News Kadaba Desk

ಗುರುಪುರ ಸಮೀಪ ಅನಧಿಕೃತ ಗುಡ್ಡ ಕಟಾವಿನಿಂದ ಭಾರೀ ಭೂಕುಸಿತ: 3 ಕುಟುಂಬಗಳಿಗೆ ಅಪಾಯ

(ನ್ಯೂಸ್‌ ಕಡಬ) newskadaba.com,  ಆ .05 ಮಂಗಳೂರು: ತಾಲೂಕಿನ ಗುರುಪುರ ಸಮೀಪದ ಅನೆಬಾಲಿಯಲ್ಲಿ ನಿರಂತರ ಮಳೆ ಹಾಗೂ ಅನಧಿಕೃತ ಗುಡ್ಡ ಕಟಾವಿನ ಪರಿಣಾಮ ಭಾರೀ ಭೂಕುಸಿತ ಸಂಭವಿಸಿದ್ದು, ಮೂರು ಕುಟುಂಬಗಳು ತೀವ್ರ ಅಪಾಯ ಎದುರಿಸುತ್ತಿವೆ.ಖಾಸಗಿ ಜಮೀನಿನ ಮಾಲೀಕ ಅವ್ವಾದ್ ಎಂಬುವವರು ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಜೆಸಿಬಿ ಯಂತ್ರಗಳ ಮೂಲಕ ಬೆಟ್ಟ ಅಗೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರಿಂದಾಗಿ ಇಳಿಜಾರು ದುರ್ಬಲಗೊಂಡು, ಸ್ಥಳೀಯ ನಿವಾಸಿ ಅಜ್ಮಲ್ ಅವರ ಮನೆಯ ಹಿಂಭಾಗ ಸಂಪೂರ್ಣವಾಗಿ ಕುಸಿದಿದೆ. […]

ಗುರುಪುರ ಸಮೀಪ ಅನಧಿಕೃತ ಗುಡ್ಡ ಕಟಾವಿನಿಂದ ಭಾರೀ ಭೂಕುಸಿತ: 3 ಕುಟುಂಬಗಳಿಗೆ ಅಪಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆರ್‌ಬಿಐ ಹಣಕಾಸು ನೀತಿ ಪ್ರಕಟ: ರೆಪೊ ದರ ಶೇ. 5.25 ರಲ್ಲೇ ಯಥಾಸ್ಥಿತಿ

(ನ್ಯೂಸ್‌ ಕಡಬ) newskadaba.com,  ಆ .05: ಯುಎಸ್-ಇರಾನ್ ಉದ್ವಿಗ್ನತೆ ಹಾಗೂ ಜಾಗತಿಕ ಸವಾಲುಗಳ ನಡುವೆಯೂ ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಮೂರು ದಿನಗಳ ಹಣಕಾಸು ನೀತಿ ಸಮಿತಿ (MPC) ಸಭೆಯ ಬಳಿಕ ರೆಪೊ ದರವನ್ನು ಶೇ. 5.25 ರಲ್ಲಿಯೇ ಕಾಯ್ದುಕೊಳ್ಳಲು ಸರ್ವಾನುಮತದಿಂದ ನಿರ್ಧರಿಸಿದೆ.ಆರ್‌ಬಿಐ ತನ್ನ ‘ತಟಸ್ಥ ನಿಲುವು’ ಅನ್ನು ಮುಂದುವರಿಸಿದೆ. SDF ದರ: ಶೇ. 5.00, MSF ಮತ್ತು ಬ್ಯಾಂಕ್ ದರ: ಶೇ. 5.50ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ FY27 ರ ಚಿಲ್ಲರೆ ಹಣದುಬ್ಬರ

ಆರ್‌ಬಿಐ ಹಣಕಾಸು ನೀತಿ ಪ್ರಕಟ: ರೆಪೊ ದರ ಶೇ. 5.25 ರಲ್ಲೇ ಯಥಾಸ್ಥಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2,000 ರೂ.ಗಿಂತ ಹೆಚ್ಚಿನ UPI ಪಾವತಿ ಮೇಲೆ ಶುಲ್ಕ? ಕೇಂದ್ರದಿಂದ ಪ್ರಮುಖ ಪ್ರಸ್ತಾಪ!

(ನ್ಯೂಸ್‌ ಕಡಬ) newskadaba.com,  ಆ .05: ₹2,000 ಕ್ಕಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಶುಲ್ಕ ವಿಧಿಸಲು ಅವಕಾಶ ನೀಡುವ ಸಂಬಂಧ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.ವ್ಯಕ್ತಿಯಿಂದ ವ್ಯಕ್ತಿಗೆ ಮಾಡುವ ಪಾವತಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಕೇವಲ ವ್ಯಾಪಾರಿಗಳಿಗೆ ಮಾಡುವ ₹2,000 ಕ್ಕಿಂತ ಹೆಚ್ಚಿನ ಪಾವತಿಗಳ ಮೇಲೆ 0.25% ರಿಂದ 0.4% ರವರೆಗೆ MDR ಶುಲ್ಕ ವಿಧಿಸಲು ಅನುಮತಿ ನೀಡುವ ಸಾಧ್ಯತೆಯಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ‘ತೆರಿಗೆ ಮತ್ತು ಇತರ ಕಾನೂನುಗಳು (ತಿದ್ದುಪಡಿ)

2,000 ರೂ.ಗಿಂತ ಹೆಚ್ಚಿನ UPI ಪಾವತಿ ಮೇಲೆ ಶುಲ್ಕ? ಕೇಂದ್ರದಿಂದ ಪ್ರಮುಖ ಪ್ರಸ್ತಾಪ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಖಾಸಗಿ ಕಾಲೇಜು ಕ್ಯಾಂಪಸ್‌ನಲ್ಲಿ ಗಾಂಜಾ ಜಪ್ತಿ – ಮೂವರು ವಿದ್ಯಾರ್ಥಿಗಳ ವಿರುದ್ಧ ಎನ್‌ಡಿಪಿಎಸ್ ಪ್ರಕರಣ

(ನ್ಯೂಸ್‌ ಕಡಬ) newskadaba.com,  ಆ .05: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯು ಪೊಲೀಸ್‌ ರಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ತಪಾಸಣೆ ನಡೆಸುತ್ತಿದ್ದಾಗ ಈ ಮೂವರು ವಿದ್ಯಾರ್ಥಿಗಳ

ಮಂಗಳೂರು: ಖಾಸಗಿ ಕಾಲೇಜು ಕ್ಯಾಂಪಸ್‌ನಲ್ಲಿ ಗಾಂಜಾ ಜಪ್ತಿ – ಮೂವರು ವಿದ್ಯಾರ್ಥಿಗಳ ವಿರುದ್ಧ ಎನ್‌ಡಿಪಿಎಸ್ ಪ್ರಕರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: FSL ಪರೀಕ್ಷೆಗೆ OMR ಶೀಟ್, ಸಿಸಿಟಿವಿ ದೃಶ್ಯಾವಳಿ ರವಾನೆ!

(ನ್ಯೂಸ್‌ ಕಡಬ) newskadaba.com,  ಆ .05: ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ಅಸಲಿ ಸತ್ಯ ಹೊರತರಲು ಸಿಐಡಿ ತನಿಖೆಯನ್ನು ತೀವ್ರಗೊಳಿಸಿದೆ. ಕೆಪಿಎಸ್‌ಸಿ ಕಚೇರಿಯ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಪರೀಕ್ಷಾ ದಾಖಲೆಗಳು, OMR ಶೀಟ್‌ಗಳು ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಲಾಗಿದೆ. ಅಭ್ಯರ್ಥಿಗಳ OMR ಶೀಟ್‌ಗಳನ್ನು ತಿದ್ದುಪಡಿ ಮಾಡಲಾಗಿದೆ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.ಅಭ್ಯರ್ಥಿಗಳ ಪ್ರತಿಭಟನೆ ಹಾಗೂ ದೂರುದಾರ ಮಂಜುನಾಥ್ ನೀಡಿರುವ ಹೇಳಿಕೆ ಆಧಾರದ ಮೇಲೆ, ಸತ್ಯಾಸತ್ಯತೆಯನ್ನು ತಾಂತ್ರಿಕವಾಗಿ ಸ್ಪಷ್ಟಪಡಿಸಿಕೊಳ್ಳಲು

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: FSL ಪರೀಕ್ಷೆಗೆ OMR ಶೀಟ್, ಸಿಸಿಟಿವಿ ದೃಶ್ಯಾವಳಿ ರವಾನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಮಂಜೂರಿನ ಕೆತ್ತಿಕಲ್ ಬೆಟ್ಟದಲ್ಲಿ ಮತ್ತೆ ಭೂಕುಸಿತ: ರಸ್ತೆಗೆ ಉರುಳಿದ ಬೃಹತ್ ಬಂಡೆಗಳು

(ನ್ಯೂಸ್‌ ಕಡಬ) newskadaba.com,  ಆ .05: ವಾಮಂಜೂರಿನ ತಿರುವೈಲು ಶಾಲೆಯ ಬಳಿಯ ಕೆತ್ತಿಕಲ್ ಬೆಟ್ಟದಲ್ಲಿ ಮಂಗಳವಾರ ಮತ್ತೆ ಭೂಕುಸಿತ ಸಂಭವಿಸಿದ್ದು, ಬೃಹತ್ ಬಂಡೆಗಳು ಮತ್ತು ಮಣ್ಣು ರಸ್ತೆಗೆ ಉರುಳಿವೆ.ಕೆಲವು ದಿನಗಳ ಹಿಂದೆ ಇದೇ ಸ್ಥಳದಲ್ಲಿ ಇದೇ ರೀತಿಯ ಭೂಕುಸಿತ ಸಂಭವಿಸಿತ್ತು, ಆಗ ಬೆಟ್ಟದ ಮಣ್ಣು ಹೆದ್ದಾರಿಗೆ ಬಿದ್ದಿತ್ತು. ಆ ಘಟನೆಯ ನಂತರ, ಆ ಪ್ರದೇಶದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶವಿತ್ತು. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದ್ದು, ಮಂಗಳವಾರ ಮಧ್ಯಾಹ್ನದ ಸುಮಾರಿಗೆ

ವಾಮಂಜೂರಿನ ಕೆತ್ತಿಕಲ್ ಬೆಟ್ಟದಲ್ಲಿ ಮತ್ತೆ ಭೂಕುಸಿತ: ರಸ್ತೆಗೆ ಉರುಳಿದ ಬೃಹತ್ ಬಂಡೆಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿದೇಶದಿಂದ ಅಗಮಿಸಿದ ಆರೋಪಿಯು  ವಿಮಾನ ನಿಲ್ದಾಣದಲ್ಲಿ ಬಂಧನ

(ನ್ಯೂಸ್‌ ಕಡಬ) newskadaba.com,  ಆ .05:  ೨೦೧೯ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರಿನ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್ (೬೩) ಎಂದು ಗುರುತಿಸಲಾಗಿದೆ. ೨೦೧೯ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಶೋಕ್ ನಾರಾಯಣ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ದಿನದಿಂದಲೂ ಈತ ಬಂಧನದಿಂದ ತಪ್ಪಿಸಿಕೊಳ್ಳಲು ವಿಳಾಸ ಬದಲಾಯಿಸಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತನ

ಮಂಗಳೂರು: ವಿದೇಶದಿಂದ ಅಗಮಿಸಿದ ಆರೋಪಿಯು  ವಿಮಾನ ನಿಲ್ದಾಣದಲ್ಲಿ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆಸ್ಕಾಂ ಎಂಜಿನಿಯರ್ ಹಾಗೂ ಸಿಬ್ಬಂದಿ ನಡುವೆ ಗಲಾಟೆ ಹಲ್ಲೆ -ಪರಸ್ಪರ ಮಾತುಕತೆಯಲ್ಲಿ ಪ್ರಕರಣ ಇತ್ಯರ್ಥ

(ನ್ಯೂಸ್‌ ಕಡಬ) newskadaba.com,  ಆ .05:  ಸುಳ್ಯದ ಮೆಸ್ಕಾಂ ನಿಯಂತ್ರಣ ಕೊಠಡಿಯಲ್ಲಿ ಭಾನುವಾರ, ಮೆಸ್ಕಾಂ ಉದ್ಯೋಗಿ ಮತ್ತು ಸಹಾಯಕ ಎಂಜಿನಿಯರ್ ನಡುವೆ ಕೆಲಸಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದ್ದು, ನಂತರ ಪೊಲೀಸ್ ಠಾಣೆಯಲ್ಲಿ ವಿವಾದವನ್ನು ಪರಸ್ಪರ ಮಾತುಕತೆಯ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಲಾಯಿತು. ಸುಳ್ಯದ ನಿವಾಸಿ ರಾಘವ ಶೆಟ್ಟಿ ಎಂಬ ದೂರುದಾರ ನಿಯಂತ್ರಣ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಆರೋಪಿ ಸುಳ್ಯ ಮೆಸ್ಕಾಂ ಸಹಾಯಕ ಎಂಜಿನಿಯರ್ (ಎಇ) ಸುಪ್ರೀತ್ ಸ್ಥಳಕ್ಕೆ ಆಗಮಿಸಿದ್ದಾನೆ. ದೂರಿನ ಪ್ರಕಾರ, ಸುಪ್ರೀತ್ ಕೆಲಸದ ವಿಷಯಕ್ಕೆ ಸಂಬಂಧಿಸಿದಂತೆ ತಕರಾರು

ಮೆಸ್ಕಾಂ ಎಂಜಿನಿಯರ್ ಹಾಗೂ ಸಿಬ್ಬಂದಿ ನಡುವೆ ಗಲಾಟೆ ಹಲ್ಲೆ -ಪರಸ್ಪರ ಮಾತುಕತೆಯಲ್ಲಿ ಪ್ರಕರಣ ಇತ್ಯರ್ಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳೆಯರಿಗಾಗಿ ದೇಶದಲ್ಲೇ ಮೊದಲ ‘ಋತುತಾರೆ’ ಯೋಜನೆ ಜಾರಿ: ಸಚಿವ ಯು.ಟಿ. ಖಾದರ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ಆ .05:  ರಾಜ್ಯದ ಮಹಿಳೆಯರ ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ‘ಋತುತಾರೆ’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರುತ್ತಿದೆ. ಈ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಮಹಿಳೆಯರು ಎದುರಿಸುತ್ತಿರುವ ಮಾನಸಿಕ ಒತ್ತಡ ಹಾಗೂ ಮೆನೋಪಾಸ್ (ಋತುಬಂಧ) ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮಹಿಳಾ ವೈದ್ಯಕೀಯ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ವಿಶೇಷ

ಮಹಿಳೆಯರಿಗಾಗಿ ದೇಶದಲ್ಲೇ ಮೊದಲ ‘ಋತುತಾರೆ’ ಯೋಜನೆ ಜಾರಿ: ಸಚಿವ ಯು.ಟಿ. ಖಾದರ್ ಘೋಷಣೆ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಶೂರೆನ್ಸ್ ಇಲ್ಲದಿದ್ದರೆ ಸಿಗಲ್ಲ ಪೆಟ್ರೋಲ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

(ನ್ಯೂಸ್‌ ಕಡಬ) newskadaba.com,  ಆ .05:  ದೇಶದಲ್ಲಿ ವಿಮೆ ಇಲ್ಲದೆಯೇ ಹೆಚ್ಚಿನ ಸಂಖ್ಯೆಯ ವಾಹನಗಳು ಸಂಚರಿಸುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ವಿಮೆ ಇಲ್ಲದೇ ಓಡಾಡುವ ವಾಹನಗಳಿಗೆ ಪೆಟ್ರೋಲ್‌ ಬಂಕ್‌ಗಳಲ್ಲಿ ಇಂಧನ ನಿರಾಕರಿಸುವ ಪ್ರಯೋಗಿಕ ಯೋಜನೆ ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶ ನೀಡಿದೆ. ವಿಮೆ ಇಲ್ಲದೆ ವಾಹನಗಳನ್ನು ಓಡಿಸುವುದರ ಮೇಲೆ ಪ್ರಮುಖ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿದೆ. ಪೆಟ್ರೋಲ್ ಪಂಪ್‌ಗಳು ಇಂಧನವನ್ನು ಪೂರೈಸುವ ಮೊದಲು ವಾಹನದ ವಿಮೆಯನ್ನು ಪರಿಶೀಲಿಸುವಂತಹ ಪ್ರಾಯೋಗಿಕ ಯೋಜನೆಯನ್ನು ಸಿದ್ಧಪಡಿಸುವಂತೆ ಭಾರತೀಯ ವಿಮಾ

ಇನ್ಶೂರೆನ್ಸ್ ಇಲ್ಲದಿದ್ದರೆ ಸಿಗಲ್ಲ ಪೆಟ್ರೋಲ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top