರ್ಣಿಮಾ ಎನ್ನುವವರ ಮನೆಯಲ್ಲಿ ಕಳ್ಳತನ ಮಾಡಿರುವ ಮೂವರು ಆರೋಪಿಗಳನ್ನು ಕುವೆಂಪು ನಗರ ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಅಮೃತ ,ಅಶ್ವಿನಿ, ಶೃತಿ ಎಂಬ ಗುರುತಿಸಲಾಗಿದೆ.ಇನ್ನು ಆರೋಪಿಗಳು ಕಳ್ಳತನಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಮೂರು ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ ಆರೋಪಿ ಅಮೃತ ಪೂರ್ಣಿಮಾ ಅವರಿಗೆ ಡ್ರೈವಿಂಗ್ ಹೇಳಿಕೊಡುತ್ತಿದ್ದರು ಎನ್ನಲಾಗಿದೆ. ನಕಲಿ

ಪರಿಚಯದವರ ಮನೆಯಲ್ಲಿ ಕಳ್ಳತನ ➤ ಮೂವರು ಮಹಿಳೆಯರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು 1100 ಕಿ.ಮೀ ದೂರ ಸೈಕಲ್ ನಲ್ಲಿ ಪ್ರಯಾಣಿಸಿದ ಅಭಿಮಾನಿ!

(ನ್ಯೂಸ್ ಕಡಬ) newskadaba.com .  ಮುಂಬೈ, ಜ. 03.  ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಮಧ್ಯಪ್ರದೇಶದ ಜಬಲ್‌ಪುರದ ಅಭಿಮಾನಿಯೊಬ್ಬರು ಭೇಟಿ ಮಾಡಿದ್ದು, ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ಸೈಕಲ್‌ ಮೂಲಕ 1100 ಕಿಮೀ ಕ್ರಮಿಸಿ ಮುಂಬೈಗೆ ಆಗಮಿಸಿದ ಅಭಿಮಾನಿಯ ಪ್ರೀತಿಗೆ ನಟ ಫುಲ್ ಫಿದಾ ಆಗಿದ್ದರು. ‘ಜಬಲ್‌ಪುರದ ನಿವಾಸಿ ಸಮೀರ್ ಎಂಬುವವರು ಮೆಗಾಸ್ಟಾರ್ ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಲು ಮುಂಬೈಗೆ 1100 ಕಿಮೀ ಸೈಕಲ್‌ನಲ್ಲಿ ಬಂದಿದ್ದಾರೆ ಎಂದು ತಿಳಿದುಬಂದಿದೆ. ದಬಾಂಗ್‘

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು 1100 ಕಿ.ಮೀ ದೂರ ಸೈಕಲ್ ನಲ್ಲಿ ಪ್ರಯಾಣಿಸಿದ ಅಭಿಮಾನಿ! Read More »

ರಾಷ್ಟ್ರೀಯ ನ್ಯೂಸ್

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಪಟ್ಟಂತೆ ಸಿಬ್ಬಂದಿ

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top