news kadaba desk

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 24. ಶಬರಿಮಲೆಯಿಂದ ವಾಪಸಾಗುತ್ತಿದ್ದ ಭಕ್ತರ ಕಾರೊಂದು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ ವರದಿಯಾಗಿದೆ. ಮೃತರಲ್ಲಿ ಅಪ್ರಾಪ್ತ ಬಾಲಕ ಸೇರಿದ್ದು, ಜಿಲ್ಲೆಯ ಆಂಡಿಪಟ್ಟಿ ನಿವಾಸಿಗಳು. ಇವರೆಲ್ಲರೂ ಶಬರಿಮಲೆಗೆ ಹೋಗಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಏಳು ಜನರು […]

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಟ್ಟಿಗೆ ಭಟ್ಟಿಯಲ್ಲಿ ಸ್ಫೋಟ ➤ ಆರು ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಾಟ್ನಾ ಡಿ. 24. ಇಟ್ಟಿಗೆ ಭಟ್ಟಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ನರೀರ್ ಗಿರ್ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟಿರುವುದರಲ್ಲಿ ಇಟ್ಟಿಗೆ ಭಟ್ಟಿಯ ಮಾಲೀಕ ಮೊಹ್ಮದ್ ಇರ್ಷಾದ್ ಒಬ್ಬರು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿತೇಂದ್ರ ಸಿಂಗ್ ಗಂಗ್ವಾರ್ ಹೇಳಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆ ಎಲ್ಲ

ಇಟ್ಟಿಗೆ ಭಟ್ಟಿಯಲ್ಲಿ ಸ್ಫೋಟ ➤ ಆರು ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಪೈಲಟ್ ಮೃತ್ಯು..!

(ನ್ಯೂಸ್ ಕಡಬ) newskadaba.com ಅರುಣಾಚಲ ಪ್ರದೇಶ, ಡಿ 23 : ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಕ್ಕೀಡಾಗಿ ಓರ್ವ ಪೈಲಟ್ ಮೃತ್ಯುಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ಪೈಲಟ್ ಲೆಪ್ಟಿನೆಂಟ್ ಕರ್ನಲ್ ಸೌರಬ್ ಯಾದವ್ ಎಂದು ಗುರುತಿಸಲಾಗಿದೆ. ತವಾಂಗ್ ಬಳಿ   ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ ಲೆಪ್ಟಿನೆಂಟ್ ಕರ್ನಲ್ ಸೌರಬ್ ಯಾದವ್ ಚಿಕಿತ್ಸೆ ವೇಳೆಯಲ್ಲಿ ಮೃತಪಟ್ಟಿರುವುದಾಗಿ ಭಾರತೀಯ

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಪೈಲಟ್ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾವಂಜೆ ಸೇತುವೆಯಲ್ಲಿ ಸರಣಿ ಅಪಘಾತ ; ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಹಳೆಯಂಗಡಿ , ಡಿ 23 : ಆಟೋರಿಕ್ಷಾ, ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಪಾವಂಜೆ ಸೇತುವೆಯಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಮಂಗಳೂರಿ ನಿವಾಸಿ ಸರಸ್ವತಿ ಎಂದು ಗುರುತಿಸಲಾಗಿದೆ. ಸರಸ್ವತಿ ತಮ್ಮ ಪತಿಯೊಂದಿಗೆ ಬಪ್ಪನಾಡು ದೇವಸ್ಥಾನಕ್ಕೆ ರಿಕ್ಷಾದಲ್ಲಿ ಆಗಮಿಸುತ್ತಿದ್ದಾಗ ರಿಕ್ಷಾಗೆ ಉಡುಪಿಯತ್ತ ತೆರಳುತ್ತಿದ್ದ ಮುಂಬೈ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಲಾರಿಯು ಮುಂಬೈ ಬಸ್ಸಿಗೆ

ಪಾವಂಜೆ ಸೇತುವೆಯಲ್ಲಿ ಸರಣಿ ಅಪಘಾತ ; ಮಹಿಳೆಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜನವಸತಿ ಪ್ರದೇಶದಲ್ಲಿ ತಂಡದಿಂದ ಯುವಕನ ಬರ್ಬರ ಹತ್ಯೆ..!

(ನ್ಯೂಸ್ ಕಡಬ) newskadaba.com  ನವದೆಹಲಿ , ಡಿ 23 : ಯುವಕಯೋರ್ವನನ್ನು ತಂಡವೊಂದು ಥಳಿಸಿ ಜನರ ಎದುರೇ ಹರಿತವಾದ ಆಯುಧದಿಂದ ಇರಿದು ಕೊಲೆಗೈದ ಭೀಕರ ಘಟನೆ ದೆಹಲಿಯ ಬದರ್ ಪುರದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಕೇಶವ್ (30) ಎಂದು ಗುರುತಿಸಲಾಗಿದೆ. ಮೂವರು ಯುವಕರ ತಂಡವೊಂದು ಕೇಶವ್ ಬಳಿ ಯಾವುದೋ ವಿಚಾರವಾಗಿ ಮಾತು ಬೆಳೆಸಿದೆ . ಈ ವೇಳೆ ಓರ್ವ ಯುವಕ  ಚಾಕುವಿನಿಂದ ಇರಿಯುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಏಮ್ಸ್ ಆಸ್ಪತ್ರೆ ದಾಖಲಿಸುವ ಹೊತ್ತಿಗೆ ಯುವಕ

ಜನವಸತಿ ಪ್ರದೇಶದಲ್ಲಿ ತಂಡದಿಂದ ಯುವಕನ ಬರ್ಬರ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನೇಕಲ್: ಪೋಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ 23 : ಗಾಂಜಾ ಮತ್ತಿನಲ್ಲಿದ್ದ ಗ್ಯಾಂಗ್​ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್- ಅತ್ತಿಬೆಲೆ ಮುಖ್ಯರಸ್ತೆಯ ದಿನ್ನೂರಿನ ನೀಲಗಿರಿ ತೋಪಿನಲ್ಲಿ ಸಂಭವಿಸಿದೆ. ಗಾಯಾಳುವನ್ನು ಪೊಲೀಸ್ ಸಿಬ್ಬಂದಿ ರಂಗನಾಥ್ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿದ್ದ ವರುಣ್ ಅಲಿಯಾಸ್ ಕೆಂಚ ಮತ್ತು ಈತನ ಗ್ಯಾಂಗ್, ರಾಘವೇಂದ್ರ ನಡು ರಸ್ತೆಯಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದಕ್ಕೆ ಗ್ಯಾಂಗ್​ಗೆ ಪೋಲೀಸ್ ಸಿಬ್ಬಂದಿ ರಂಗನಾಥ್ ಎಂಬವರು ಬುದ್ಧಿವಾದ ಹೇಳಿದ್ದಾರೆ. ಈ ವೇಳೆ

ಆನೇಕಲ್: ಪೋಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ Read More »

ಕರ್ನಾಟಕ

ಕಾರಿನ ಗಾಜು ಒಡೆದು 50 ಲಕ್ಷ ರೂ. ದರೋಡೆ ; ಹಾವೇರಿ ಪೊಲೀಸರು ಬಲೆಗೆ ಬಿದ್ದ ಖತರ್ನಾಕ್ ಗ್ಯಾಂಗ್

(ನ್ಯೂಸ್ ಕಡಬ) newskadaba.com  ಹಾವೇರಿ , ಡಿ 23 : ಹೆದ್ದಾರಿಯಲ್ಲಿ  ವಾಹನ ತಡೆದು ದರೋಡೆ ಮಾಡುತ್ತಿದ್ದ  ನಾಲ್ವರು ಖತರ್ನಾಕ್ ಅಂತಾರಾಜ್ಯ ದರೋಡೆಕೋರರನ್ನು ಹಾವೇರಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತರನ್ನು ಕೇರಳ ರಾಜ್ಯದ ಅಂಥೋನಿ ಲೂಯಿಸ್, ಅಬ್ಬಾಸ್ ಇ.ಎಸ್.ಪಿರಾಯಿರಿ, ನಿಶಾದಬಾಬು ಹಮೀದ್ ಹಾಗೂ ಭರತ ಕುಮಾರ್ ಕುಟ್ಟಾ ಎಂದು ಗುರುತಿಸಲಾಗಿದೆ. ನ.21 ರಂದು  ರಾತ್ರಿ ಮಹೇಶ ಅವರ ಕಾರು ಅಡ್ಡಗಟ್ಟಿದ್ದಾರೆ. ನಂತರ ಕಬ್ಬಿಣದ ರಾಡುಗಳಿಂದ ಕಾರಿನ ಗಾಜು ಒಡೆದು, ಕಾರಿನಲ್ಲಿದ್ದ 50 ಲಕ್ಷ ರೂ.ನಗದು ಹಾಗೂ

ಕಾರಿನ ಗಾಜು ಒಡೆದು 50 ಲಕ್ಷ ರೂ. ದರೋಡೆ ; ಹಾವೇರಿ ಪೊಲೀಸರು ಬಲೆಗೆ ಬಿದ್ದ ಖತರ್ನಾಕ್ ಗ್ಯಾಂಗ್ Read More »

ಕರ್ನಾಟಕ

ಬೆಂಕಿ ತಗುಲಿ ಬಣವೆ ಭಸ್ಮ

(ನ್ಯೂಸ್ ಕಡಬ) newskadaba.com  ನಂಗಲಿ (ಮುಳಬಾಗಿಲು) , ಡಿ 23 : ಭತ್ತದ ಹುಲ್ಲಿನ ಬಣವೆಗೆ ಬೆಂಕಿ ಹತ್ತಿ ಸುಟ್ಟು ಭಸ್ಮವಾದ ಘಟನೆ  ಮುಳಬಾಗಿಲು ಮುಷ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಿನ್ನಹಳ್ಳಿ ಗ್ರಾಮದ ಕೆಂಪಣ್ಣ ಎಂಬುವರಿಗೆ ಸೇರಿದ ಬಣವೆ ಸಂಪೂರ್ಣ ಭಸ್ಮವಾಗಿದೆ. ಗ್ರಾಮ ಹೊರವಲಯದಲ್ಲಿ ಬಣವೆ ಹಾಕಲಾಗಿತ್ತು. ಕಿಡಿಗೇಡಿಗಳ ಕೃತ್ಯದಿಂದ ಸುಮಾರು ರೂ.3 ಲಕ್ಷ ನಷ್ಟವಾಗಿದೆ ಎನ್ನಲಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ  ಆಗಮಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ

ಬೆಂಕಿ ತಗುಲಿ ಬಣವೆ ಭಸ್ಮ Read More »

ಕರ್ನಾಟಕ

ಕೋಲಾರ : ಬೀದಿನಾಯಿಗಳ ದಾಳಿ ; ಕೃಷ್ಣಮೃಗ ಬಲಿ

(ನ್ಯೂಸ್ ಕಡಬ) newskadaba.com  ಕೋಲಾರ , ಡಿ 23  :  ಬೀದಿನಾಯಿಗಳ ದಾಳಿಗೆ ಕೃಷ್ಣಮೃಗವೊಂದು ಬಲಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಚಿಟ್ನಹಳ್ಳಿ ಬಳಿ ಸಂಭವಿಸಿದೆ. ಹೊಲದ ಬಳಿ ಬಂದಿದ್ದ ಗಂಡು ಕೃಷ್ಣಮೃಗದ ಮೇಲೆ ಸುಮಾರು 15 ಬೀದಿನಾಯಿಗಳು ಏಕಾಏಕಿ ದಾಳಿ ಮಾಡಿವೆ. ದಾಳಿಯಿಂದ ತಪ್ಪಿಸಿಕೊಂಡು ಹೋಗಲು ಪ್ರಯತ್ನ ನಡೆಸಿದೆ ಗಾಯಗೊಂಡಿದ್ದರಿಂದ ಅದು ಸಾಧ್ಯವಾಗಲಿಲ್ಲ.  ಮೂರು ವರ್ಷದ ಕೃಷ್ಣಮೃಗ  ಸುಮಾರು 70 ಕೆ.ಜಿ ತೂಕವಿತ್ತು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಂತರ

ಕೋಲಾರ : ಬೀದಿನಾಯಿಗಳ ದಾಳಿ ; ಕೃಷ್ಣಮೃಗ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಕರೆ ಎಂಟು ಬೆಳೆ ನೂರೆಂಟು ; ಅಪ್ಪ-ಮಗನ ದುಡಿಮೆಗೆ ತಜ್ಞರೇ ಬೆಸ್ತು!

  (ನ್ಯೂಸ್ ಕಡಬ) newskadaba.com  ಬೆಂಗಳೂರು , ಡಿ 23 :  ಸಮಗ್ರ ಕೃಷಿ ಪದ್ಧತಿಯಲ್ಲಿ ವಾಣಿಜ್ಯ ಬೆಳೆಗಳನ್ನು ಬೆಳೆಯುವ ಮೂಲಕ ರೈತರು ತಮ್ಮ ಆದಾಯವನ್ನು ದುಪ್ಪಟ್ಟು ಅಲ್ಲ ಹತ್ತು ಪಟ್ಟು  ವೃದ್ಧಿಸಿಕೊಳ್ಳಬಹುದು. ಅದರಲ್ಲೂ ಸಾವಯವ ಪದ್ಧತಿಯಲ್ಲಿ ಬೆಳೆದ ಬೆಳೆಗಳಿಗೆ  ನಾಡಿನಾಚೆಗೂ ಮಾರುಕಟ್ಟೆ ಇರುವುದರಿಂದ ಜಮೀನಿಗೆ ಹಾಕಿದ ಬಂಡಾವಳ ಕೆಲವೇ ವರ್ಷಗಳಲ್ಲಿ ದುಪ್ಪಟ್ಟು ಮೊತ್ತ ಕೈ ಸೇರುವುದು ಖಚಿತ ಎಂದಿದ್ದಾರೆ. ಅನನ್ಯ ಪ್ರೀತಿ, ಶ್ರದ್ಧೆ, ಪರಿಶ್ರಮದಿಂದಾಗಿ ಬಂಗಾರದ ಬೆಳೆ ಬೆಳೆಯುತ್ತಿರುವ ತುಮಕೂರು ಜಿಲ್ಲೆಯ ಮಷಣಾಪುರ ಪ್ರಗತಿಪರ ರೈತ 

ಎಕರೆ ಎಂಟು ಬೆಳೆ ನೂರೆಂಟು ; ಅಪ್ಪ-ಮಗನ ದುಡಿಮೆಗೆ ತಜ್ಞರೇ ಬೆಸ್ತು! Read More »

ಕರ್ನಾಟಕ
Scroll to Top