News Kadaba Desk

ಕುಕ್ಕೆ:ಶ್ರೀ ದೇವಳದಲ್ಲಿ ಸುಬ್ರಹ್ಮಣ್ಯದಲ್ಲಿ ಶ್ರದ್ಧಾ ಭಕ್ತಿಯ ನಾಗರ ಪಂಚಮಿ

(ನ್ಯೂಸ್‌ ಕಡಬ) newskadaba.com,ಆ.18 ಕಡಬ /ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯನ್ನು ಸೋಮವಾರ ಪೂರ್ವಶಿಷ್ಠ ಸಂಪ್ರದಾಯದAತೆ ಆಚರಿಸಲಾಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ ಮಾಡಿದರು. ನಂತರ ಹೂವಿನ ಅಲಂಕಾರ ಮಾಡಿ ಮಹಾಮಂಗಳಾರತಿ ನೆರವೇರಿಸಿದರು.ಅಲ್ಲದೆ ವಿವಿಧ ವೈದಿಕ ವಿದಿವಿಧಾನಗಳನ್ನು ನೆರವೇರಿಸಿ ಪ್ರಸಾದ ನೀಡಿದರು. […]

ಕುಕ್ಕೆ:ಶ್ರೀ ದೇವಳದಲ್ಲಿ ಸುಬ್ರಹ್ಮಣ್ಯದಲ್ಲಿ ಶ್ರದ್ಧಾ ಭಕ್ತಿಯ ನಾಗರ ಪಂಚಮಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ಮಕ್ಕಳ ಪೌಷ್ಟಿಕ ಆಹಾರಕ್ಕೆ ಸರ್ಕಾರ ಒತ್ತು ಬಿಸಿಯೂಟ ಮೊಟ್ಟೆ ಸಬ್ಸಿಡಿ ಹೆಚ್ಚಳಕ್ಕೆ ಸರ್ಕಾರ ಪರಿಶೀಲನೆ: ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ

(ನ್ಯೂಸ್‌ ಕಡಬ) newskadaba.com,ಆ.18;ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ನೀಡಲಾಗುವ ಮೊಟ್ಟೆಗಳ ಸಬ್ಸಿಡಿ ಮೊತ್ತವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಪರಿಶೀಲನೆ ನಡೆಸುತ್ತಿದೆ.ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ ಎಂಎಲ್‌ಸಿ ರಾಮೋಜಿಗೌಡ ಅವರ ಪ್ರಶ್ನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಈ ಮಾಹಿತಿ ನೀಡಿದ್ದಾರೆ. ಸರ್ಕಾರ ಪ್ರಸ್ತುತ ಪ್ರತಿ ಮೊಟ್ಟೆಗೆ ₹6 ನೀಡುತ್ತಿದ್ದು, ಶಾಲಾ ಮಟ್ಟ ತಲುಪುವಷ್ಟರಲ್ಲಿ ₹5 ಮಾತ್ರ ದೊರೆಯುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಮೊಟ್ಟೆ ದರ ₹8ಕ್ಕಿಂತ ಹೆಚ್ಚಿರುವುದರಿಂದ

ಶಾಲಾ ಮಕ್ಕಳ ಪೌಷ್ಟಿಕ ಆಹಾರಕ್ಕೆ ಸರ್ಕಾರ ಒತ್ತು ಬಿಸಿಯೂಟ ಮೊಟ್ಟೆ ಸಬ್ಸಿಡಿ ಹೆಚ್ಚಳಕ್ಕೆ ಸರ್ಕಾರ ಪರಿಶೀಲನೆ: ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ದಿಢೀರ್ ದಾಳಿ

(ನ್ಯೂಸ್‌ ಕಡಬ) newskadaba.com,ಆ.18: ರಾಜ್ಯಾದ್ಯಂತ ಆಹಾರ ನೈರ್ಮಲ್ಯ ಕಾಪಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ದಾಳಿ ಆರಂಭಿಸಿದೆ. 1,849 ಹೋಟೆಲ್/ರೆಸ್ಟೋರೆಂಟ್‌ಗಳನ್ನು ಪರಿಶೀಲಿಸಲಾಗಿದ್ದು, 2,400ಕ್ಕೂ ಹೆಚ್ಚು ಆಹಾರ ಮಾದರಿಗಳನ್ನು ಲ್ಯಾಬ್ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಸಮುದಾಯಗಳ 629 ಹೋಟೆಲ್‌ಗಳು (1,860 ಮಾದರಿಗಳು) ಹಾಗೂ ಸಮಾಜ ಕಲ್ಯಾಣ ಇಲಾಖೆಯ 331 ಹೋಟೆಲ್‌ಗಳನ್ನು (556 ಮಾದರಿಗಳು) ತಪಾಸಣೆಗೊಳಪಡಿಸಲಾಗಿದೆ.186 ಬಸ್ ನಿಲ್ದಾಣಗಳ 889 ಆಹಾರ ಮಳಿಗೆಗಳಲ್ಲಿ ತಪಾಸಣೆ ನಡೆಸಿದ್ದು, ಅನೈರ್ಮಲ್ಯ

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ದಿಢೀರ್ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ; ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಆ.15 : ಉದ್ಯಮಿ ಡೇವಿಡ್ ಡಿಸೋಜಾ ಅವರ ಗುಂಡಿನ ದಾಳಿ ಮೂಲಕ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು, ಆಗಸ್ಟ್ 14ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಎರ್ಮಾಳ್ ಕಿಶೋರ್ ಪೂಜಾರಿ (47) ಅವರನ್ನು ಆಗಸ್ಟ್ 14ರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದರೆ, ಕುತ್ಯಾರು ನಿವಾಸಿ ಸದಾನಂದ ದೇವಾಡಿಗ (45) ಅವರನ್ನು ಆಗಸ್ಟ್ 13ರ ರಾತ್ರಿ ವಶಕ್ಕೆ ಪಡೆಯಲಾಗಿದೆ. ಕಿಶೋರ್ ಅವರು ಸದಾನಂದರಿಗೆ ಹಣ

ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ; ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: KSRTC ಬಸ್-ಬೈಕ್ ಭೀಕರ ಅಪಘಾತ, ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,  ಆ.15 : ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ KSRTC ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಬೈಕ್ ಸವಾರ ಅಭಿಲಾಷ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಡವುಕಟ್ಟೆಯಿಂದ ಸವಣೂರು ಕಡೆಗೆ ಚಲಿಸುತ್ತಿದ್ದ KSRTC ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಮೃತ ಅಭಿಲಾಷ್ ಅವರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

ಪುತ್ತೂರು: KSRTC ಬಸ್-ಬೈಕ್ ಭೀಕರ ಅಪಘಾತ, ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸರಸ್ವತೀ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್‌ ಕಡಬ) newskadaba.com,  ಆ.15 :ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿ0ದ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಸೈನಿಕರಾದ ಶ್ರೀ ಜಯಂತ ಪಂಜ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪ್ರಾಂಶುಪಾಲರಾದ ಶ್ರೀ ಎಂ.ಬಿ. ಅಶೋಕ್ ಕುಮಾರ್ ಮೂಲೆಮಜಲು ಇವರು ಸ್ವಾತಂತ್ರ‍್ಯದ ಸಾರ್ಥಕತೆಯಿರುವುದು ಮೌಲ್ಯಯುತ ಶಿಕ್ಷಣವನ್ನು ಪಡೆದಾಗ ಮಾತ್ರ ಮತ್ತು ವಿದ್ಯಾರ್ಥಿಗಳು ಉತ್ತಮ ಶಿಸ್ತು, ನಡತೆಯ ಜೊತೆಗೆ

ಕಡಬ: ಸರಸ್ವತೀ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಸ್ವಾತಂತ್ರ್ಯೋತ್ಸವಕ್ಕೆ ಯುವಕನಿಂದ ವಿನೂತನ ತಾಂತ್ರಿಕ ಮಾದರಿ ಆವಿಷ್ಕಾರ!

(ನ್ಯೂಸ್‌ ಕಡಬ) newskadaba.com,  ಆ.15 : ಬಂಟ್ವಾಳದ ಬುಡೋಳಿ ಮಡಲ ನಿವಾಸಿ ರಝಾಕ್ ಅವರ ಪುತ್ರ ಮೊಹಮ್ಮದ್ ಅಫೀಲ್ ಎಂಬ ಯುವಕ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಪರೂಪದ ತಾಂತ್ರಿಕ ಮಾದರಿಯೊಂದನ್ನು ಸಿದ್ಧಪಡಿಸಿ ಗಮನ ಸೆಳೆದಿದ್ದಾರೆ. ಎಸ್.ಎಸ್.ಎಲ್.ಸಿ ನಂತರ ಆಟೋಮೊಬೈಲ್ ಕೋರ್ಸ್ ಮಾಡಿರುವ ಅಫೀಲ್, ಮೋಟಾರ್, ಬ್ಯಾಟರಿ, ರೆಗ್ಯುಲೇಟರ್, ಫೋಮ್, ಪ್ಲಗ್ ಹಾಗೂ ರಾಷ್ಟ್ರಧ್ವಜವನ್ನು ಬಳಸಿ ಈ ವಿಶಿಷ್ಟ ಮಾದರಿಯನ್ನು ರೂಪಿಸಿದ್ದಾರೆ.ಪ್ರಸ್ತುತ ಪುತ್ತೂರಿನ ಖಾಸಗಿ ಪ್ಲಾಸ್ಟಿಕ್ ಕಂಪನಿಯೊಂದರ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಇವರು, ಬಿಡುವಿನ ವೇಳೆಯಲ್ಲಿ ತಮ್ಮ

ಬಂಟ್ವಾಳ: ಸ್ವಾತಂತ್ರ್ಯೋತ್ಸವಕ್ಕೆ ಯುವಕನಿಂದ ವಿನೂತನ ತಾಂತ್ರಿಕ ಮಾದರಿ ಆವಿಷ್ಕಾರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ತಾಲೂಕು ಆಡಳಿತ ಸೌಧದಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್‌ ಕಡಬ) newskadaba.com,  ಆ.15 : ಕಡಬದ ತಾಲೂಕು ಆಡಳಿತ ಸೌಧದ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ, ಸಂಭ್ರಮ ಮತ್ತು ದೇಶಭಕ್ತಿಯ ವಾತಾವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಕಡಬ ತಹಶೀಲ್ದಾರ್ ಗಣೇಶ್ ಸಾವಣೂರು ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಧ್ವಜ ಗೌರವ ಸಲ್ಲಿಸಿದರು. ಸ್ವಾತಂತ್ರ್ಯೋತ್ಸವದ ಅಂಗವಾಗಿ ಪೊಲೀಸ್ ಸಿಬ್ಬಂದಿ, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸ್ಕೌಟ್ಸ್-ಗೈಡ್ಸ್ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ

ಕಡಬ ತಾಲೂಕು ಆಡಳಿತ ಸೌಧದಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ!

(ನ್ಯೂಸ್‌ ಕಡಬ) newskadaba.com,  ಆ.15 :80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ದೇಶವನ್ನು ಉದ್ದೇಶಿಸಿ ಸಂದೇಶ ನೀಡಿದರು. ‘ವಂದೇ ಮಾತರಂ’ ಗೀತೆಯ 150ನೇ ವರ್ಷದ ನೆನಪಿಗಾಗಿ ಹಾಗೂ ‘ವಿಕಸಿತ ಭಾರತ@2047’ ಪರಿಕಲ್ಪನೆಯ ಯುವಶಕ್ತಿಗೆ ಈ ಬಾರಿಯ ಸಮಾರಂಭವನ್ನು ಸಮರ್ಪಿಸಲಾಗಿದೆ. ಭಾರತವು ವಿಶ್ವದ ಅತ್ಯಂತ ದುರ್ಬಲ ಆರ್ಥಿಕತೆಗಳ ಪಟ್ಟಿಯಿಂದ ಹೊರಬಂದು ಇಂದು ಜಗತ್ತಿನ ವೇಗವಾಗಿ ಬೆಳೆಯುತ್ತಿರುವ ಬೃಹತ್ ಅರ್ಥವ್ಯವಸ್ಥೆಯಾಗಿದೆ ಎಂದು ಪ್ರಧಾನಿ ಹೆಮ್ಮೆಯಿಂದ ಉಲ್ಲೇಖಿಸಿದರು.ಕೇಂದ್ರ ಸಚಿವರು, ರಾಜತಾಂತ್ರಿಕರು,

80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಿರಾಕರಿಸಿದ ಸಚಿವ ಜಮೀರ್ ಅಹ್ಮದ್ ಆಡಳಿತ ವ್ಯವಸ್ಥೆಯನ್ನೇ ಹಾಸ್ಯಾಸ್ಪದವಾಗಿಸಿದ ಕಾಂಗ್ರೆಸ್ ಸರ್ಕಾರ -ಸಂಸದ ಚೌಟ

(ನ್ಯೂಸ್ ಕಡಬ) newskadaba.com ಆ. 14. ಸಚಿವ ಸ್ಥಾನ ಹಾಗೂ ಸಂಪುಟ ದರ್ಜೆಯ ಸೌಲಭ್ಯಗಳನ್ನು ಅನುಭವಿಸಲು ಸದಾ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಅವರು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜಾರೋಹಣ ಮಾಡಲು ನಿರಾಕರಿಸಿರುವುದು ಸ್ವಾತಂತ್ರ್ಯ ಹೋರಾಟಗಾರರಿಗೆ, ದೇಶಕ್ಕೆ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿರುವ ಬಹುದೊಡ್ಡಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಖೇದ ವ್ಯಕ್ತಪಡಿಸಿದ್ದಾರೆ.   ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದಂದು ಧ್ವಜಾರೋಹಣದ ಕರ್ತವ್ಯದಿಂದ ವಿನಾಯಿತಿ ನೀಡುವಂತೆ

ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಿರಾಕರಿಸಿದ ಸಚಿವ ಜಮೀರ್ ಅಹ್ಮದ್ ಆಡಳಿತ ವ್ಯವಸ್ಥೆಯನ್ನೇ ಹಾಸ್ಯಾಸ್ಪದವಾಗಿಸಿದ ಕಾಂಗ್ರೆಸ್ ಸರ್ಕಾರ -ಸಂಸದ ಚೌಟ Read More »

ಕರ್ನಾಟಕ
Scroll to Top