News Kadaba Desk

ಇನ್‌ಸ್ಟಾಗ್ರಾಮ್ ಪ್ರೀತಿ ದುರಂತ ಅಂತ್ಯ: ಮದುವೆಯಾದ ಒಂದೂವರೆ ವರ್ಷಕ್ಕೆ ಪತಿಯಿಂದಲೇ ಪತ್ನಿ ಕತ್ತು ಹಿಸುಕಿ ಕೊಲೆ!

(ನ್ಯೂಸ್‌ ಕಡಬ) newskadaba.com,  ಸೆ. 04 ಝಾನ್ಸಿಯಲ್ಲಿ ಇನ್‌ಸ್ಟಾಗ್ರಾಮ್ ಪ್ರೀತಿ ದುರಂತ ಅಂತ್ಯ ಕಂಡಿದ್ದು, 27 ವರ್ಷದ ಶಿವಾನಿ ಕತ್ತು ಹಿಸುಕಿ ಕೊಲೆಯಾಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ, ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ಶಿವಾನಿ ಹಾಗೂ ಗ್ವಾಲಿಯರ್ ಮೂಲದ ಯಶ್ ಠಾಕೂರ್ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು. ಆವಾಸ್ ವಿಕಾಸ್ ಕಾಲೋನಿಯ ಬಾಡಿಗೆ ಮನೆಯಲ್ಲಿ ಶಿವಾನಿ ಹಾಸಿಗೆಯ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದ್ದು, ಮುಖದ ಮೇಲೆ […]

ಇನ್‌ಸ್ಟಾಗ್ರಾಮ್ ಪ್ರೀತಿ ದುರಂತ ಅಂತ್ಯ: ಮದುವೆಯಾದ ಒಂದೂವರೆ ವರ್ಷಕ್ಕೆ ಪತಿಯಿಂದಲೇ ಪತ್ನಿ ಕತ್ತು ಹಿಸುಕಿ ಕೊಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಕೇಸ್‌ – ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಜಾಮೀನು

(ನ್ಯೂಸ್‌ ಕಡಬ) newskadaba.com,  ಸೆ. 04 ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ ಉಡುಪಿ ಮೂಲದ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.ಬಂಧನ ಭೀತಿ ಹಿನ್ನಲೆ ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ 59 ಸಿಸಿಹೆಚ್ ಕೋರ್ಟ್ ,ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಾಕ್ಷಿದಾರ ಸಂದೀಪ್‌ಗೆ ವಾಟ್ಸಪ್ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್, ವೇಣು, ಪುನೀತ್‌ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು.

ರೇಣುಕಾಸ್ವಾಮಿ ಹತ್ಯೆ ಕೇಸ್‌ – ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಜಾಮೀನು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು: ಸೆ. 5ಕ್ಕೆ ಪ್ರಾಯೋಗಿಕ ಸಂಚಾರ

(ನ್ಯೂಸ್‌ ಕಡಬ) newskadaba.com,  ಸೆ. 04 ಬೆಂಗಳೂರು (ಯಶವಂತಪುರ) ಮತ್ತು ಮಂಗಳೂರು ಸೆಂಟ್ರಲ್ ನಡುವೆ 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್ ಖಾಲಿ ರೇಕ್‌ನ ಪ್ರಾಯೋಗಿಕ ಸಂಚಾರ ಸೆಪ್ಟೆಂಬರ್ 5ರಂದು ನಡೆಯಲಿದೆ. ಮಾರ್ಗದ ಕಾರ್ಯಸಾಧ್ಯತೆ ಹಾಗೂ ಪ್ರಯಾಣದ ಸಮಯವನ್ನು ಪರಿಶೀಲಿಸಲು ಭಾರತೀಯ ರೈಲ್ವೆ ಈ ಪರೀಕ್ಷಾರ್ಥ ಸಂಚಾರವನ್ನು ನಿಗದಿಪಡಿಸಿದೆ. ಬೆಳಗ್ಗೆ 6:05ಕ್ಕೆ ಯಶವಂತಪುರದಿಂದ ಹೊರಡುವ ರೈಲು ಮಧ್ಯಾಹ್ನ 2:25ಕ್ಕೆ ಮಂಗಳೂರು ತಲುಪಲಿದೆ. ಮರುಪ್ರಯಾಣದಲ್ಲಿ ಮಂಗಳೂರಿನಿಂದ ಮಧ್ಯಾಹ್ನ 3:00 ಗಂಟೆಗೆ ಹೊರಟು, ರಾತ್ರಿ 11:00 ಗಂಟೆಗೆ ಯಶವಂತಪುರ ತಲುಪಲಿದೆ.

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು: ಸೆ. 5ಕ್ಕೆ ಪ್ರಾಯೋಗಿಕ ಸಂಚಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ.21ರಿಂದ ರಾಜ್ಯದಲ್ಲಿ 3 ದಿನಗಳ ವಿಶೇಷ ಅಧಿವೇಶನ: ಸಚಿವ ಸಂಪುಟ ಅನುಮೋದನೆ

(ನ್ಯೂಸ್‌ ಕಡಬ) newskadaba.com,  ಸೆ. 04. ರಾಜ್ಯ ವಿಧಾನಮಂಡಲದ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 23ರವರೆಗೆ ಈ ಕಾರ್ಯಕಲಾಪಗಳು ನಡೆಯಲಿವೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯಕ್ಕೆ ಅನುಮೋದನೆ ದೊರೆತಿದೆಈ ಹಿಂದೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಅಹೋರಾತ್ರಿ ಧರಣಿ ಹಾಗೂ

ಸೆ.21ರಿಂದ ರಾಜ್ಯದಲ್ಲಿ 3 ದಿನಗಳ ವಿಶೇಷ ಅಧಿವೇಶನ: ಸಚಿವ ಸಂಪುಟ ಅನುಮೋದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫಾತಿಮಾ ನಿಶಾನ ಕೊಲೆ ಪ್ರಕರಣ: ಅತ್ತೆ, ನಾದಿನಿಗೆ ಪುತ್ತೂರು ಸತ್ರ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರು

(ನ್ಯೂಸ್‌ ಕಡಬ) newskadaba.com  ಸೆ.03 . ಕಡೆಪಾಲ ಬಳಿ ನಿಗೂಢವಾಗಿ ಹತ್ಯೆಯಾಗಿದ್ದ ಫಾತಿಮಾ ನಿಶಾನ ಹತ್ಯೆ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜು.18 ರಂದು ರಾತ್ರಿ ಮಾವ ಅಲವಿ, ಅತ್ತೆ ಆಯಿಷಾ ಹಾಗೂ ನಾದಿನಿ ಫಸೀಲಾ ಹಿಂಸೆ ನೀಡಿ ಕೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸುಳ್ಯ ಹಿರಿಯ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆಯಿಷಾ

ಫಾತಿಮಾ ನಿಶಾನ ಕೊಲೆ ಪ್ರಕರಣ: ಅತ್ತೆ, ನಾದಿನಿಗೆ ಪುತ್ತೂರು ಸತ್ರ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿ ಸುಳ್ಯದಲ್ಲಿ ಬಂಧನ

(ನ್ಯೂಸ್‌ ಕಡಬ) newskadaba.com  ಸೆ.03 . 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸುಳ್ಯದಲ್ಲಿ ಬಂಧನ ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಉಪವಿಭಾಗದ ಅಪರಾಧ ಪತ್ತೆ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾರುಪಡಿಸಿದೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ನಿವಾಸಿ ಶ್ರೀನಿವಾಸ ಬಿ.ಆರ್.(48) ಎಂದು ಗುರುತಿಸಲಾಗಿದೆ. 2009 ರಲ್ಲಿ ವಾಹನ ಖರೀದಿಗೆಂದು ಶ್ರೀರಾಮ್‌ ಫೈನಾನ್ಸ್‌ ಸಂಸ್ಥೆಯಿಂದ 10ಲಕ್ಷ ಸಾಲ ಪಡೆದು ಟೆಲ್ಕಾನ್‌ ಇಎಕ್ಸ್‌ 70 ವಾಹನ ಖರೀದಿ

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿ ಸುಳ್ಯದಲ್ಲಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

42 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿಗೆ ಜಾಮೀನು: ಕಾರ್ಕಳ ಪೊಲೀಸರ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com  ಸೆ.03 . ಸುಮಾರು 42 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ರವೀಂದ್ರ ಶೆಟ್ಟಿ.ಕಾರ್ಕಳ ನಗರ ಪೊಲೀಸರು ನಡೆಸಿದ ನಿರಂತರ ಕಾರ್ಯಾಚರಣೆಯ ಫಲವಾಗಿ ಸೆಪ್ಟೆಂಬರ್ 1ರಂದು ಮಹಾರಾಷ್ಟ್ರದ ಮುಲುಂಡ್ ಪಶ್ಚಿಮದಲ್ಲಿ ಬಂಧನ. ಸೆಪ್ಟೆಂಬರ್ 2ರಂದು ಆರೋಪಿಯನ್ನು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ಜಾಮೀನು ಮಂಜೂರು ಮಾಡಿದೆ.

42 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿಗೆ ಜಾಮೀನು: ಕಾರ್ಕಳ ಪೊಲೀಸರ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅನಧಿಕೃತ ಬೀದಿ ವ್ಯಾಪಾರಿಗಳ ತೆರವುಗೊಳಿಸಲು ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

(ನ್ಯೂಸ್‌ ಕಡಬ) newskadaba.com  ಸೆ.03 .ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಹಾಗೂ ಪಾದಚಾರಿಗಳ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಎಲ್ಲಾ ಅನಧಿಕೃತ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿ ವ್ಯಾಪಾರ ನಡೆಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ನಾಗರಿಕರು ಹಾಗೂ ವಿವಿಧ ಸಂಘಟನೆಗಳು ದೂರು ನೀಡಿದ್ದವು. ಸೂಚನೆ ಹಾಗೂ ಎಚ್ಚರಿಕೆಗಳನ್ನು  ನೀಡಿದ್ದಾರೆ,MCC ಯಿಂದ ಅಧಿಕೃತ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣಪತ್ರ ಹೊಂದಿರುವ ವ್ಯಾಪಾರಿಗಳಿಗೆ

ಮಂಗಳೂರು: ಅನಧಿಕೃತ ಬೀದಿ ವ್ಯಾಪಾರಿಗಳ ತೆರವುಗೊಳಿಸಲು ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆ ಸಮೀಪದ ಸ್ಮೋಕ್ ಹೌಸ್ ನಲ್ಲಿ ಭಾರೀ ಬೆಂಕಿ ಒಣಗಿಸಲು ಇಟ್ಟಿದ್ದ ರಬ್ಬರ್ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ಸೆ. 03. ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ರಬ್ಬರ್ ಸ್ಮೋಕ್ ಹೌಸ್ ಕಟ್ಟಡವು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸುಮಾರು 5-6 ಲಕ್ಷ ರೂಪಾಯಿ ನಷ್ಟ ಉಂಟಾದ ಘಟನೆ ಧರ್ಮಸ್ಥಳ ಗ್ರಾಮದ ಪೊಸೊಳಿಕೆ ಎಂಬಲ್ಲಿ ಸಂಭವಿಸಿದೆ.   ಸ್ಥಳೀಯ ನಿವಾಸಿ ಪಿ.ಕೆ. ಜೋಬ್ ಅವರಿಗೆ ಸೇರಿದ ಈ ಎರಡು ಸ್ಮೋಕ್ ಹೌಸ್ ಗಳಲ್ಲಿ ಬುಧವಾರ ಮುಂಜಾನೆ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನ ನಡೆಸಿದರೂ, ಎರಡೂ ಕಟ್ಟಡಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ

ಮನೆ ಸಮೀಪದ ಸ್ಮೋಕ್ ಹೌಸ್ ನಲ್ಲಿ ಭಾರೀ ಬೆಂಕಿ ಒಣಗಿಸಲು ಇಟ್ಟಿದ್ದ ರಬ್ಬರ್ ಸುಟ್ಟು ಭಸ್ಮ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ರೈಲ್ವೇಯಿಂದ ಜಪಾನ್ ಟೂರ್ ಪ್ಯಾಕೇಜ್: ಟೋಕಿಯೋ, ಮೌಂಟ್ ಫುಜಿ ವೀಕ್ಷಣೆಗೆ ಸುವರ್ಣಾವಕಾಶ

(ನ್ಯೂಸ್‌ ಕಡಬ) newskadaba.com ಸೆ. 02  ಭಾರತೀಯ ರೈಲ್ವೇಯ ಅಂಗಸಂಸ್ಥೆಯು ಭಾರತದಿಂದ ಜಪಾನ್ ಪ್ರವಾಸ ಕೈಗೊಳ್ಳಲು ಬಯಸುವ ಪ್ರವಾಸಿಗರಿಗಾಗಿ 8 ರಾತ್ರಿ ಮತ್ತು 9 ದಿನಗಳ ವಿಶೇಷ ವಿದೇಶಿ ಟೂರ್ ಪ್ಯಾಕೇಜ್ ಘೋಷಿಸಿದೆ. ಪ್ರಾರಂಭ ದಿನಾಂಕ: ಅಕ್ಟೋಬರ್ 25, 2026 ರಿಂದ ನವೆಂಬರ್ 3, 2026 .ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನ್‌ನ ಟೋಕಿಯೋಗೆ ನೇರ ವಿಮಾನ ಪ್ರಯಾಣ. ಟೋಕಿಯೋ (ಟೀಮ್ ಲ್ಯಾಬ್ ಪ್ಲಾನೆಟ್ಸ್, ಉಯೆನೋ ಪಾರ್ಕ್, ಸೆನ್ಸೋ ಜಿ ದೇವಸ್ಥಾನ, ಶಿಬುಯಾ

ಭಾರತೀಯ ರೈಲ್ವೇಯಿಂದ ಜಪಾನ್ ಟೂರ್ ಪ್ಯಾಕೇಜ್: ಟೋಕಿಯೋ, ಮೌಂಟ್ ಫುಜಿ ವೀಕ್ಷಣೆಗೆ ಸುವರ್ಣಾವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top