ಸಿನಿಮಾ

ನಟ ಚಿಕ್ಕಣ್ಣ-ಪಾವನಾ ಗೌಡ ರೆಸೆಪ್ಶನ್ ಅದ್ಧೂರಿ ಸಮಾರಂಭದಲ್ಲಿ ಮಿಂಚಿದ ಜೋಡಿ

(ನ್ಯೂಸ್ ಕಡಬ) newskadaba.com ಆ. 30. ಕಾಮಿಡಿ ಕಿಂಗ್ ಎಂದೇ ಗುರುತಿಸಿಕೊಂಡಿರುವ ಸ್ಯಾಂಡಲ್‌ವುಡ್ ಹಾಸ್ಯ ನಟ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ಉದ್ಯಮಿ ಪಾವನಾ ಗೌಡ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಮದುವೆಗೂ ಮೊದಲು ಇಂದು ಮೈಸೂರಿನ ಸ್ಪೆಕ್ಟ್ರಮ್‌ ಹಾಲ್‌ನಲ್ಲಿ ಅದ್ಧೂರಿ ರೆಸೆಪ್ಶನ್ ಆಯೋಜಿಸಲಾಗಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಹಾಗೂ ಪಾವನಾ ಗೌಡ ಜೋಡಿ ಎಲ್ಲರ ಗಮನಸಳೆದಿದ್ದಾರೆ. ಚಿಕ್ಕಣ್ಣ ಕಪ್ಪು ಬಣ್ಣದ ಪ್ಯಾಂಟ್‌, ಬಿಳಿ ಶರ್ಟ್‌ ಹಾಗೂ ನೀಲಿ ಬ್ಲೇಜರ್‌ ಧರಿಸಿದ್ದರೆ, ಪಾವನಾ ಗೌಡ ನೀಲಿ ಬಣ್ಣದ ಮಿಂಚುವ ಲೆಹೆಂಗಾದಲ್ಲಿ […]

ನಟ ಚಿಕ್ಕಣ್ಣ-ಪಾವನಾ ಗೌಡ ರೆಸೆಪ್ಶನ್ ಅದ್ಧೂರಿ ಸಮಾರಂಭದಲ್ಲಿ ಮಿಂಚಿದ ಜೋಡಿ Read More »

ಸಿನಿಮಾ

ಜಾಗತಿಕ ಮಟ್ಟದಲ್ಲಿ ಸ್ಯಾಂಡಲ್ ವುಡ್ ಮಿಂಚು ಫೋರ್ಬ್ಸ್ ಇಂಡಿಯಾ ಪಟ್ಟಿಗೆ ಸೇರಿದ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಆ. 30. ಫೋರ್ಬ್ಸ್ ಇಂಡಿಯಾ ಬಿಡುಗಡೆ ಮಾಡಿರುವ ದೇಶದ ಪ್ರಮುಖ 100 ಗಣ್ಯರ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ನಟ, ನಿರ್ದೇಶಕ ಹಾಗೂ ಬರಹಗಾರ ಎಂಬ ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ ರಿಷಬ್ ಶೆಟ್ಟಿ. ಅಲ್ಲು ಅರ್ಜುನ್, ಮೋಹನ್‌ ಲಾಲ್, ಮಮ್ಮುಟಿ, ದುಲ್ಕರ್ ಸಲ್ಮಾನ್, ಕಲ್ಯಾಣಿ ಪ್ರಿಯದರ್ಶನ್, ಆರ್. ಮಾಧವನ್, ರಜನೀಕಾಂತ್, ಅನಿರುದ್ಧ್ ರವಿಚಂದ್ರನ್, ಎ.ಆರ್. ರೆಹಮಾನ್, ರಾಮ್ ಚರಣ್ ಮತ್ತು

ಜಾಗತಿಕ ಮಟ್ಟದಲ್ಲಿ ಸ್ಯಾಂಡಲ್ ವುಡ್ ಮಿಂಚು ಫೋರ್ಬ್ಸ್ ಇಂಡಿಯಾ ಪಟ್ಟಿಗೆ ಸೇರಿದ ರಿಷಬ್ ಶೆಟ್ಟಿ Read More »

ಸಿನಿಮಾ

ನಟ ದೇವರಾಜ್ 2ನೇ ಪುತ್ರ ಪ್ರಣಮ್ ನಿಶ್ಚಿತಾರ್ಥ!!

(ನ್ಯೂಸ್ ಕಡಬ) newskadaba.com ಆ. 27. ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಡೈನಮಿಕ್ ಸ್ಟಾರ್ ದೇವರಾಜ್ ಅವರ ಎರಡನೇ ಪುತ್ರ, ನಟ ಪ್ರಣಮ್ ದೇವರಾಜ್ ಅವರು ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದು, ನಮಿತಾ ಗೋಪಾಲ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದ್ದು, ಈ ಶುಭ ಸಮಾರಂಭದ ವಿಡಿಯೋ ಹಾಗೂ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ಪ್ರಣಮ್ ದೇವರಾಜ್ ಮತ್ತು ನಮಿತಾ ಗೋಪಾಲ್

ನಟ ದೇವರಾಜ್ 2ನೇ ಪುತ್ರ ಪ್ರಣಮ್ ನಿಶ್ಚಿತಾರ್ಥ!! Read More »

ಸಿನಿಮಾ

‘ಅಮ್ಮ ಮದುವೆ ಫಿಕ್ಸ್ ಮಾಡಿದ್ರು’ ಎಂದು ತಲೆ ಬೋಳಿಸಿಕೊಂಡ ಇನ್‌ಸ್ಟಾಗ್ರಾಂ ಸ್ಟಾರ್: ಸಾಮಾಜಿಕ ಜಾಲತಾಣದಲ್ಲಿ ವೈರಲ್

(ನ್ಯೂಸ್‌ ಕಡಬ) newskadaba.com,   ಜು.14 : ಇನ್‌ಸ್ಟಾಗ್ರಾಂ ಬಳಕೆದಾರರಾದ ಕೀರ್ತನಾ ಮೆನನ್ ಎಂಬ ಯುವತಿ ತನ್ನ ಉದ್ದನೆಯ ಕೂದಲನ್ನು ಸಂಪೂರ್ಣವಾಗಿ ಬೋಳಿಸಿಕೊಳ್ಳುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ವಿಡಿಯೋಗೆ ಆಕೆ ನೀಡಿದ “POV: ನನ್ನಮ್ಮ ನನ್ನ ಮದುವೆ ಫಿಕ್ಸ್ ಮಾಡಿದ್ರು” ಎಂಬ ಸಾಲು ನೆಟ್ಟಿಗರ ಗಮನ ಸೆಳೆದಿದ್ದು, ದೊಡ್ಡ ಚರ್ಚೆಗೆ ಕಾರಣವಾಗಿದೆ. ಅನೇಕರು ಇದನ್ನು ಕುಟುಂಬಸ್ಥರು ನಿಶ್ಚಯಿಸಿದ ಮದುವೆ ಹಾಗೂ ಒತ್ತಡದ ವಿರುದ್ಧದ ದಿಟ್ಟ ಪ್ರತಿಭಟನೆ ಎಂದು ಶ್ಲಾಘಿಸಿದ್ದಾರೆ.ಕೆಲವರು

‘ಅಮ್ಮ ಮದುವೆ ಫಿಕ್ಸ್ ಮಾಡಿದ್ರು’ ಎಂದು ತಲೆ ಬೋಳಿಸಿಕೊಂಡ ಇನ್‌ಸ್ಟಾಗ್ರಾಂ ಸ್ಟಾರ್: ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ನಿರ್ಮಾಪಕ ಸುಧನ್ ಸುಂದರಂ ಕೈ ಹಿಡಿದ ಶರ್ಮಿಳಾ ಮಾಂಡ್ರೆ ಜೈಪುರದಲ್ಲಿ ಅದ್ಧೂರಿಯಾಗಿ ಹಸೆಮಣೆ ಏರಿದ ‘ಕೃಷ್ಣ’ ಚೆಲುವೆ!

(ನ್ಯೂಸ್ ಕಡಬ) newskadaba.com ಜು. 14. ಬಹು ಭಾಷಾ ತಾರೆ ನಟಿ ಶರ್ಮಿಳಾ ಮಾಂಡ್ರೆ ಅವರು ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜುಲೈ 12ರಂದು ನಡೆದ ವೈಭವದ ಮದುವೆಯಲ್ಲಿ ಮೋಹಕತಾರೆ ನಟಿ ರಮ್ಯಾ, ನಟಿ ಧನ್ಯಾ ರಾಮ್‌ಕುಮಾರ್‌, ಪೂರ್ಣಿಮಾ ರಾಮ್‌ಕುಮಾರ್‌ ಸೇರಿದಂತೆ ತಮಿಳು, ಕನ್ನಡ ಮತ್ತು ಬಾಲಿವುಡ್‌ನ ತಾರೆಯರು ಭಾಗಿಯಾಗಿ, ನವಜೋಡಿಗೆ ಶುಭ ಕೋರಿದ್ದಾರೆ.   ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ತಮಿಳಿನ ಚಿತ್ರ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ರಾಜಸ್ಥಾನದ ಜೈಪುರದ

ನಿರ್ಮಾಪಕ ಸುಧನ್ ಸುಂದರಂ ಕೈ ಹಿಡಿದ ಶರ್ಮಿಳಾ ಮಾಂಡ್ರೆ ಜೈಪುರದಲ್ಲಿ ಅದ್ಧೂರಿಯಾಗಿ ಹಸೆಮಣೆ ಏರಿದ ‘ಕೃಷ್ಣ’ ಚೆಲುವೆ! Read More »

ಸಿನಿಮಾ

ಮದರ್ ಪ್ರಾಮಿಸ್’ ಸಿನಿಮಾದ ವಿರುದ್ಧ ವ್ಯವಸ್ಥಿತ ದುಷ್ಪ್ರಚಾರ? ಬೇಸರ ಹೊರಹಾಕಿದ ನಟ ಡಾಲಿ ಧನಂಜಯ್

(ನ್ಯೂಸ್ ಕಡಬ) newskadaba.com ಜು. 13. ಡಾಲಿ ಧನಂಜಯ್ ನಟಿಸಿ, ನಿರ್ಮಿಸಿರುವ ‘ಮದರ್ ಪ್ರಾಮಿಸ್‘ ಸಿನಿಮಾಗೆ ಬುಕ್‌ಮೈಶೋ (BookMyShow) ಆ್ಯಪ್‌ನಲ್ಲಿ ಉದ್ದೇಶಪೂರ್ವಕವಾಗಿ ನೆಗೆಟಿವ್ ರೇಟಿಂಗ್ ಹಾಗೂ ವಿಮರ್ಶೆಗಳನ್ನು ಹರಡಿ ಚಿತ್ರಕ್ಕೆ ಹಿನ್ನಡೆ ಉಂಟುಮಾಡುವ ಪ್ರಯತ್ನ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಸಿನಿಮಾ ಉತ್ತಮ ಹಾಸ್ಯ ಶೈಲಿಯನ್ನು ಹೊಂದಿದ್ದರೂ, ಕೆಲವರು ದುರುದ್ದೇಶದಿಂದ 10ಕ್ಕೆ 1 ರೇಟಿಂಗ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಆ ನೆಗೆಟಿವ್ ವಿಮರ್ಶೆಗಳಿಗೆ ಅತಿ ಹೆಚ್ಚು ಲೈಕ್ಸ್ ಬರುವಂತೆ ಮಾಡಿ, ಅವು ಆ್ಯಪ್‌ ನ ಮೊದಲ ಪುಟದಲ್ಲಿ

ಮದರ್ ಪ್ರಾಮಿಸ್’ ಸಿನಿಮಾದ ವಿರುದ್ಧ ವ್ಯವಸ್ಥಿತ ದುಷ್ಪ್ರಚಾರ? ಬೇಸರ ಹೊರಹಾಕಿದ ನಟ ಡಾಲಿ ಧನಂಜಯ್ Read More »

ಕರ್ನಾಟಕ, ಸಿನಿಮಾ

ಸಿನಿಮಾ ಪೈರಸಿಗೆ ಬ್ರೇಕ್: ಟೆಲಿಗ್ರಾಂಗೆ ಕೇಂದ್ರ ಸರ್ಕಾರದಿಂದ ಅಧಿಕೃತ ನೋಟಿಸ್!

(ನ್ಯೂಸ್‌ ಕಡಬ) newskadaba.com,  ಜು.04 : ಚಲನಚಿತ್ರಗಳು ಮತ್ತು ಒಟಿಟಿ ವೆಬ್ ಸರಣಿಗಳ ಅನಧಿಕೃತ ಪೈರಸಿ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪ್ರಮುಖ ಡಿಜಿಟಲ್ ಮೆಸೇಜಿಂಗ್ ವೇದಿಕೆಯಾದ ಟೆಲಿಗ್ರಾಂಗೆ ಅಧಿಕೃತ ನೋಟಿಸ್ ಜಾರಿ ಮಾಡಿದೆ. ಟೆಲಿಗ್ರಾಂನ ವಿವಿಧ ಚಾನೆಲ್‌ಗಳು ಹಾಗೂ ಗ್ರೂಪ್‌ಗಳಲ್ಲಿ ಹೊಸ ಸಿನಿಮಾಗಳು ಮತ್ತು ಆಡಿಯೋ-ವಿಷುಯಲ್ ಕಂಟೆಂಟ್‌ಗಳನ್ನು ಕಾನೂನುಬಾಹಿರವಾಗಿ ಹಂಚಿಕೊಳ್ಳಲಾಗುತ್ತಿದೆ ಎಂಬ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪೈರಸಿ ನಿಯಂತ್ರಿಸಲು ಟೆಲಿಗ್ರಾಂ ಇದುವರೆಗೆ ಕೈಗೊಂಡಿರುವ ಕ್ರಮಗಳು

ಸಿನಿಮಾ ಪೈರಸಿಗೆ ಬ್ರೇಕ್: ಟೆಲಿಗ್ರಾಂಗೆ ಕೇಂದ್ರ ಸರ್ಕಾರದಿಂದ ಅಧಿಕೃತ ನೋಟಿಸ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಮೂವರು ದರ್ಶನ್ ಅಭಿಮಾನಿಗಳ ಬಂಧನ

(ನ್ಯೂಸ್‌ ಕಡಬ) newskadaba.com, ಜು.02: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್ ಎಂಬ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬನಾದ ಪುನೀತ್ ,ಕೊಲೆಯ ಬಳಿಕ ಶವ ವಿಲೇವಾರಿ ಮಾಡಲು ಸಂದೀಪ್‌ಗೆ ಸ್ಕಾರ್ಪಿಯೋ ಕಾರು ನೀಡಿದ್ದ ಹಾಗೂ ನಂತರ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಪ್ರಮುಖ ಸಾಕ್ಷಿಯಾಗಿದ್ದಾನೆ.ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದಿಲ್ಲ ಎಂದು ಸುಳ್ಳು ಹೇಳಿಕೆ ನೀಡುವಂತೆ ಸಂದೀಪ್‌ ಮೇಲೆ ಪುನೀತ್ ಒತ್ತಡ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ ಮೂವರು ದರ್ಶನ್ ಅಭಿಮಾನಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ಉದ್ಯಮಿ ವೈಶಾಖ್ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ನಟಿ ಕೃಷಿ ತಾಪಂಡ ಅಧಿಕೃತ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ಜೂ.26  ಬೆಂಗಳೂರು: ಆರ್.ಆರ್. ನಗರದ ಎಲಿಗೇಟ್ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಗೆಳತಿ ಹಾಗೂ ನಟಿ ಕೃಷಿ ತಾಪಂಡ ಪೊಲೀಸರಿಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕೃಷಿ ತಾಪಂಡ ಅವರು ವೈಯಕ್ತಿಕ ಕಾರಣಗಳಿಗಾಗಿ ಮೂರು ದಿನಗಳ ಕಾಲ ‘ಕ್ಷೇಮವನ’ಕ್ಕೆ ತೆರಳಿದ್ದರು. ಬುಧವಾರ ರಾತ್ರಿ 11 ಗಂಟೆಗೆ ಫ್ಲ್ಯಾಟ್‌ಗೆ ಮರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ತಮ್ಮ ಬಳಿಯಿದ್ದ ಪರ್ಯಾಯ ಕೀ ಬಳಸಿ ಒಳಹೋದಾಗ ವೈಶಾಖ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು

ಉದ್ಯಮಿ ವೈಶಾಖ್ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ನಟಿ ಕೃಷಿ ತಾಪಂಡ ಅಧಿಕೃತ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಒಂದು ವರ್ಷ ಜಾಮೀನು ಅರ್ಜಿ ನಿಷೇಧಕ್ಕೆ ಸವಾಲು: ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್ ತುರ್ತು ಅರ್ಜಿ

(ನ್ಯೂಸ್‌ ಕಡಬ) newskadaba.com,  ಜೂ.25 ಒಂದು ವರ್ಷದವರೆಗೆ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ತಮಗೆ ವಿಧಿಸಲಾಗಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸಂವಿಧಾನದ ಆರ್ಟಿಕಲ್ 21ರ ಅಡಿಯಲ್ಲಿ ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಪ್ರತಿಯೊಬ್ಬರಿಗೂ ಇರುತ್ತದೆ. ಹೀಗಾಗಿ ತುರ್ತು ಪರಿಸ್ಥಿತಿಗಳಿಗೆ ಅನ್ವಯವಾಗುವಂತೆ ಈ ಆದೇಶವನ್ನು ಬದಲಿಸಬೇಕು ಎಂದು ವಕೀಲರ ಮೂಲಕ ಮನವಿ ಮಾಡಿದ್ದಾರೆ. ಒಂದು ವರ್ಷದವರೆಗೆ ಜಾಮೀನು ನಿರಾಕರಿಸುವುದರಿಂದ ವೈದ್ಯಕೀಯ ಮತ್ತು ಮಾನವೀಯ ನೆಲೆಗಟ್ಟಿನಲ್ಲಿ ಜಾಮೀನು ಪಡೆಯಲು ಸಾಧ್ಯವಾಗುವುದಿಲ್ಲ.ದೀರ್ಘಾವಧಿಯ ಬಂಧನವು

ಒಂದು ವರ್ಷ ಜಾಮೀನು ಅರ್ಜಿ ನಿಷೇಧಕ್ಕೆ ಸವಾಲು: ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್ ತುರ್ತು ಅರ್ಜಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top