ಕೆ.ಆರ್.ಸಾಗರ : ಬೋನಿಗೆ ಬಿದ್ದ ಚಿರತೆ
(ನ್ಯೂಸ್ ಕಡಬ) newskadaba.com ಕೆ.ಆರ್.ಸಾಗರ, ಡಿ. 27 . ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಕೃಷ್ಣರಾಜಸಾಗರದ ಅಣೆಕಟ್ಟೆಯ ಬಳಿ ವರದಿಯಾಗಿದೆ. ಹಲವು ದಿನಗಳಿಂದ ಕೆ.ಆರ್.ಸಾಗರದ ಬಳಿ ಚಿರತೆಯೊಂದು ಕಾಣಿಸಿಕೊಂಡು ಜನರ ಆತಂಕಕ್ಕೆ ಕಾರಣವಾಗಿದೆ. ಕಾವೇರಿ ನೀರಾವರಿ ನಿಗಮದ ಕೆಲಸಗಾರರು ಅಣೆಕಟ್ಟೆ ಬಳಿ ಗಿಡ-ಗಂಟಿ ತೆರವು ಮಾಡುತ್ತಿದ್ದಾಗ ದಕ್ಷಿಣ ದ್ವಾರದ ಬಳಿಯ ನಗುವನ ತೋಟದಿಂದ ಅಣೆಕಟ್ಟೆ ಮೇಲೆ ಚಿರತೆ ಹೋಗುತ್ತಿರುವುದನ್ನು ಕಂಡು ಮೇಲಧಿಕಾರಿಗಳಿಗೆ ತಿಳಿಸಿದ್ದಾರೆ. ಹಾಗೂ ಚಿರತೆ ಓಡಾಡುತ್ತಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ […]
ಕೆ.ಆರ್.ಸಾಗರ : ಬೋನಿಗೆ ಬಿದ್ದ ಚಿರತೆ Read More »
ಕರ್ನಾಟಕ





