News Kadaba Desk

ಕುಕ್ಕೆ ಸುಬ್ರಹ್ಮಣ್ಯ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೂ ಭಕ್ತಸಾಗರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ದಕ್ಷಿಣ ಭಾರತದ ಹೆಸರಾಂತ ಹಾಗೂ ಪವಿತ್ರ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದರೂ ಇಂದು ರವಿವಾರ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿ ಶ್ರೀ ದೇವರಿಗೆ ಸೇವೆ ಸಲ್ಲಿಸಿದರು. ಭಕ್ತರಿಗೆ ಕುಮಾರಧಾರ ನದಿಯಲ್ಲಿ ತೀರ್ಥ ಸ್ನಾನಕ್ಕಾಗಿ ಸ್ನಾನ ಘಟ್ಟದ ಪಕ್ಕದಲ್ಲಿ ಡ್ರಮ್ ಗಳನ್ನು ಇರಿಸಿ ಅದರಲ್ಲಿ ನೀರಿನ ವ್ಯವಸ್ಥೆ ಹಾಗೂ ಶವರ್ ವ್ಯವಸ್ಥೆಗಳನ್ನ ಶ್ರೀ ದೇವಳದ ವತಿಯಿಂದ […]

ಕುಕ್ಕೆ ಸುಬ್ರಹ್ಮಣ್ಯ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೂ ಭಕ್ತಸಾಗರ Read More »

ಕರಾವಳಿ, ಕರ್ನಾಟಕ

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ. 02. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್ ಗೌಡ ಬಾನಡ್ಕ ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.   ಜುಲೈ 28ರಂದು ಉಡುಪಿ ನಗರ ಬಸ್ ನಿಲ್ದಾಣ ಸಮೀಪದ ಜಟ್ಕಾ ಸ್ಟ್ಯಾಂಡ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ‘ಡ್ರಗ್ ಎಡಿಕ್ಟ್’

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು Read More »

ಕರಾವಳಿ

ಸುಬ್ರಹ್ಮಣ್ಯ: ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ಹಾಗೂ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ವ್ಯಸನದ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದ ನಾವು ಹೇಗೆ ದೂರ ಇರಬೇಕು, ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ, ಅಪರಿಚಿತರನ್ನು ಪರಿಚಯ ಮಾಡಿಕೊಳ್ಳದೆ ಹಾಗೂ ಅವರೊಂದಿಗೆ ಸಲುಗೆಯಿಂದ ನಡೆದುಕೊಳ್ಳದೆ ಇರುವುದು, ಶಾಲಾ

ಸುಬ್ರಹ್ಮಣ್ಯ: ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ಹಾಗೂ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಆ. 02. ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರದಂದು ಬೆಳಗಿನ ಜಾವ 2:30ರ ವೇಳೆ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ, ನಾಗವೇಣಿ ಮತ್ತು ಸಂತೋಷ (3) ಎಂದು ಗುರುತಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿದ್ದದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂವರ ಮೃತದೇಹಗಳು

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು – ಬೆಂಗಳೂರು ನಡುವಿನ ಹಲವು ರೈಲುಗಳ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಆ.02. ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಸುಬ್ರಹ್ಮಣ್ಯ ರೋಡ್ – ಸಕಲೇಶಪುರ ರೈಲು ಮಾರ್ಗದ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಉಂಟಾದ ಪರಿಣಾಮ ಭಾನುವಾರದಂದು ಸುಬ್ರಹ್ಮಣ್ಯ ರೋಡ್ ಮೂಲಕ ಬೆಂಗಳೂರಿಗೆ ತೆರಳುವ ಎಲ್ಲಾ ರೈಲು ಸಂಚಾರ ಸ್ಥಗಿತಗೊಂಡಿದೆ. ಮೈಸೂರು ವಿಭಾಗದ ಎಡಕುಮೇರಿ ಮತ್ತು ಸಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಗಳ ಮೇಲೆ ಶನಿವಾರ ರಾತ್ರಿ ಸುಮಾರು 8:45 ಗಂಟೆಗೆ ಭೂಕುಸಿತ ಸಂಭವಿಸಿದ್ದು, ಇದರ ಪರಿಣಾಮ 7 ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು,

ಮಂಗಳೂರು – ಬೆಂಗಳೂರು ನಡುವಿನ ಹಲವು ರೈಲುಗಳ ಸಂಚಾರ ಸ್ಥಗಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 02. ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಶನಿವಾರದಂದು ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಎಂದಿನಂತೆ ಕೆಲಸಕ್ಕೆ ತೆರಳಿದ್ದ ಇವರು ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಕ್ಕಡ: ಆಟೋರಿಕ್ಷಾ ಮೇಲೆ ಬಿದ್ದ ಮರ!!

(ನ್ಯೂಸ್ ಕಡಬ) newskadaba.com ಕಡಬ, ಆ. 01. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶುಕ್ರವಾರದಿಂದ ಭಾರೀ ಗಾಳಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅನಾಹುತಗಳು ನಡೆಯುತ್ತಿರುವ ಕುರಿತು ಕೇಳಿಬರುತ್ತಿದೆ. ಅದೇರೀತಿ ಆಟೋ ರಿಕ್ಷಾದ ಮೇಲೆ ಮರವೊಂದು ಬಿದ್ದ ಪರಿಣಾಮ ರಿಕ್ಷಾ ನಜ್ಜುಗುಜ್ಜಾದ ಘಟನೆ ಕಡಬ ತಾಲೂಕಿನ ಕೊಕ್ಕಡ ಎಂಬಲ್ಲಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕೊಕ್ಕಡ: ಆಟೋರಿಕ್ಷಾ ಮೇಲೆ ಬಿದ್ದ ಮರ!! Read More »

ಕರಾವಳಿ, ಕ್ರೈಮ್ ನ್ಯೂಸ್

ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿ – ರೈಲ್ವೆಯಿಂದ ಬ್ಯಾಂಕ್‌ ಸೇವೆಗಳ ವರೆಗೆ ಹೊಸ ನಿಯಮ!

(ನ್ಯೂಸ್‌ ಕಡಬ) newskadaba.com,ಆ.01: ಆಗಸ್ಟ್ 1ರಿಂದ ದೇಶಾದ್ಯಂತ ಸಾರ್ವಜನಿಕ ಮತ್ತು ಹಣಕಾಸು ಸೇವೆಗಳಲ್ಲಿ 5 ಪ್ರಮುಖ ಬದಲಾವಣೆಗಳು ಜಾರಿಗೆ ಬಂದಿವೆ:ಕೌಂಟರ್‌ಗಳಲ್ಲಿ ಗಂಟೆಗಟ್ಟಲೆ ನಿಲ್ಲುವುದನ್ನು ತಪ್ಪಿಸಲು ಟೋಕನ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರಿಂದ ಏಜೆಂಟ್‌ಗಳ ಹಾವಳಿಗೆ ತಡೆ ಬಿದ್ದು, ಪಾರದರ್ಶಕತೆ ಹೆಚ್ಚಲಿದೆ. ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್‌ಗಳ ಹೊಸ ದರಗಳನ್ನು ತೈಲ ಕಂಪನಿಗಳು ಪ್ರಕಟಿಸಿವೆ.ಜುಲೈ 31ರ ಗಡುವಿನ ನಂತರ (ಆಗಸ್ಟ್ 1ರಿಂದ) ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವವರಿಗೆ ದಂಡ ಅನ್ವಯವಾಗಲಿದೆ. ಒಮ್ಮೆ KYC ಪೂರ್ಣಗೊಳಿಸಿದರೆ ಸಿಗುವ 14 ಅಂಕಿಯ CKYC

ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿ – ರೈಲ್ವೆಯಿಂದ ಬ್ಯಾಂಕ್‌ ಸೇವೆಗಳ ವರೆಗೆ ಹೊಸ ನಿಯಮ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರೀ ಮಳೆ-ಕೇರಳದ ಇಡುಕ್ಕಿಯಲ್ಲಿ ಭೂಕುಸಿತ ಕನಿಷ್ಠ ಓರ್ವ ಮೃತ್ಯು , ಮುಂದುವರಿದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಆ. 01. ಭಾರೀ ಮಳೆಗೆ ಕೇರಳದ ಇಡುಕ್ಕಿ ಜಿಲ್ಲೆಯ ವಾಗಮೋನ್ ಎಂಬಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮತ್ತೋರ್ವ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರನ್ನು ಇಡುಕ್ಕಿಯ ವೈಕೋಮ್ ಮೂಲದ ಪ್ರಭಾಕರನ್ ನಾಯರ್ ಎಂದು ಗುರುತಿಸಲಾಗಿದೆ. ಅವಶೇಷಗಳಡಿಯಿಂದ ಅವರ ಮೃತದೇಹವನ್ನು ಹೊರೆತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಅಡೂರ್ಮಲಾ ಎಂಬಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಮಣ್ಣು ಮತ್ತು ಅವಶೇಷಗಳಡಿಯಲ್ಲಿ ವ್ಯಕ್ತಿಯೋರ್ವರು ಸಿಲುಕಿರುವ ಶಂಕೆ

ಭಾರೀ ಮಳೆ-ಕೇರಳದ ಇಡುಕ್ಕಿಯಲ್ಲಿ ಭೂಕುಸಿತ ಕನಿಷ್ಠ ಓರ್ವ ಮೃತ್ಯು , ಮುಂದುವರಿದ ರಕ್ಷಣಾ ಕಾರ್ಯಾಚರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಮನ್ವೆಲ್ತ್ 2026 ಜೂಡೋದಲ್ಲಿ ಐತಿಹಾಸಿಕ ಚಿನ್ನ ಸೇರಿದಂತೆ ಒಂದೇ ದಿನ 6 ಪದಕ ಗೆದ್ದ ಭಾರತ

(ನ್ಯೂಸ್ ಕಡಬ) newskadaba.com ಆ. 01. ಕಾಮನ್ವೆಲ್ತ್ ಗೇಮ್ಸ್ 2026ರಲ್ಲಿ ಭಾರತೀಯ ಕ್ರೀಡಾಪಟುಗಳು ಜೂಡೋ, ಅಥ್ಲೆಟಿಕ್ಸ್ ಮತ್ತು ಬಾಕ್ಸಿಂಗ್‌ ವಿಭಾಗಗಳಲ್ಲಿ ಅದ್ಭುತ ಸಾಧನೆ ತೋರಿದ್ದಾರೆ. ಪುರುಷರ 60 ಕೆಜಿ ವಿಭಾಗದ ಫೈನಲ್‌ ನಲ್ಲಿ ಆಸ್ಟ್ರೇಲಿಯಾದ ಜೋಶುವಾ ಕಟ್ಜ್ ಅವರನ್ನು 10-0 ಅಂತರದಿಂದ ಸೋಲಿಸಿ, ಕಾಮನ್ವೆಲ್ತ್ ಜೂಡೋ ಇತಿಹಾಸದಲ್ಲೇ ಚಿನ್ನ ಗೆದ್ದ ಮೊದಲ ಭಾರತೀಯ ಪುರುಷ ಜೂಡೋ ಪಟು ಎಂಬ ಇತಿಹಾಸ ನಿರ್ಮಿಸಿದರು. ಮಹಿಳೆಯರ 57 ಕೆಜಿ ವಿಭಾಗದ ರೋಮಾಂಚಕ ಫೈನಲ್‌ ನಲ್ಲಿ ಇಂಗ್ಲೆಂಡ್‌ನ ಅಸೆಲ್ಯಾ ಟೋಪ್ರಾಕ್ ವಿರುದ್ಧ

ಕಾಮನ್ವೆಲ್ತ್ 2026 ಜೂಡೋದಲ್ಲಿ ಐತಿಹಾಸಿಕ ಚಿನ್ನ ಸೇರಿದಂತೆ ಒಂದೇ ದಿನ 6 ಪದಕ ಗೆದ್ದ ಭಾರತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್
Scroll to Top