ಸಿನಿಮಾ

ನಟನೆಗೆ ವಿದಾಯ ಹೇಳಿದ ತಮಿಳು ನಟ ವಿಜಯ್

(ನ್ಯೂಸ್‌ ಕಡಬ) newskadaba.com,ಡಿ.29:  ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ ಅಧಿಕೃತವಾಗಿ ನಟನೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಸುಮಾರು 33 ವರ್ಷಗಳ ಕಾಲ ನಾಯಕನಾಗಿ ಸಿನಿಪಯಣ ನಡೆಸಿದ ವಿಜಯ್, ಅಭಿಮಾನಿಗಳ ಭಾರೀ ಬೆಂಬಲದ ನಡುವೆ ಈ ನಿರ್ಧಾರ ಪ್ರಕಟಿಸಿ ಭಾವುಕರಾದರು. 51 ವರ್ಷದ ನಟ ಇನ್ನು ಮುಂದೆ ಸಂಪೂರ್ಣವಾಗಿ ರಾಜಕೀಯದತ್ತ ಗಮನ ಹರಿಸಲಿದ್ದಾರೆ. ಮಲೇಷ್ಯಾದಲ್ಲಿ ನಡೆದ ‘ಜನ ನಾಯಗನ್’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ್, ಈ ಚಿತ್ರದ ನಂತರ ನಟನೆಯಿಂದ ದೂರ ಸರಿಯುವುದಾಗಿ ಘೋಷಿಸಿದರು. “ಜನರು […]

ನಟನೆಗೆ ವಿದಾಯ ಹೇಳಿದ ತಮಿಳು ನಟ ವಿಜಯ್ Read More »

ಸಿನಿಮಾ

ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ತೆರಳಿದ ವಿಜಯ್, ರಶ್ಮಿಕಾ ಜೋಡಿ

(ನ್ಯೂಸ್‌ ಕಡಬ)com,ಡಿ.26: ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಜೋಡಿ ಜೊತೆಯಾಗಿ ವಿದೇಶ ಪ್ರಯಾಣ ಮಾಡಿದ್ದಾರೆ. ಇಬ್ಬರೂ ಒಂದೇ ದಿನ ಒಂದೇ ಸಮಯಕ್ಕೆ ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದು ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ಮದುವೆಗೂ ಮುನ್ನ ಈ ಜೋಡಿ ಬ್ಯಾಚುಲರ್ ಜೀವನದ ಕೊನೆಯ ನ್ಯೂಇಯರ್ ಸೆಲೆಬ್ರೇಷನ್ ಎಂಜಾಯ್ ಮಾಡಲು ವಿದೇಶಕ್ಕೆ ಹೋಗಿರುವ ಸಾಧ್ಯತೆಯಿದೆ. ಹಿಂದೆ ಅನೇಕ ಬಾರಿ ಒಟ್ಟಿಗೆ ಪ್ರಯಾಣ ಮಾಡಿರುವ ರಶ್ಮಿಕಾ, ವಿಜಯ್ ಈಗಲೂ ಜಂಟಿಯಾಗಿ ಎಂಜಾಯ್‌ ಮಾಡಲಿದ್ದಾರೆ. ಸದ್ಯಕ್ಕೆ ಸೋಶಿಯಲ್ ಮೀಡಿಯಾ ಆಫ್‌ಮೋಡ್‌ನಲ್ಲಿಟ್ಟುಕೊಂಡು ಎಂಜಾಯ್

ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ತೆರಳಿದ ವಿಜಯ್, ರಶ್ಮಿಕಾ ಜೋಡಿ Read More »

ಸಿನಿಮಾ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ 15 ಖಾತೆ, 150 ಪೋಸ್ಟ್ ವಿರುದ್ಧ ದೂರು

(ನ್ಯೂಸ್‌ ಕಡಬ)com,ಡಿ.24: ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ 15 ಇನ್‌ಸ್ಟಾಗ್ರಾಂ ಖಾತೆ, 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ” ಎಂದು ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಪ್ರಶ್ನಿಸಿದ್ದರು. ವಿಜಯಲಕ್ಷ್ಮಿ ಅವರು ಈ ಹೇಳಿಕೆ ನೀಡಿದ ಬೆನ್ನಲ್ಲೇ ಅವರ ವಿರುದ್ಧ ನಿಂದನೆಗಳ ಪೋಸ್ಟ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ 15 ಖಾತೆ, 150 ಪೋಸ್ಟ್ ವಿರುದ್ಧ ದೂರು Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಜ. 29ರಿಂದ ಫೆ 06ರ ವರೆಗೆ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

(ನ್ಯೂಸ್‌ ಕಡಬ) newskadaba.com,ಡಿ.24: 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ  ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಗಿ ನೇಮಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯ ಬಳಿಕ ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮಾತನಾಡಿ, ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ

ಜ. 29ರಿಂದ ಫೆ 06ರ ವರೆಗೆ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ Read More »

ಕರ್ನಾಟಕ, ಸಿನಿಮಾ

ಪ್ರಧಾನಿ ಮೋದಿ ಜೀವನಾಧಾರಿತ ‘ಮಾ ವಂದೇ’ ಸಿನಿಮಾ ಚಿತ್ರೀಕರಣ ಆರಂಭ

(ನ್ಯೂಸ್‌ ಕಡಬ) newskadaba.com,ಡಿ.24: ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ‘ಮಾ ವಂದೇ’ ಸಿನಿಮಾ ಚಿತ್ರೀಕರಣ ಭಾನುವಾರ ಕೇರಳದಲ್ಲಿ ಸಾಂಪ್ರದಾಯಿಕ ಪೂಜಾ ವಿಧಾನದೊಂದಿಗೆ ಪ್ರಾರಂಭವಾಗಿದೆ. ಚಿತ್ರತಂಡ ಇದರ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಕಾರ್ಯಕ್ರಮವು ದೃಶ್ಯಾನಂದಕರವಾದ ಶುಭಾರಂಭವನ್ನು ಸೂಚಿಸಿದೆ. ಖ್ಯಾತ ತೆಲುಗು ನಿರ್ದೇಶಕ ಕ್ರಾಂತಿ ಕುಮಾರ್‌ ಸಿ.ಎಚ್. ಈ ಚಿತ್ರದ ನಿರ್ದೇಶಕರಾಗಿದ್ದು, ಮಲಯಾಳಂ ನಟ ಉನ್ನಿ ಮುಕುಂದನ್‌ ಪ್ರಧಾನಿಯವರ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ‘ಮಾ ವಂದೇ’ ಚಿತ್ರವು ಪ್ರಧಾನಿಯವರ ಜೀವನ ಮತ್ತು ಸಾಧನೆಯನ್ನು ಚಿತ್ರಿಸಲಿದ್ದು, ಅವರಿಗೆ ಸಂಬಂಧಿಸಿದ

ಪ್ರಧಾನಿ ಮೋದಿ ಜೀವನಾಧಾರಿತ ‘ಮಾ ವಂದೇ’ ಸಿನಿಮಾ ಚಿತ್ರೀಕರಣ ಆರಂಭ Read More »

ಸಿನಿಮಾ

ಶಿಲ್ಪಾಶೆಟ್ಟಿ ವಿರುದ್ಧ 60 ಕೋಟಿ ರೂ. ವಂಚನೆ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,ಡಿ.17: ಖ್ಯಾತ ಬಾಲಿವುಡ್‌ ನಟಿ ಹಾಗೂ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್‌ ಕುಂದ್ರಾ ಅವರ ವಿರುದ್ದ 60 ಕೋಟಿ ರೂ.ಗಳ ವಂಚನೆ ಪ್ರಕರಣ ದಾಖಲಾಗಿದೆ. ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ದಂಪತಿಗಳಿಂದ ವಂಚಿತನಾಗಿದ್ದೇನೆ ಎಂದು ಉದ್ಯಮಿ ದೀಪಕ್‌ ಕೊಠಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯೂ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಿಸಿದೆ. ದೂರುದಾರರ ವಕೀಲರು ನೀಡಿದ ಹೇಳಿಕೆಯ ಪ್ರಕಾರ, ಇಒಡಬ್ಲ್ಯೂ

ಶಿಲ್ಪಾಶೆಟ್ಟಿ ವಿರುದ್ಧ 60 ಕೋಟಿ ರೂ. ವಂಚನೆ ಪ್ರಕರಣ ದಾಖಲು Read More »

ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್

(ನ್ಯೂಸ್‌ ಕಡಬ) newskadaba.com,  ಡಿ.15: ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರಹ್ಮಾವರ ರಾಜಾರಾಮ್ ಭಟ್ ಎಂಬುವರ ಜೊತೆ ಗೀತಾ ಭಾರತಿಯವರ ವಿವಾಹ ನಡೆದಿದೆ. ಕಿರುತೆರೆಯಲ್ಲಿ ಮೋಡಿ ಮಾಡಿರುವ ಕಲಾವಿದೆ ಗೀತಭಾರತಿ ಭಟ್ ಬಹುಮುಖ ಪ್ರತಿಭೆ. ಬಿಗ್‌ಬಾಸ್ ಸೀಸನ್ 8ರ ಸ್ಪರ್ಧಿಯೂ ಆಗಿದ್ದ ಗೀತಾ ಭಾರತಿ ಭಟ್ ಕನ್ನಡದ ಅನೇಕ ಧಾರಾವಾಹಿಯಲ್ಲಿ ನಟಿಸಿದ್ದು ಇದೀಗ ದಿಢೀರ್ ಮದುವೆಯಾಗಿದ್ದಾರೆ. ಅಂದಹಾಗೆ ಗೀತಾ ಭಾರತಿ ಭಟ್ `ಅಂಬಿನಿಂಗ್ ವಯಸ್ಸಾಯ್ತೋ’ ಸಿನಿಮಾ ಸೇರಿದಂತೆ ಕೆಲ ಸಿನಿಮಾಗಳಲ್ಲೂ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ Read More »

ಕರ್ನಾಟಕ, ಸಿನಿಮಾ

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ನಾಳೆ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಡಿ.12: ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ನಾಳೆ (ಡಿಸೆಂಬರ್ 11) ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಬುಕ್ ಮೈ ಶೋನಲ್ಲಿ ಚಾಲ್ತಿಯಲ್ಲಿದೆ. ಸಿನಿಮಾ ಬಿಡುಗಡೆಗೆ ಒಂದು ದಿನ ಮುಂಚಿತವಾಗಿ ‘ಡೆವಿಲ್’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿಯು ಪ್ರಮಾಣ ಪತ್ರ ನೀಡಿದೆ. ಈ ಮೊದಲು ‘ಡೆವಿಲ್’ ಸಿನಿಮಾ ಡಿಸೆಂಬರ್ 12 ರಂದು ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ಚಿತ್ರತಂಡವು ಸಿನಿಮಾದ ಬಿಡುಗಡೆಯನ್ನು ಡಿಸೆಂಬರ್ 11 ರಂದೇ ಮಾಡುವುದಾಗಿ ಘೋಷಿಸಿತು. ಅಭಿಮಾನಿಗಳ ಒತ್ತಾಯದ ಮೇರೆಗೆ ಈ

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ನಾಳೆ ಬಿಡುಗಡೆ Read More »

ಸಿನಿಮಾ

ದೈವಕ್ಕೆ ಅವಮಾನ ಮಾಡಿದ ಆರೋಪ: ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್

(ನ್ಯೂಸ್‌ ಕಡಬ) newskadaba.com, ಡಿ.03: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರವನ್ನು ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳೋ ಭರದಲ್ಲಿ ವಿವಾದ ಒಂದನ್ನು ಮೃಮೇಲೆ ಎಳೆದುಕೊಂಡಿದ್ದಾರೆ. ಜೊತೆಗೆ ಇಲ್ಲಿನ ಸಂಸ್ಕೃತಿಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಅನೇಕರು ಪೋಸ್ಟ್ಗಳನ್ನು ಮಾಡಿದ್ದರು. ಇದೀಗ ಈ ಬಗ್ಗೆ ರಣವೀರ್ ಸಿಂಗ್ ಕ್ಷಮೆ ಯಾಚಿಸಿ, ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಕ್ಷಮೆ ಕೇಳಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ನಟ, “ಚಿತ್ರದಲ್ಲಿ ರಿಷಬ್ ಅವರ

ದೈವಕ್ಕೆ ಅವಮಾನ ಮಾಡಿದ ಆರೋಪ: ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್ Read More »

ಕರ್ನಾಟಕ, ಸಿನಿಮಾ

ಹೊಸ ಜೀವನಕ್ಕೆ ಕಾಲಿಟ್ಟ ʻ777 ಚಾರ್ಲಿʼ ನಿರ್ದೇಶಕ ಕಿರಣ್‌ ರಾಜ್‌!

(ನ್ಯೂಸ್‌ ಕಡಬ) newskadaba.com,  ಡಿ.01 : ʻ777 ಚಾರ್ಲಿʼನಂತಹ ಹಿಟ್‌ ಸಿನಿಮಾ ನೀಡಿದ ಡೈರೆಕ್ಟರ್‌ ಕಿರಣ್‌ ರಾಜ್‌ ದಾಂಪತ್ಯ ಬದುಕಿಗೆ ಕಾಲಿರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪ್ರೀ-ವೆಡ್ಡಿಂಗ್‌ ಸೆಲೆಬ್ರೇಷನ್‌, ಹಳದಿ ಶಾಸ್ತ್ರ, ಮೆಹಂದಿ ಶಾಸ್ತ್ರ, ಸಂಗೀತ ಕಾರ್ಯಕ್ರಮ ಸೇರಿದಂತೆ ಎಲ್ಲ ಕಾರ್ಯಮಗಳೂ ಅದ್ದೂರಿಯಾಗಿ ನೆರವೇರಿದ್ದು, ನವೆಂಬರ್‌ 30ರಂದು ಈ ಜೋಡಿ ಹೊಸ ಜೀವನಕ್ಕೆ ಕಾಲಿರಿಸಿದೆ. ಕಿರಣ್‌ ರಾಜ್‌ ಅವರ ಪತ್ನಿ ಅನಯಾ ವಸುಧಾ ಭರತನಾಟ್ಯ ಕಲಾವಿದೆಯಾಗಿದ್ದು, ಬಹು ಕಾಲದ ಪ್ರೀತಿಗೆ ಈ ಜೋಡಿ ಮದುವೆ ಮುದ್ರೆ ಒತ್ತಿದ್ದಾರೆ.

ಹೊಸ ಜೀವನಕ್ಕೆ ಕಾಲಿಟ್ಟ ʻ777 ಚಾರ್ಲಿʼ ನಿರ್ದೇಶಕ ಕಿರಣ್‌ ರಾಜ್‌! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top