ಸಿನಿಮಾ

ಖ್ಯಾತ ನಟರ ಯಶಸ್ಸಿನ ಹಿಂದಿನ ಶಕ್ತಿ ಜಯಮ್ಮ ವಿಧಿವಶ

(ನ್ಯೂಸ್‌ ಕಡಬ) newskadaba.com,  ಜೂ.16 ಖ್ಯಾತ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ ಜಯಮ್ಮ (ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ) ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.ಪತಿ ಚಿನ್ನೇಗೌಡರ ಚಿತ್ರ ನಿರ್ಮಾಣ ಹಾಗೂ ಪುತ್ರರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ಯಶಸ್ವಿ ಸಿನಿ ಪಯಣದ ಹಿಂದೆ ಇವರು ದೊಡ್ಡ ಆಧಾರಸ್ತಂಭವಾಗಿದ್ದರು. ಜಯಮ್ಮ ಅವರ ನಿಧನಕ್ಕೆ ಸ್ಯಾಂಡಲ್‌ವುಡ್ ಚಿತ್ರರಂಗದ ಗಣ್ಯರು ಮತ್ತು […]

ಖ್ಯಾತ ನಟರ ಯಶಸ್ಸಿನ ಹಿಂದಿನ ಶಕ್ತಿ ಜಯಮ್ಮ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಹಿರಿಯ ನಟ ದೊಡ್ಡಣ್ಣ ನಿಧನ ವಾರ್ತೆ ಸುಳ್ಳು: ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ “ನಾನು ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ನಂಬಬೇಡಿ”

(ನ್ಯೂಸ್‌ ಕಡಬ) newskadaba.com,ಜೂ.12 ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ವತಃ ದೊಡ್ಡಣ್ಣ ಅವರೇ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, “ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ ಮತ್ತು ನೆಮ್ಮದಿಯಾಗಿದ್ದೇನೆ. ಬೆಳಗ್ಗಿನಿಂದಲೇ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಆತಂಕದಿಂದ ಕರೆ ಮಾಡುತ್ತಿದ್ದಾರೆ. ಇಂತಹ ಸುಳ್ಳು ಸುದ್ದಿ ಹಬ್ಬಿಸಿದ ಅವಿವೇಕಿಗಳನ್ನು ಸುಮ್ಮನೆ ಬಿಡುವುದಿಲ್ಲ; ಅವರನ್ನು ಪತ್ತೆ ಹಚ್ಚಿ ತಕ್ಕ ಶಿಕ್ಷೆ ಕೊಡಿಸುತ್ತೇನೆ”

ಹಿರಿಯ ನಟ ದೊಡ್ಡಣ್ಣ ನಿಧನ ವಾರ್ತೆ ಸುಳ್ಳು: ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ “ನಾನು ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ನಂಬಬೇಡಿ” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಮೇ. 23. ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ. ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಮಾತನಾಡಿ, ತುಳು ಸಿನಿಮಾ ರಂಗದಲ್ಲಿ

ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ Read More »

ಕರಾವಳಿ, ಸಿನಿಮಾ

ಮತ್ತೊಂದು ದಾಖಲೆ ಬರೆದ ಯಶ್ ಅಭಿನಯದ ರಾಮಾಯಣ ಸಿನಿಮಾ

(ನ್ಯೂಸ್‌ ಕಡಬ) newskadaba.com,ಮೇ.19: ಬಾಲಿವುಡ್ ಸೂಪರ್ ಸ್ಟಾರ್ ರಣಬೀರ್ ಕಪೂರ್ ಹಾಗೂ ಕನ್ನಡ ಸೂಪರ್ ಸ್ಟಾರ್ ಯಶ್ ಅಭಿನಯದ ರಾಮಾಯಣ ಸಿನಿಮಾ ಸದ್ಯ ಸುದ್ದಿಯಲ್ಲಿದೆ. ಈ ಸಿನಿಮಾ ಬಗ್ಗೆ ದಿನಕ್ಕೊಂದು ಅಪ್ಡೇಟ್ ಬರ್ತಾನೇ ಇದೆ. ಈ ವರ್ಷ ಬಾಲಿವುಡ್ ನ ಬಹುನಿರೀಕ್ಷಿತ ಹಾಗೂ ದೊಡ್ಡ ಬಜೆಟ್ ಚಿತ್ರಗಳಲ್ಲಿ ರಾಮಾಯಣ ಒಂದಾಗಿದೆ. ರಾಮಾಯಣ ಸಿನಿಮಾ ವೀಕ್ಷಣೆಗೆ ಫ್ಯಾನ್ಸ್ ಕಾತರದಿಂದ ಕಾಯ್ತಿದ್ದು, ಈಗ ರಾಮಾಯಣ ಸಿನಿಮಾ ಬಗ್ಗೆ ಮತ್ತೊಂದು ಅಚ್ಚರಿ ವಿಷ್ಯ ಹೊರ ಬಿದ್ದಿದೆ. ರಾಮಾಯಣ ಸಿನಿಮಾ ಅಂತಿಂತ ಸಿನಿಮಾ

ಮತ್ತೊಂದು ದಾಖಲೆ ಬರೆದ ಯಶ್ ಅಭಿನಯದ ರಾಮಾಯಣ ಸಿನಿಮಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಜಾಗತಿಕ ಮ್ಯಾಗಜಿನ್‌ನಲ್ಲಿ ಯಶ್ ಅಬ್ಬರ – ‘ಟಾಕ್ಸಿಕ್’ ಮೇಲೆ ಹೆಚ್ಚಿದ ನಿರೀಕ್ಷೆ!

(ನ್ಯೂಸ್‌ ಕಡಬ) newskadaba.com,  ಮೇ.07:  ‘ಕೆಜಿಎಫ್’ ಮೂಲಕ ಭಾರತೀಯ ಸಿನಿರಂಗದ ದಿಕ್ಕೇ ಬದಲಿಸಿದ ರಾಕಿಂಗ್ ಸ್ಟಾರ್ ಯಶ್ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರೀ ಸದ್ದು ಮಾಡುತ್ತಿದ್ದಾರೆ. ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಲು ಸಜ್ಜಾಗಿರುವ ನಡುವೆಯೇ, ಪ್ರತಿಷ್ಠಿತ ಹಾಲಿವುಡ್ ಮ್ಯಾಗಜೀನ್ ‘ವೆರೈಟಿ’ ತನ್ನ ಕವರ್ ಪೇಜ್‌ನಲ್ಲಿ ಯಶ್ ಅವರನ್ನು ಫೀಚರ್ ಮಾಡಿದ್ದು, “The Yash Effect” ಎಂಬ ಶೀರ್ಷಿಕೆಯಿಂದ ವಿಶೇಷ ಲೇಖನ ಪ್ರಕಟಿಸಿದೆ. ಬಿಳಿ ಬಣ್ಣದ ಸೂಟ್ ಮತ್ತು ಸ್ಟೈಲಿಶ್ ಹ್ಯಾಟ್ ಧರಿಸಿ ಐಷಾರಾಮಿ ಕಾರಿನೊಳಗೆ

ಜಾಗತಿಕ ಮ್ಯಾಗಜಿನ್‌ನಲ್ಲಿ ಯಶ್ ಅಬ್ಬರ – ‘ಟಾಕ್ಸಿಕ್’ ಮೇಲೆ ಹೆಚ್ಚಿದ ನಿರೀಕ್ಷೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ತಂದೆ-ಮಗಳ ಭಾವನಾತ್ಮಕ ಜರ್ನಿ; ‘ಲವ್ ಮಾಕ್ಟೇಲ್ 3’ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌

(ನ್ಯೂಸ್‌ ಕಡಬ) newskadaba.com,  ಮೇ 01: ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿರುವ ಸಿನಿಮಾ ‘ಲವ್ ಮಾಕ್ಟೇಲ್ 3’ (Love Mocktail 3) ಮಾರ್ಚ್ 19ರಂದು ತೆರೆ ಕಂಡಿತ್ತು. ‘ಲವ್ ಮಾಕ್ಟೇಲ್’ ಹಾಗೂ ‘ಲವ್ ಮಾಕ್ಟೇಲ್ 2’ ಸೀಕ್ವೆಲ್ ಇದು. ಲವ್ ಮಾಕ್‌ಟೇಲ್ 3 ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಹಿಟ್ ಆಗಿ ಹೊರಹೊಮ್ಮಿತು. . ಕ್ರಿಸ್‌ಮಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮಿಲನ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ (Darling Krishna) ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದೀಗ ಸಿನಿಮಾದ ಒಟಿಟಿ (OTT Release

ತಂದೆ-ಮಗಳ ಭಾವನಾತ್ಮಕ ಜರ್ನಿ; ‘ಲವ್ ಮಾಕ್ಟೇಲ್ 3’ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರು: ತುಳು ಚಿತ್ರ ‘ದೇವದಾಸ್ ನ ಲೀಲಾ’ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಎ.25:  ​  ಬಹುನಿರೀಕ್ಷಿತ ತುಳು ಚಲನಚಿತ್ರ ‘ದೇವದಾಸ್ ನ ಲೀಲಾ’ ಏಪ್ರಿಲ್ 24 ರ ಶುಕ್ರವಾರದಂದು ಭಾರತ್ ಸಿನಿಮಾಸ್‌ನಲ್ಲಿ ಅತ್ಯಂತ ಉತ್ಸಾಹದಿಂದ ಬಿಡುಗಡೆಯಾಯಿತು. ಮೊದಲ ದಿನದ ಮೊದಲ ಪ್ರದರ್ಶನದಲ್ಲಿ ಸಿನಿಮಾ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಜಯಂತಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮತ್ತು ತೇಜೇಶ್ ಪೂಜಾರಿ ನಿರ್ದೇಶನದ ಈ ಚಿತ್ರದಲ್ಲಿ ನಂದನ್ ಮಲ್ಯ, ವಿಜಯ್ ಕುಮಾರ್ ಕೊಡಿಯಾಲ್ಬೈಲ್, ಪ್ರಕಾಶ್ ಪಾಂಡೇಶ್ವರ್, ಮತ್ತು ಮೋಹನ್ ಕೊಪ್ಪಳ ಸೇರಿದಂತೆ ಪ್ರಬಲ ತಾರಾಗಣವಿದೆ. ತಾಂತ್ರಿಕ ಮತ್ತು

ಮಂಗಳೂರು: ತುಳು ಚಿತ್ರ ‘ದೇವದಾಸ್ ನ ಲೀಲಾ’ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ವಿಶ್ವ ಮಟ್ಟದಲ್ಲಿ ಸದ್ದು ಮಾಡ್ತಿದೆ ‘ಸೆಪ್ಟೆಂಬರ್ 21’: ಪ್ರತಿಷ್ಠಿತ ಕೇನ್ಸ್‌ಗೆ ಅಧಿಕೃತ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಎ.20 : ಇದು ಹೆಮ್ಮೆಯ ವಿಷಯ! 22 ವರ್ಷದ ಕಿರಿಯ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ ಅವರ ನಿರ್ದೇಶನದ ಚೊಚ್ಚಲ ಚಿತ್ರ ‘ಸೆಪ್ಟೆಂಬರ್ 21′, 2026ರ ಮೇ ತಿಂಗಳಿನಲ್ಲಿ ನಡೆಯಲಿರುವ 79ನೇ ಕೇನ್ಸ್ ಚಲನಚಿತ್ರೋತ್ಸವದ ‘ಮಾರ್ಚೆ ಡು ಫಿಲ್ಮ್’ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆಯಾಗಿದೆ. ವಿಶ್ವ ಪ್ರಥಮ ಪ್ರದರ್ಶನ: ಮೇ 16 ರಂದು ಸಂಜೆ 5:45 ಕ್ಕೆ ಕೇನ್ಸ್‌ನ ಪಲೈಸ್ ಥಿಯೇಟರ್‌ನಲ್ಲಿ ಈ ಚಿತ್ರ ಪ್ರದರ್ಶನಗೊಳ್ಳಲಿದೆ. ಕಥಾವಸ್ತು: ಈ ಚಿತ್ರವು ಆಲ್ಝೈಮರ್ ಕಾಯಿಲೆಯಿಂದ ಬಳಲುತ್ತಿರುವವರ

ವಿಶ್ವ ಮಟ್ಟದಲ್ಲಿ ಸದ್ದು ಮಾಡ್ತಿದೆ ‘ಸೆಪ್ಟೆಂಬರ್ 21’: ಪ್ರತಿಷ್ಠಿತ ಕೇನ್ಸ್‌ಗೆ ಅಧಿಕೃತ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

“ರಣವೀರ್ ಸಿಂಗ್ ಅಭಿಮಾನಿಗಳಿಗೆ ಭರ್ಜರಿ ಕೊಡುಗೆ: ಹಾಂಕಾಂಗ್‌ನಲ್ಲಿ 7.23 ಗಂಟೆಗಳ ‘ಧುರಂಧರ್’ ಮ್ಯಾರಥಾನ್ ಪ್ರದರ್ಶನ!”

(ನ್ಯೂಸ್‌ ಕಡಬ) newskadaba.com,ಎ.01 :  ರಣವೀರ್‌ ಸಿಂಗ್‌ ನಟನೆಯ ‘ಧುರಂಧರ್ 2’ ಸಿನಿಮಾವು ಜಾಗತಿಕ ಮಟ್ಟದಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಬಾಕ್ಸ್‌ ಆಫೀಸ್‌ನಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿ ಮಾಡಿದೆ. ಸಿನಿಮಾದ ಅವಧಿ ದೀರ್ಘವಾಗಿದ್ದರೂ, ಅದು ಪ್ರೇಕ್ಷಕರಿಗೆ ಸಮಸ್ಯೆ ಆಗಿಲ್ಲ. ಬದಲಿಗೆ, ಎರಡೂ ಪಾರ್ಟ್‌ಗಳನ್ನು ಒಟ್ಟಿಗೆ ರಿಲೀಸ್‌ ಮಾಡಿ ಎಂಬ ವಾದವು ಕೇಳಿಬಂದಿತ್ತು. ಎರಡು ಪಾರ್ಟ್‌ಗಳನ್ನು ಒಟ್ಟಿಗೆ ಸೇರಿಸಿದರೆ, ಅದರ ಅವಧಿ 7.30 ಗಂಟೆ ದಾಟುತ್ತದೆ. ಆದರೂ ಆ ಸಿನಿಮಾವನ್ನು ನೋಡುವುದ ಸಿನಿಪ್ರಿಯರು ಸಿದ್ಧವಿದ್ದಾರೆ.‌ ಅಂತಹ ಸಿನಿಪ್ರಿಯರಿಗೆ ಇಲ್ಲೊಂದು

“ರಣವೀರ್ ಸಿಂಗ್ ಅಭಿಮಾನಿಗಳಿಗೆ ಭರ್ಜರಿ ಕೊಡುಗೆ: ಹಾಂಕಾಂಗ್‌ನಲ್ಲಿ 7.23 ಗಂಟೆಗಳ ‘ಧುರಂಧರ್’ ಮ್ಯಾರಥಾನ್ ಪ್ರದರ್ಶನ!” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ದಳಪತಿ ವಿಜಯ್ ಅಭಿಮಾನಿಗಳಿಗೆ ಶಾಕ್ 27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲಿದ್ದಾರೆಯೇ ನಟ ವಿಜಯ್ ಮತ್ತು ಸಂಗೀತ?

(ನ್ಯೂಸ್‌ ಕಡಬ) newskadaba.com,  ಫೆ.28: ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ 27 ವರ್ಷಗಳ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಇದೀಗನ ಈ ಜೋಡಿ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಚೆಂಗಲ್​ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಂಗೀತಾ ಅವರು ಫೆಬ್ರವರಿ 27ರಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿದಿದ್ದಾರೆ. ಈ

ದಳಪತಿ ವಿಜಯ್ ಅಭಿಮಾನಿಗಳಿಗೆ ಶಾಕ್ 27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲಿದ್ದಾರೆಯೇ ನಟ ವಿಜಯ್ ಮತ್ತು ಸಂಗೀತ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top