News Kadaba Desk

ವಾಟ್ಸಾಪ್‌ನಲ್ಲಿ ವಯಸ್ಸು ದೃಢೀಕರಣ ಪರೀಕ್ಷೆ: ಭಾರತೀಯ ಬಳಕೆದಾರರಿಗೆ ಜನ್ಮ ದಿನಾಂಕ ನಮೂದಿಸಲು ಸೂಚನೆ

(ನ್ಯೂಸ್‌ ಕಡಬ) newskadaba.com, ಆ.10: ಮೆಟಾ ಒಡೆತನದ ವಾಟ್ಸಾಪ್ ಭಾರತದಲ್ಲಿ ಬಳಕೆದಾರರ ವಯಸ್ಸನ್ನು ಪರಿಶೀಲಿಸಲು ಹೊಸ ವೈಶಿಷ್ಟ್ಯವೊಂದನ್ನು ಪರೀಕ್ಷಿಸುತ್ತಿದೆ.ಆಯ್ಕೆ ಮಾಡಿದ ಕೆಲವು ಬಳಕೆದಾರರಿಗೆ ತಮ್ಮ ಜನ್ಮ ದಿನಾಂಕವನ್ನು ನಮೂದಿಸಲು ಆ್ಯಪ್‌ನಲ್ಲಿ ಸೂಚನೆ ಕಾಣಿಸಿಕೊಳ್ಳುತ್ತಿದೆ. ಭಾರತದ ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣೆ ಕಾಯ್ದೆಯನ್ವಯ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರ ದತ್ತಾಂಶ ಸುರಕ್ಷತೆಗೆ ಒತ್ತು ನೀಡಲು ಈ ಕ್ರಮ ಕೈಗೊಳ್ಳಲಾಗಿದೆ.ಬಳಕೆದಾರರು ನೀಡುವ ಜನ್ಮ ದಿನಾಂಕವು ಸಂಪರ್ಕಿತರಿಗೆ ಗೋಚರಿಸುವುದಿಲ್ಲ ಮತ್ತು ಸಾರ್ವಜನಿಕವಾಗಿ ಹಂಚಿಕೊಳ್ಳುವುದಿಲ್ಲ ಎಂದು ಮೆಟಾ ಸ್ಪಷ್ಟಪಡಿಸಿದೆ.ಸದ್ಯಕ್ಕೆ ಇದು ಪರೀಕ್ಷಾರ್ಥ […]

ವಾಟ್ಸಾಪ್‌ನಲ್ಲಿ ವಯಸ್ಸು ದೃಢೀಕರಣ ಪರೀಕ್ಷೆ: ಭಾರತೀಯ ಬಳಕೆದಾರರಿಗೆ ಜನ್ಮ ದಿನಾಂಕ ನಮೂದಿಸಲು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುಪತಿ ತಿರುಮಲ ದೇವಸ್ಥಾನದಿಂದ ಹೊಸ ಪ್ರಯೋಗ: ಸರತಿ ಸಾಲಿನಲ್ಲೇ ಪ್ರಸಾದ ವಿತರಣೆಗೆ ‘ಮೂವಿಂಗ್ ಟೇಬಲ್’ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ಆ.08:  ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಭಕ್ತಾದಿಗಳ ಅನುಕೂಲಕ್ಕಾಗಿ ಸರತಿ ಸಾಲಿನಲ್ಲೇ ಪ್ರಸಾದ ವಿತರಿಸುವ ನೂತನ ‘ಮೂವಿಂಗ್ ಟೇಬಲ್’ ವ್ಯವಸ್ಥೆಯನ್ನು ಪರಿಚಯಿಸಿದೆ.ಸುಮಾರು ₹10 ಲಕ್ಷ ವೆಚ್ಚದಲ್ಲಿ 7 ಮೀಟರ್ ಉದ್ದದ ಚಲಿಸುವ ಮೇಜನ್ನು ವಿನ್ಯಾಸಗೊಳಿಸಲಾಗಿದ್ದು, ಸಿಬ್ಬಂದಿ ಇದರ ಮೇಲೆ ಇರಿಸುವ ಪ್ರಸಾದವನ್ನು ಭಕ್ತರು ತಾವು ನಿಂತ ಸ್ಥಳದಲ್ಲೇ ಸುಲಭವಾಗಿ ಪಡೆದುಕೊಳ್ಳಬಹುದು. ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾದ ಹಿನ್ನೆಲೆಯಲ್ಲಿ, ಈ ವ್ಯವಸ್ಥೆಯನ್ನು ವೈಕುಂಠಂ ಕ್ಯೂ ಕಾಂಪ್ಲೆಕ್ಸ್-1/2, ನಾರಾಯಣಗಿರಿ ಶೆಡ್ ಹಾಗೂ ಮುಖ್ಯ ಸರತಿ ಸಾಲುಗಳಿಗೂ ವಿಸ್ತರಿಸಲು

ತಿರುಪತಿ ತಿರುಮಲ ದೇವಸ್ಥಾನದಿಂದ ಹೊಸ ಪ್ರಯೋಗ: ಸರತಿ ಸಾಲಿನಲ್ಲೇ ಪ್ರಸಾದ ವಿತರಣೆಗೆ ‘ಮೂವಿಂಗ್ ಟೇಬಲ್’ ವ್ಯವಸ್ಥೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಪೂರ್ಣ ಹದಗೆಟ್ಟ ಕರಂಬಾರು ಬಂತಡ್ಕದ ರಸ್ತೆ ದುರಸ್ತಿಗಾಗಿ ಸ್ಥಳೀಯರಿಂದ ಅಗ್ರಹ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07.  ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಬಂತಡ್ಕದ ರಸ್ತೆಯು ತೀರಾ ಸಂಪೂರ್ಣ ಹದಗೆಟ್ಟಿದ್ದು, ದಿನನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ಶಾಲಾ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ರಸ್ತೆಯ ಕೆಸರಿನಲ್ಲಿ ಹೊರಲಾಡಿಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಗೆ ಹಲವು ಬಾರಿ ಗ್ರಾಮ ಪಂಚಾಯತ್ ಹಾಗೂ ಜನಪತಿನಿಧಿಗಳಿಗೆ ಮನವಿಯನ್ನು ನೀಡಿದರೂ ಯಾವುದೇ ಸ್ಪಂದನೆ ನೀಡದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಸರಿ ಸುಮಾರು ನೂರಕ್ಕೂ ಅಧಿಕ ಮನೆಗಳಿದ್ದು, ಇನ್ನಾದರೂ

ಸಂಪೂರ್ಣ ಹದಗೆಟ್ಟ ಕರಂಬಾರು ಬಂತಡ್ಕದ ರಸ್ತೆ ದುರಸ್ತಿಗಾಗಿ ಸ್ಥಳೀಯರಿಂದ ಅಗ್ರಹ Read More »

ಕರಾವಳಿ

ಬ್ರಾಹ್ಮಣರಿಗೆ ಸ್ವ -ಉದ್ಯಮ ನೇರ ಸಾಲ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೇರ ಸಾಲ ನೀಡಲು ಉದ್ದೇಶಿಸಿದೆ.  ಈ ಸಾಲ ಯೋಜನೆಯಲ್ಲಿ ಹಲವು ಉದ್ದಿಮೆ (ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಉದ್ಯಮ, ವ್ಯಾಪಾರ, ಇತ್ಯಾದಿ) ನಡೆಸಲು ರೂ.1 ಲಕ್ಷ ಹಾಗೂ ರೂ. 2 ಲಕ್ಷಗಳ ಸಾಲ ಒದಗಿಸಲು ಯೋಜನೆ ರೂಪಿಸಿದೆ.  ಈ ಮೊತ್ತದಲ್ಲಿ ಶೇ. 20ರಷ್ಟು ಸಹಾಯಧನ

ಬ್ರಾಹ್ಮಣರಿಗೆ ಸ್ವ -ಉದ್ಯಮ ನೇರ ಸಾಲ: ಅರ್ಜಿ ಆಹ್ವಾನ Read More »

ಉದ್ಯೋಗ

ಸುಬ್ರಮಣ್ಯ ಕುಕ್ಕೆ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಬಹುಮಾನಗಳ ಕೊಡುಗೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 07. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುಬ್ರಹ್ಮಣ್ಯ ಠಾಣೆಯವರು ಸುಬ್ರಹ್ಮಣ್ಯ ದ ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಸಹಭಾಗಿತ್ವದಲ್ಲಿ  ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಸೇರುವ ಅಭ್ಯರ್ಥಿಗಳಿಗಾಗಿ ಮಾದರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಏರ್ಪಡಿಸಿದ್ದರು. ರಾಜ್ಯದ ವಿವಿದೆಡೆಗಳಿಂದ  ಸುಮಾರು 300ಕ್ಕೂ ಮಿಕ್ಕ ಆಸಕ್ತ ಅಭ್ಯರ್ಥಿಗಳು ಮಾದರಿ ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿ ತೇರ್ಗಡೆಯಾದವರಿಗೆ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಹಾಗೂ ಸಮಾಧಾನಕರ ಬಹುಮಾನಗಳನ್ನ

ಸುಬ್ರಮಣ್ಯ ಕುಕ್ಕೆ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಬಹುಮಾನಗಳ ಕೊಡುಗೆ Read More »

ಕರಾವಳಿ

ಶಿಥಿಲಗೊಂಡಿರುವ ಶತಮಾನ ಕಂಡ ಬಂಟ್ರ ಸರಕಾರಿ ಶಾಲೆ ಕಟ್ಟಡ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ಕೊಠಡಿ ಬಳಕೆ ಸ್ಥಗಿತಕ್ಕೆ ಸೂಚನೆ

(ನ್ಯೂಸ್ ಕಡಬ) newskadaba.com ಮರ್ಧಾಳ, ಆ. 07. ಶತಮಾನ ಕಂಡ ಕಡಬ ತಾಲೂಕಿನ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣವಾಗಿ ಶಿಥಿಲಗೊಂಡಿರುವ ಶಾಲಾ ಕಟ್ಟಡದಲ್ಲಿನ ಎಲ್ಲಾ ತರಗತಿ ಕೊಠಡಿಗಳ ಬಳಕೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಸೂಚನೆ ನೀಡಿದ್ದಾರೆ.   ಇತ್ತೀಚಿನ ದಿನಗಳಲ್ಲಿ ಶಾಲಾ ಕಟ್ಟಡದ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿರುವುದು, ಮೇಲ್ಛಾವಣಿಯ ಭಾಗಗಳು ಉದುರುತ್ತಿರುವುದು ಹಾಗೂ ಕಟ್ಟಡ ದುರ್ಬಲಗೊಂಡಿರುವ ಬಗ್ಗೆ ಪೋಷಕರು ಮತ್ತು ಸಾರ್ವಜನಿಕರು ಶಿಕ್ಷಣ ಇಲಾಖೆಯ

ಶಿಥಿಲಗೊಂಡಿರುವ ಶತಮಾನ ಕಂಡ ಬಂಟ್ರ ಸರಕಾರಿ ಶಾಲೆ ಕಟ್ಟಡ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ಕೊಠಡಿ ಬಳಕೆ ಸ್ಥಗಿತಕ್ಕೆ ಸೂಚನೆ Read More »

ಕರಾವಳಿ

ಕುಕ್ಕೆಸುಬ್ರಹ್ಮಣ್ಯ: 22ನೇ ಕೃಷ್ಣಾಷ್ಠಮಿ ಸಮಿತಿ ಅಧ್ಯಕ್ಷರಾಗಿ ರತ್ನಾಕರ ಸುಬ್ರಹ್ಮಣ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 07. ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿ(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ಸುಬ್ರಹ್ಮಣ್ಯದಲ್ಲಿ ನಡೆಯಲಿರುವ 22ನೇ ವರ್ಷದ ಕೃಷ್ಣಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ಉಪನ್ಯಾಸಕ ಮತ್ತು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ರತ್ನಾಕರ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಉದ್ಯಮಿ ಜಯರಾಮ ಎಚ್.ಎಲ್ ಆಯ್ಕೆಯಾಗಿದ್ದಾರೆ. ಸ್ಥಾಪಕಾಧ್ಯಕ್ಷ ಉಮೇಶ್ ಕೆ.ಎನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಳಿದಂತೆ ಉಪಾಧ್ಯಕ್ಷರಾಗಿ ಮಹೇಶ್ ಗುಡ್ಡೆಮನೆ,

ಕುಕ್ಕೆಸುಬ್ರಹ್ಮಣ್ಯ: 22ನೇ ಕೃಷ್ಣಾಷ್ಠಮಿ ಸಮಿತಿ ಅಧ್ಯಕ್ಷರಾಗಿ ರತ್ನಾಕರ ಸುಬ್ರಹ್ಮಣ್ಯ ಆಯ್ಕೆ Read More »

ಕರಾವಳಿ

ರಾಷ್ಟ್ರನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.\ ಪ್ರತಿ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವಾರ್ಡ್‍ ಗಳಲ್ಲಿ

ರಾಷ್ಟ್ರನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ- ಜಿಲ್ಲಾಧಿಕಾರಿ Read More »

ಕರಾವಳಿ

ಲೋಕಸಭೆಯಲ್ಲಿ ಸೇವಾ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿವೃತ್ತ ಸೈನಿಕರಿಗೆ ECHS ಯೋಜನೆಯಡಿ ಚಿಕಿತ್ಸೆ ಪಡೆಯಲು ಎದುರಾಗಿರುವ ಅಡೆ-ತಡೆಗಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ದೇಶದಲ್ಲಿ ಸೇವಾ ನಿವೃತ್ತ ಸೈನಿಕರು ಹಾಗೂ ಅವರ ಕುಟುಂಬಸ್ಥರಿಗೆ ಯಾವುದೇ ಅಡೆ-ತಡೆಗಳಿಲ್ಲದೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಅನುಕೂಲವಾಗುವಂತೆ ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ (ECHS)ಯಡಿಯಲ್ಲಿ ನೋಂದಾಯಿತ ಆಸ್ಪತ್ರೆಗಳ ಕ್ಲೈಮ್‌ಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವುದಕ್ಕೆ ರಕ್ಷಣಾ ಸಚಿವಾಲಯವು ಶಾಶ್ವತ ವ್ಯವಸ್ಥೆ ರೂಪಿಸಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ‘ನಿಯಮ 377’ರಡಿ ಒತ್ತಾಯಿಸಿದ್ದಾರೆ.   ಸದನದಲ್ಲಿ ಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿರುವ ಸಂಸದರು, ಯೋಧನಾಗಿ

ಲೋಕಸಭೆಯಲ್ಲಿ ಸೇವಾ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿವೃತ್ತ ಸೈನಿಕರಿಗೆ ECHS ಯೋಜನೆಯಡಿ ಚಿಕಿತ್ಸೆ ಪಡೆಯಲು ಎದುರಾಗಿರುವ ಅಡೆ-ತಡೆಗಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ Read More »

ಕರ್ನಾಟಕ

ದುಬೈನಲ್ಲಿ ದುರಂತ: ಶೋರೂಮ್ ಸ್ಫೋಟದಲ್ಲಿ ಮಲಯಾಳಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಮೃತ್ಯು

(ನ್ಯೂಸ್‌ ಕಡಬ) newskadaba.com ,ಆ.06: ದುಬೈನ ಕಾರು ಶೋ ರೂಮ್‌ನಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಕೇರಳದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ಕೊಲ್ಲಂ ಜಿಲ್ಲೆಯ ಕೊಟ್ಟಾರಕರ ನಿವಾಸಿ ಶಿಜಿನ್ ಪೌಲ್ (27) ಎಂದು ಗುರುತಿಸಲಾಗಿದೆ.. ಅವರು ದುಬೈಯ ಶೇಕ್ ಜಾಯೇದ್ ರಸ್ತೆಯಲ್ಲಿರುವ ಕಾರು ಶೋರೂಮ್‌ನಲ್ಲಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ಸ್ಫೋಟ ಸಂಭವಿಸಿದೆ. ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಕೆಲಸಕ್ಕೆ ಸೇರಿದ್ದರು. ಪೌಲ್ ಅವರು ಮೃತಪಟ್ಟಿರುವುದನ್ನು ದುಬೈಯ ಭಾರತೀಯ ದೂತವಾಸ ಕಚೇರಿ ದೃಢಪಡಿಸಿದೆ.

ದುಬೈನಲ್ಲಿ ದುರಂತ: ಶೋರೂಮ್ ಸ್ಫೋಟದಲ್ಲಿ ಮಲಯಾಳಿ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top