ಸಿನಿಮಾ

ಪ್ರಚೋದನೆಯನ್ನು ಪ್ರಬುದ್ದತೆಯಿಂದ ಎದುರಿಸೋಣ ➤ ಇಕ್ಬಾಲ್ ಬಾಳಿಲ

(ನ್ಯೂಸ್ ಕಡಬ) Newskadaba.com ಅ.‌ 12. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಪ್ರಚೋದನಕಾರಿ ಹೇಳಿಕೆಗಳ ಮೂಲಕ ಹಿಂದೂ- ಮುಸ್ಲಿಮರಲ್ಲಿ ಒಡಕುಂಟು ಮಾಡಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ಖಂಡಿಸುತ್ತೇವೆ ಅಲ್ಲದೇ, ಪ್ರಚೋದನೆಗಳನ್ನು ಪ್ರಬುದ್ಧತೆಯಿಂದ ಎದುರಿಸೋಣ ಎಂದು SKSSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬಾಳಿಲ ಹೇಳಿದರು. ಅವರು ಇಂದು SKSSF ಸುಳ್ಯ ವಲಯ ಸಮಿತಿ ವತಿಯಿಂದ ನಡೆದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಕಾರಿ ಹೇಳಿಕೆ ಮತ್ತು ಪ್ರವಾದಿ (ಸ.ಅ) ರವರ ನಿಂದನೆಯ ವಿರುದ್ದ ಸುಳ್ಯದಲ್ಲಿ ನಡೆದ […]

ಪ್ರಚೋದನೆಯನ್ನು ಪ್ರಬುದ್ದತೆಯಿಂದ ಎದುರಿಸೋಣ ➤ ಇಕ್ಬಾಲ್ ಬಾಳಿಲ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ಖ್ಯಾತ ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ ➤ ಟಾಲಿವುಡ್ ನಟ ಗಂಭೀರ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ.11. ಟಾಲಿವುಡ್ ಖ್ಯಾತ ನಟ ಸಾಯಿಧರ್ಮ ತೇಜ್ ಅವರ ಸ್ಪೋರ್ಟ್ಸ್ ಬೈಕ್ ಅಪಘಾತಕ್ಕೀಡಾದ ಪರಿಣಾಮ ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಕೇಬಲ್ ಬ್ರಿಡ್ಜ್ ನ ಬಳಿ ಸಾಯಿಧರ್ಮ ತೇಜ್ ಅವರು ಚಲಾಯಿಸುತ್ತಿದ್ದ ಸ್ಪೋರ್ಟ್ಸ್ ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಆಸ್ಪತ್ರೆಗೆ ಪವನ್ ಕಲ್ಯಾಣ್, ಅಲ್ಲು ಅರ್ಜುನ್

ಖ್ಯಾತ ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ ➤ ಟಾಲಿವುಡ್ ನಟ ಗಂಭೀರ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಖ್ಯಾತ ನಟಿ ರಶ್ಮಿಕಾ ಮಂದಣ್ಣರನ್ನು ಕಾಣುವ ಹಂಬಲ..‼️ ➤ ತೆಲಂಗಾಣದಿಂದ ಮಡಿಕೇರಿಗೆ ಬಂದ ಹುಚ್ಚು ಅಭಿಮಾನಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ.23. ತನ್ನ ನೆಚ್ಚಿನ ಸಿನಿಮಾ ತಾರೆಯನ್ನು ಮಾತನಾಡಿಸಬೇಕೆಂಬ ಹಂಬಲದಿಂದ ನೆರೆಯ ತೆಲಂಗಾಣ ರಾಜ್ಯದ ಹುಚ್ಚು ಅಭಿಮಾನಿಯೋರ್ವ ಕರ್ನಾಟಕಕ್ಕೆ ಆಗಮಿಸಿದ ಘಟನೆ ಮಡಿಕೇರಿಯಿಂದ ವರದಿಯಾಗಿದೆ. ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿರುವ ಕನ್ನಡತಿ, ಮಡಿಕೇರಿಯ ವಿರಾಜಪೇಟೆ ನಿವಾಸಿ ರಶ್ಮಿಕಾ ಮಂದಣ್ಣ ಅಪಾರ ಅಭಿಮಾನಿ ಬಳಗವನ್ನೇ ಹೊಂದಿದ್ದಾರೆ. ಇಲ್ಲೋರ್ವ ತೆಲಂಗಾಣ ನಿವಾಸಿ ಆಕಾಶ್ ತ್ರಿಪಾಠಿ ಎಂಬ ಹುಚ್ಚು ಅಭಿಮಾನಿ ರಶ್ಮಿಕಾ ಮಂದಣ್ಣ ಅವರನ್ನು ನೋಡಬೇಕೆಂಬ ತವಕದಿಂದ ಮಡಿಕೇರಿ ಕಡೆಗೆ ಹೆಜ್ಜೆ ಹಾಕಿದ್ದಾನೆ. ತೆಲಂಗಾಣದಿಂದ ಮೈಸೂರಿಗೆ ರೈಲು ಹತ್ತಿ

ಖ್ಯಾತ ನಟಿ ರಶ್ಮಿಕಾ ಮಂದಣ್ಣರನ್ನು ಕಾಣುವ ಹಂಬಲ..‼️ ➤ ತೆಲಂಗಾಣದಿಂದ ಮಡಿಕೇರಿಗೆ ಬಂದ ಹುಚ್ಚು ಅಭಿಮಾನಿ Read More »

ಕರ್ನಾಟಕ, ಲೈಫ್‍ಸ್ಟೈಲ್, ಸಿನಿಮಾ

ಅಕ್ಷತಾ ಪಾಂಡವಪುರಗೆ “ನ್ಯೂಯಾರ್ಕ್ ಇಂಡಿಯನ್ ಫಿಲ್ಮ್” ಪ್ರಶಸ್ತಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಸ್ಯಾಂಡಲ್‍ವುಡ್ ನಟಿ, ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ಅವರಿಗೆ ಪ್ರತಿಷ್ಠಿತ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ (ಎನ್‍ವೈಐಎಫ್‍ಎಫ್)ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.ಪಿಂಕಿ ಎಲ್ಲಿ? ಚಿತ್ರದಲ್ಲಿನ ನಟನೆಗಾಗಿ ಅಕ್ಷತಾ ಈ ಪ್ರಶಸ್ತಿ ಪಡೆದಿದ್ದಾರೆ.     ಇದೇ ಸಿನಿಮಾಕ್ಕೆ ಚಿತ್ರಕತೆ ಬರೆದ ಕನ್ನಡದ ಚಿತ್ರ ನಿರ್ದೇಶಕ ಪೃಥ್ವಿ ಕೋಣನೂರ್ ಅವರಿಗೆ ಅತ್ಯುತ್ತಮ ಚಿತ್ರಕತೆ ಪ್ರಶಸ್ತಿ ಲಭಿಸಿದೆ. ಜೂನ್ 4ರಿಂದ 13ರವರೆಗೆ ವರ್ಚುವಲ್ ಮಾಧ್ಯಮದಲ್ಲಿ 2021ನೇ ಸಾಲಿನ ಎನ್‍ವೈಐಎಫ್‍ಎಫ್ ನಡೆಯಿತು. ಪ್ರಶಸ್ತಿ ವಿಜೇತರಿಗೆ

ಅಕ್ಷತಾ ಪಾಂಡವಪುರಗೆ “ನ್ಯೂಯಾರ್ಕ್ ಇಂಡಿಯನ್ ಫಿಲ್ಮ್” ಪ್ರಶಸ್ತಿ Read More »

ಸಿನಿಮಾ

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ರಕ್ಷಿತ್ ಶೆಟ್ಟಿ ➤ 5 ಭಾಷೆಗಳಲ್ಲಿ 777 ಚಾರ್ಲಿ ಸಿನಿಮಾ ಟೀಸರ್ ರಿಲೀಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06:’ಕಿರಿಕ್ ಪಾರ್ಟಿ’ ಹೀರೋ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕನ್ನಡ ಚಿತ್ರರಂಗದಲ್ಲಿ ಕೇವಲ ನಟನಾಗಿ ಮಾತ್ರವಲ್ಲದೆ ನಿರ್ದೇಶಕ, ನಿರ್ಮಾಪಕನಾಗಿಯೂ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿರುವ ರಕ್ಷಿತ್ ಶೆಟ್ಟಿ ಬರ್ತ್​ಡೇಗೆ ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘777 ಚಾರ್ಲಿ. ಚಿತ್ರತಂಡ ಸರ್​ಪ್ರೈಸ್ ಒಂದನ್ನು ನೀಡಿದೆ. ರಕ್ಷಿತ್ ಶೆಟ್ಟಿ ನಾಯಕನಾಗಿರುವ 777 ಚಾರ್ಲಿ ಎಂಬ ಮುದ್ದಾದ ನಾಯಿಯ ಕತೆಯಿರುವ ‘777 ಚಾರ್ಲಿ’ ಸಿನಿಮಾದ ಟೀಸರ್ ಇಂದು ರಿಲೀಸ್ ಆಗಿದೆ.ಕನ್ನಡ, ತಮಿಳು, ತೆಲುಗು,

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ರಕ್ಷಿತ್ ಶೆಟ್ಟಿ ➤ 5 ಭಾಷೆಗಳಲ್ಲಿ 777 ಚಾರ್ಲಿ ಸಿನಿಮಾ ಟೀಸರ್ ರಿಲೀಸ್ Read More »

ಸಿನಿಮಾ

ಖ್ಯಾತ ಚಿತ್ರನಟಿ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿ ➤ ಸೇರಿದಂತೆ ಹಲವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಗಾಹುತಿಯಾದ ಬಸ್ ನಲ್ಲಿ ತುಳುನಾಡಿನ ಖ್ಯತ ನಟಿಯೊಬ್ಬರಿದ್ದರು ಎನ್ನುವ ಮಾಹಿತಿ‌ ಇದೀಗ ಕೇಳಿ ಬರುತ್ತಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಬುಧವಾರ ತಡರಾತ್ರಿ ಮುಖಾಮುಖಿ ಢಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಲಾರಿಗೆ ಬೆಂಕಿ ಹಿಡಿದಿದ್ದು, ಲಾರಿ ಚಾಲಕ ಹೊರಬರಲಾರದೆ ಸಜೀವ ದಹನವಾಗಿದ್ದರು‌. ಬಸ್ಸು

ಖ್ಯಾತ ಚಿತ್ರನಟಿ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿ ➤ ಸೇರಿದಂತೆ ಹಲವರು ಅಪಾಯದಿಂದ ಪಾರು Read More »

ಕರ್ನಾಟಕ, ಸಿನಿಮಾ

? ಮಂಗಳೂರು: ಕೋಕೇನ್ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. ಕೋಕೇನ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಇಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ವಿಭಾಗದ ಪೊಲೀಸರು ಬಿಜೈ ಕೆಎಂಸಿ ಕಾಲೇಜು ಆಸುಪಾಸಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೋಳಾರ ಮಾರಿಗುಡಿ ನಿವಾಸಿ ಸುಪ್ರೀತ್ (35) ಎಂದು ಗುರುತಿಸಲಾಗಿದೆ. ಆತನಿಂದ 2 ಲಕ್ಷ ರೂ. ಬೆಲೆಬಾಳುವ 21.13 ಗ್ರಾಂ ಕೊಕೇನ್ ಸಹಿತ ಎರಡು ಮೊಬೈಲ್ ಫೋನ್ ಹಾಗೂ ಎರಡು ಸಾವಿರ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

? ಮಂಗಳೂರು: ಕೋಕೇನ್ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ

ರಮೇಶ್ ಅರವಿಂದ್ ಮನೆಯಲ್ಲಿ ಪುತ್ರಿಯ ಮದುವೆ ಸಂಭ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26: ಖ್ಯಾತ ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ. ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ಇದೇ ಡಿಸೆಂಬರ್ 28 ರಂದು ನಡೆಯಲಿದೆ. ‌ನಿಹಾರಿಕ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ನವಜೀವನಕ್ಕೆ ಅಡಿಯಿಡುತ್ತಿದ್ದಾರೆ. ಇವರ ವಿವಾಹ ಮಹೋತ್ಸವ ಎರಡು ಕುಟಂಬಗಳ ಸದಸ್ಯರ ಸಮ್ಮುಖದಲ್ಲಿ ಕೋವಿಡ್ 19 ನಿಯಮಾನುಸಾರ ನಡೆಯಲಿದೆ. ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದ್ದು, ಅಂದು

ರಮೇಶ್ ಅರವಿಂದ್ ಮನೆಯಲ್ಲಿ ಪುತ್ರಿಯ ಮದುವೆ ಸಂಭ್ರಮ Read More »

ಸಿನಿಮಾ

ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್​ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.11: ತಮ್ಮ ಅಭಿನಯ ಹಾಗೂ ಸರಳ ವ್ಯಕ್ತಿತ್ವದಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ಡಾ. ವಿಷ್ಣುವರ್ಧನ್​​ ಕನ್ನಡಿಗರ ಪಾಲಿನ ಆರಾಧ್ಯ ದೈವ. ಸಾಹಸಸಿಂಹ, ಕೋಟಿಗೊಬ್ಬ, ಅಭಿನಯ ಭಾರ್ಗವ, ದಾದಾ ಎಂದೆಲ್ಲಾ ಪ್ರೀತಿಯಿಂದ ಕರೆಸಿಕೊಳ್ಳುವ ಡಾ. ವಿಷ್ಣುವರ್ಧನ್ ರವರ ಬಗ್ಗೆತೆಲುಗು ನಟನೊಬ್ಬ ವಿಷ್ಣುವರ್ಧನ್ ವ್ಯಕ್ತಿತ್ವದ ಬಗ್ಗೆ ನೀಚವಾಗಿ ಮಾತನಾಡಿರುವುದು ಕನ್ನಡಿಗರನ್ನು ಕೆಣಕಿದೆ. ಕೆಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ವಿಜಯ್ ರಂಗರಾಜು ಎಂಬಾತ, ಸಂದರ್ಶನವೊಂದರಲ್ಲಿ ಕನ್ನಡದ ಖ್ಯಾತ ನಟ ವಿಷ್ಣುವರ್ಧನ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾನೆ.

ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್​ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ Read More »

ಕರ್ನಾಟಕ, ಸಿನಿಮಾ

ಕಾಸರಗೋಡು: ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ.9: ಬಂದ್ಯೋಡು ಸಮೀಪ ಅಡ್ಕದಲ್ಲಿ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉಳಿಯತ್ತಡ್ಕದ ಸಮದಾನಿ(28) ಎಂದು ಗುರುತಿಸಲಾಗಿದೆ.     ಈತನ ವಿರುದ್ದ ಬದಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಎಂಟಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಹರಣ, ಲೂಟಿ, ಗಾಂಜಾ ಪ್ರಕರಣಗಳು ಈತನ ಮೇಲಿದೆ. ಕೆಲ ದಿನಗಳ ಹಿಂದೆ ಮಂಜೇಶ್ವರ ಕೊಡ್ಲಮೊಗರು ಎಂಬಲ್ಲಿ ಪೊಲೀಸ್ ವಾಹನಕ್ಕೆ ಈತ ಇನ್ನೊಂದು

ಕಾಸರಗೋಡು: ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಸಿನಿಮಾ
Scroll to Top