Keerthana

ಉಡುಪಿಯಲ್ಲಿ ಇಂದು 18 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಮೇ 24: ಕಳೆದ ಕೆಲವು ದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡು ಆತಂಕದಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 18 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆ ಮತ್ತು ಅಜೆಕಾರು ಠಾಣೆಯ ಎಎಸ್ ಐ ರಿಗೆ ಸೋಂಕು ದೃಢವಾಗಿದ್ದು, ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸರಿಗೆ ಸೋಂಕು ತಾಗಿರುವ ಕಾರಣ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಪೊಲೀಸರನ್ನು ಕ್ವಾರಂಟೈನ್ ಗೆ ಕಳುಹಿಸಲಾಗಿದೆ. […]

ಉಡುಪಿಯಲ್ಲಿ ಇಂದು 18 ಮಂದಿಗೆ ಕೊರೋನ ಪಾಸಿಟಿವ್ Read More »

ಕರಾವಳಿ

ಕಾರ್ಕಳದ ಇಬ್ಬರು ಪೊಲೀಸರಲ್ಲಿ ಕೊರೋನ ದೃಢ: ನಾಲ್ಕು ಕಚೇರಿ ಸೀಲ್‌ಡೌನ್

ಉಡುಪಿ, ಮೇ 24: ಅಜೆಕಾರು ಠಾಣೆಯ ಎಎಸ್‌ಐ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ಕಾನ್ಸ್‌ಟೇಬಲ್ ಗೆ ಕೊರೊನಾ ದೃಢಪಟ್ಟಿದೆ. ಪೊಲೀಸರಿಬ್ಬರಿಗೆ ಕೊರೋನ ದೃಢಪಟ್ಟ ಹಿನ್ನಲೆ ಕಾರ್ಕಳ ನಗರ ಮತ್ತು ಗ್ರಾಮಾಂತರ ಪೊಲೀಸ್‌ ಠಾಣೆ, ಕಾರ್ಕಳ ಸರ್ಕಲ್‌ ಇನ್‌ಸ್ಪೆಕ್ಟರ್‌ ಕಚೇರಿ, ಅಜೆಕಾರು ಪೊಲೀಸ್‌ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಪೊಲೀಸ್‌ ಕಾನ್ಸ್‌ಟೇಬಲ್ ಹಾಗೂ ಎಎಸ್ಸೈ ಕೊರೋನ ದೃಢಪಟ್ಟ ಹಿನ್ನಲೆಯಲ್ಲಿ ಒಟ್ಟು 80 ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಕೊರೋನ ದೃಢಪಟ್ಟ ಇಬ್ಬರು ಪೊಲೀಸ್‌ ಸಿಬ್ಬಂದಿ

ಕಾರ್ಕಳದ ಇಬ್ಬರು ಪೊಲೀಸರಲ್ಲಿ ಕೊರೋನ ದೃಢ: ನಾಲ್ಕು ಕಚೇರಿ ಸೀಲ್‌ಡೌನ್ Read More »

ಕರಾವಳಿ

ಆಗಸ್ಟ್-ಸೆಪ್ಟೆಂಬರ್ ಒಳಗೆ ಅಂತರಾಷ್ಟ್ರೀಯ ವಿಮಾನ ಹಾರಾಟ: ಸಚಿವ ದೀಪ್ ಸಿಂಗ್ ಪುರಿ

ಹೊಸದಿಲ್ಲಿ, ಮೇ 23: ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ ಒಳಗೆ ಪುನರಾರಂಭಿಸುವ ಭರವಸೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಈಗಲೇ ಯಾವ ದಿನ ಅಂತರಾಷ್ಟ್ರೀಯ ವಿಮಾನ ಹಾರಾಟ ಆರಂಭವಾಗುತ್ತದೆ ಎಂದು ಖಚಿತವಾಗಿ ಹೇಳಲಾಗದು. ಪರಿಸ್ಥಿತಿಯನ್ನು ಅವಲೋಕಿಸಿ ಆರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಮೇ 25ರಿಂದ ದೇಶೀಯ ವಿಮಾನ ಹಾರಾಟ ಪ್ರಾರಂಭಿಸಲಾಗುವುದು ಎಂದು ಮೂರು ದಿನಗಳ ಹಿಂದೆ ಅವರು ಘೋಷಣೆ ಮಾಡಿದ್ದರು. ಕೊರೋನ ವೈರಸ್ ವ್ಯಾಪಿಸುವುದನ್ನು ನಿಯಂತ್ರಿಸುವ ಸಲುವಾಗಿ ದೇಶಾದ್ಯಂತ

ಆಗಸ್ಟ್-ಸೆಪ್ಟೆಂಬರ್ ಒಳಗೆ ಅಂತರಾಷ್ಟ್ರೀಯ ವಿಮಾನ ಹಾರಾಟ: ಸಚಿವ ದೀಪ್ ಸಿಂಗ್ ಪುರಿ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಇಂದು 216 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 1,959ಕ್ಕೆ ಏರಿಕೆ

ಬೆಂಗಳೂರು, ಮೇ 23. ರಾಜ್ಯದಲ್ಲಿ ಮೇ 22ರ ಸಂಜೆ 5ರಿಂದ ಮೇ 23ರ ಸಂಜೆ 5ರವರೆಗೆ 216 ಕೊರೋನ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಕ್ಯೆ 1,959ಕ್ಕೇರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ 4, ಮಂಡ್ಯದಲ್ಲಿ 28, ಕಲಬುರಗಿ 1, ಬೆಳಗಾವಿ 1, ದಾವಣಗೆರೆ 3, ಚಿಕ್ಕಬಳ್ಳಾಪುರ 26, ಯಾದಗಿರಿ 72, ಹಾಸನ 4, ಬೀದರ್ 3, ಉತ್ತರ ಕನ್ನಡ 2, ರಾಯಚೂರು 40, ದಕ್ಷಿಣ

ರಾಜ್ಯದಲ್ಲಿ ಇಂದು 216 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 1,959ಕ್ಕೆ ಏರಿಕೆ Read More »

ಕರ್ನಾಟಕ

ಉಡುಪಿ ಜಿಲ್ಲೆಯಲ್ಲಿ ಮೇ 24ರಂದು ಸಂಪೂರ್ಣ ಲಾಕ್‌ಡೌನ್: ಡಿಸಿ ಜಗದೀಶ್

ಉಡುಪಿ, ಮೇ 23: ಜಿಲ್ಲೆಯಲ್ಲಿ ಶನಿವಾರ ಸಂಜೆ 7ರಿಂದ 36 ಗಂಟೆಗಳ ಲಾಕ್‌ಡೌನ್ ಜಾರಿಗೊಳಿಸಲಾಗುತ್ತಿದ್ದು, ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಕಠಿಣ ಪೊಲೀಸ್ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ 36 ಗಂಟೆಗಳ ಲಾಕ್‌ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದೆ. ಲಾಕ್ ಡೌನ್ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಈ

ಉಡುಪಿ ಜಿಲ್ಲೆಯಲ್ಲಿ ಮೇ 24ರಂದು ಸಂಪೂರ್ಣ ಲಾಕ್‌ಡೌನ್: ಡಿಸಿ ಜಗದೀಶ್ Read More »

ಕರಾವಳಿ

breaking news ಕರಾವಳಿಯಲ್ಲಿ ರವಿವಾರ ಈದುಲ್ ಫಿತ್ರ್

(ನ್ಯೂಸ್ ಕಡಬ) Newskadaba.com ಮಂಗಳೂರು, ಮೇ.22. ಶವ್ವಾಲ್ ತಿಂಗಳ ಚಂದ್ರದರ್ಶನ ಆಗದ ಹಿನ್ನಲೆಯಲ್ಲಿ ಮೇ 23 ಶನಿವಾರ 30 ನೇ ಉಪವಾಸ ಪೂರ್ತಿಗೊಳಿಸಿ ಮೇ 24 ಆದಿತ್ಯವಾರ ಈದುಲ್ ಫಿತ್ರ್ ಹಬ್ಬ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ್ ಹಾಗೂ ಉಡುಪಿ ಖಾಝಿ ಅಲ್ ಹಾಜ್ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ರವರು ಕರೆ ನೀಡಿದ್ದಾರೆ.   ಶುಕ್ರವಾರ ಚಂದ್ರದರ್ಶನ ಆಗದ ಹಿನ್ನೆಲೆಯಲ್ಲಿ ಮೇ 24 ಆದಿತ್ಯವಾರದಂರು

breaking news ಕರಾವಳಿಯಲ್ಲಿ ರವಿವಾರ ಈದುಲ್ ಫಿತ್ರ್ Read More »

ಕರಾವಳಿ

ರಾಜ್ಯದಲ್ಲಿ ಇಂದು 138 ಹೊಸ ಕೊರೋನ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 1,743ಕ್ಕೆ ಏರಿಕೆ

ಬೆಂಗಳೂರು, ಮೇ 22: ರಾಜ್ಯದಲ್ಲಿ ಇಂದು ಒಂದೇ ದಿನ 138 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,743ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರ 3, ಧಾರವಾಡ 2, ತುಮಕೂರು 8, ಚಿಕ್ಕಬಳ್ಳಾಪುರ 47, ಮಂಡ್ಯ 3, ಚಿಕ್ಕಮಗಳೂರು ಜಿಲ್ಲೆಯಲ್ಲಿ 5, ಬೀದರ್ 9, ಹಾಸನದಲ್ಲಿ 14, ವಿಜಯಪುರ 2, ದಾವಣಗೆರೆ 4 ಪ್ರಕರಣಗಳು ವರದಿಯಾಗಿವೆ, ಬಾಗಲಕೋಟೆ, ಚಿತ್ರದುರ್ಗ ಬೆಳಗಾವಿಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 138

ರಾಜ್ಯದಲ್ಲಿ ಇಂದು 138 ಹೊಸ ಕೊರೋನ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 1,743ಕ್ಕೆ ಏರಿಕೆ Read More »

ಕರ್ನಾಟಕ

ಕರಾಚಿ: 107 ಜನರಿದ್ದ ವಿಮಾನ ಪತನ

ಇಸ್ಲಾಮಾಬಾದ್, ಮೇ 22: ‘ಪಾಕಿಸ್ತಾನ್ ಇಂಟರ್ ನ್ಯಾಷನಲ್ ಏರ್‌ಲೈನ್ಸ್’ಗೆ (ಪಿಐಎ) ಸೇರಿದ, ಸಿಬ್ಬಂದಿಯೂ ಸೇರಿ 107 ಜನರಿದ್ದ ವಿಮಾನವೊಂದು ಕರಾಚಿಯಲ್ಲಿ ಪತನಗೊಂಡಿದೆ. ವಿಮಾನವು ಲಾಹೋರ್‌ನಿಂದ ಕರಾಚಿಗೆ ತೆರಳುತ್ತಿತ್ತು. ಲ್ಯಾಂಡಿಂಗ್‌ಗೆ ಕೆಲವೇ ನಿಮಿಷಗಳು ಬಾಕಿ ಇರುವಾಗ ಪತನಗೊಂಡಿದೆ. ವಿಮಾನದಲ್ಲಿದ್ದವರ ಪೈಕಿ ಯಾರೊಬ್ಬರೂ ಬದುಕುಳಿದಿರುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಕರಾಚಿ ವಿಮಾನ ನಿಲ್ದಾಣಕ್ಕೆ ಸನಿಹದಲ್ಲೇ ಇರುವ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ. ಆ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವುದನ್ನು ಸ್ಥಳೀಯ ಸುದ್ದಿವಾಹಿನಿಗಳು ಪ್ರಸಾರ ಮಾಡಿವೆ. ಕರಾಚಿಯಲ್ಲಿ ವಿಮಾನ ಪತನವಾಗಿದೆ. ಎಷ್ಟು

ಕರಾಚಿ: 107 ಜನರಿದ್ದ ವಿಮಾನ ಪತನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಹಾಸನ, ಮೇ 21: ಅನಾರೋಗ್ಯದಿಂದ ಬಳುತ್ತಿದ್ದ ಪರಿಸರ ಕಾರ್ಯಕರ್ತೆ ಸಾಲುಮರದ ತಿಮ್ಮಕ್ಕ (109) ಅವರನ್ನು ನಗರದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ತೀವ್ರ ಹೊಟ್ಟೆ ನೋವು, ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದ ಅವರನ್ನು ಗುರುವಾರ ಸಂಜೆ ಆಸ್ಪತ್ರೆಗೆ ಸೇರಿಸಲಾಗಿದ್ದು, ಜೀವಕ್ಕೆ ಅಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಲಾಕ್‌ಡೌನ್ ನಿರ್ಬಂಧದಿಂದ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ಅವರ ಸ್ವಗ್ರಾಮ ಬೇಲೂರಿನ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಎರಡು ತಿಂಗಳಿಂದ ವಾಸವಾಗಿದ್ದರೆ.

ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ರಾಜ್ಯದಲ್ಲಿ ಇಂದು 143 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆ

ಬೆಂಗಳೂರು, ಮೇ 21: ರಾಜ್ಯದಲ್ಲಿ ಇಂದು ಒಂದೇ ದಿನ 143 ಮಂದಿ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,605ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಮುಂಬೈನಿಂದ ಆಗಮಿಸಿದ್ದವರ ಪೈಕಿ ಉಡುಪಿಯ 25 ಮಂದಿಗೆ ಸೋಂಕು ತಗುಲಿದೆ. ಬೆಂಗಳೂರು ನಗರದಲ್ಲಿ 7, ಹಾಸನದಲ್ಲಿ 19, ಮಂಡ್ಯದಲ್ಲಿ 14, ದಕ್ಷಿಣ ಕನ್ನಡದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 2, ದಾವಣಗೆರೆಯಲ್ಲಿ 3, ಬೆಳಗಾವಿಯಲ್ಲಿ 6, ವಿಜಯಪುರದಲ್ಲಿ 1, ಬೆಳಗಾವಿಯಲ್ಲಿ 2, ಶಿವಮೊಗ್ಗದಲ್ಲಿ 6, ಧಾರವಾಡದಲ್ಲಿ 5, ಮೈಸೂರಿನಲ್ಲಿ

ರಾಜ್ಯದಲ್ಲಿ ಇಂದು 143 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆ Read More »

ಕರ್ನಾಟಕ
Scroll to Top