Keerthana

ಇಂದು ಮಂಗಳೂರು ಮಹಾನಗರ ಪಾಲಿಕೆಯಿಂದ ನೀರು ಸ್ಥಗಿತ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೋಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್‍ವೆಲ್‍ನ್ನು ಶುಚಿಗೊಳಿಸಲು ಜೂನ್ 20 ರಂದು ಪೂರ್ವಾಹ್ನ 6 ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಭಾಗಶಃ ಪ್ರದೇಶ, ಮಂಗಳಾದೇವಿ, ಬಜಾಲ್, ಮೇರಿಹಿಲ್, ಪಚ್ಚನಾಡಿ, ಜಪ್ಪಿನಮೊಗರು, ವಾಮಂಜೂರು ನೀರುಮಾರ್ಗ, ಶಕ್ತಿನಗರ ಪ್ರದೇಶಗಳಲ್ಲಿ ನೀರು ವಿತರಣೆಯನ್ನು ಸಂಪೂರ್ಣ […]

ಇಂದು ಮಂಗಳೂರು ಮಹಾನಗರ ಪಾಲಿಕೆಯಿಂದ ನೀರು ಸ್ಥಗಿತ Read More »

ಕರಾವಳಿ

ಧರ್ಮಸ್ಥಳ: ರಸ್ತೆಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.12. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ  ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆಗೆ ಉರುಳಿದ ಘಟನೆ ಧರ್ಮಸ್ಥಳದಲ್ಲಿ ಸೋಮವಾರ ನಡೆದಿದೆ. ಬೆಳಗಿನ ಜಾವ ಧರ್ಮಸ್ಥಳ- ಕಡೂರು ರಸ್ತೆಯಾಗಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಮಡ್ಯೋಳ ಚೆಡವು ಎಂಬಲ್ಲಿಗೆ ತಲುಪುತ್ತಿದ್ದಂತೆ ಚಾಲಕನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿರುವುದರಿಂದ ಬಸ್‌ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಗೆ ಮಗುಚಿ ಬಿದ್ದದೆ. ಘಟನೆಯಲ್ಲಿ ಪ್ರಯಾಣಿಕ ಕೃಷ್ಣಪ್ಪ ಪೂಜಾರಿ (38)ಎಂಬುವವರು ಗಂಭೀರ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಫತ್ರೆಗೆ ದಾಖಲಿಸಲಾಗಿದೆ. ಬಸ್‌ ಚಾಲಕ

ಧರ್ಮಸ್ಥಳ: ರಸ್ತೆಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು: ಚಿತ್ರಕಲಾ ತರಬೇತಿ

(ನ್ಯೂಸ್ ಕಡಬ) newskadaba.com ಕಡಬ ಜೂ.06. ಕುಂತೂರು ಗ್ರಾಮದ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗಾಗಿ ಒಂದು ದಿನದ ಚಿತ್ರಕಲಾ ತಯಾರಿ ಕಾರ್ಯಕ್ರಮವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಚಿತ್ರಕಲಾ ಶಿಕ್ಷಕ ಶ್ರೀಪತಿ ರಾವ್ ವಿವಿಧ ಆಕೃತಿ, ರೇಖಾಚಿತ್ರ, ವರ್ಣಚಿತ್ರ, ಪೆನ್ಸಿಲ್ ಷೇಡಿಂಗ್ ಇತ್ಯಾದಿಗಳ ಮೂಲಕ ಸರಳವಾಗಿ ಆಕರ್ಷಕ ರೀತಿಯ ಚಿತ್ರ ರಚನೆಯ ಕುರಿತು ತರಬೇತಿ ಕಾಯರ್ಾಗಾರವನ್ನು ನಡೆಸಿಕೊಟ್ಟರು. ಉಪನ್ಯಾಸಕ ಶ್ರೀ ರಘುನಂದನ್ ಸಹಕರಿಸಿದರು.

ಮಾರ್ ಇವಾನಿಯೋಸ್ ಕಾಲೇಜು: ಚಿತ್ರಕಲಾ ತರಬೇತಿ Read More »

ಕರಾವಳಿ

ಕರೋಪಾಡಿ: ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

  ಬಂಟ್ವಾಳ, ಡಿ.22: ಬೈಕ್ ಹಾಗೂ ಟಿಪ್ಪರ್ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಾಯಗೊಂಡ ಘಟನೆ ಕರೋಪಾಡಿ ಗ್ರಾಮದ ಕೇರಳ- ಕರ್ನಾಟಕ ಗಡಿಭಾಗದ ಪಾದೆಕಲ್ಲುವಿನಲ್ಲಿ ರವಿವಾರ ನಡೆದಿದೆ. ಮೃತಪಟ್ಟವರನ್ನು ಮುಗುಳಿ ನಿವಾಸಿ ಅನ್ವರ್ ಎಂದು ಗುರುತಿಸಲಾಗಿದೆ.  ಗಾಯಗೊಂಡ ಸಹ ಸವಾರನನ್ನು ನವಾಫ್ ಎಂಬವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕೇರಳಕ್ಕೆ ಮರಳು ಸಾಗಾಟ ಮಾಡುವ ಲಾರಿ ಪಾದೆಕಲ್ಲು ತಿರುವಿನಲ್ಲಿ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಉರುಳಿ ಬಿದ್ದಿದ್ದು, ಲಾರಿಯ ಚಕ್ರ ಅನ್ವರ್ ಹೊಟ್ಟೆ ಮೇಲೆ

ಕರೋಪಾಡಿ: ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ಕರಾವಳಿ
Scroll to Top