news kadaba desk

ಬೈಕ್ ಗೆ ಗುದ್ದಿದ ಕಾರು ➤ ರೈತ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com .  ಆನೇಕಲ್‌, ಜ. 03.  ರೈತನೋರ್ವ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಗುದ್ದಿ  ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಆನೇಕಲ್‌ ಠಾಣಾ ವ್ಯಾಪ್ತಿಯ ಸುರಗಜಕ್ಕನ ಹಳ್ಳಿ ಬಳಿ ಸಂಭವಿಸಿದೆ. ಮೃತ ರೈತನನ್ನು ಕುಂಬಾರನಹಳ್ಳಿ ವಾಸಿ ನಂಜುಂಡರೆಡ್ಡಿ ಎಂದು ಗುರುತಿಸಲಾಗಿದೆ .ಜಿಗಣಿ ರಸ್ತೆಯಿಂದ ಆನೇಕಲ್‌ ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಚಾಲಕ ಕಾರುನಿಲ್ಲಿಸದೇ ಅದೇ ವೇಗದಲ್ಲಿ ಹೋಗಿದ್ದಾನೆ ಎಂದು […]

ಬೈಕ್ ಗೆ ಗುದ್ದಿದ ಕಾರು ➤ ರೈತ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎರಡನೇ ಕೋವಿಡ್ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ➤ ಆರೋಗ್ಯ ಸಚಿವಾಲಯ ಸ್ಪಷ್ಟನೆ

 (ನ್ಯೂಸ್ ಕಡಬ) newskadaba.com ನವದೆಹಲಿ, ಜ.03. ದೇಶದಲ್ಲಿ ಸದ್ಯದ ಕೋವಿಡ್‌ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 134 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 2,582 ರಷ್ಟಿದೆ ಎಂದು ವರದಿಯಾಗಿದೆ. ದೇಶದಾದ್ಯಂತ

ಎರಡನೇ ಕೋವಿಡ್ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ➤ ಆರೋಗ್ಯ ಸಚಿವಾಲಯ ಸ್ಪಷ್ಟನೆ Read More »

ಕರಾವಳಿ

ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com .   ಹುಬ್ಬಳ್ಳಿ, ಜ. 03:  ಅಡುಗೆ ಅನಿಲ ಸೋರಿಕೆಯಿಂದಾಗಿ ಅಗ್ನಿ ಅಪಘಡ ಸಂಭವಿಸಿದ  ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ವೀರಾಪೂರ ಓಣಿಯ ಶ್ರೀ ಗಣಪತಿ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದೆ. ಈ ಘಟನೆಯಿಂದ ದೇವಸ್ಥಾನದ ಅರ್ಚಕ, ಮಗು ಹಾಗೂ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಗು ಹಾಗೂ ಇಬ್ಬರು ಮಹಿಳೆಯರು ದೇವರ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು

ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಈಜು ಬಾರದೆ ಮೂವರು ಯುವಕರು ನೀರುಪಾಲು

 (ನ್ಯೂಸ್ ಕಡಬ) newskadaba.com ರಾಣೆಬೆನ್ನೂರು, ಜ.03. ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲಾಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ವರದಿಯಾಗಿದೆ. ಮೃತಪಟ್ಟ ಯುವಕರನ್ನು ನವೀನ್ ಕುರಗುಂದ (20), ವಿಕಾಸ್ ಪಾಟೀಲ್ (20), ಹಾಗೂ ನೆಪಾಳ ಪ್ರೇಮ್ ಬೋರಾ (25) ಎಂದು ಗುರುತಿಸಲಾಗಿದೆ. ಈ ಯುವಕರು ಈಜು ಬಾರದೆ ನೀರುಪಾಲಾಗಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಬಂದು ನದಿಯಲ್ಲಿ ಶೋಧ ಕಾರ್ಯ ನಡೆಸಿ ವಿಕಾಸ ಎಂಬವರ ಮೃತದೇಹ

ಈಜು ಬಾರದೆ ಮೂವರು ಯುವಕರು ನೀರುಪಾಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಹರಿದು ವಿದ್ಯಾರ್ಥಿ ಮೃತ್ಯು..!!!

(ನ್ಯೂಸ್ ಕಡಬ) newskadaba.com .   ಮೂಲ್ಕಿ, ಜ. 03:  ಬಸ್ ಹರಿದು ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮೂಲ್ಕಿಯ ಕಿನ್ನಿಗೋಳಿ ಬಳಿಯ ಉಲ್ಲಂಜೆಯಲ್ಲಿ ವರದಿಯಾಗಿದೆ. ಮೃತಬಾಲಕನನ್ನು ಉಲ್ಲಂಜೆಯ ನಿವಾಸಿ ಗಣೇಶ್ ಅವರ ಪುತ್ರ ಚರಣ್ (15) ಎಂದು ಗುರುತಿಸಲಾಗಿದೆ. ಈತ ಶ್ರೀದುರ್ಗಾಪರಮೇಶ್ವರಿ ದೇವಳದ ಪ್ರೌಢಶಾಲೆ 9ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಮೃತಬಾಲಕ ಶಾಲೆ ಬಿಟ್ಟುಮನೆಯತ್ತ ತೆರಳುವಾಗ ಸ್ಕೂಟರ್ ಸವಾರರೊಬ್ಬರಲ್ಲಿ ಲಿಫ್ಟ್ ಕೇಳಿದ್ದು, ಅವರೊಂದಿಗೆ ಸಾಗುವಾಗ ತಿರುವಿನಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ  ಬಿದ್ದಿದೆ. ಈ ವೇಳೆ

ಬಸ್ ಹರಿದು ವಿದ್ಯಾರ್ಥಿ ಮೃತ್ಯು..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೊ ಪಲ್ಟಿ ➤ ಓರ್ವ ಮಹಿಳೆ ಮೃತ್ಯು ಹಾಗೂ ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.comಕೊಪ್ಪಳ, ಜ.03. ಆಟೊವೊಂದು ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಹಾಗೂ ಆರು ಮಂದಿ ಗಾಯಗೊಂಡ ಘಟನೆ ಕೊಪ್ಪಳ ಸಮೀಪದ ಒಜೋನಹಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಮೃತಪಟ್ಟವರನ್ನು ಅನ್ನಪೂರ್ಣಮ್ಮ (38) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗೌಂಡಿ ಕೆಲಸ ಮಾಡುವ ಕಾರ್ಮಿಕರ ಆಟೊದಲ್ಲಿ ತೆರಳುವಾಗ ಪ್ರಾಣಿಯೊಂದು ಅಡ್ಡ ಬಂದಿದ್ದರಿಂದ ಪಲ್ಟಿಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆಟೊ ಪಲ್ಟಿ ➤ ಓರ್ವ ಮಹಿಳೆ ಮೃತ್ಯು ಹಾಗೂ ಆರು ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಡಿತರ ಚೀಟಿ ಹೊಂದಿದವರಿಗೆ ಈ ತಿಂಗಳಿಂದ 1 ಕೆಜಿ ಹೆಚ್ಚುವರಿ ಅಕ್ಕಿ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜ. 03:  ಪಡಿತರದಾರದ ವಿತರಣೆ ಪ್ರತಿ ಕುಟುಂಬಕ್ಕೆ ವಿತರಣೆ ಮಾಡುತ್ತಿರುವ ಅಕ್ಕಿಗಿಂತ ಈ ತಿಂಗಳಿನಿಂದಲೇ ಹೆಚ್ಚುವರಿ 1 ಕೆಜಿ ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧೀನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಆಹಾರ ಇಲಾಖೆ ಈ ಆದೇಶದ ಹಿನ್ನೆಲೆಯಲ್ಲಿ, ಈ ತಿಂಗಳಿನಿಂದಲೇ ಪಡಿತರ ಚೀಟಿ ಹೊಂದಿರುವ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ

ಪಡಿತರ ಚೀಟಿ ಹೊಂದಿದವರಿಗೆ ಈ ತಿಂಗಳಿಂದ 1 ಕೆಜಿ ಹೆಚ್ಚುವರಿ ಅಕ್ಕಿ Read More »

ಕರ್ನಾಟಕ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನೆಮಾದಲ್ಲಿ ನಟನೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.03.  ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ  ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಯಲ್ಲಿ ಕೂಡ ವೀರ ಕಂಬಳ ಸಿನೆಮಾ ತೆರೆ ಕಾಣಲಿದೆ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನೆಮಾದಲ್ಲಿ ನಟನೆ Read More »

ಕರಾವಳಿ, ಕರ್ನಾಟಕ

ಆರು ಸರಣಿ ಅಪಘಾತ ➤ ಒಂದೇ ಕುಟುಂಬದ ಐವರು ಮೃತ್ಯು..!!

(ನ್ಯೂಸ್ ಕಡಬ) newskadaba.com .   ಚೆನ್ನೈ, ಜ. 03:  ಆರು ವಾಹನಗಳ ಸರಣಿ ಅಪಘಾತದಿಂದ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ವರದಿಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ವಾಹನದ ಆರ್‌ಸಿ ಪರಿಶೀಲನೆ ವೇಳೆ ಕಾರು ಚೆನ್ನೈನಲ್ಲಿ ನೋಂದಣಿ ಮಾಡಿರುವುದು ಬೆಳಕಿಗೆ ಬಂದಿದೆ ಎಂದರು. ಎರಡು ಬಸ್‌ಗಳು, ಎರಡು ಟ್ರಕ್‌ಗಳು ಮತ್ತು ಎರಡು

ಆರು ಸರಣಿ ಅಪಘಾತ ➤ ಒಂದೇ ಕುಟುಂಬದ ಐವರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಾನುವಾರು ಹಾಗೂ ನಗದು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳು ಅರೆಸ್ಟ್..!!!

 (ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಜ.03.  ದನಕರುಗಳನ್ನು ಖರೀದಿ ಮಾಡಿದ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ವಾಹನವನ್ನು ಅಡ್ಡಗಟ್ಟಿ ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ,ರೂ.51 ಸಾವಿರ ಹಾಗೂ ಏಳು ದನಕರುಗಳನ್ನು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ಬಾಗೇಪಲ್ಲಿ ವರದಿಯಾಗಿದೆ. ಬಂಧಿತರನ್ನು ಚಿಂತಮಾಕಲದಿನ್ನೆಯ ನವೀನ್, ಇಂದೋಕೊರೊಳ್ಳಪಲ್ಲಿಯ ಅಭಿ, ಕಲ್ಲಿಪಲ್ಲಿಯ ಮಹೇಶ್, ಸಜ್ಜಲವಾರಿಪಲ್ಲಿಯ ಮಣಿಕಂಠ, ದೇವನಹಳ್ಳಿಯ ಗಣೇಶ್ ಗಾಹೂ ಸುಧಾಕರ್ ಎಂದು ಗುರುತಿಸಲಾಗಿದೆ. ಚಿಂತಾಮಣಿ ತಾಲೂಕಿನ ಭತ್ತಲಪಲ್ಲಿ ಗ್ರಾಮದ ಸುರೇಶ, ಶ್ರೀರಾಮಪ್ಪ, ಶ್ರೀನಿವಾಸ ಎಂಬುವರು

ಜಾನುವಾರು ಹಾಗೂ ನಗದು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳು ಅರೆಸ್ಟ್..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top