news kadaba desk

ಕೆ.ಆರ್.ಸಾಗರ : ಬೋನಿಗೆ ಬಿದ್ದ ಚಿರತೆ

(ನ್ಯೂಸ್ ಕಡಬ) newskadaba.com  ಕೆ.ಆರ್.ಸಾಗರ, ಡಿ. 27 . ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಕೃಷ್ಣರಾಜಸಾಗರದ ಅಣೆಕಟ್ಟೆಯ ಬಳಿ ವರದಿಯಾಗಿದೆ. ಹಲವು ದಿನಗಳಿಂದ  ಕೆ.ಆರ್.ಸಾಗರದ ಬಳಿ ಚಿರತೆಯೊಂದು ಕಾಣಿಸಿಕೊಂಡು ಜನರ ಆತಂಕಕ್ಕೆ ಕಾರಣವಾಗಿದೆ. ಕಾವೇರಿ ನೀರಾವರಿ ನಿಗಮದ ಕೆಲಸಗಾರರು ಅಣೆಕಟ್ಟೆ ಬಳಿ ಗಿಡ-ಗಂಟಿ ತೆರವು ಮಾಡುತ್ತಿದ್ದಾಗ ದಕ್ಷಿಣ ದ್ವಾರದ ಬಳಿಯ ನಗುವನ ತೋಟದಿಂದ  ಅಣೆಕಟ್ಟೆ ಮೇಲೆ ಚಿರತೆ ಹೋಗುತ್ತಿರುವುದನ್ನು ಕಂಡು ಮೇಲಧಿಕಾರಿಗಳಿಗೆ ತಿಳಿಸಿದ್ದಾರೆ. ಹಾಗೂ ಚಿರತೆ ಓಡಾಡುತ್ತಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ […]

ಕೆ.ಆರ್.ಸಾಗರ : ಬೋನಿಗೆ ಬಿದ್ದ ಚಿರತೆ Read More »

ಕರ್ನಾಟಕ

ಚಿಕ್ಕಮಂಗಳೂರು : ಕಚ್ಚಿದ ಹಾವನ್ನು ಜೀವಂತವಾಗಿ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಭೂಪ..!

(ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಡಿ 28:  ತನಗೆ ಕಚ್ಚಿದ ಹಾವನ್ನು ಜೀವಂತವಾಗಿ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ವರದಿಯಾಗಿದೆ. ಕೊಲ್ಕತ್ತಾ ಮೂಲದ ಆಸೀಪ್ ಹಾವಿನ ಸಮೇತ ಆಸ್ಪತ್ರೆ ಬಂದ ವ್ಯಕ್ತಿ. ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆಂದು ಬಂದಿದ್ದ ಆಸೀಪ್, ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ತೆರಳಿದ್ದ.  ವೇಳೆ ಆಸೀಪ್ ಗೆ ಈ ಹಾವು ಕಚ್ಚಿದೆ ಎನ್ನಲಾಗಿದೆ. ಹಾಗಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗಲೆಂದು ಹಾಗೂ ತನಗೆ ಕಚ್ಚಿದ ಹಾವು ಯಾವುದೆಂದು

ಚಿಕ್ಕಮಂಗಳೂರು : ಕಚ್ಚಿದ ಹಾವನ್ನು ಜೀವಂತವಾಗಿ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಭೂಪ..! Read More »

ಕರ್ನಾಟಕ

ಬಳ್ಳಾರಿ : ಕಾಲುವೆಗೆ ಬಿದ್ದು 90 ಕುರಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com ಬಳ್ಳಾರಿ ,  ಡಿ 27 :   ಕಾಲುವೆ ದಾಟುವಾಗ ಒಂದರ ಮೇಲೊಂದು ಬಿದ್ದು  90 ಕುರಿಗಳು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ನೆಹರೂ ನಗರದ ಬಳಿ ಸಂಭವಿಸಿದೆ. ಮೇವು ಹರಸಿಕೊಂಡು ಸಿರುಗುಪ್ಪ ತಾಲೂಕಿಗೆ  ಕಾಲುವೆ ಮೂಲಕ ಹೋಗುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕುರಿಗಾಹಿ ಸಿದ್ದಪ್ಪ ಎಂಬುವವರ 19 ಕುರಿಗಳು, ಮಂಜುನಾಥ್ 26, ಮಂಜುನಾಥ್ ಸತ್ಯಪ್ಪ ಎಂಬುವವರ 53 ಕುರಿಗಳು ಮೃತಪಟ್ಟಿವೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪಶು

ಬಳ್ಳಾರಿ : ಕಾಲುವೆಗೆ ಬಿದ್ದು 90 ಕುರಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಜಯಪುರ : ಮನೆ ಕಳ್ಳತನ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ 27:  ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ವರದಿಯಾಗಿದೆ. ಬಂಧಿತರನ್ನು ಪ್ರಶಾಂತ ರಾಘವೇಂದ್ರ ಬುಡ್ಡರ, ಮಹಮ್ಮದ್ ಅಲಿ ಮೆಹಬೂಬ್ ಬಗಲಿ ಎಂದು ಗುರುತಿಸಲಾಗಿದೆ. ಬಂಧಿತರಿಂದ 20 ಗ್ರಾಂ ಬಂಗಾರ, 50 ಗ್ರಾಂ ಬೆಳ್ಳಿ, ಒಂದು ಟ್ಯಾಬ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ವಿಜಯಪುರ : ಮನೆ ಕಳ್ಳತನ ➤ ಇಬ್ಬರ ಬಂಧನ Read More »

ಕರ್ನಾಟಕ

ಗಾಂಜಾ ಸೇವನೆ ಐವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ ,  ಡಿ 27 :   ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಆಚಾರ್ಯ ಕಂಪೌಂಡ ಬಳಿ 5 ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ವರದಿಯಾಗಿದೆ. ಬಂಧಿತರನ್ನು ದೀಪಕ್ (23), ಆದಿನಾಥ್ ಎಸ್ ಗಾಣಿಗ (29), ಮೊಹಮ್ಮದಗ ಆಜಯ್(37), ಅನುಪಮ್ (24) ಎಂದು ಗುರುತಿಸಲಾಗಿದೆ. ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಆಚಾರ್ಯ ಕಂಪೌಂಡ ಬಳಿ ದೀಪಕ್, ಆದಿನಾಥ್ ಎಸ್ ಗಾಣಿಗ, ಶರತ್,

ಗಾಂಜಾ ಸೇವನೆ ಐವರು ಪೊಲೀಸ್ ವಶಕ್ಕೆ Read More »

ಕರ್ನಾಟಕ

ಮೂಗಿಗೆ ಹಾಕುವ ಕೊರೋನಾ ಲಸಿಕೆಗೆ ದರ ನಿಗದಿ ➤ ಖಾಸಗಿ ಆಸ್ಪತ್ರೆಯಲ್ಲಿ ರೂ. 800 ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ರೂ.325

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 27. ಭಾರತ್ ಬಯೋಟೆಕ್‌ನ ಮೂಗಿನ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ 800 ರೂ.ಗೆ ಲಭ್ಯವಾಗಲಿದೆ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ 325 ರೂ. ನಿಗದಿ ಮಾಡಲಾಗಿದೆ. ಈ ಕೊರೊನಾ ಲಸಿಕೆಯ ವಿಶೇಷವೆಂದರೆ ಅದನ್ನು ಮೂಗಿನ ಮೂಲಕ ನೀಡಬೇಕಾಗುತ್ತದೆ. ಮೂಗಿನ ಲಸಿಕೆಯನ್ನು ನೀಡುವ ಕೆಲಸವನ್ನು ಜನವರಿ ನಾಲ್ಕನೇ ವಾರದಲ್ಲಿ ಪ್ರಾರಂಭಿಸಬಹುದು ಎನ್ನಲಾಗಿದೆ. ಇನ್ನು ಕೇಂದ್ರ ಸರ್ಕಾರವು ಇತ್ತೀಚೆಗೆ ಮೂಗಿನ ಲಸಿಕೆಯನ್ನು ಅನುಮೋದಿಸಿದ್ದು, ಈ ಲಸಿಕೆಯ ಹೆಸರು iNCOVACC. ಈ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ

ಮೂಗಿಗೆ ಹಾಕುವ ಕೊರೋನಾ ಲಸಿಕೆಗೆ ದರ ನಿಗದಿ ➤ ಖಾಸಗಿ ಆಸ್ಪತ್ರೆಯಲ್ಲಿ ರೂ. 800 ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ರೂ.325 Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು : ಬೈಕ್ ಪಲ್ಟಿ ➤ ಖಾಸಗಿ ಕಂಪನಿ ಉದ್ಯೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು ,  ಡಿ 27 :   ಅತಿವೇಗವಾಗಿ ಹೋಗುತ್ತಿದ್ದ ಬೈಕೊಂದು ಆಯತಪ್ಪಿ ಬಿದ್ದ ಪರಿಣಾಮ ಪೋರ್ಟರ್ ಕಂಪನಿಯ ಪ್ರತಿನಿಧಿಯೊಬ್ಬರು ಮೃತಪಟ್ಟ ದಾರುಣ ಘಟನೆ ಹೆಚ್ ಎಸ್ ಆರ್ ಲೇಔಟ್ ನ ಹೊರವರ್ತುಲ ರಸ್ತೆಯ ಇಬ್ಬಲೂರು ಬ್ರಿಡ್ಜ್ ಡೌನ್ ನಲ್ಲಿ ವರದಿಯಾಗಿದೆ. ಮೃತರನ್ನು ಪೈಲೇಔಟ್ ನ ಸಂತೋಷ್ ಹೊಂಗಲ್ (33) ಎಂದು ಗುರುತಿಸಲಾಗಿದೆ. ಹೆಚ್ ಎಸ್ ಆರ್ ಲೇಔಟ್ ನ ಹೊರವರ್ತುಲ ರಸ್ತೆಯ ಇಬ್ಬಲೂರು ಬ್ರಿಡ್ಜ್ ಡೌನ್ ಬಳಿ ಕೆಲಸ ಮುಗಿಸಿಕೊಂಡು ಇವರು

ಬೆಂಗಳೂರು : ಬೈಕ್ ಪಲ್ಟಿ ➤ ಖಾಸಗಿ ಕಂಪನಿ ಉದ್ಯೋಗಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಯಾಂಪಸ್ ನಲ್ಲಿ ಚಿರತೆ ದಾಳಿ ➤ ಅರಣ್ಯಾಧಿಕಾರಿಗಳು ಸೇರಿ 15 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಗುವಹಾಟಿ , ಡಿ 27 :  ಚಿರತೆಯೊಂದು ದಾಳಿಮಾಡಿ ಪರಿಣಾಮ ಮೂವರು ಅರಣ್ಯಾಧಿಕಾರಿಗಳು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ 15 ಮಂದಿ ಗಾಯಗೊಂಡಿರುವ ಘಟನೆ ಅಸ್ಸಾಂ ರಾಜ್ಯದ ಜೋರ್ಹಟ್‌ ಎಂಬಲ್ಲಿ ವರದಿಯಾಗಿದೆ. ಅರಣ್ಯಾಧಿಕಾರಿಗಳು ಸೆರೆಹಿಡಿದಿರುವ ವೀಡಿಯೋವೊಂದರಲ್ಲಿ ಚಿರತೆ ಕ್ಯಾಂಪಸ್‌ನ ತಡೆಬೇಲಿಯನ್ನು ಹಾರಿ ಒಳಬರುತ್ತಿರುವುದು ಹಾಗೂ ಅಲ್ಲಿ ಸಾಗುತ್ತಿರುವ ಕಾರೊಂದರ ಮೇಲೆ ದಾಳಿ ನಡೆಸಿರುವುದು ಕ್ಯಾಮರದಲ್ಲಿ ಸೆರೆಯಾಗಿದೆ. ಇನ್ನು ರೈನ್‌ಫಾರೆಸ್ಟ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ ಜೋರ್ಹಟ್‌ ನಗರದ ಹೊರವಲಯದಲ್ಲಿದ್ದು ಸುತ್ತಲೂ ಅರಣ್ಯ ಪ್ರದೇಶವಿರುವುದರಿಂದ ಚಿರತೆ ಅಲ್ಲಿಂದ

ಕ್ಯಾಂಪಸ್ ನಲ್ಲಿ ಚಿರತೆ ದಾಳಿ ➤ ಅರಣ್ಯಾಧಿಕಾರಿಗಳು ಸೇರಿ 15 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ : ಬೈಕ್ ಗೆ ಕ್ರೇನ್ ಢಿಕ್ಕಿ ➤ ಸಹಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com  ಕುಂದಾಪುರ , ಡಿ 27 :  ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಂದ ಕ್ರೇನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ  ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾದಕದಕಟ್ಟೆ ಎಂಬಲ್ಲಿ ವರದಿಯಾಗಿದೆ. ಮೃತರನ್ನು ಕುಂದಾಪುರ ತಾಲೂಕಿನ ಹುಣ್ಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಎಂದು ಗುರುತಿಸಲಾಗಿದೆ. ಪ್ರಶಾಂತ್ ಅವರು ದಿನೇಶ್ ಪೂಜಾರಿ ಎಂಬವರ ಬೈಕ್ ನಲ್ಲಿ  ಹಿಂಬದಿ ಕುಳಿತು ಕುಂದಾಪುರ ಕಡೆಯಿಂದ

ಕುಂದಾಪುರ : ಬೈಕ್ ಗೆ ಕ್ರೇನ್ ಢಿಕ್ಕಿ ➤ ಸಹಸವಾರ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ. 27. ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಪ್ರಾಣಪಾಯದಿಂದ ಪಾರಾದ ಘಟನೆ ದೊಂಡೋಲೆ ಕ್ರಾಸ್ ಬಳಿ ಮಂಗಳವಾರದಂದು ಸಂಭವಿಸಿದೆ. ಅಪಘಾತದಿಂದಾಗಿ ಬೈಕ್ ಸಂಪೂರ್ಣ ಜಖಂಗೊಂಡಿದೆ. ಘಟನೆ ನಡೆದ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. .

ಧರ್ಮಸ್ಥಳ: ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top