Swathi

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಅನಾರೋಗ್ಯದಿಂದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದ್ದು, […]

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು Read More »

ಕರ್ನಾಟಕ

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ

(ನ್ಯೂಸ್‌ ಕಡಬ)newskadaba.com ಹಾವೇರಿ, ಫೆ.18 ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಆಶಾ ಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಾವೇರಿ ನಗರದ ಕೊಳ್ಳಿ‌ ಕಾಲೇಜು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು. ಕಣ್ಣಿನ ಸಮಸ್ಯೆ ಇರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಯೋಜನೆ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಚಿಂತಿಸಿದೆ. ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ,

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.18: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್,

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ Read More »

ಕರ್ನಾಟಕ

ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ

(ನ್ಯೂಸ್‌ ಕಡಬ)newskadaba.com ಉತ್ತರಪ್ರದೇಶ, ಫೆ.18: ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್‌ನ 60,244 ಹುದ್ದೆಗಳ ನೇಮಕಾತಿಗಾಗಿ ಎರಡು ದಿನಗಳಿಂದ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ 48 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದಾರೆ. ಮೊದಲ ದಿನ ಅಂದರೆ ಫೆಬ್ರವರಿ 17 ರಂದು ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಇದೀಗ ಕನ್ನೌಜ್ ಜಿಲ್ಲೆಯಲ್ಲಿ ಪತ್ತೆಯಾಗಿರುವ ಪ್ರವೇಶ ಪತ್ರ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರವೇಶ ಪತ್ರವನ್ನು ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ನೀಡಲಾಗಿದೆ. ಅದರಲ್ಲಿ ಸನ್ನಿಯ ಎರಡು ಫೋಟೋಗಳನ್ನು ಮುದ್ರಿಸಲಾಗಿದೆ. ಪ್ರವೇಶ ಪತ್ರದ

ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ Read More »

ರಾಷ್ಟ್ರೀಯ ನ್ಯೂಸ್

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸುವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.16: ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. 2024ರ ತಿದ್ದುಪಡಿ ಮಸೂದೆ ಇದಾಗಿದ್ದು, ವಾಣಿಜ್ಯ, ಕೈಗಾರಿಕೆ, ಉದ್ಯಮ, ಆಸ್ಪತ್ರೆಗಳು, ಪ್ರಯೋಗಾಲಯಗಳು, ಹೋಟೆಲ್ ಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿಯೂ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಲಿದೆ. ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡವನ್ನು ಪ್ರದರ್ಶಿಸಬೇಕು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ ನಿಯಮ ಪಾಲಿಸದಿದ್ದಲ್ಲಿ ಉದ್ಯಮಗಳ ಪರವಾನಗಿ ರದ್ದತಿಗೆ ಕಾರಣವಾಗುತ್ತದೆ

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸುವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ Read More »

ಕರ್ನಾಟಕ

Tải 12Bet App Riêng Cho Smart Phone PC Tablet | newskadaba.com

mang sự thành lập của áp dụng 12 Bet dành riêng cho di động và máy tính bảng, người chơi mang thể tiện lợi tham gia cá cược bất cứ lúc nào, bất cứ nơi đâu cực kỳ tiện lợi. Chuyển vận 12Bet – App riêng cho Smart Phone, PC, Tablet. Chỉ dẫn chi tiết

Tải 12Bet App Riêng Cho Smart Phone PC Tablet | newskadaba.com Read More »

ಕರಾವಳಿ

Tải 12Bet App Riêng Cho Smart Phone PC Tablet|newskadaba.com

mang sự thành lập của áp dụng 12 Bet dành riêng cho di động và máy tính bảng, người chơi mang thể tiện lợi tham gia cá cược bất cứ lúc nào, bất cứ nơi đâu cực kỳ tiện lợi. Chuyển vận 12Bet – App riêng cho Smart Phone, PC, Tablet. Chỉ dẫn chi tiết

Tải 12Bet App Riêng Cho Smart Phone PC Tablet|newskadaba.com Read More »

ಕರಾವಳಿ

ಪ್ರವಾಸಿಗರಿಗೆ ಮುಕ್ತಗೊಂಡ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಜಲಪಾತಗಳು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ. 03: ರಾಜ್ಯದಲ್ಲಿ ಕಳೆದ ಹತ್ತು ದಿನಗಳಿಂದ ಎಡಬಿಡದೇ ಸುರಿಯುತ್ತಿದ್ದ ಮಳೆಯಿಂದಾಗಿ ಚಿಕ್ಕಮಗಳೂರಿನ ವಿವಿಧ ಜಲಪಾತ ಹಾಗೂ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ನಿರ್ಬಂಧವನ್ನು ವಿಧಿಸಿದ ಚಿಕ್ಕಮಗಳೂರು ಜಿಲ್ಲಾಡಳಿತವು ಇಂದಿನಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಿದೆ. ರಾಜ್ಯದಲ್ಲಿ ಕಳೆದ ೧೫ ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದಾಗಿ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಯಿಂದಾಗಿ ಹಳ್ಳ-ಕೊಳ್ಳ, ನದಿಗಳು ಹಾಗೂ ಜಲಪಾತಗಳು ತುಂಬಿ ಹರಿಯುತ್ತಿದ್ದವು. ಈ ವೇಳೆ ಹಲವು ಅವಘಡಗಳು ಕೂಡ ನಡೆದಿದ್ದವು. ಈ

ಪ್ರವಾಸಿಗರಿಗೆ ಮುಕ್ತಗೊಂಡ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಜಲಪಾತಗಳು Read More »

ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು-ಮಸ್ತಿಗೆ ಬ್ರೇಕ್: ಖಾಕಿ ಗಸ್ತು

(ನ್ಯೂಸ್ ಕಡಬ) newskadaba.com ಚಾರ್ಮಾಡಿ, ಆ. 03: ಚಾರ್ಮಾಡಿ ಘಾಟಿ ರಸ್ತೆ ಮಧ್ಯ ವಾಹನಗಳನ್ನು ನಿಲ್ಲಿಸಿ ಮೋಜು-ಮಸ್ತಿ ಮಾಡುವ ಪ್ರವಾಸಿಗರಿಗೆ ಬ್ರೇಕ್ ಹಾಕಲು ಘಾಟಿ ಪ್ರದೇಶದ ಅಗತ್ಯ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಘಾಟಿಯ ಸೌಂದರ್ಯ ವೀಕ್ಷಣೆ ನೆಪದಲ್ಲಿ ಪ್ರವಾಸಿಗರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ಅಡ್ಡಿ ನೀಡುವುದು, ಜಾರುವ ಬಂಡೆಗಳ ಮೇಲೆ ಹತ್ತುವುದು, ಅಪಾಯಕಾರಿ ತೊರೆ, ಹಳ್ಳಗಳಿಗೆ ಇಳಿಯುವುದು, ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿಗೆ ಮುಗಿ ಬೀಳುವುದು, ರಸ್ತೆಮಧ್ಯೆ ಕುಣಿದು, ಕುಪ್ಪಳಿಸುವುದು, ಮದ್ಯಪಾನ ಮೊದಲಾದ ಅನಗತ್ಯ ಚಟುವಟಿಕೆಗಳಿಂದ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು-ಮಸ್ತಿಗೆ ಬ್ರೇಕ್: ಖಾಕಿ ಗಸ್ತು Read More »

ಕರಾವಳಿ

ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 03: ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಕಡಲ ತೀರದ ಬಳಿ ಸೋಮವಾರ ನಾಡದೋಣಿ ಮೂಲಕ ಮೀನುಗಾರಿಕೆ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಕಡಲ ಅಲೆಯ ಅಬ್ಬರಕ್ಕೆ ದೋಣಿ ಮಗುಚಿದ ಪರಿಣಾಮ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ (30) ಅವರ ಮೃತ ದೇಹ ಕೊಡೇರಿ ಬಂದರು ಸಿವಾಕ್ ಬಳಿ ಮಂಗಳವಾರ ರಾತ್ರಿ ಪತ್ತೆ ಆಗಿದೆ. ನಾಡದೋಣಿ ಮೂಲಕ ಮೀನುಗಾರಿಕೆಯಲ್ಲಿ ತೊಡಗಿಕೊಂಡು ದಡಕ್ಕೆ ಮರಳಿ ಬರುತ್ತಿರುವ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ದೋಣಿ ಮಗುಚಿ ಬಿದ್ದದರಿಂದ

ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ ಶವ ಪತ್ತೆ Read More »

ಕರಾವಳಿ
Scroll to Top