Swathi

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.03: ಕಾಂಗ್ರೆಸ್ ಹೈಕಮಾಂಡ್​ ಬುಲಾವ್ ಮೇರೆಗೆ ನಿನ್ನೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ಸಿಕ್ಕಿದ್ದು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಕೇವಲ ಪ್ರಧಾನಿ […]

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್

ಎನ್‌ಡಿಎ ಮೈತ್ರಿಕೂಟದಿಂದ ದೂರ ಉಳಿಯಲು ನಿರ್ಧಾರ – ಎಚ್.ಡಿ ದೇವೇಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 21. ಮುಂಬರುವ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ನೇತೃತ್ವದ ಎನ್‌ಡಿಎ ಅಥವಾ 26 ಪಕ್ಷಗಳ ಐಎನ್‌ಡಿಐಎ ಒಕ್ಕೂಟವನ್ನು ಸೇರುವುದಿಲ್ಲ, ಬದಲಾಗಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡುವುದಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಎಚ್‌ಡಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಚ್‌ಡಿ ದೇವೇಗೌಡ, ಅದು ಆ ರೀತಿ ಅಲ್ಲ. ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ ಕುರಿತು ಎಚ್‌ಡಿ ಕುಮಾರಸ್ವಾಮಿ

ಎನ್‌ಡಿಎ ಮೈತ್ರಿಕೂಟದಿಂದ ದೂರ ಉಳಿಯಲು ನಿರ್ಧಾರ – ಎಚ್.ಡಿ ದೇವೇಗೌಡ Read More »

ಕರ್ನಾಟಕ

“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜು. 21. ಈಗಾಗಲೇ ನೈಜ ಘಟನೆಯಾಧಾರಿತ ಸಿನೆಮಾಗಳು ಮೂಡಿಬಂದಿತ್ತು. ಇದೀಗ ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದನ್ನೇ ನೆಪವಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಎಂಬಾಕೆಯನ್ನು 2012ರ ಅಕ್ಟೋಬರ್ 9ರಂದು ಅಪಹರಿಸಲಾಗಿತ್ತು. ಅಂದು ರಾತ್ರಿ ಮಿಸ್ಸಿಂಗ್ ಕೇಸ್ ಕೂಡಾ ದಾಖಲಾಗಿತ್ತು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಮಣ್ಣಸಂಖ

“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ Read More »

ಕರಾವಳಿ

ನಂತೂರು ಫ್ಲೈಓವರ್ ನಿರ್ಮಾಣಕ್ಕೆ 600 ಮರಗಳ ಮಾರಣಹೋಮ – ಪರಿಸರ ಪ್ರೇಮಿಗಳಿಂದ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು. ಜು. 21. ರಸ್ತೆ ಅಗಲೀಕರಣದ ಹೆಸರಿನಲ್ಲಿ ನೂರಾರು ವರ್ಷಗಳಿಂದ ಬೆಳೆದ ಮರಗಳು ಧರೆಗುರುತ್ತಲೇ ಇದ್ದು, ಕಡಿದ ಮರಗಳಿಗೆ ಬದಲಾಗಿ ಮತ್ತೆ ಗಿಡ-ಮರಗಳನ್ನು ನೆಡುವವರು ಯಾರು ಅನ್ನೋದೇ ಪ್ರಶ್ನೆಯಾಗಿ ಉಳಿದಿದೆ. ಪರಿಸರಪ್ರೇಮಿಗಳು ಮರ ಕಡಿಯುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದರೂ, ರಾಜ್ಯ ಸರಕಾರ ಹಾಗೂ ಅಧಿಕಾರಿಗಳು ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಬುಡಸಮೇತ ಉರುಳಿಸುತ್ತಲೇ ಇದ್ದಾರೆ. ಇದೀಗ ನ್ಯಾಷನಲ್ ಹೈವೇ ಪ್ರಾಧಿಕಾರವು ವಾಹನ ದಟ್ಟಣೆ ನಿಯಂತ್ರಿಸುವ ಹಿನ್ನೆಲೆ ನಂತೂರು ಜಂಕ್ಷನ್‌ ನಿಂದ ಕೆಪಿಟಿ ಜಂಕ್ಷನ್‍ವೆರೆಗೆ 1.6 ಕಿ.ಮೀ

ನಂತೂರು ಫ್ಲೈಓವರ್ ನಿರ್ಮಾಣಕ್ಕೆ 600 ಮರಗಳ ಮಾರಣಹೋಮ – ಪರಿಸರ ಪ್ರೇಮಿಗಳಿಂದ ತೀವ್ರ ಆಕ್ರೋಶ Read More »

ಕರಾವಳಿ

ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಚೂರಿ ಎಸೆತ – ಬಾಲಕ ಬಾಲನ್ಯಾಯ ಮಂಡಳಿ ಮುಂದೆ ಹಾಜರ್

(ನ್ಯೂಸ್ ಕಡಬ) newskadaba.com ಮಂಗಳೂರು. ಜು. 21. ಇಲ್ಲಿನ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ವೊಂದರಲ್ಲಿ ಸಾಂಬಾರ್ ವಿಚಾರವಾಗಿ ಗಲಾಟೆ ನಡೆದು ಸಹಪಾಠಿಯ ಮೇಲೆ ವಿದ್ಯಾರ್ಥಿಯೊಬ್ಬ ಚೂರಿ ಎಸೆದ ಪರಿಣಾಮ ಗಾಯಗೊಂಡ ವಿದ್ಯಾರ್ಥಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿ ಚೂರಿ ಎಸೆದ ವಿದ್ಯಾರ್ಥಿಯನ್ನು ಪೊಲೀಸರು ಬಾಲನ್ಯಾಯ ಮಂಡಳಿಯ ಮುಂದೆ ಗುರುವಾರದಂದು ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಚೂರಿ ಎಸೆದ ವಿದ್ಯಾರ್ಥಿಗೆ ಮೊದಲ ಸುತ್ತಿನ ಆಪ್ತ ಸಮಾಲೋಚನೆಯನ್ನು ಪೊಲೀಸರ ವರದಿ ಆಧಾರದಲ್ಲಿ ನಡೆಸಲಾಗಿದ್ದು, ಘಟನೆಯ ಬಗ್ಗೆ ವಿದ್ಯಾರ್ಥಿ ಪಶ್ಚಾತ್ತಾಪ ಹೊಂದಿರುವಂತೆ ತೋರುತ್ತದೆ.

ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಚೂರಿ ಎಸೆತ – ಬಾಲಕ ಬಾಲನ್ಯಾಯ ಮಂಡಳಿ ಮುಂದೆ ಹಾಜರ್ Read More »

ಕರಾವಳಿ

ಹಾಡಹಗಲೇ ಕ್ಯಾಷಿಯರ್ ನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 20. ಕಂಪನಿಯೊಂದರ ಸಿಇಒ ಹಾಗೂ ಎಂಡಿ ಬರ್ಬರ ಹತ್ಯೆ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ ನಡೆದಿದ್ದು, ಹೋಟೆಲ್ ಗೆ ನುಗ್ಗಿದ ದುಷ್ಕರ್ಮಿಯೋರ್ವ ಕ್ಯಾಶಿಯರ್ ನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಜೀವನ್ ಭೀಮಾ ನಗರದ ಮುರುಗೇಶ್ ಪಾಳ್ಯ ಎಂಬಲ್ಲಿ ನಡೆದಿದೆ. ಮುರುಗೇಶ್ ಪಾಳ್ಯದಲ್ಲಿನ ಹೋಟೆಲೊಂದಕ್ಕೆ ನುಗ್ಗಿದ ಅದೇ ಹೋಟೆಲ್ ನಲ್ಲಿ ಹೌಸ್ ಕೀಪರ್ ಆಗಿ ಕೆಲಸಕ್ಕಿದ್ದ ಅಭಿಷೇಕ್ ಎಂಬಾತ ಕ್ಯಾಶಿಯರ್ ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಹಾಡಹಗಲೇ ಕ್ಯಾಷಿಯರ್ ನ ಬರ್ಬರ ಹತ್ಯೆ Read More »

ಕರ್ನಾಟಕ

ಜುಲೈ 21ರಂದು ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು. 20. ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಸಮೀಪಿಸುತ್ತಿದ್ದು, ಈ ಹಿನ್ನೆಲೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜುಲೈ 21 ರಂದು ರಾಜ್ಯದ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ಪ್ರಕರಣ 308(ಎ)(ಸಿ) ರಂತೆ ಮತ್ತು ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರ್ತುಗಳು)

ಜುಲೈ 21ರಂದು ಮದ್ಯ ಮಾರಾಟ ನಿಷೇಧ Read More »

ಕರ್ನಾಟಕ

ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ

(ನ್ಯೂಸ್ ಕಡಬ) newskadaba.com ರಾಮನಗರ. ಜು. 20. ಪುತ್ರಿಯೋರ್ವಳು ಕ್ಷುಲ್ಲಕ ಕಾರಣಕ್ಕೆ  ಗುದ್ದಲಿಯಿಂದ ತನ್ನ ತಂದೆಯನ್ನೇ ಹೊಡೆದು ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹುಚ್ಚೀರಯ್ಯ(68) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮಗಳನ್ನು ಪುಷ್ಪ (30) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಆಕೆ ಸ್ಥಳದಿಂದ ಪರಾರಿಯಾಗಿದ್ದಾಳೆ ಎನ್ನಲಾಗಿದೆ. ಆರೋಪಿ ಪುಷ್ಪಾ ಗೃಹಿಣಿಯಾಗಿದ್ದು, ಕೆಲವು ವರ್ಷಗಳ ಹಿಂದೆ ತನ್ನ ಪತಿಯೊಂದಿಗೆ ಜಗಳವಾಡಿಕೊಂಡು ಬಂದು ಪೋಷಕರ ಮನೆಯಲ್ಲಿ ವಾಸವಾಗಿದ್ದು, ಮಾನಸಿಕವಾಗಿ ನೊಂದಿದ್ದಳು.

ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆದಾಯ ತೆರಿಗೆದಾರರೇ ಗಮನಿಸಿ – ಐಟಿ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 20. ಆದಾಯ ತೆರಿಗೆದಾರರಿಗೆ ಹಣಕಾಸು ಸಚಿವಾಲಯವು ಮಹತ್ವದ ಮಾಹಿತಿಯೊಂದನ್ನು ಹೊರಡಿಸಿದ್ದು, 2023ರ ಏಪ್ರಿಲ್-ಜುಲೈ ವರೆಗಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ನಾಲ್ಕು ತಿಂಗಳ ಅವಧಿಯು ಏಪ್ರಿಲ್ 1 ರಂದು ಪ್ರಾರಂಭವಾಗಿ ಜುಲೈ 31 ರಂದು ಕೊನೆಗೊಳ್ಳುತ್ತದೆ. ಈ ನಿಗದಿತ ಸಮಯದೊಳಗೆ ಐಟಿಆರ್ ಅನ್ನು ಸಲ್ಲಿಸದಿದ್ದಲ್ಲಿ ದಂಡವನ್ನು ಪಾವತಿಸಬೇಕಾಗುತ್ತದೆ ಮತ್ತು ನೀವು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಪಡೆಯಬಹುದು. ಜುಲೈ 31 ರೊಳಗೆ ನೀವು ಐಟಿಆರ್

ಆದಾಯ ತೆರಿಗೆದಾರರೇ ಗಮನಿಸಿ – ಐಟಿ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನ Read More »

ರಾಷ್ಟ್ರೀಯ ನ್ಯೂಸ್

ಮಾದಕ ವಸ್ತು ಮಿಶ್ರಿತ ಚಾಕೋಲೆಟ್ ಮಾರಾಟ- ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಮಾದಕ ವಸ್ತು ಮಿಶ್ರಿತ ಚಾಕೊಲೆಟ್ ಮಾರಾಟ ಮಾಡುತ್ತಿದ್ದ ಸುಮಾರು 100 ಕೆಜಿಯಷ್ಟು ಚಾಕೊಲೇಟ್ ಗಳನ್ನು ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಹಾಗೂ ನಗರದ ಫಳ್ನೀರ್ ನ ಗೂಡಂಗಡಿ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬಾತ ಮಾದಕ ವಸ್ತು ಮಿಶ್ರಿತ ಚಾಕೊಲೆಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿ

ಮಾದಕ ವಸ್ತು ಮಿಶ್ರಿತ ಚಾಕೋಲೆಟ್ ಮಾರಾಟ- ವಶಕ್ಕೆ Read More »

ಕರಾವಳಿ
Scroll to Top