ಕುಕ್ಕೆ:ಶ್ರೀ ದೇವಳದಲ್ಲಿ ಸುಬ್ರಹ್ಮಣ್ಯದಲ್ಲಿ ಶ್ರದ್ಧಾ ಭಕ್ತಿಯ ನಾಗರ ಪಂಚಮಿ
(ನ್ಯೂಸ್ ಕಡಬ) newskadaba.com,ಆ.18 ಕಡಬ /ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯನ್ನು ಸೋಮವಾರ ಪೂರ್ವಶಿಷ್ಠ ಸಂಪ್ರದಾಯದAತೆ ಆಚರಿಸಲಾಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ ಮಾಡಿದರು. ನಂತರ ಹೂವಿನ ಅಲಂಕಾರ ಮಾಡಿ ಮಹಾಮಂಗಳಾರತಿ ನೆರವೇರಿಸಿದರು.ಅಲ್ಲದೆ ವಿವಿಧ ವೈದಿಕ ವಿದಿವಿಧಾನಗಳನ್ನು ನೆರವೇರಿಸಿ ಪ್ರಸಾದ ನೀಡಿದರು. […]
ಕುಕ್ಕೆ:ಶ್ರೀ ದೇವಳದಲ್ಲಿ ಸುಬ್ರಹ್ಮಣ್ಯದಲ್ಲಿ ಶ್ರದ್ಧಾ ಭಕ್ತಿಯ ನಾಗರ ಪಂಚಮಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್







