News Kadaba Desk

ಪ್ರಾಥಮಿಕ, ಪ್ರೌಢಶಾಲೆ ಖಾಲಿ ಇರುವ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 14. ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಗಸ್ಟ್ 18ರಿಂದ ಸೆಪ್ಟೆಂಬರ್ 7ರ ವರೆಗೆ ಅರ್ಜಿ ಸಲ್ಲಿಸಬಹುದು. ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.gov.in ನಲ್ಲಿ ಅಧಿಸೂಚನೆಗಳನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಸೂಚನೆ ಮತ್ತು ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ಓದಿ, ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಶಾಲಾ […]

ಪ್ರಾಥಮಿಕ, ಪ್ರೌಢಶಾಲೆ ಖಾಲಿ ಇರುವ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಅಂತರ್ಜಲ ಸಂರಕ್ಷಣೆ: ಜಿಲ್ಲಾಮಟ್ಟದ ಕಲಾ ಚಿತ್ರ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಆ. 14. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ, ಇವರ ಸೂಚನೆಯಂತೆ ಜಿಲ್ಲಾ ಅಂತರ್ಜಲ ಕಛೇರಿ, ದ.ಕ. ಜಿಲ್ಲೆ ಇದರ ವತಿಯಿಂದ  “ನಮ್ಮ ಭೂಮಿ- ನಮ್ಮ ನೀರು -ನಮ್ಮ ಶಕ್ತಿ” ವಿಷಯದ ಬಗ್ಗೆ ಅಂತರ್ಜಲ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲು ಶಾಲಾ ವಿದ್ಯಾರ್ಥಿಗಳಿಗೆ  ಜಿಲ್ಲಾ ಮಟ್ಟದ ಕಲಾ ಚಿತ್ರ ಸ್ಪರ್ಧೆಯನ್ನು ನಗರದ ಕೊಡಿಯಾಲ್ ಬೈಲ್ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಆಯೋಜಿಸಲಾಯಿತು. ಸಂತ ಅಲೋಶಿಯಸ್ ಪ್ರೌಢಶಾಲೆ  ಪ್ರಾಂಶುಪಾಲ ಫಾ|  ಜಾನ್ಸನ್ ಪಿಂಟೋ ಉದ್ಘಾಟಿಸಿ,

ಅಂತರ್ಜಲ ಸಂರಕ್ಷಣೆ: ಜಿಲ್ಲಾಮಟ್ಟದ ಕಲಾ ಚಿತ್ರ ಸ್ಪರ್ಧೆ Read More »

ಕರಾವಳಿ

ಪಿಲಿಕುಳ: ಒಲಿಂಪಿಯಾಡ್ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಆ. 14. ಪಿಲಿಕುಳವು ಹಲವು ಅದ್ಭುತಗಳ ತಾಣವಾಗಿದ್ದು, ಪಶ್ಚಿಮ ಘಟ್ಟಗಳಲ್ಲಿ ವಿನಾಶದ ಅಂಚಿನಲ್ಲಿರುವ ಹಲವು ಸಸ್ಯ ಹಾಗೂ ಪ್ರಾಣಿ ಪ್ರಭೇದಗಳ ಸಂರಕ್ಷಣೆಯನ್ನು ಮಾಡಲಾಗುತ್ತಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪಡೆದುಕೊಳ್ಳಬೇಕು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ. ಎನ್ ಹೇಳಿದರು. ಅವರು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಗುರುವಾರ  ನಡೆದ  ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಒಲಿಂಪಿಯಾಡ್ ತರಬೇತಿ

ಪಿಲಿಕುಳ: ಒಲಿಂಪಿಯಾಡ್ ತರಬೇತಿ ಕಾರ್ಯಾಗಾರ Read More »

ಕರಾವಳಿ

ರೇಷನ್ ಕಾರ್ಡ್ ಇ-ಕೆವೈಸಿ ಮಾಡಲು ಆಹಾರ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಆ. 14.  ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಪಡೆಯುತ್ತಿರುವ ಫಲಾನುಭವಿಗಳ ಆಧಾರ್ ಸೀಡಿಂಗ್ ಮತ್ತು ಇ-ಕೆವೈಸಿಯನ್ನು ಸೆ. 30ರೊಳಗೆ ಪೂರ್ಣಗೊಳಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರು ಸೂಚಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಒಟ್ಟು 2,16,436 ಪಡಿತರ ಚೀಟಿಯಲ್ಲಿನ 6,62,195 ಫಲಾನುಭವಿಗಳ ಇ-ಕೆವೈಸಿ ಬಾಕಿಯಿದ್ದು, ತಾಲೂಕುವಾರು ಪಟ್ಟಿ ಈ ಕೆಳಕಂಡಂತಿದೆ. ಈ  ಪ್ರಕ್ರಿಯೆಯನ್ನು  ಪೂರ್ಣಗೊಳಿಸಲು ಕಡ್ಡಾಯವಾಗಿ ಇ-ಕೆವೈಸಿ ಮಾಡಲು

ರೇಷನ್ ಕಾರ್ಡ್ ಇ-ಕೆವೈಸಿ ಮಾಡಲು ಆಹಾರ ಇಲಾಖೆ ಸೂಚನೆ Read More »

ಕರ್ನಾಟಕ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ

(ನ್ಯೂಸ್ ಕಡಬ) newskadaba.com ಆ. 14.  ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಪುತ್ತೂರಿನಲ್ಲಿ ನಡೆದ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವದಲ್ಲಿ ನಡೆದ ಬಾಲವರ್ಗದ ವೈದಿಕ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ನಡೆದ ಸರಸ್ವತಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿ ಕೃಷ್ಣ ಕೆ., ಶಿಶಿರ್ ಬಿ.ಎಂ. ಹಾಗೂ ಸೃಜನ್ ಇವರು ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರಿಗೆ ಗಣಿತ ಶಿಕ್ಷಕಿ ಕುಮಾರಿ ದೀಕ್ಷಿತಾ ಕೆ ಮಾರ್ಗದರ್ಶನ ನೀಡಿರುತ್ತಾರೆ.

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ Read More »

ಕರಾವಳಿ

ವಿವೇಕ ಜಾಗೃತಿ ಕಾರ್ಯಕ್ರಮ: ಸ್ವಾಮಿ ವಿವೇಕಾನಂದರು – ಶಿಕ್ಷಣದೊಂದಿಗೆ ಸಂಸ್ಕಾರ

(ನ್ಯೂಸ್ ಕಡಬ) newskadaba.com ಆ. 14. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಸರಸ್ವತೀ ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ರಾಮಕೃಷ್ಣ ಮಿಷನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿವೇಕ ಜಾಗೃತಿ ಕಾರ್ಯಕ್ರಮವು ಗುರುವಾರದಂದು ಯಾದವ ಶ್ರೀ ಸಭಾಂಗಣ ಹನುಮಾನ್ ನಗರದಲ್ಲಿ ನಡೆಯಿತು. ಕಾರ್ಯಕ್ರಮದ ದಿವ್ಯ ಉಪಸ್ಥಿತಿಯನ್ನು ರಾಮಕೃಷ್ಣ ಮಿಷನ್ ಕಡಪ ಇಲ್ಲಿಯ ಪೂಜ್ಯ ಸ್ವಾಮಿ ಅನುಪಮಾನಂದಾಜಿ ಅಲಂಕರಿಸಿ ಸ್ವಾಮಿ ವಿವೇಕಾನಂದರು ಶಿಕ್ಷಣದೊಂದಿಗೆ ಸಂಸ್ಕಾರ ಎಂಬ ವಿಷಯದ ಕುರಿತು ಮಾತನಾಡುತ್ತಾ ಮಾನವ ಮಾನವನಂತಾಗಲು ಸಂಸ್ಕಾರ ಅತಿ

ವಿವೇಕ ಜಾಗೃತಿ ಕಾರ್ಯಕ್ರಮ: ಸ್ವಾಮಿ ವಿವೇಕಾನಂದರು – ಶಿಕ್ಷಣದೊಂದಿಗೆ ಸಂಸ್ಕಾರ Read More »

ಕರಾವಳಿ

ಎಸ್ಐಆರ್: ಜಿಲ್ಲೆಯಲ್ಲಿ 16.46 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಆ. 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಆಗಸ್ಟ್ 13ರವರೆಗೆ 18,03,766 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 16,46,112 ಫಾರ್ಮ್‍ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ- 218020, ಮೂಡಬಿದ್ರೆ- 193684,   ಮಂಗಳೂರು ನಗರ ಉತ್ತರ- 223249, ಮಂಗಳೂರು ನಗರ ದಕ್ಷಿಣ- 206157, ಮಂಗಳೂರು- 195026, ಬಂಟ್ವಾಳ- 211754,

ಎಸ್ಐಆರ್: ಜಿಲ್ಲೆಯಲ್ಲಿ 16.46 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಡಿಸಿ ನೇತೃತ್ವದಲ್ಲಿ ವಿವಿಧ ತಾಲೂಕುಗಳಲ್ಲಿ ಎಸ್ಸಿ / ಎಸ್ಟಿ ಕುಂದು ಕೊರತೆ ಸಭೆ

(ನ್ಯೂಸ್ ಕಡಬ) newskadaba.com ಆ. 14. ತಾಲೂಕು ಮಟ್ಟದ ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗದ ಸಮುದಾಯದವರ ಕುಂದು ಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆ ಜಿಲ್ಲಾಧಿಕಾರಿ  ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ವಿವಿಧ ತಾಲೂಕುಗಳಲ್ಲಿ ನಡೆಯಲಿದೆ. ಆಗಸ್ಟ್  18 – ಬಂಟ್ವಾಳ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪ.ಪಂಗಡದ ಕುಂದು ಕೊರತೆ ಸಭೆ ಬೆಳಿಗ್ಗೆ 11 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ. ಆಗಸ್ಟ್ 20– ಬೆಳ್ತಂಗಡಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮುಖಂಡರ

ಡಿಸಿ ನೇತೃತ್ವದಲ್ಲಿ ವಿವಿಧ ತಾಲೂಕುಗಳಲ್ಲಿ ಎಸ್ಸಿ / ಎಸ್ಟಿ ಕುಂದು ಕೊರತೆ ಸಭೆ Read More »

ಕರಾವಳಿ

ಮಂಗಳೂರು, ಉಳ್ಳಾಲ ತಾಲೂಕು ಎಸ್.ಸಿ/ ಎಸ್.ಟಿ ಸಭೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಆ. 14. ಮಂಗಳೂರು, ಉಳ್ಳಾಲ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಸಮುದಾಯದವರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಆಗಸ್ಟ್ 19ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಿಗಧಿಪಡಿಸಿದ್ದ ಸಭೆಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು, ಉಳ್ಳಾಲ ತಾಲೂಕು ಎಸ್.ಸಿ/ ಎಸ್.ಟಿ ಸಭೆ ಮುಂದೂಡಿಕೆ Read More »

ಕರಾವಳಿ

ಆಗಸ್ಟ್ 16ರಂದು ಪಿಲಿಕುಳ ಆಟಿಕೂಟ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆ. 14. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಮತ್ತು ಕೆನರಾ ಬ್ಯಾಂಕ್ ಇವರ ಸಹಯೋಗದೊಂದಿಗೆ ಪಿಲಿಕುಳ ಆಟಿಕೂಟ 2026 ಕಾರ್ಯಕ್ರಮ ಆಗಸ್ಟ್ 16ರಂದು ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಸಂಸ್ಕೃತಿ ಗ್ರಾಮ ಗುತ್ತು ಮನೆಯಲ್ಲಿ ನಡೆಯಲಿದೆ. ಕಾರ್ಯಕ್ರಮಗಳ ವಿವರ ಸಭಾ ಕಾರ್ಯಕ್ರಮ  ಬೆಳಿಗ್ಗೆ 11ರಿಂದ, ಸಾಂಸ್ಕೃತಿಕ ಕಾರ್ಯಕ್ರಮ ಮಧ್ಯಾಹ್ನ 12ರಿಂದ ‘ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪಾರಂಪಳ್ಳಿ ‘ಶ್ರೀ ಗುರು ಮಾರುತಿ ಹೌಂದೇರಾಯನ ಓಲಗ ಕಲಾ ತಂಡ, ಸಾಲಿಗ್ರಾಮ, ಉಡುಪಿ

ಆಗಸ್ಟ್ 16ರಂದು ಪಿಲಿಕುಳ ಆಟಿಕೂಟ ಕಾರ್ಯಕ್ರಮ Read More »

ಕರಾವಳಿ
Scroll to Top