News Kadaba Desk

ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಸೆ. 01. 2026-27 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಪ್ರಾರಂಭವಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ತಾವೇ ಸ್ವತಃ ತಮ್ಮ ಮೊಬೈಲ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ಸರ್ಕಾರ ಸಂಗ್ರಹಿಸುತ್ತದೆ. ಬೆಳೆ ಸಮೀಕ್ಷೆಯಲ್ಲಿ ರೈತರು ನೇರವಾಗಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಸ್ವತಃ ತಾವೇ ತಮ್ಮ ಆ್ಯಂಡ್ರಾಯ್ಡ್ […]

ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭ Read More »

ಕರಾವಳಿ

ಸೆಪ್ಟೆಂಬರ್ 20ರ ವರೆಗೆ ಮತದಾರರ ನೋಂದಣಿ ವಿಶೇಷ ಅಭಿಯಾನ

(ನ್ಯೂಸ್ ಕಡಬ) newskadaba.com ಸೆ. 01. ಜಿಲ್ಲೆಯಲ್ಲಿ ಒಟ್ಟು 16,46,387 ಮತದಾರರಿದ್ದು, ಇದರಲ್ಲ್ಲಿ 8,07,600 ಪುರುಷರು, 8,38,768 ಮಹಿಳೆಯರು ಮತ್ತು 19 ತೃತೀಯ ಲಿಂಗಿ ಮತದಾರರು ಸೇರಿದ್ದಾರೆ. ನೋಟೀಸ್‍ ಗಳ ಸೃಜನೆ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,50,144 ನೋಟೀಸ್‍ ಗಳನ್ನು ಸೃಜಿಸಲಾಗುವುದು. ನೋಟಿಸ್ ಹಂತದಲ್ಲಿ ಜಿಲ್ಲೆಯಲ್ಲಿ ಒಟ್ಟು 154 ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. ಮತದಾರರ ನೋಂದಣಿಗಾಗಿ ವಿಶೇಷ ಅಭಿಯಾನವನ್ನು  ಸೆಪ್ಟೆಂಬರ್ 9ರಿಂದ ಸೆಪ್ಟೆಂಬರ್ 20ರವರೆಗೆ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 20ರ ವರೆಗೆ ಮತದಾರರ ನೋಂದಣಿ ವಿಶೇಷ ಅಭಿಯಾನ Read More »

ಕರಾವಳಿ

ಪ್ರಜಾಸೇವಾ ಅಭಿಯಾನ – ಪ್ರಮುಖ ಅಂಶಗಳು ಹಾಗೂ ಪರಿಶೀಲನಾ ಕಾರ್ಯವಿಧಾನ

(ನ್ಯೂಸ್ ಕಡಬ) newskadaba.com ಸೆ. 01. ಸಾರ್ವಜನಿಕರು ಈ ಹಿಂದೆ ಸರ್ಕಾರದ ಸೇವೆಗಳನ್ನು ಪಡೆಯಲು ಸಾಧ್ಯವಾಗದೇ ಇದ್ದಾಗ ಅಥವಾ ಯೋಜನೆಯ ಪ್ರಯೋಜನಗಳು ತಲುಪದೇ ಇದ್ದ ಸಂದರ್ಭದಲ್ಲಿ ಕುಂದುಕೊರತೆಯನ್ನು ಅಧಿಕಾರಿಗಳ/ಜನಪ್ರತಿನಿಧಿಗಳ ಬಳಿ ಹೇಳಿಕೊಂಡು ಅದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ ಹರ ಸಾಹಸ ಪಡಬೇಕಾದ ಪರಿಸ್ಥಿತಿ ಇತ್ತು. ಆದರೆ, ಈಗ ಹಾಗಿಲ್ಲ. ಕ್ಷಣಾರ್ಧದಲ್ಲಿ ಯಾವುದೇ ರೀತಿಯ ಕುಂದುಕೊರತೆಗಳನ್ನು ಸರ್ಕಾರದ ಬಳಿ ಹೇಳಿಕೊಳ್ಳಬಹುದು. ಕರ್ನಾಟಕ ಸರ್ಕಾರದ ಪ್ರಜಾಸೇವಾ ಅಭಿಯಾನ ಎನ್ನುವುದು ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಅಥವಾ ನಿರ್ದಿಷ್ಟ ಅವಧಿಯಲ್ಲಿ ಪರಿಹಾರ

ಪ್ರಜಾಸೇವಾ ಅಭಿಯಾನ – ಪ್ರಮುಖ ಅಂಶಗಳು ಹಾಗೂ ಪರಿಶೀಲನಾ ಕಾರ್ಯವಿಧಾನ Read More »

ಕರಾವಳಿ

ರಾಜ್ಯ ಸರ್ಕಾರದಿಂದ ನಿಗಮ-ಮಂಡಳಿಗಳ ‘ಕ್ಲೀನ್ ಬೌಲ್ಡ್’: ಮುಂದಿನ ವಾರ 70+ ಸಂಸ್ಥೆಗಳಿಗೆ ಹೊಸ ಸಾರಥಿಗಳು

  (ನ್ಯೂಸ್‌ ಕಡಬ) newskadaba.com, ಸೆ.01: ನಿಗಮ-ಮಂಡಳಿಗಳಲ್ಲಿ 2.5 ವರ್ಷ ಪೂರೈಸಿರುವ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಕಚೇರಿ ಸೂಚಿಸಿದೆ. ರಾಜೀನಾಮೆ ನೀಡದಿದ್ದರೆ ಈ ವಾರದ ಬಳಿಕ ಹಿಂದಿನ ನೇಮಕಾತಿಗಳು ಸ್ವಯಂಚಾಲಿತವಾಗಿ ರದ್ದಾಗಲಿವೆ. ಮುಂದಿನ ವಾರದಿಂದ 70ಕ್ಕೂ ಅಧಿಕ ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷ ಮತ್ತು ನಿರ್ದೇಶಕರ ನೇಮಕ ಪ್ರಕ್ರಿಯೆ ಆರಂಭವಾಗಲಿದೆ..ತೆರವಾಗುವ ಸಂಸ್ಥೆಗಳ ಪೈಕಿ 20 ಪ್ರಮುಖ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಸಚಿವ ಸ್ಥಾನ ವಂಚಿತ ಶಾಸಕರಿಗೆ ನೀಡಲು ಯೋಜಿಸಲಾಗಿದ್ದು, ದೆಹಲಿ ವರಿಷ್ಠರಿಂದ ಕರಡು ಪಟ್ಟಿಗೆ

ರಾಜ್ಯ ಸರ್ಕಾರದಿಂದ ನಿಗಮ-ಮಂಡಳಿಗಳ ‘ಕ್ಲೀನ್ ಬೌಲ್ಡ್’: ಮುಂದಿನ ವಾರ 70+ ಸಂಸ್ಥೆಗಳಿಗೆ ಹೊಸ ಸಾರಥಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದರ್ಬೆ ಜನಸೇವಾ ಕೇಂದ್ರದ ಮಾಲಕಿ ಹಾಗೂ ಪುತ್ರನಿಗೆ ಕೋರ್ಟ್‌ನಿಂದ ಜಾಮೀನು

(ನ್ಯೂಸ್‌ ಕಡಬ) newskadaba.com, ಸೆ.01: ದರ್ಬೆಯ ಜನಸೇವಾ ಕೇಂದ್ರದಲ್ಲಿ ದಾಖಲೆ ಹಾನಿಗೊಳಗಾದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಸುದರ್ಶನ್ ಪೈಗೆ ಜಾಮೀನು ಸಿಕ್ಕಿದ್ದರೆ, ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.ಸುಳ್ಯದ ಜಾಲ್ಲೂರು ನಿವಾಸಿ ಫಾತಿಮತ್ ಮಿಸ್ವಾನ್ ಅವರು ನೀಡಿದ ದೂರಿನನ್ವಯ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಿಂಟ್ ಮತ್ತು

ದರ್ಬೆ ಜನಸೇವಾ ಕೇಂದ್ರದ ಮಾಲಕಿ ಹಾಗೂ ಪುತ್ರನಿಗೆ ಕೋರ್ಟ್‌ನಿಂದ ಜಾಮೀನು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಕಲಿ NCIB ಅಧಿಕಾರಿ ಶ್ಯಾಮ್ ಪೀಟರ್ ಬಂದನ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ವಂಚಕ ಸಿಸಿಬಿ ಬಲೆಗೆ

(ನ್ಯೂಸ್‌ ಕಡಬ) newskadaba.com, ಸೆ.01: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕೇರಳ ಮೂಲದ, ಪ್ರಸ್ತುತ ಲಕ್ನೋದಲ್ಲಿ ವಾಸಿಸುತ್ತಿದ್ದ ಶ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ (64) ಎಂದು ಗುರುತಿಸಲಾಗಿದೆ. NCIB ಅಧಿಕಾರಿ ಎಂದು ನಟಿಸಿ ಬ್ಯಾಂಕ್ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿದವರನ್ನು ಗುರಿಯಾಗಿಸಿ ಹಣ ಸುಲಿಗೆ ಮಾಡುತ್ತಿದ್ದ. 2019ರಲ್ಲಿ ಮಂಗಳೂರಿನ ಪಂಪ್‌ವೆಲ್‌ನಲ್ಲಿ ಈತನ ಗ್ಯಾಂಗ್‌ನ 8 ಜನರನ್ನು

ನಕಲಿ NCIB ಅಧಿಕಾರಿ ಶ್ಯಾಮ್ ಪೀಟರ್ ಬಂದನ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ವಂಚಕ ಸಿಸಿಬಿ ಬಲೆಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಂಗೊಳ್ಳಿ: ಸಮುದ್ರದಲ್ಲಿ ಮುಳುಗಿದ್ದ ₹30 ಲಕ್ಷ ಮೌಲ್ಯದ ಮೀನುಗಾರಿಕಾ ಬಲೆ ಯಶಸ್ವಿ ಕಾರ್ಯಾಚರಣೆ ಮೂಲಕ ದಡಕ್ಕೆ

  (ನ್ಯೂಸ್‌ ಕಡಬ) newskadaba.com, ಸೆ.01: ಆಗಸ್ಟ್ 26 ರಂದು ಗಂಗೊಳ್ಳಿ ನದೀಮುಖ ಪ್ರದೇಶದಲ್ಲಿ ‘ಶ್ರೀ ಬಾಲಾಂಜನೇಯ’ ದೋಣಿಯೊಂದಿಗೆ ಸಮುದ್ರದಲ್ಲಿ ಮುಳುಗಿದ್ದ ಮೀನುಗಾರಿಕಾ ಬಲೆಗಳನ್ನು ಯಶಸ್ವಿಯಾಗಿ ಹೊರತೆಗೆಯಲಾಗಿದೆ. ಕಾಂಚನಗಂಗಾ ದೋಣಿಯ ಮಾಲೀಕ ಚಂದ್ರ ಖಾರ್ವಿ ನೀಡಿದ ಮಾಹಿತಿ ಆಧರಿಸಿ, ಗಂಗೊಳ್ಳಿಯ ದಿನೇಶ್ ಖಾರ್ವಿ ಹಾಗೂ 34 ಮೀನುಗಾರರ ತಂಡ ಪರ್ಸ್ ಸೀನ್ ದೋಣಿಯಲ್ಲಿ ತೆರಳಿ ಕಾರ್ಯಾಚರಣೆ ನಡೆಸಿತು.ಬೆಳಿಗ್ಗೆ 6 ಗಂಟೆಗೆ ಆರಂಭವಾದ ಕಾರ್ಯಾಚರಣೆ ಸೋಮವಾರ ಸಂಜೆ 4 ಗಂಟೆಯವರೆಗೆ ಸಮುದ್ರದ ಮಧ್ಯದಲ್ಲೇ ನಿರಂತರವಾಗಿ ನಡೆಯಿತು. 700 ವಾರ

ಗಂಗೊಳ್ಳಿ: ಸಮುದ್ರದಲ್ಲಿ ಮುಳುಗಿದ್ದ ₹30 ಲಕ್ಷ ಮೌಲ್ಯದ ಮೀನುಗಾರಿಕಾ ಬಲೆ ಯಶಸ್ವಿ ಕಾರ್ಯಾಚರಣೆ ಮೂಲಕ ದಡಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಆರ್‌ಐಡಿಎಲ್ ಅಧಿಕಾರಿಗಳ ವಿರುದ್ಧ ಕಾಂಗ್ರೆಸ್ ಶಾಸಕ ಅಶೋಕ್ ರೈ ಭ್ರಷ್ಟಾಚಾರ ಆರೋಪ – ಸಿಎಂಗೆ ಪತ್ರ

  (ನ್ಯೂಸ್‌ ಕಡಬ) newskadaba.com, ಸೆ.01:ಮಂಗಳೂರು ಕೆಆರ್‌ಐಡಿಎಲ್  ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಗುತ್ತಿಗೆದಾರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಗಂಭೀರ ಆರೋಪ ಮಾಡಿದ್ದಾರೆ. ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಸಿಕ ಹಣ ನೀಡಬೇಕು ಎಂದು ಹೇಳಿ, ‘ಕೆಆರ್‌ಐಡಿಎಲ್ ಚಾರ್ಜ್’ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ. 7ರಷ್ಟು ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಹಾಗೂ ಪ್ರಶ್ನಿಸಿದವರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ದೂರಿದ್ದಾರೆ. ಸಾರ್ವಜನಿಕ ಹಣದ ದುರುಪಯೋಗ ತಡೆಯಲು

ಕೆಆರ್‌ಐಡಿಎಲ್ ಅಧಿಕಾರಿಗಳ ವಿರುದ್ಧ ಕಾಂಗ್ರೆಸ್ ಶಾಸಕ ಅಶೋಕ್ ರೈ ಭ್ರಷ್ಟಾಚಾರ ಆರೋಪ – ಸಿಎಂಗೆ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ತಾಲೂಕಿನ ಮೂರು ಗ್ರಾ.ಪಂ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ದಾಳಿ ದಿಢೀರ್ ದಾಳಿಯಿಂದ ಅಧಿಕಾರಿಗಳು ತತ್ತರ

(ನ್ಯೂಸ್‌ ಕಡಬ) newskadaba.com ಸೆ. 01. ಕಡಬ ತಾಲೂಕಿನ ಪ್ರಮುಖ ಗ್ರಾಮ ಪಂಚಾಯಿತಿಗಳಾದ ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಪಂಚಾಯಿತಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿ, ಕಡತಗಳು ಹಾಗೂ ದಾಖಲೆಗಳ ತೀವ್ರ ಪರಿಶೀಲನೆ ಕೈಗೊಂಡಿದ್ದಾರೆ. ಸಾರ್ವಜನಿಕ ದೂರುಗಳು ಹಾಗೂ ಆಡಳಿತಾತ್ಮಕ ಅವ್ಯವಹಾರಗಳ ಶಂಕೆಯ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳ ಪ್ರತ್ಯೇಕ ತಂಡಗಳು ಮಂಗಳವಾರ ಬೆಳಿಗ್ಗೆ ಏಕಕಾಲದಲ್ಲಿ ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ತೆರಳಿ ದಿಢೀರ್ ತಪಾಸಣೆ

ಕಡಬ ತಾಲೂಕಿನ ಮೂರು ಗ್ರಾ.ಪಂ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ದಾಳಿ ದಿಢೀರ್ ದಾಳಿಯಿಂದ ಅಧಿಕಾರಿಗಳು ತತ್ತರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ರಾಹಕರಿಗೆ ಶಾಕ್ ನೀಡಿದ ಚಿನ್ನ, ರಿಲೀಫ್ ನೀಡಿದ ಬೆಳ್ಳಿ

(ನ್ಯೂಸ್‌ ಕಡಬ) newskadaba.com, ಸೆ.01: ಇಂದು ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡುಬಂದಿದ್ದರೆ, ಬೆಳ್ಳಿ ಹಾಗೂ ಪ್ಲಾಟಿನಂ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನ: ಗ್ರಾಂಗೆ ₹16 ಏರಿಕೆಯಾಗಿದ್ದು, ಪ್ರಸ್ತುತ ₹15,693 ತಲುಪಿದೆ.22 ಕ್ಯಾರೆಟ್ ಚಿನ್ನ: ಗ್ರಾಂಗೆ ₹15 ಏರಿಕೆಯಾಗಿ ₹14,385 ರೂಪಾಯಿಯಲ್ಲಿ ವಹಿವಾಟು ನಡೆಸುತ್ತಿದೆ.18 ಕ್ಯಾರೆಟ್ ಚಿನ್ನ: ಗ್ರಾಂಗೆ ₹15 ಹೆಚ್ಚಳದೊಂದಿಗೆ ₹11,773 ತಲುಪಿದೆ.   ಬೆಳ್ಳಿ (1 ಕೆಜಿ): ಭಾರಿ ₹5,000 ಕುಸಿತದೊಂದಿಗೆ ₹2.50 ಲಕ್ಷ ಗಡಿ ತಲುಪಿದೆ.ಪ್ಲಾಟಿನಂ

ಗ್ರಾಹಕರಿಗೆ ಶಾಕ್ ನೀಡಿದ ಚಿನ್ನ, ರಿಲೀಫ್ ನೀಡಿದ ಬೆಳ್ಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top