Keerthana

ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು, ಜೂ.11: ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಆರ್‌ಪಿ ವಿರೋಧಿ ಪ್ರತಿಭಟನೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿ ಜೈಲು ಪಾಲಾಗಿರುವ ಅಮೂಲ್ಯ ಲಿಯೋನಾ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಜಾಮೀನು ಕೋರಿ ಅಮೂಲ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಧೀಶ ವಿದ್ಯಾಧರ್ ಶಿರಹಟ್ಟಿ, ಆರೋಪಿಗೆ ಜಾಮೀನು ನೀಡಿದೆ ತಪ್ಪಿಸಿಕೊಳ್ಳಬಹುದು ಮತ್ತು ಬೇರೆ ರೀತಿಯ ಅಪರಾಧಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಸಮಾಜಕ್ಕೂ ಒಳಿತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಕರಣದ ತನಿಖೆಯೂ ಪೂರ್ಣಗೊಂಡಿಲ್ಲ ಮತ್ತು ತನಿಖಾಧಿಕಾರಿಗಳು […]

ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಜಾಮೀನು ಅರ್ಜಿ ತಿರಸ್ಕೃತ Read More »

ಕರ್ನಾಟಕ

ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ನೇಮಿರಾಜ ರೈ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಆಯ್ಕೆ

ಬಂಟ್ವಾಳ, ಜೂ.11: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ನೇಮಿರಾಜ ರೈ ಹಾಗೂ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಇಬ್ಬರು ಕೂಡ ಬಿಜೆಪಿ ಬೆಂಬಲಿತರಾಗಿದ್ದಾರೆ. ಗುರುವಾರ ಬಂಟ್ವಾಳ ಎಪಿಎಂಸಿ ಕಚೇರಿಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಚುನಾವಣೆಯನ್ನು ನಡೆಸಿಕೊಟ್ಟರು. ಹಿಂದಿನ ಅಧ್ಯಕ್ಷ-ಉಪಾಧ್ಯಕ್ಷರ 20 ತಿಂಗಳ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಆಯ್ಕೆಗೊಂಡ ನೇಮಿರಾಜ ರೈ ಅವರು ಮಾಣಿ ಕ್ಷೇತ್ರದಿಂದ ಹಾಗೂ ಉಪಾಧ್ಯಕ್ಷರಾಗಿ ವಿಠಲ

ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ನೇಮಿರಾಜ ರೈ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಆಯ್ಕೆ Read More »

ಕರಾವಳಿ

ರಾಜ್ಯದಲ್ಲಿಂದು 378 ಮಂದಿಗೆ ಕೊರೋನ: ಸೋಂಕಿತರ ಸಂಖ್ಯೆ 5,213ಕ್ಕೆ ಏರಿಕೆ

ಬೆಂಗಳೂರು, ಜೂ.6: ರಾಜ್ಯದಲ್ಲಿ ಇಂದು 378 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,213ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ಪತ್ತೆಯಾದ 378 ಪ್ರಕರಣಗಳ ಪೈಕಿ 333 ಮಂದಿ ಅಂತಾರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದು, ಉಡುಪಿಯಲ್ಲಿ ಅತಿ ಹೆಚ್ಚು 121 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕೊರೋನದಿಂದ ಇದುವರೆಗೆ 59 ಮಂದಿ ಮೃತಪಟ್ಟಿದ್ದು, 1,968 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿಂದು 378 ಮಂದಿಗೆ ಕೊರೋನ: ಸೋಂಕಿತರ ಸಂಖ್ಯೆ 5,213ಕ್ಕೆ ಏರಿಕೆ Read More »

ಕರಾವಳಿ

ನಾಳೆ ‘ರವಿವಾರ ಲಾಕ್‌ಡೌನ್’ ಇಲ್ಲ

ಬೆಂಗಳೂರು, ಜೂ.6: ಕೊರೋನ ನಿಯಂತ್ರಣಕ್ಕಾಗಿ ಈ ಹಿಂದೆ ರಾಜ್ಯ ಸರಕಾರ ಆದೇಶಿಸಿದ್ದ ‘ರವಿವಾರದ ಲಾಕ್‌ಡೌನ್’ ಜೂ.7ರಂದು ಇರುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಸದ ಬಳಿಕ ಕೊರೋನ ಸೋಂಕು ನಿಯಂತ್ರಣದ ಮತ್ತೊಂದು ವಿಧಾನವಾಗಿ ರವಿವಾರದ ಲಾಕ್‌ಡೌನ್‌ಗೆ ರಾಜ್ಯ ಸರಕಾರ ಆದೇಶಿಸಿತ್ತು. ಬಳಿಕ ಮೇ 24ರಂದು ಲಾಕ್ ಡೌನ್ ಮಾಡಲಾಗಿತ್ತು. ರಾಜ್ಯದಲ್ಲಿ ಈ ಲಾಕ್‌ಡೌನ್ ಬಹುತೇಕ ಯಶಸ್ವಿಯಾಗಿತ್ತು. ಆದರೆ ಅದರ ನಂತರದ ಮೇ 31ರಂದು ಈ ಲಾಕ್‌ಡೌನ್ ತೆರವುಗೊಳಿಸಲಾಗಿತ್ತು. ಸದ್ಯ ಬಹುತೇಕ ಎಲ್ಲಾ

ನಾಳೆ ‘ರವಿವಾರ ಲಾಕ್‌ಡೌನ್’ ಇಲ್ಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

breaking news ಉಡುಪಿ ಮುಂಬೈ ಆಘಾತ: ಇಂದು ಒಂದೇ ದಿನ 204 ಮಂದಿಗೆ ಕೊರೋನ ಪಾಟಿಸಿವ್

ಉಡುಪಿ, ಜೂ.5: ಉಡುಪಿಯಲ್ಲಿ ಶುಕ್ರವಾರ ಇಂದು ದಿನ ಮತ್ತೆ 204 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 768ಕ್ಕೇರಿಕೆಯಾಗಿದೆ. ಇಂದಿನ 204 ಪ್ರಕರಣಗಳಲ್ಲಿ 203 ಜನರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ, ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢವಾಗಿದೆ. 157 ಪುರುಷರು, 40 ಮಹಿಳೆಯರು ಮತ್ತು ಏಳು ಮಕ್ಕಳಿಗೆ ಸೋಂಕು ತಾಗಿದೆ. ಜಿಲ್ಲೆಯಲ್ಲಿ ಗುರುವಾರ 92 ಹೊಸ ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದು ಮತ್ತೆ 204 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯ

breaking news ಉಡುಪಿ ಮುಂಬೈ ಆಘಾತ: ಇಂದು ಒಂದೇ ದಿನ 204 ಮಂದಿಗೆ ಕೊರೋನ ಪಾಟಿಸಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ ಮುಂಬೈ ಆಘಾತ: ಇಂದು ಒಂದೇ ದಿನ 204 ಮಂದಿಗೆ ಕೊರೋನ ಪಾಟಿಸಿವ್

ಉಡುಪಿ, ಜೂ.5: ಉಡುಪಿಯಲ್ಲಿ ಶುಕ್ರವಾರ ಇಂದು ದಿನ ಮತ್ತೆ 204 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 768ಕ್ಕೇರಿಕೆಯಾಗಿದೆ. ಇಂದಿನ 204 ಪ್ರಕರಣಗಳಲ್ಲಿ 203 ಜನರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ, ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢವಾಗಿದೆ. 157 ಪುರುಷರು, 40 ಮಹಿಳೆಯರು ಮತ್ತು ಏಳು ಮಕ್ಕಳಿಗೆ ಸೋಂಕು ತಾಗಿದೆ. ಜಿಲ್ಲೆಯಲ್ಲಿ ಗುರುವಾರ 92 ಹೊಸ ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದು ಮತ್ತೆ 204 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯ

ಉಡುಪಿ ಮುಂಬೈ ಆಘಾತ: ಇಂದು ಒಂದೇ ದಿನ 204 ಮಂದಿಗೆ ಕೊರೋನ ಪಾಟಿಸಿವ್ Read More »

ಕರಾವಳಿ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜೂ.5: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜೂ.19ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಅಧಿಕೃತ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಿದೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟಿಕೆಟ್ ನೀಡಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯಸಭೆಗೆ ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿಸಿದೆ. ಕಾಂಗ್ರೆಸ್‌ಗೆ ರಾಜ್ಯಸಭೆಯಲ್ಲಿ ಮೋದಿ ಸರಕಾರವನ್ನು ಎದುರು ಹಾಕಿಕೊಳ್ಳುವ ಸಾಮರ್ಥ್ಯಯುಳ್ಳ ಅನುಭವಿ ನಾಯಕರ ಅಗತ್ಯವಿದ್ದು, ಅದಕ್ಕಾಗಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಅಯ್ಕೆ ಮಾಡಲಾಗಿದೆ ಎನ್ನಲಾಗಿದೆ. ಮಲ್ಲಿಕಾರ್ಜುನ್ ಖರ್ಗೆ ಅವರ ಆಯ್ಕೆ ಹಿಂದೆ ಮಾಜಿ ಮುಖ್ಯಮಂತ್ರಿ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ Read More »

ಕರ್ನಾಟಕ

BREAKING NEWS ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ ನಾಲ್ವರು ಬಲಿ: 257 ಮಂದಿಗೆ ಸೋಂಕು ದೃಢ

ಬೆಂಗಳೂರು, ಜೂ.4: ರಾಜ್ಯದಲ್ಲಿ ಇಂದು ಕೊರೋನದಿಂದ ನಾಲ್ವರು ಸಾವನ್ನಪ್ಪಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 257 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಒಟ್ಟು 4,320ಕ್ಕೆ ಏರಿಕೆಯಾಗಿದೆ. ಗುರುವಾರ ಒಂದೇ ದಿನ ಉಡುಪಿ ಜಿಲ್ಲೆಯೊಂದರಲ್ಲೇ 92 ಪ್ರಕರಣಗಳು ವರದಿಯಾಗಿದ್ದರೆ ರಾಯಚೂರಿನಲ್ಲಿ 88 ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 2,651 ಸಕ್ರಿಯ ಕೋವಿಡ್ ಸೋಂಕಿನ ಪ್ರಕರಣಗಳು ಇವೆ. ಹಾಗೂ ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 4

BREAKING NEWS ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ ನಾಲ್ವರು ಬಲಿ: 257 ಮಂದಿಗೆ ಸೋಂಕು ದೃಢ Read More »

ಕರ್ನಾಟಕ

ರಾಜ್ಯದಲ್ಲಿಂದು 267 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 4,063ಕ್ಕೆ ಏರಿಕೆ

ಬೆಂಗಳೂರು, ಜೂ.3: ರಾಜ್ಯದಲ್ಲಿ ಒಂದೇ ದಿನ 267 ಮಂದಿಗೆ ಕೊರೋನ ಸೋಂಕು ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,063ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ 106, ಉಡುಪಿಯಲ್ಲಿ 62, ಬೆಂಗಳೂರು ನಗರದಲ್ಲಿ 20, ಮಂಡ್ಯದಲ್ಲಿ 13, ಯಾದಗಿರಿಯಲ್ಲಿ 9, ರಾಯಚೂರಿನಲ್ಲಿ 35, ಹಾಸನ 1, ದಾವಣಗೆರೆಯಲ್ಲಿ 3, ವಿಜಯಪುರದಲ್ಲಿ 6, ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ, ಶಿವಮೊಗ್ಗದಲ್ಲಿ ತಲಾ 2, ಬಳ್ಳಾರಿ, ಧಾರವಾಡದಲ್ಲಿ ತಲಾ 1, ಕೋಲಾರದಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ 1 ಪ್ರಕರಣಗಳು ವರದಿಯಾಗಿವೆ. ಈ ಪೈಕಿ

ರಾಜ್ಯದಲ್ಲಿಂದು 267 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 4,063ಕ್ಕೆ ಏರಿಕೆ Read More »

ಕರ್ನಾಟಕ

BREAKING NEWS ಉಡುಪಿಯಲ್ಲಿ ಇಂದು 62 ಮಂದಿಗೆ ಕೊರೋನ ದೃಢ

ಉಡುಪಿ, ಜೂ.3: ಜಿಲ್ಲೆಯಲ್ಲಿ ಇಂದು ಮತ್ತೆ 62 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 472ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಬಂದು ಜಿಲ್ಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ ಮಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಭಾರಿ ಏರಿಕೆ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಅನ್ಯ ರಾಜ್ಯಗಳಿಂದ ಬಂದು ಕ್ವಾರಂಟೈನ್‌ನಲ್ಲಿದ್ದ ಜನರನ್ನು ಕೋವಿಡ್ ವರದಿ ಬರದೆಯೂ ಮನೆಗೆ ಕಳುಹಿಸಲಾಗಿತ್ತು. ಅಂತವರಲ್ಲಿ ಈಗ ಕೋವಿಡ್ ಪಾಸಿಟಿವ್ ಕಂಡುಬರುತ್ತಿದೆ. ಇದು ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿದೆ.

BREAKING NEWS ಉಡುಪಿಯಲ್ಲಿ ಇಂದು 62 ಮಂದಿಗೆ ಕೊರೋನ ದೃಢ Read More »

ಕರಾವಳಿ
Scroll to Top