News Kadaba Desk

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಪಿಂಕ್ ಬಣ್ಣದ ವಿದ್ಯುದ್ದೀಪಗಳಿಂದ ಕಂಗೊಳಿಸಿದ ದಕ್ಷಿಣ ಕನ್ನಡ ಡಿಸಿ ಕಚೇರಿ!

(ನ್ಯೂಸ್‌ ಕಡಬ) newskadaba.com,  ಆ.31: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆ ಜಾರಿಗೆ ಬಂದು ಮೂರು ವರ್ಷ ಪೂರೈಸಿದ (ಆಗಸ್ಟ್ 30) ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡಕ್ಕೆ ಭಾನುವಾರ ರಾತ್ರಿ ವಿಶೇಷ ವಿದ್ಯುದ್ದೀಪಾಲಂಕಾರ ಮಾಡಲಾಗಿತ್ತು.ಮಹಿಳೆಯರ ಸ್ವಾವಲಂಬನೆ ಹಾಗೂ ಹೆಮ್ಮೆಯ ಸಂಕೇತವಾಗಿ ಇಡೀ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಗುಲಾಬಿ ಬಣ್ಣದ ಬೆಳಕಿನಿಂದ ಸಿಂಗರಿಸಲಾಗಿತ್ತು. ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ ₹2,000 ನೀಡುವ ಈ ಯೋಜನೆಯಡಿ ಇದುವರೆಗೆ ಒಟ್ಟು 1.20 ಕೋಟಿ ಫಲಾನುಭವಿಗಳ ಖಾತೆಗೆ ₹76,500 […]

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಪಿಂಕ್ ಬಣ್ಣದ ವಿದ್ಯುದ್ದೀಪಗಳಿಂದ ಕಂಗೊಳಿಸಿದ ದಕ್ಷಿಣ ಕನ್ನಡ ಡಿಸಿ ಕಚೇರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪಿಲ್ಯ ಮೆಗಾ ಆಫರ್ ನಲ್ಲಿ ಜಾಕ್ ಪಾಟ್ ಶರೀಫ್ ಮೇಸ್ತ್ರಿಗೆ ಕಾರಿನ ಕೀ ಹಸ್ತಾಂತರ

(ನ್ಯೂಸ್ ಕಡಬ) newskadaba.com ಆ. 30. ತಾಲೂಕಿನ ಪ್ರಸಿದ್ಧ ವಸ್ತ್ರ ಮಳಿಗೆ ‘ಪಿಲ್ಯ ಫ್ಯಾಶನ್’ಮತ್ತು ‘ಪಿಲ್ಯ ಮ್ಯಾಚಿಂಗ್ ಸೆಂಟರ್ ವತಿಯಿಂದ ಗ್ರಾಹಕರಿಗಾಗಿ ಆಯೋಜಿಸಿದ್ದ ಬಹುನಿರೀಕ್ಷಿತ ‘ಮೆಗಾ ಆಫರ್’ ಬಂಪರ್ ಡ್ರಾದ ಬಹುಮಾನ ವಿತರಣಾ ಸಮಾರಂಭವು ಕಡಬದ ಶೋರೂಮ್ ಆವರಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.   ​ಈ ಸಮಾರಂಭದಲ್ಲಿ ಬಟ್ಟೆ ಖರೀದಿ ಅದೃಷ್ಟ ಕೂಪನ್ ಪಡೆದುಕೊಂಡಿದ್ದ ಕಡಬ ಮೂಲದ ಶರೀಫ್ ಸಾಹೇಬ್ ಮೇಸ್ತ್ರಿ ಅವರು ಬಹುಮಾನದ ‘ಮಾರುತಿ ಸ್ವಿಫ್ಟ್’ಕಾರನ್ನು ತಮ್ಮದಾಗಿಸಿಕೊಂಡಿದ್ದರು.  ವರ್ಣರಂಜಿತವಾಗಿ ನಡೆದ ಸಮಾರಂಭದಲ್ಲಿ ಅವರಿಗೆ ಕಾರಿನ ಕೀಲಿಕೈಯನ್ನು

ಕಡಬ: ಪಿಲ್ಯ ಮೆಗಾ ಆಫರ್ ನಲ್ಲಿ ಜಾಕ್ ಪಾಟ್ ಶರೀಫ್ ಮೇಸ್ತ್ರಿಗೆ ಕಾರಿನ ಕೀ ಹಸ್ತಾಂತರ Read More »

ಕರಾವಳಿ

ನಟ ಚಿಕ್ಕಣ್ಣ-ಪಾವನಾ ಗೌಡ ರೆಸೆಪ್ಶನ್ ಅದ್ಧೂರಿ ಸಮಾರಂಭದಲ್ಲಿ ಮಿಂಚಿದ ಜೋಡಿ

(ನ್ಯೂಸ್ ಕಡಬ) newskadaba.com ಆ. 30. ಕಾಮಿಡಿ ಕಿಂಗ್ ಎಂದೇ ಗುರುತಿಸಿಕೊಂಡಿರುವ ಸ್ಯಾಂಡಲ್‌ವುಡ್ ಹಾಸ್ಯ ನಟ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ಉದ್ಯಮಿ ಪಾವನಾ ಗೌಡ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಮದುವೆಗೂ ಮೊದಲು ಇಂದು ಮೈಸೂರಿನ ಸ್ಪೆಕ್ಟ್ರಮ್‌ ಹಾಲ್‌ನಲ್ಲಿ ಅದ್ಧೂರಿ ರೆಸೆಪ್ಶನ್ ಆಯೋಜಿಸಲಾಗಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಹಾಗೂ ಪಾವನಾ ಗೌಡ ಜೋಡಿ ಎಲ್ಲರ ಗಮನಸಳೆದಿದ್ದಾರೆ. ಚಿಕ್ಕಣ್ಣ ಕಪ್ಪು ಬಣ್ಣದ ಪ್ಯಾಂಟ್‌, ಬಿಳಿ ಶರ್ಟ್‌ ಹಾಗೂ ನೀಲಿ ಬ್ಲೇಜರ್‌ ಧರಿಸಿದ್ದರೆ, ಪಾವನಾ ಗೌಡ ನೀಲಿ ಬಣ್ಣದ ಮಿಂಚುವ ಲೆಹೆಂಗಾದಲ್ಲಿ

ನಟ ಚಿಕ್ಕಣ್ಣ-ಪಾವನಾ ಗೌಡ ರೆಸೆಪ್ಶನ್ ಅದ್ಧೂರಿ ಸಮಾರಂಭದಲ್ಲಿ ಮಿಂಚಿದ ಜೋಡಿ Read More »

ಸಿನಿಮಾ

ಜಾಗತಿಕ ಮಟ್ಟದಲ್ಲಿ ಸ್ಯಾಂಡಲ್ ವುಡ್ ಮಿಂಚು ಫೋರ್ಬ್ಸ್ ಇಂಡಿಯಾ ಪಟ್ಟಿಗೆ ಸೇರಿದ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಆ. 30. ಫೋರ್ಬ್ಸ್ ಇಂಡಿಯಾ ಬಿಡುಗಡೆ ಮಾಡಿರುವ ದೇಶದ ಪ್ರಮುಖ 100 ಗಣ್ಯರ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ನಟ, ನಿರ್ದೇಶಕ ಹಾಗೂ ಬರಹಗಾರ ಎಂಬ ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ ರಿಷಬ್ ಶೆಟ್ಟಿ. ಅಲ್ಲು ಅರ್ಜುನ್, ಮೋಹನ್‌ ಲಾಲ್, ಮಮ್ಮುಟಿ, ದುಲ್ಕರ್ ಸಲ್ಮಾನ್, ಕಲ್ಯಾಣಿ ಪ್ರಿಯದರ್ಶನ್, ಆರ್. ಮಾಧವನ್, ರಜನೀಕಾಂತ್, ಅನಿರುದ್ಧ್ ರವಿಚಂದ್ರನ್, ಎ.ಆರ್. ರೆಹಮಾನ್, ರಾಮ್ ಚರಣ್ ಮತ್ತು

ಜಾಗತಿಕ ಮಟ್ಟದಲ್ಲಿ ಸ್ಯಾಂಡಲ್ ವುಡ್ ಮಿಂಚು ಫೋರ್ಬ್ಸ್ ಇಂಡಿಯಾ ಪಟ್ಟಿಗೆ ಸೇರಿದ ರಿಷಬ್ ಶೆಟ್ಟಿ Read More »

ಸಿನಿಮಾ
Death, deadbody, Waterfall

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಆ. 30. ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಲೆಟ್ಟಿ ಗ್ರಾಮದ ಕುದ್ಕುಳಿಯ ನಿವಾಸಿ ಗಿರೀಶ್ ಎಂಬವರ ಮೃತದೇಹವು ಇಂದು(ಭಾನುವಾರದಂದು) ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ.   ಮನೆಯಿಂದ ಹುಲ್ಲು ತರಲೆಂದು ಹೋಗಿದ್ದ ಗಿರೀಶ್ ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟದ ವೇಳೆ ಬಪಯಸ್ವಿನಿ ನದಿ ತಟದಲ್ಲಿಅವರ ಕೊಡೆ ಮತ್ತು ಕತ್ತಿ ಪತ್ತೆಯಾಗಿದ್ದು, ಬಳಿಕ ಪೊಲೀಸ್ ದೂರು ನೀಡಲಾಗಿತ್ತು.   ಸುಳ್ಯ ಪೋಲಿಸ್ ಇಲಾಖೆಯವರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯವರು ಕಳೆದ ಎರಡು ದಿನಗಳಿಂದ ಹುಡುಕಾಟದಲ್ಲಿ ನಿರತರಾಗಿದ್ದರು.

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆಪ್ಟೆಂಬರ್ 1ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ

(ನ್ಯೂಸ್ ಕಡಬ) newskadaba.com ಆ. 30. ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಮಂಗಳೂರು ತಾಲೂಕು ಇವರ ವತಿಯಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಸೆಪ್ಟೆಂಬರ್  1ರಂದು  ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.

ಸೆಪ್ಟೆಂಬರ್ 1ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ Read More »

ಕರಾವಳಿ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ ಇಂದು ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ

(ನ್ಯೂಸ್ ಕಡಬ) newskadaba.com ಆ. 30. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನ ಪಡೀಲ್‍ ನಲ್ಲಿರುವ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಆಗಸ್ಟ್ 30 ಸಂಜೆ 6 ರಿಂದ ರಾತ್ರಿ 10ರ ವರೆಗೆ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ ಇಂದು ಗುಲಾಬಿ ಬೆಳಕಿನಲ್ಲಿ ಕಂಗೊಳಿಸಲಿದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ Read More »

ಕರಾವಳಿ

ಒಂದೇ ಜಾತಿ, ಒಂದೇ ಮತದ ಸಂದೇಶ ಸಾರಿದ ಲೋಕ ಸಂತ ನಾರಾಯಣ ಗುರು- ಶಾಸಕ ಉಮಾನಾಥ ಕೋಟ್ಯಾನ್

(ನ್ಯೂಸ್ ಕಡಬ) newskadaba.com ಆ. 30. ಕೆಲವೇ ಪಂಗಡಗಳ ಗುರುವಾಗಿ ನಾರಾಯಣ ಗುರುಗಳನ್ನು ಸೀಮಿತಗೊಳಿಸಲಾಗದು. ಅವರು ಲೋಕ ಸಂತರು. ಜಾತಿ- ಮತ, ಬೇಧಭಾವಗಳನ್ನು ಬದಿಗಿರಿಸಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಾನವೀಯ  ಸಂದೇಶವನ್ನು ಲೋಕಕ್ಕೆ ಸಾರಿದ ಮಹಾನ್ ಸಮಾಜ ಸುಧಾರಕ ನಾರಾಯಣ ಗುರುಗಳು ಎಂದು ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕುದ್ರೋಳಿ ಶ್ರೀ

ಒಂದೇ ಜಾತಿ, ಒಂದೇ ಮತದ ಸಂದೇಶ ಸಾರಿದ ಲೋಕ ಸಂತ ನಾರಾಯಣ ಗುರು- ಶಾಸಕ ಉಮಾನಾಥ ಕೋಟ್ಯಾನ್ Read More »

ಕರಾವಳಿ

ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್

(ನ್ಯೂಸ್ ಕಡಬ) newskadaba.com ಆ. 30. ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ ಚಂದ್ ಅವರು ತಮ್ಮ ಅಪ್ರತಿಮ ಕ್ರೀಡಾ ಸಾಧನೆಯ ಮೂಲಕ ದೇಶಕ್ಕೆ ಸ್ವರ್ಣದ  ಗೌರವ ತಂದುಕೊಟ್ಟು  ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅಧ್ಯಾಯ ನಿರ್ಮಿಸಿದ್ದಾರೆ. ಅವರು ನಿರ್ಮಿಸಿದಂತಹ ಇತಿಹಾಸವನ್ನು ಇಂದಿನ ಯುವಜನತೆ ತಮ್ಮ ಪ್ರತಿಭೆ, ಪರಿಶ್ರಮದ ಮೂಲಕ ಮರುನಿರ್ಮಿಸಬೇಕು. ಯುವಜನರು ದೇಶದ ಆಸ್ತಿ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ಯುವ ಜನತೆ ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮಥ್ರ್ಯವನ್ನು ಪ್ರದರ್ಶಿಸಿ ದೇಶಕ್ಕೆ

ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಆ. 30. ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಶನಿವಾರದಂದು ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆಯನ್ನು ಯಾದವಶ್ರೀ ಸಭಾಂಗಣದಲ್ಲಿ ಆಚರಿಸಲಾಯಿತು.   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಆಗಮಿಸಿ ಮೇಜರ್ ಧ್ಯಾನ್ ಚಂದ್ ಅವರ ಕುರಿತಾಗಿ ಮಾತನಾಡಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ಮಾತನಾಡಿ, ಮೇಜರ್ ಧ್ಯಾನ್ ಚಂದ್

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆ Read More »

ಕರಾವಳಿ
Scroll to Top