news kadaba desk

ಆನೆ ಸೆರೆಹಿಡಿಯಲು ತೋಡಿದ್ದ ಕಂದಕಕ್ಕೆ ಬಿದ್ದ ಮರಿಯಾನೆ..!

(ನ್ಯೂಸ್  ಕಡಬ) newskadaba.com ಹಾಸನ, ಜ. 02.  ಜನರಿಗೆ ನಿರಂತರವಾಗಿ ಕಾಟ ನೀಡುತ್ತಿದ್ದ ಮರಿಕಾಡಾನೆಯೊಂದು ಜನರೇ ತೋಡಿದ್ದ ಕಂದಕಕ್ಕೆ ಬಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಸಕೊಪ್ಪಲು ಎಂಬಲ್ಲಿ ವರದಿಯಾಗಿದೆ. ಕಾಡಾನೆಗಳ ಉಪಟಳದಿಂದ ರೋಸಿ ಹೋಗಿದ್ದ ಜನರು ಶಾಶ್ವತ ಪರಿಹಾರಕ್ಕೆ ಒತ್ತಾಯಿಸುತ್ತಲೇ ಇದ್ದರು. ಆದರೆ ಸರ್ಕಾರ ಶಾಶ್ವತ ಪರಿಹಾರ ಕಂಡುಹಿಡಿಯದೆ ಇದ್ದುದರಿಂದ ಗ್ರಾಮಸ್ಥರು ಒಟ್ಟಾಗಿ ಆನೆಯ ಸೆರೆಹಿಡಿಯಲು ದೊಡ್ಡ ಕಂದಕ ತೋಡಿದ್ದರು. ಸದ್ಯ ಇದೀಗ ಗ್ರಾಮಸ್ಥರು ತೋಡಿದ್ದ ಕಂದಕಕ್ಕೆ ಮರಿಯಾನೆಯೊಂದು ಬಿದ್ದಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ […]

ಆನೆ ಸೆರೆಹಿಡಿಯಲು ತೋಡಿದ್ದ ಕಂದಕಕ್ಕೆ ಬಿದ್ದ ಮರಿಯಾನೆ..! Read More »

ಕರ್ನಾಟಕ

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಗೆಳೆಯನ ಮನೆಯಿಂದ ಬೇರೊಂದು ಕಟ್ಟಡಕ್ಕೆ ಜಿಗಿಯುವ ವೇಳೆ ಕೆಳಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಚಂದ್ರಕಾಂತ್ ಪಾತ್ರಾ (37) ಎಂದು ಗುರುತಿಸಲಾಗಿದೆ. ಇವರು ಬ್ಯಾಗ್ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತನ್ನ ಸ್ನೇಹಿತರೊಂದಿಗೆ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ  ಪಾತ್ರಾ, ತನ್ನ ಸ್ನೇಹಿತರೊಂದಿಗೆ ಟೆರೇಸ್ ಮೇಲೆ ಹೊಸ ವರ್ಷಾಚರಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಿಜ್ ಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು.!

(ನ್ಯೂಸ್ ಕಡಬ) newskadaba.com ಹುಣಸಗಿ, ಡಿ. 31. ಬ್ರಿಜ್‍ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಣಸಗಿ ಸಮೀಪದ ರಾಜನ್ ಕೊಳ್ಳೂರ್ ಬಳಿ ವರದಿಯಾಗಿದೆ. ಮೃತರನ್ನು ಕಾಮನಟಗಿ ಗ್ರಾಮದ ಮಲ್ಲಿಕಾರ್ಜುನ ಚೆನ್ನಪ್ಪ ಮಡಿವಾಳ (35) ಹಾಗೂ ಬಲಶೆಟ್ಟಿಹಾಳ್ ಗ್ರಾಮದ ಪರಶುರಾಮ ಅಂಬರೀಶ ಚಲವಾದಿ (32) ಎಂದು ಗುರುತಿಸಲಾಗಿದೆ. ಈ ಸಂಬಂಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬ್ರಿಜ್ ಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಆರ್ಥಿಕ ಸ್ಥಿತಿ ಕುರಿತು ಮನಪಾ ಶ್ವೇತ ಪತ್ರ ಹೊರಡಿಸಲಿ ➤ ವಿಪಕ್ಷ ನಾಯಕ ನವೀನ್ ಡಿಸೋಜ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಆರ್ಥಿಕ ಸ್ಥಿತಿಗತಿ ಕುರಿತಂತೆ ಮಂಗಳೂರು ಮಹಾನಗರ ಪಾಲಿಕೆಯು ಶ್ವೇತಪತ್ರ ಹೊರಡಿಸಬೇಕು ಎಂದು ವಿಪಕ್ಷ ನಾಯಕ ನವೀನ್ ಡಿಸೋಜ ಒತ್ತಾಯಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಸಭೆಯಲ್ಲಿ 30 ಕೋಟಿ ರೂ. ಗಳ ಬಗ್ಗೆ ಕೆಯುಐಡಿಎಫ್ ಸಿ ಸಾಲಕ್ಕೆ ಮೇಯರ್ ಪೂರ್ವ ಮಂಜೂರಾತಿ ನೀಡಿದ್ದು, ಇದಕ್ಕೆ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಸಣ್ಣ ಪುಟ್ಟ ಕಾಮಗಾರಿಗಳಿಗೆ ಕೆಯುಡಿಎಫ್ ಸಿ ಸಾಲ ಪಡೆಯುವ ದುರ್ಗತಿ ಮಹಾನಗರ ಪಾಲಿಕೆಗೆ ಬಂದಿಲ್ಲ ಎಂದು ಹೇಳಿದರು.

ಮಂಗಳೂರು: ಆರ್ಥಿಕ ಸ್ಥಿತಿ ಕುರಿತು ಮನಪಾ ಶ್ವೇತ ಪತ್ರ ಹೊರಡಿಸಲಿ ➤ ವಿಪಕ್ಷ ನಾಯಕ ನವೀನ್ ಡಿಸೋಜ Read More »

ಕರಾವಳಿ

ನಟಿ ತುನಿಷಾ ಆತ್ಮಹತ್ಯೆ ಪ್ರಕರಣ ➤ ನಟ ಶೀಜಾನ್ ಖಾನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 31. ಹಿಂದಿ ಕಿರುತೆರೆ ನಟಿ, ಮಾಡೆಲ್‌ ತುನಿಷಾ ಶರ್ಮಾ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹನಟ ಮತ್ತು ಪ್ರಕರಣದ ಪ್ರಮುಖ ಆರೋಪಿ ಆಕೆಯ ಪ್ರಿಯಕರ ಶೀಜಾನ್‌ ಖಾನ್‌ ಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಡಿ. 24ರಂದು ತುನಿಷಾ ಶರ್ಮಾ ಅವರು ತಮ್ಮ ಧಾರಾವಾಹಿಯೊಂದರ ಶೂಟಿಂಗ್ ಸೆಟ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ, ಸಹ ನಟ ಶೀಜಾನ್‌ ಮೊಹಮ್ಮದ್‌ ಖಾನ್‌ ನನ್ನು ಪೊಲೀಸರು ಬಂಧಿಸಿದ್ದರು.

ನಟಿ ತುನಿಷಾ ಆತ್ಮಹತ್ಯೆ ಪ್ರಕರಣ ➤ ನಟ ಶೀಜಾನ್ ಖಾನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ ➤ ಚಾಲಕನ ವಿರುದ್ಧ FIR

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 31. ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಚಾಲಕನ ಮೇಲೆ ಎಫ್ಐಆರ್ ದಾಖಲಿಕೊಂಡಿದ್ದಾರೆ. ಡಿ. 27ರಂದು ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಕಟಕೋಳದಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದರು. ಈ ಅಪಘಾತಕ್ಕೆ ಸಂಬಂಧಿಸಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣವೆಂದು ಚಾಲಕ ಎನ್.ಸತ್ಯನಾರಾಯಣ ವಿರುದ್ಧ ಐಪಿಸಿ ಕಲಂ

ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ ➤ ಚಾಲಕನ ವಿರುದ್ಧ FIR Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 31. ಮೂಗಿನ ಸಮಸ್ಯೆ ಅಂತ ಆಸ್ಪತ್ರೆಗೆ ದಾಖಲಾದ ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಶನಿವಾರದಂದು ವರದಿಯಾಗಿದೆ. ಮೃತ ಯುವತಿಯನ್ನು ರಾಯಚೂರು ನಗರದ ರಾಜೇಶ್ವರಿ (18)  ಎಂದು ಗುರುತಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಮೃತಪಟ್ಟಿದ್ದಾಳೆ ಅಂತ ಆರೋಪಿಸಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ.  

ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಬಸ್ ಢಿಕ್ಕಿ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 31. ದ್ವಿಚಕ್ರ ವಾಹನಕ್ಕೆ ಸೀಬರ್ಡ್ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಬಾಲಕಿ ತಂದೆಗೆ ಗಂಭೀರ ಗಾಯಗೊಂಡ ಘಟನೆ ಕಾರವಾರದ ಬಿಣಗಾದಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಲವಿಟಾ ಜಾರ್ಜ್ ಫೆರ್ನಾಂಡೀಸ್ (13) ಹಾಗೂ ಗಾಯಗೊಂಡ ತಂದೆಯನ್ನು ಜಾರ್ಜ್ ಫೆರ್ನಾಂಡೀಸ್‌ (41) ಎಂದು ಗುರುತಿಸಲಾಗಿದೆ. ಬಟ್ಟೆ ಖರೀದಿಸುವ ಉದ್ದೇಶದಿಂದ ತಂದೆ- ಮಗಳು ಕಾರವಾರಕ್ಕೆ ಬರುತ್ತಿದ್ದ ವೇಳೆ‌ ಬೆಂಗಳೂರಿನಿಂದ ಕಾರವಾರಕ್ಕೆ ಬರುತ್ತಿದ್ದ ಬಸ್, ಆ್ಯಕ್ಟಿವಾದ ಹಿಂಬದಿಗೆ ಢಿಕ್ಕಿ ಹೊಡೆದ

ಬೈಕ್ ಗೆ ಬಸ್ ಢಿಕ್ಕಿ ➤ ಬಾಲಕಿ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕಿಯ ಅತ್ಯಾಚಾರವೆಸಗಿ ಕೊಳವೆ ಬಾವಿಗೆ ಹಾಕಿದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಲಖನೌ, ಡಿ. 31. 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಬಳಿಕ ಆಕೆಯನ್ನು ಕೊಳವೆ ಬಾವಿಗೆ ತಳ್ಳಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಮೌ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರದಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಬಂಧಿಸಿದ್ದು, ಮತ್ತೋರ್ವನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ. ಕಸ ಎಸೆಯಲು ಹೋದಾಗ ಮನೆಯಿಂದ ಸುಮಾರು 200 ಮೀಟರ್ ದೂರದ ಕೊಳವೆ ಬಾವಿಯಲ್ಲಿ, ಕೈ- ಕಾಲುಗಳಿಗೆ ಹಗ್ಗ ಕಟ್ಟಿ ಹಾಗೂ ಬಾಯಿಗೆ ಬಟ್ಟೆ ತುರುಕಿದ ಸ್ಥಿತಿಯಲ್ಲಿ

ಬಾಲಕಿಯ ಅತ್ಯಾಚಾರವೆಸಗಿ ಕೊಳವೆ ಬಾವಿಗೆ ಹಾಕಿದ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಕಾರು ಅಪಘಾತ ➤ 6 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಚಿಕ್ಕೋಡಿ, ಡಿ. 31. ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣ ಪ್ರಯಾಣಿಸುತ್ತಿದ್ದ ಕಾರೊಂದು ಬೆಳಗಾವಿಯ ಅಥಣಿ ಪಟ್ಟಣದ ಹೊರವಲಯದಲ್ಲಿ ಅಪಘಾತಕ್ಕೀಡಾದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಮಾಜಿ ಶಾಸಕರು ಸೇರಿದಂತೆ 6 ಜನರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯ ಟೈಯರ್ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ

ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಕಾರು ಅಪಘಾತ ➤ 6 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top