Swathi

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಚಿನ್ನಾಭರಣ ಅಂಗಡಿ ಮಾಲೀಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಿನ್ನಿಗೋಳಿ ರಾಮನಗರ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್ ಮಾಲೀಕ ಉಮೇಶ್ ಆಚಾರ್ಯ (62) ಎಂದು ಗುರುತಿಸಲಾಗಿದೆ. ಮಾನಸಿಕವಾಗಿ ನೊಂದಿದ್ದ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಗೌರವಾಧ್ಯಕ್ಷರೂ ಆಗಿದ್ದ  ಅವರು ಪತ್ನಿಯನ್ನು ಅಗಲಿದ್ದಾರೆ.

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಘಾತ ಸ್ಥಳದಲ್ಲಿ ಜಮಾಯಿಸಿದ್ದ ಜನರ ಮೇಲೆ ಹರಿದ ಕಾರು – ಪೊಲೀಸರ ಸಹಿತ 9 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಗುಜರಾತ್, ಜು. 20.‌ ಜನರ ಗುಂಪಿನ ನಡುವೆ ಕಾರು ಹರಿದು ಪೊಲೀಸ್‌ ಸಿಬ್ಬಂದಿಗಳ ಸಹಿತ 9 ಮಂದಿ ಮೃತಪಟ್ಟಿರುವ ಘಟನೆ ಅಹಮದಾಬಾದ್‌ನ ಇಸ್ಕಾನ್ ಸೇತುವೆ ಬಳಿ ನಡೆದಿದೆ. ಸರ್ಖೇಜ್- ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಬಳಿ ಥಾರ್ ಮತ್ತು ಟ್ರಕ್‌ ನಡುವೆ ತಡರಾತ್ರಿ ಅಪಘಾತ ಸಂಭವಿಸಿತ್ತು. ಈ ಅಪಘಾತವನ್ನು ನೋಡಲು ಪೊಲೀಸರು ಸೇರಿದಂತೆ ಹಲವರು ಜಮಾಯಿಸಿದ್ದರು. ಇದೇ ವೇಳೆ ವೇಗವಾಗಿ ಬಂದ ಜಾಗ್ವಾರ್‌ ಕಾರೊಂದು ಅಪಘಾತದ ಸ್ಥಳದಲ್ಲಿ ನೆರದಿದ್ದ ಜನರ ಮೇಲೆ

ಅಪಘಾತ ಸ್ಥಳದಲ್ಲಿ ಜಮಾಯಿಸಿದ್ದ ಜನರ ಮೇಲೆ ಹರಿದ ಕಾರು – ಪೊಲೀಸರ ಸಹಿತ 9 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ

(ನ್ಯೂಸ್ ಕಡಬ) newskadaba.com ಸಂಪಾಜೆ, ಜು. 14. ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ. ಇವರು ಶುಕ್ರವಾರದಂದು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದು, ಸಿಟ್ಟಿಗೆದ್ದ ತಮ್ಮ ಅಣ್ಣ ಉಸ್ಮಾನ್ ಅವರಿಗೆ ಚೂರಿಯಿಂದ ಚುಚ್ಚಿದ್ದು, ಈ ವೇಳೆ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸಿ ಗಿರೀಶ್ ನಂದನ್ ವರ್ಗಾವಣೆಗೆ ಕೆಎಟಿ ತಡೆ.!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 14. ಪುತ್ತೂರು ಉಪವಿಭಾಗಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್‌ ನಂದನ್‌ ಅವರನ್ನು ಸರಕಾರ ವರ್ಗಾವಣೆಗೊಳಿಸಿ ಆದೇಶಿಸಿತ್ತು. ಆದರೆ, ಈ ಆದೇಶಕ್ಕೆ ಕರ್ನಾಟಕ ಅಡ್ಮಿನಿಸ್ಟ್ರೇಟಿವ್‌ ಟ್ರಿಬ್ಯೂನಲ್‌ ತಡೆಯಾಜ್ಞೆ ನೀಡಿದೆ. ಅವಧಿಪೂರ್ವ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಎತ್ತಿನಹೊಳೆ ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಹುದ್ದೆಗೆ ಮತ್ತೆ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಗಿರೀಶ್‌ ನಂದನ್‌ ಕೆಎಟಿ ಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಕೆಎಟಿ ವರ್ಗಾವಣೆ ಆದೇಶಕ್ಕೆ ತಡೆ ನೀಡಿದೆ. ಗಿರೀಶ್‌ ನಂದನ್‌

ಎಸಿ ಗಿರೀಶ್ ನಂದನ್ ವರ್ಗಾವಣೆಗೆ ಕೆಎಟಿ ತಡೆ.! Read More »

ಕರಾವಳಿ

ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದ 42 ಆ್ಯಪ್ ಗಳು ಬ್ಯಾನ್..!- ಸರಕಾರದಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಯಾವುದೇ ದಾಖಲೆಗಳಿಲ್ಲದೇ ಸಣ್ಣ ಮೊತ್ತದ ಸಾಲ ನೀಡಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಮೊಬೈಲ್ ಅಪ್ಲಿಕೇಶನ್ ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಇಂತಹ ಆರೋಪಕ್ಕೆ ಸಂಬಂಧಿಸಿದ 42 ಮೊಬೈಲ್ ಆಪ್‌ ಸೇವೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಆಪ್ ಗಳನ್ನು ಗೂಗಲ್ ಪ್ಲೇಸ್ಟೋರ್‌ನಿಂದ ಕಳಚಿ ಹಾಕಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್, ಇಂತಹ ಮೊಬೈಲ್ ಆಪ್‌ಗಳನ್ನು ತಡೆಹಿಡಿಯಲು ರಾಜ್ಯ ಸರ್ಕಾರ

ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದ 42 ಆ್ಯಪ್ ಗಳು ಬ್ಯಾನ್..!- ಸರಕಾರದಿಂದ ಮಹತ್ವದ ಮಾಹಿತಿ Read More »

ಕರ್ನಾಟಕ, ತಂತ್ರಜ್ಞಾನ

ದಕ್ಷಿಣ ಕನ್ನಡ ಆಪರ ಜಿಲ್ಲಾಧಿಕಾರಿಯಾಗಿ ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಇದುವರೆಗೆ ಅಪರ‌ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು. ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ದಕ್ಷಿಣ ಕನ್ನಡ ಆಪರ ಜಿಲ್ಲಾಧಿಕಾರಿಯಾಗಿ ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ Read More »

ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ- 21 ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ವಾಟ್ಸಾಪ್, ಫೇಸ್‌ ಬುಕ್, ಇನ್ಸ್ಟಾಗ್ರಾಂ ಹಾಗೂ ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶಗಳನ್ನು ರವಾನಿಸುವವರ ವಿರುದ್ಧ ಒಂದು ತಿಂಗಳಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್‌ ಕುಲದೀಪ್ ಕುಮಾರ್‌ ಆರ್ ಜೈನ್‌ ತಿಳಿಸಿದ್ದಾರೆ. ಯಾವುದೇ ಒಂದು ಧರ್ಮಕ್ಕೆ ಸಂಬಂಧಿಸಿದ ಪರ ಮತ್ತು ವಿರೋಧ ಸಂದೇಶಗಳನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಹಾಗೂ ಅವುಗಳ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸುವ ವ್ಯಕ್ತಿಗಳ ಮೇಲೆ

ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ- 21 ಎಫ್ಐಆರ್ ದಾಖಲು Read More »

ಕರಾವಳಿ

ಟ್ರೋಲ್ ಪೇಜ್ ಮೂಲಕ ಸಂಘಟನೆಯ ವಿರುದ್ದ ಮಾನಹಾನಿಕರ ಪೋಸ್ಟ್- ಬಜರಂಗದಳದಿಂದ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ನಿರಂತರವಾಗಿ ‘ಕರಾವಳಿ ರಶೀದ್’ ಎಂಬ ಟ್ರೋಲ್ ಪೇಜ್ ಮುಖಾಂತರ ಬಜರಂಗದಳದ ಕುರಿತು ಅಶ್ಲೀಲ, ಮಾನಹಾನಿಕರ ಸುಳ್ಳು ಸುದ್ದಿ ಮತ್ತು ವೀಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಬಜರಂಗದಳ ಜಿಲ್ಲಾ ಘಟಕದ ಸಂಚಾಲಕ ನವೀನ್‌ ಮೂಡುಶೆಡ್ಡೆಯವರು ಮಂಗಳವಾರದಂದು ದೂರು ನೀಡಿದ್ದಾರೆ. ದೂರಿನ ಪ್ರಕಾರ ‘ಬಜರಂಗದಳ ಸಂಘಟನೆಯನ್ನು ಅವಮಾನ ಮಾಡುವುದಲ್ಲದೇ, ಮುಖಂಡರಾದ ಶರಣ್‌ ಪಂಪ್‌ವೆಲ್‌ ಭಾವಚಿತ್ರವನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಅವರ ಮಾನಹಾನಿ ಮಾಡಲಾಗುತ್ತಿದೆ. ಇದು ಹಿಂದೂ- ಮುಸ್ಲಿಮರ ನಡುವೆ ದ್ವೇಷ ಬಿತ್ತುವ

ಟ್ರೋಲ್ ಪೇಜ್ ಮೂಲಕ ಸಂಘಟನೆಯ ವಿರುದ್ದ ಮಾನಹಾನಿಕರ ಪೋಸ್ಟ್- ಬಜರಂಗದಳದಿಂದ ದೂರು Read More »

ಕರಾವಳಿ

ಹೆಸರು ಲಕ್ಷ್ಮೀ.. ಲಿಂಗ ಗಂಡು.. ಬಸ್ ನಲ್ಲಿ ಫ್ರೀ ಪ್ರಯಾಣ ➤ ಗಲಿಬಿಲಿಗೊಂಡ ಕಂಡಕ್ಟರ್

(ನ್ಯೂಸ್ ಕಡಬ) newskadaba.com ಯಾದಗಿರಿ, ಜು. 12. ಈಗಾಗಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದ್ದು, ಈ ಹಿನ್ನೆಲೆ ಮಹಿಳಾ ಪ್ರಯಾಣಿಕರ ಆಧಾರ್ ಕಾರ್ಡ್​ ನ್ನು ಕಂಡಕ್ಟರ್ ಪರಿಶೀಲನೆ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಯಾದಗಿರಿಯಲ್ಲಿ ಕಂಡಕ್ಟರ್ ಕಕ್ಕಾಬಿಕ್ಕಿಯಾದ ಘಟನೆ ವರದಿಯಾಗಿದೆ. ಯಾದಗಿರಿಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದಲ್ಲಿ ತೃತೀಯ ಲಿಂಗಿಯೋರ್ವರು ಪುರುಷರ ಬಟ್ಟೆ ಧರಿಸಿ ಪ್ರಯಾಣ ಮಾಡುತ್ತಿದ್ದರು‌. ಈ ವೇಳೆ ಕಂಡಕ್ಟರ್ ಟಿಕೆಟ್ ಕೇಳಿದಾಗ ಪ್ರಯಾಣಿಕ ಆಧಾರ್ ಕಾರ್ಡ್​ ತೋರಿಸಿದ್ದು,ಅದರಲ್ಲಿ ಹೆಸರು ಲಕ್ಷ್ಮೀ ಎಂದೂ ಲಿಂಗ

ಹೆಸರು ಲಕ್ಷ್ಮೀ.. ಲಿಂಗ ಗಂಡು.. ಬಸ್ ನಲ್ಲಿ ಫ್ರೀ ಪ್ರಯಾಣ ➤ ಗಲಿಬಿಲಿಗೊಂಡ ಕಂಡಕ್ಟರ್ Read More »

ಕರ್ನಾಟಕ

ಎರಡು ಧಮಾಕ ಪ್ಲಾನ್ ಪರಿಚಯಿಸಿದೆ ಜಿಯೋ-ರಿಲಯನ್ಸ್

(ನ್ಯೂಸ್ ಕಡಬ)news kadaba.com ಜು.10: ಟೆಲಿಕಾಂ ಕಂಪನಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಇದೀಗ ತನ್ನ ಪ್ರಿಪೇಯ್ಡ್  ಬಳಕೆದಾರರಿಗೆ ಎರಡು ಹೊಸ ಡೇಟಾ ಬೂಸ್ಟರ್ ಯೋಜನೆಗಳನ್ನು ಪರಿಚಯಿಸಿದೆ. ಜಿಯೋ ಹೊಸದಾಗಿ 19 ರೂ. ಮತ್ತು 29 ರೂಪಾಯಿಯ ಡೇಟಾ ಬೂಸ್ಟರ್ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ರಿಲಯನ್ಸ್ ಜಿಯೋ ಬಳಕೆದಾರರು ಈಗ 7 ಡೇಟಾ ಬೂಸ್ಟರ್ ಯೋಜನೆಗಳನ್ನು ಹೊಂದಿದ್ದಾರೆ. 19 ರೂ. ಡೇಟಾ ಬೂಸ್ಟರ್ ಯೋಜನೆ ಅಡಿಯಲ್ಲಿ, ರಿಲಯನ್ಸ್ ಜಿಯೋ ಬಳಕೆದಾರರು ಹೈ-ಸ್ಪೀಡ್ 1.5GB

ಎರಡು ಧಮಾಕ ಪ್ಲಾನ್ ಪರಿಚಯಿಸಿದೆ ಜಿಯೋ-ರಿಲಯನ್ಸ್ Read More »

ತಂತ್ರಜ್ಞಾನ
Scroll to Top