ಭವಿಷ್ಯ

ಗಂಡ-ಹೆಂಡತಿಯರಲ್ಲಿನ ವಿರಸಕ್ಕೆ ಪರಿಹಾರ ಮತ್ತು ದಿನ ಭವಿಷ್ಯ

ಗಂಡ-ಹೆಂಡತಿಯರಲ್ಲಿ ವೀರಸವೇ? ಅನಗತ್ಯ ವಾದಂತಹ ವಿವಾದಗಳು ಕಂಡು ಬರುತ್ತಿದೆಯೇ? ಇಂತಹ ಸ್ಥಿತಿಗತಿಗಳಿಂದ ಒಬ್ಬರನ್ನೊಬ್ಬರು ದ್ವೇಷಿಸುವ ಅಥವಾ ಬಿಟ್ಟುಹೋಗುವ ಚಿಂತನೆ ನಡೆಸಿರಬಹುದು ಇವೆಲ್ಲವನ್ನು ಸರಿಪಡಿಸಲು ನೀವು ಈ ತಂತ್ರವನ್ನು ಅನುಸರಿಸಿ. ಮನೆಯಲ್ಲಿ ಸಣ್ಣಗಾತ್ರದ ಕಾಮಧೇನುವನ್ನು ಇಟ್ಟು ಪೂಜಿಸಿ. ಸಂಜೆಯ ಸಮಯದಲ್ಲಿ ಗೋಜನ್ಯ ಅಥವಾ ಸಗಣಿಯನ್ನು ಯಾವುದಾದರೂ ಮೂಲೆಯಲ್ಲಿ ದಹನ ಮಾಡಿ ಇದರಿಂದ ಆ ಮನೆಯಲ್ಲಿ ನಕಾರತ್ಮಕ ಶಕ್ತಿಗಳು ದೂರವಾಗಿ ಪರಸ್ಪರ ಪ್ರೀತಿ ಪ್ರೇಮ ನೆಲೆಯಾಗುತ್ತದೆ. ಶ್ರೀ ಗುರು ದತ್ತಾತ್ರೇಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ […]

ಗಂಡ-ಹೆಂಡತಿಯರಲ್ಲಿನ ವಿರಸಕ್ಕೆ ಪರಿಹಾರ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Astrology

ಮನೆಯ ಋಣಾತ್ಮಕ ಶಕ್ತಿಯನ್ನು ಸರಿಪಡಿಸುವ ಮಾರ್ಗ ಮತ್ತು ದಿನ ಭವಿಷ್ಯ

ಮನೆಯಲ್ಲಿ ಮಾಟ ದೋಷದಂತಹ ಸಮಸ್ಯೆಗಳು ನೀವು ಅನುಭವಿಸುತ್ತಿದ್ದರೆ ಸಾಸಿವೆ ಎಣ್ಣೆಯ ದೀಪವನ್ನು ಹಚ್ಚಿ ಅದರಲ್ಲಿ ನಾಲ್ಕು ಲವಂಗವನ್ನು ಹಾಕಿ ಇದರಿಂದ ಆ ಮನೆಯಲ್ಲಿನ ಋಣಾತ್ಮಕ ಶಕ್ತಿಗಳು ದೂರವಾಗುತ್ತದೆ. ಶ್ರೀ ಬಲಮುರಿ ಗಣಪ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.

ಮನೆಯ ಋಣಾತ್ಮಕ ಶಕ್ತಿಯನ್ನು ಸರಿಪಡಿಸುವ ಮಾರ್ಗ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ವಶೀಕರಣ ಪದ್ಧತಿಯ ಮಹತ್ವ ಮತ್ತು ದಿನ ಭವಿಷ್ಯ

ಪತಿ-ಪತ್ನಿ ಅನ್ಯೋನ್ಯತೆಯಿಂದ ಇರಲು, ಮಾಡಿದ ಪ್ರೇಮ ಸಫಲತೆ ಯಾಗಲು, ಕೊಟ್ಟ ಹಣ ವಾಪಸ್ಸು ಬರಲು. ಹೀಗೆ ಹಲವಾರು ಇಷ್ಟಾರ್ಥಸಿದ್ಧಿ ಗಳಿಗಾಗಿ ವಶೀಕರಣ ಪದ್ಧತಿ ಬಹಳ ಉಪಯುಕ್ತವಾಗಿದೆ. ಇದನ್ನು ಸರಿಯಾದ ಸಮಯದಲ್ಲಿ ಪ್ರಯೋಗ ನಡೆಸುವುದು ಸೂಕ್ತ. ಈ ಪ್ರಕ್ರಿಯೆಯಲ್ಲಿ ಸಾಧಕನು ಸಿದ್ದಿ ಮಂತ್ರಗಳಿಂದ ಹಾಗೂ ವಶ ಮಂಡಲ ಪದ್ಧತಿ ಪ್ರಕ್ರಿಯೆಯಿಂದ ಪ್ರಯೋಗ ನಡೆಸಬೇಕಾಗುತ್ತದೆ. ಶ್ರೀ ಚೌಡೇಶ್ವರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ,

ವಶೀಕರಣ ಪದ್ಧತಿಯ ಮಹತ್ವ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಿಮ್ಮ ಸಂಗಾತಿ ನಿಮ್ಮ ಮಾತು ಕೇಳಬೇಕೆ? ಹೀಗೆ ಮಾಡಿ ಮತ್ತು ದಿನ ಭವಿಷ್ಯ.

ಸಂಗಾತಿ ನಿಮ್ಮ ಮಾತು ಕೇಳಬೇಕೇ? ಪರಸ್ಪರ ಪ್ರೀತಿಯಿಂದ ನಡೆಯುವ ಸೌಭಾಗ್ಯ ನಿಮ್ಮದಾಗಬೇಕೇ? ಹಾಗಿದ್ದರೆ ಹೀಗೆ ಮಾಡಿ. ನಿಮ್ಮ ಸಂಗಾತಿಯ ಹೆಸರನ್ನು ತಾಮ್ರದ ತಗಡಿನಲ್ಲಿ ಬರೆದು ನಂತರ ಅದನ್ನು ವಿಳ್ಯೆದೆಲೆ ಸಮೇತ ಬಿಳಿ ಎಕ್ಕದ ಗಿಡಕ್ಕೆ ಕಟ್ಟಿ ಇದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರಕುತ್ತದೆ. ಶ್ರೀ ಮಂಜುನಾಥ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ,

ನಿಮ್ಮ ಸಂಗಾತಿ ನಿಮ್ಮ ಮಾತು ಕೇಳಬೇಕೆ? ಹೀಗೆ ಮಾಡಿ ಮತ್ತು ದಿನ ಭವಿಷ್ಯ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಭಾನುವಾರದ ದಿನ ಭವಿಷ್ಯ ಗಿರಿಧರ ಭಟ್ ರವರಿಂದ

ಶ್ರೀ ನರಸಿಂಹ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಕಾಲ ಬರಲಿ ಎಂದು ಸುಮ್ಮನೆ ಕೂರಬೇಡಿ. ಕೆಲಸದ ಬಗ್ಗೆ

ಭಾನುವಾರದ ದಿನ ಭವಿಷ್ಯ ಗಿರಿಧರ ಭಟ್ ರವರಿಂದ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Astrology

ಬಿಟ್ಟು ಹೋಗಿರುವ ವ್ಯಕ್ತಿಗಳು ಮರಳಿ ಬರಲು ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ

ನಂಬಿಕೆಯ ವಿಷಯದಲ್ಲಿ ಮನಸ್ತಾಪವಾಗಿದೆಯೇ? ಆಪ್ತರು ನಿಮ್ಮಿಂದ ದೂರವಾಗಿದ್ದಾರೆಯೇ? ಅನಗತ್ಯವಾಗಿ ನಿಮ್ಮನ್ನು ದೂರ ಮಾಡುತ್ತಿರುವ ಸಂದಿಗ್ಧ ಪರಿಸ್ಥಿತಿ ನಿಮಗೆ ಕಾಡುತ್ತಿದ್ದರೆ ಚಿಂತಿಸುವ ಅಗತ್ಯವಿಲ್ಲ, ನಿಮ್ಮ ವಿಶ್ವಾಸ ಹಾಗೂ ನಂಬಿಕಸ್ತರು ಮರಳಿ ಬರಲು ಮತ್ತು ಮನ ಇಚ್ಛೆ ಕಾರ್ಯಗತವಾಗಲು ಮಂಗಳವಾರದ ದಿನದಂದು ಎಕ್ಕದ ಗಿಡದ ಹೂವನ್ನು ಗಣಪತಿಗೆ ನೀಡಿ ಶುಭವಾಗುವುದು. ಶ್ರೀ ಆಂಜನೇಯಸ್ವಾಮಿ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ

ಬಿಟ್ಟು ಹೋಗಿರುವ ವ್ಯಕ್ತಿಗಳು ಮರಳಿ ಬರಲು ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪತಿಯ ಪರ ಸ್ತ್ರೀ ಸಹವಾಸ ಬಿಡಿಸುವ ಮಾರ್ಗ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ನಿಮ್ಮ ಪತಿ ನಿಮ್ಮ ಮಾತು ಕೇಳದಿರುವುದು ಹಾಗೂ ಯಾರದೋ ಮೋಹಕ ನಗುವಿನ ಮಾತಿಗೆ ಮರುಳಾಗಿ ನಿಮ್ಮ ಬಗ್ಗೆ ಅಲಕ್ಷ ಧೋರಣೆಯಿಂದ ನಡೆದುಕೊಳ್ಳಬಹುದು. ಇವರ ವರ್ತನೆ ನಿಮಗೆ ಸಾಕಷ್ಟು ದುಃಖ ಮತ್ತು ಅನುಮಾನ ತರುವುದು. ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ನಿಮ್ಮ ಪತಿ ಪರ ಸ್ತ್ರೀ ಸಹವಾಸ ಮಾಡುತ್ತಿರುವುದು ನಿಮಗೆ ಗೊತ್ತಾಗುತ್ತದೆ. ಇದರಿಂದ ನಿಮ್ಮ ಸಾಂಸಾರಿಕ ಜೀವನ ಡೋಲಾಯಮಾನ ಪರಿಸ್ಥಿತಿ ಎದುರಿಸಬೇಕಾದ ಸಂದರ್ಭ ಬರಬಹುದು. ಪತಿಯ ಗಳಿಕೆ, ಸವಲತ್ತು,

ಪತಿಯ ಪರ ಸ್ತ್ರೀ ಸಹವಾಸ ಬಿಡಿಸುವ ಮಾರ್ಗ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸಾಲದಿಂದ ಮುಕ್ತಿ ಹೊಂದುವ ಮಾರ್ಗ ಮತ್ತು ದಿನ ಭವಿಷ್ಯ

ಅಧಿಕ ಸಾಲದ ಒತ್ತಡ ಹೆಚ್ಚಾಗಿದ್ದರೆ, ಷೇರು ಮಾರಾಟ ಗಳಲ್ಲಿ ಅಡ್ಡಿ-ಆತಂಕಗಳು ಕಂಡುಬಂದರೆ, ವ್ಯವಹಾರದಲ್ಲಿ ಅನಗತ್ಯ ಕಿರುಕುಳ ಹೆಚ್ಚಾಗಿದ್ದರೆ, ಅದರ ಪರಿಹಾರ ರೂಪವಾಗಿ ಒಂದು ಗಜರಾಜನ(ಆನೆ) ವಿಗ್ರಹವನ್ನು ಬೆಳ್ಳಿಯಲ್ಲಿ ಮಾಡಿಸಿ ನಿಮ್ಮ ಕೆಲಸದ ಸ್ಥಳದಲ್ಲಿ ಇಡುವುದರಿಂದ ಶುಭವಾಗುವುದು. ಶ್ರೀ ಚೌಡೇಶ್ವರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ,

ಸಾಲದಿಂದ ಮುಕ್ತಿ ಹೊಂದುವ ಮಾರ್ಗ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾರ್ಯಸಿದ್ದಿ ಆಂಜನೇಯ ಅನುಗ್ರಹದಿಂದ ರಾಶಿಫಲ ನೋಡಿ.

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ

ಕಾರ್ಯಸಿದ್ದಿ ಆಂಜನೇಯ ಅನುಗ್ರಹದಿಂದ ರಾಶಿಫಲ ನೋಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸಕಲ ವೇದ ಸಾರ, ಸರ್ವ ಪಾಪಗಳನ್ನು ಮುಕ್ತ ಮಾಡುವ ದಿವ್ಯಮಂತ್ರ

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಯಾವುದರ ಉಚ್ಚಾರದಿಂದ ಸಂಕಷ್ಟ ಪರಿಹಾರವಾಗುವುದೋ ಅದೇ ಗಾಯತ್ರಿ ಮಂತ್ರ ಎಂಬ ಅರ್ಥ ನೀಡುತ್ತದೆ. ಗಾಯತ್ರಿ ಮಂತ್ರವು ವೇದೋಪನಿಷತ್ತನಲ್ಲಿ ಕಂಡುಬರುತ್ತದೆ. ಇದು ಋಗ್ವೇದದ ಕಿನ್ನ ಮೊದಲು ಕಾಣಿಸಿಕೊಂಡಿರುವುದು ಕಂಡುಬರುತ್ತದೆ. ಗಾಯತ್ರಿ ದೇವಿಯು ವೇದಗಳ ಮಾತೆ ಮತ್ತು ಸರಸ್ವತಿಯ ಸ್ವರೂಪದವಾಗಿದ್ದು ಇದನ್ನು ಸಾವಿತ್ರ ಮಂತ್ರ ಎಂದು ಸಹ ಕರೆಯುವುದುಂಟು. ಮಂತ್ರಗಳಲ್ಲಿ ಅತಿಶ್ರೇಷ್ಠ ಮಂತ್ರವಾಗಿದೆ ಈ ಮಂತ್ರವನ್ನು ವಿಶ್ವಾಮಿತ್ರನಿಂದ ರಚಿಸಲ್ಪಟ್ಟಿದೆ ಮತ್ತು ಬ್ರಹ್ಮನ ಮುಖಾಂತರ ಹೊರಬಂದಿದೆ. ಸಕಲ ವೇದಗಳ ಸಾರ, ಪರಬ್ರಹ್ಮ

ಸಕಲ ವೇದ ಸಾರ, ಸರ್ವ ಪಾಪಗಳನ್ನು ಮುಕ್ತ ಮಾಡುವ ದಿವ್ಯಮಂತ್ರ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top