Keerthana

ದ.ಕ., ಉಡುಪಿಯಿಂದ ರಾತ್ರಿ ಬಸ್ ಸಂಚಾರ ಆರಂಭ

ಮಂಗಳೂರು, ಜೂ.3: ದ.ಕ. ಮತ್ತು ಉಡುಪಿ ಜಿಲ್ಲೆಗಳಿಂದ ದೂರದ ಊರುಗಳಿಗೆ ಸೀಮಿತವಾಗಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳ ರಾತ್ರಿ ಸಂಚಾರ ಆರಂಭವಾಗಿದೆ. ಕೆಎಸ್ಸಾರ್ಟಿಸಿ ಉಡುಪಿ, ಮಂಗಳೂರು, ಪುತ್ತೂರು ವಿಭಾಗದಿಂದ ರಾತ್ರಿ 9ರ ವರೆಗೆ ಬಸ್ ಸಂಚಾರ ನಡೆಸಲಿದೆ. ಸದ್ಯ ಬೆಂಗಳೂರಿಗೆ ಮಾತ್ರ ಕೊನೆಯ ಬಸ್ ರಾತ್ರಿ 9ಕ್ಕೆ ಸಂಚರಿಸಲಿದೆ. ಉಡುಪಿ, ಮಂಗಳೂರು ವಿಭಾಗದಿಂದ ಬಾಗಲಕೋಟೆ, ಹುಬ್ಬಳ್ಳಿ, ಬಳ್ಳಾರಿ, ರಾಯಚೂರು, ಬೆಳಗಾವಿ ಸಹಿತ ದೂರದ ಊರಿಗೆ ರಾತ್ರಿ 8ರ ವರೆಗೂ ಬಸ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]

ದ.ಕ., ಉಡುಪಿಯಿಂದ ರಾತ್ರಿ ಬಸ್ ಸಂಚಾರ ಆರಂಭ Read More »

ಕರಾವಳಿ

ಮಂಗಳೂರು-ಕಾಸರಗೋಡು ಗಡಿ ಸಂಚಾರಕ್ಕೆ ಮುಕ್ತ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಜೂ.4: ಕೊರೋನ-ಲಾಕ್‌ಡೌನ್‌ನಿಂದ ತಡೆಹಿಡಿದಿದ್ದ ಮಂಗಳೂರು-ಕಾಸರಗೋಡು ಗಡಿ ಸಂಚಾರಕ್ಕೆ ಅನುವು ಮಾಡಿ ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ನೀಡಿದ್ದಾರೆ. ಕಾಸರಗೋಡಿನಲ್ಲಿರುವ ಬಹಳಷ್ಟು ಗಡಿನಾಡ ಕನ್ನಡಿಗರು ಉದ್ಯೋಗ, ಶಿಕ್ಷಣ ನಿಮಿತ್ತ ದಿನನಿತ್ಯ ಮಂಗಳೂರಿಗೆ ಓಡಾಟ ನಡೆಸುತ್ತಾರೆ. ಇದೇ ಕಾರಣಕ್ಕೆ ಉಭಯ ಜಿಲ್ಲೆಗಳು ಒಂದಕ್ಕೊಂದು ಅವಲಂಭಿತವಾಗಿರುವುದರಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರಕಾರಿ ನೌಕರರು ಪಾಸ್ ಬಳಸಿ ಸಂಚರಿಸುವಂತೆ ಅವರು ತಿಳಿಸಿದ್ದಾರೆ. Dkdpermit ಅಗತ್ಯ ಓಡಾಟವಿರುವವರು ವೆಬ್ ಸೈಟ್‌ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಲು ಸೂಚಿಸಲಾಗಿದ್ದು, ಅನ್ಯ ಕಾರ್ಯಕ್ಕೆ

ಮಂಗಳೂರು-ಕಾಸರಗೋಡು ಗಡಿ ಸಂಚಾರಕ್ಕೆ ಮುಕ್ತ: ದ.ಕ. ಜಿಲ್ಲಾಧಿಕಾರಿ Read More »

ಕರಾವಳಿ

ದೇರಳಕಟ್ಟೆ: ಬಿಎಸ್ಸೆನ್ನೆಲ್ ಉಪಕೇಂದ್ರದಲ್ಲಿ ಬೆಂಕಿ; ಲಕ್ಷಾಂತರ ರೂ. ನಷ್ಟ

ಮಂಗಳೂರು, ಜೂ.2: ದೇರಳಕಟ್ಟೆ ಬಿಎಸ್ಸೆನ್ನೆಲ್ ಉಪ ಕೇಂದ್ರದಲ್ಲಿ ಸರ್ವರ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಆಗಮಿಸಿ ಬೆಂಕಿ ನಂದಿಸಿದ್ದು, ಸ್ಥಳದಲ್ಲಿಹೊಗೆಯ ವಾತಾವರಣವಿದೆ. ಉಪಕೇಂದ್ರದಲ್ಲಿನ ಸರ್ವರ್ ರೂಂನಲ್ಲಿ ಕೂಲಿಂಗ್ ವ್ಯವಸ್ಥೆಯ ತಾಂತ್ರಿಕ ತೊಂದರೆಯಿಂದ ಉಷ್ಣತೆ ಹೆಚ್ಚಾಗಿ ಬೆಂಕಿ ಉತ್ಪತ್ತಿಯಾಗಿರುವ ಕುರಿತು ಸಂಶಯ ವ್ಯಕ್ತಪಡಿಸಲಾಗಿದೆ. ಈ ಅವಘಡದಿಂದಾಗಿ ಸುಮಾರು 4 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ರಾತ್ರಿ ವೇಳೆ ಸಿಬ್ಬಂದಿ ವ್ಯವಸ್ಥೆ ಇಲ್ಲದೆ ಸಮಸ್ಯೆ ಉದ್ಭವಿಸಿದೆ. ಖಾಸಗಿ ಕಟ್ಟಡದಲ್ಲಿ ಈ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು ದೇರಳಕಟ್ಟೆ ಜಂಕ್ಷನ್

ದೇರಳಕಟ್ಟೆ: ಬಿಎಸ್ಸೆನ್ನೆಲ್ ಉಪಕೇಂದ್ರದಲ್ಲಿ ಬೆಂಕಿ; ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ರಾಜ್ಯದಲ್ಲಿ ಇಂದು 187 ಹೊಸ ಕೊರೋನ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 3,408ಕ್ಕೆ ಏರಿಕೆ

ಬೆಂಗಳೂರು, ಜೂ.1: ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ 187 ಹೊಸ ಕೊರೋನ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ 04 ಹಾಗೂ ಉಡುಪಿಯಲ್ಲಿ 73, ಬೆಂಗಳೂರು ನಗರದಲ್ಲಿ 28, ಕಲಬುರಗಿಯಲ್ಲಿ 24, ಹಾಸನದಲ್ಲಿ 16, ಮಂಡ್ಯದಲ್ಲಿ 15, ಶಿವಮೊಗ್ಗದಲ್ಲಿ 09, ಚಿಕ್ಕಬಳ್ಳಾಪುರದಲ್ಲಿ 05 ಹೊಸ ಕೊರೋನ ಸೋಂಕು ಪ್ರಕರಣ ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,408ಕ್ಕೆ

ರಾಜ್ಯದಲ್ಲಿ ಇಂದು 187 ಹೊಸ ಕೊರೋನ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 3,408ಕ್ಕೆ ಏರಿಕೆ Read More »

ಕರ್ನಾಟಕ

ರಾಜ್ಯದಲ್ಲಿಂದು 299 ಮಂದಿಗೆ ಕೋವಿಡ್: ಸಾವಿನ ಸಂಖ್ಯೆ 51ಕ್ಕೆ ಏರಿಕೆ

ಬೆಂಗಳೂರು, ಮೇ 31: ರಾಜ್ಯದಲ್ಲಿ ಇಂದು 299 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3,221ಕ್ಕೇರಿಕೆಯಾಗಿದೆ. ಅಲ್ಲದೆ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಗರಿಷ್ಠ ಪ್ರಮಾಣದ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ರಾಯಚೂರಿನಲ್ಲಿ 83, ಯಾದಗಿರಿಯಲ್ಲಿ 44, ಬೀದರ್‌ನಲ್ಲಿ 33, ಬೆಂಗಳೂರು ನಗರದಲ್ಲಿ 21, ದಕ್ಷಿಣ ಕನ್ನಡದಲ್ಲಿ 14, ವಿಜಯಪುರದಲ್ಲಿ 26, ಬೆಳಗಾವಿ ಮತ್ತು ಮಂಡ್ಯದಲ್ಲಿ ತಲಾ 13 ಹೊಸ

ರಾಜ್ಯದಲ್ಲಿಂದು 299 ಮಂದಿಗೆ ಕೋವಿಡ್: ಸಾವಿನ ಸಂಖ್ಯೆ 51ಕ್ಕೆ ಏರಿಕೆ Read More »

ಕರ್ನಾಟಕ

ಉಡುಪಿ: 13 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಮೇ 30: ಜಿಲ್ಲೆಯಲ್ಲಿಂದು 13 ಹೊಸ ಕೊರೋನ ಸೋಂಕು ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 177ಕ್ಕೆ ಏರಿಕೆಯಾಗಿದೆ. ಇಂದಿನ ಪ್ರಕರಣಗಳ ಪೈಕಿ ಒಬ್ಬರು ತೆಲಂಗಾಣದಿಂದ ಬಂದಿದ್ದರೆ, ಉಳಿದವರೆಲ್ಲಾ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಮಹಾರಾಷ್ಟ್ರದಿಂದ ಪುಣೆಯಿಂದ ಆಗಮಿಸಿದ ಕೋಟದ ಬಾರಿಕೆರೆಯ ಮಹಿಳೆ 14 ದಿನದಿಂದ ಕುಂದಾಪುರದಲ್ಲಿ ಕ್ವಾರಂಟೈನ್ ನಲ್ಲಿದ್ದರು. ಆದರೆ ರಿಪೋರ್ಟ್ ಲಭ್ಯವಾಗುವ ಮುನ್ನವೇ ಮೇ 28 ರಂದು ಸಂಜೆ ಮನೆಗೆ ಬಂದಿದ್ದು, ಮೇ 29ರ ರಾತ್ರಿಯ ವೇಳೆಗೆ ಪಾಸಿಟಿವ್‌ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಶುಕ್ರವಾರ 15

ಉಡುಪಿ: 13 ಮಂದಿಗೆ ಕೊರೋನ ಪಾಸಿಟಿವ್ Read More »

ಕರಾವಳಿ

ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: 141 ಹೊಸ ಪ್ರಕರಣ ಪತ್ತೆ

ಬೆಂಗಳೂರು, ಮೇ 30: ರಾಜ್ಯದಲ್ಲಿ ಕೊರೋನ ವೈರಸ್‌ಗೆ ಶನಿವಾರ ಮತ್ತೊಂದು ಬಲಿಯಾಗಿದ್ದು, 141 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,922ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ಪತ್ತೆಯಾದ 141 ಸೋಂಕಿತರ ಪೈಕಿ 90 ಜನರು ಹೊರರಾಜ್ಯದ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಬೆಂಗಳೂರು ನಗರ 33, ಯಾದಗಿರಿ 18, ದಕ್ಷಿಣ ಕನ್ನಡ 14, ಉಡುಪಿ 13, ಹಾಸನ 13, ವಿಜಯಪುರ 11, ಶಿವಮೊಗ್ಗ 6,ಕಲಬುರಗಿಯಲ್ಲಿ 2, ಬೆಳಗಾವಿ 1, ದಾವಣಗೆರೆಯಲ್ಲಿ 4, ಬೀದರ್ ನಲ್ಲಿ 10,

ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: 141 ಹೊಸ ಪ್ರಕರಣ ಪತ್ತೆ Read More »

ಕರ್ನಾಟಕ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿದು ಉಗುಳುವುದು ನಿಷೇಧ: ಆರೋಗ್ಯ ಇಲಾಖೆ ಆದೇಶ

ಬೆಂಗಳೂರು, ಮೇ 30: ಕೊರೋನ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೊರೋನ ಹೆಚ್ಚುತ್ತಿದೆ ಎಂಬ ಕುರಿತು ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ. ನಿಯಮ ಉಲ್ಲಂಘಿಸಿದಲ್ಲಿ,

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿದು ಉಗುಳುವುದು ನಿಷೇಧ: ಆರೋಗ್ಯ ಇಲಾಖೆ ಆದೇಶ Read More »

ಕರ್ನಾಟಕ

ರಾಜ್ಯದಲ್ಲಿಂದು 248 ಹೊಸ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 2,781ಕ್ಕೆ ಏರಿಕೆ

ಬೆಂಗಳೂರು, ಮೇ 29: ನಿನ್ನೆ ಸಂಜೆ 5ಗಂಟೆಯಿಂದ ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಹೊಸ 248 ಕೊರೋನ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,781ಕ್ಕೇರಿಕೆಯಾಗಿದೆ. ಇದುವರೆಗೂ 48 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಬೆಂಗಳೂರು ನಗರದಲ್ಲಿ 12, ಮಂಡ್ಯ 02, ಕಲಬುರಗಿ 61, ಯಾದಗಿರಿ 60, ದಾವಣಗೆರೆ 04, ಉಡುಪಿ 15, ಹಾಸನ 04, ಚಿಕ್ಕಬಳ್ಳಾಪುರ 5, ರಾಯಚೂರು 62, ಮೈಸೂರು 02, ವಿಜಯಪುರ 04,

ರಾಜ್ಯದಲ್ಲಿಂದು 248 ಹೊಸ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 2,781ಕ್ಕೆ ಏರಿಕೆ Read More »

ಕರ್ನಾಟಕ

ಛತ್ತೀಸ್‌ಗಢ ಪ್ರಥಮ ಮುಖ್ಯಮಂತ್ರಿ ಅಜಿತ್ ಜೋಗಿ ನಿಧನ

ರಾಯಪುರ್, ಮೇ 29: ಛತ್ತೀಸ್‌ಗಢದ ಪ್ರಥಮ ಮುಖ್ಯಮಂತ್ರಿಯಾಗಿದ್ದ ಅಜಿತ್ ಜೋಗಿ (74) ದೀರ್ಘ ಕಾಲದ ಅನಾರೋಗ್ಯದಿಂದ ಶುಕ್ರವಾರ ಸಂಜೆ 3:30ಕ್ಕೆ ರಾಯಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಅವರಿಗೆ ಎರಡು ಬಾರಿ ಹೃದಯಾಘಾತವಾಗಿದ್ದು, ಕೂಡಲೇ ರಾಯಪುರ್‌ದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಮೊದಲೇ ಅಜಿತ್ ಜೋಗಿ ಅನಾರೋಗ್ಯಕ್ಕೊಳಗಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದರು. ಅಜಿತ್ ಜೋಗಿ ಅವರ ನಿಧನಕ್ಕೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಛತ್ತೀಸ್‌ಗಢ ಅಸ್ತಿತ್ವಕ್ಕೆ ಬಂದ ನಂತರ ನವೆಂಬರ್ 2000 ರಿಂದ 2003 ನವೆಂಬರ್

ಛತ್ತೀಸ್‌ಗಢ ಪ್ರಥಮ ಮುಖ್ಯಮಂತ್ರಿ ಅಜಿತ್ ಜೋಗಿ ನಿಧನ Read More »

ರಾಷ್ಟ್ರೀಯ ನ್ಯೂಸ್
Scroll to Top