ಸಿನಿಮಾ

ಮಲಯಾಳಂ ಸಿನಿಮಾ ಮೂಲಕ ಕನ್ನಡ ಚಿತ್ರರಂಗದ ನಟ ರಾಜ್ ಬಿ. ಶೆಟ್ಟಿಗೆ ಮತ್ತೊಂದು ಯಶಸ್ಸು!

(ನ್ಯೂಸ್‌ ಕಡಬ) newskadaba.com,  ನ.25: ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಖ್ಯಾತಿ ಪಡೆದ ರಾಜ್ ಬಿ. ಶೆಟ್ಟಿ, ಈಗ ವಿತರಕರಾಗಿಯೂ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದ್ದಾರೆ. ಅವರ ಒಡೆತನದ ‘ಲೈಟರ್ ಬುದ್ಧ ಫಿಲ್ಮ್ಸ್’ ಸಂಸ್ಥೆ ಕನ್ನಡ ಸಿನಿಮಾಗಳ ನಿರ್ಮಾಣ ಮಾತ್ರವಲ್ಲದೆ, ಪರಭಾಷಾ ಸಿನಿಮಾಗಳ ವಿತರಣೆಯಲ್ಲೂ ತನ್ನದೇ ಸ್ಥಾನವನ್ನು ನಿರ್ಮಿಸಿಕೊಂಡಿದೆ. ಇದಕ್ಕೂ ಮುನ್ನ ಮಲಯಾಳಂ ಭಾಷೆಯ ‘ಲೋಕಃ’ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಿ ಉತ್ತಮ ಲಾಭ ಗಳಿಸಿದ್ದ ಲೈಟರ್ ಬುದ್ಧ ಫಿಲ್ಮ್ಸ್, ಇದೀಗ ಮತ್ತೊಂದು ಮಲಯಾಳಂ […]

ಮಲಯಾಳಂ ಸಿನಿಮಾ ಮೂಲಕ ಕನ್ನಡ ಚಿತ್ರರಂಗದ ನಟ ರಾಜ್ ಬಿ. ಶೆಟ್ಟಿಗೆ ಮತ್ತೊಂದು ಯಶಸ್ಸು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ ನಟಿ ರಶ್ಮಿಕಾ ಮಂದಣ್ಣ

(ನ್ಯೂಸ್‌ ಕಡಬ) newskadaba.com,  ನ.20: ಹಿಂದೆ ತಾವಿದ್ದ ರಿಲೇಷನ್‌ನಲ್ಲಿ ಹೇರಿಕೆ ಇತ್ತು, ನನ್ನ ತನಕ್ಕೆ ಅವಕಾಶ ಇರಲಿಲ್ಲ. ನನಗೆ ಆಯ್ಕೆಗಳೇ ಇರಲಿಲ್ಲ ಎಂದು ನಟಿ ರಶ್ಮಿಕಾ ಮಂದಣ್ಣ ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, “ನೀವು ಯಾರೊಂದಿಗೆ ಇರಬೇಕು ಎಂಬುದನ್ನು ಅಳೆದು ತೂಗಿ ನಿರ್ಧಾರ ತೆಗೆದುಕೊಳ್ಳಿ. ಒಮ್ಮೊಮ್ಮೆ ಎಂಥಹಾ ಸನ್ನಿವೇಶದಲ್ಲಿ ಸಿಲುಕಿಕೊಳ್ಳುತ್ತೀರಿ ಎಂದರೆ ಅಲ್ಲಿ ನಿಮಗೆ ಬೇರೆ ಆಯ್ಕೆ, ಅವಕಾಶಗಳಿಗೆ ಜಾಗವೇ ಇರದಂತೆ ಆಗಿಬಿಡುತ್ತದೆ. ನಾನು ಹಿಂದೊಮ್ಮೆ ಇಂಥಹಾ ರಿಲೇಷನ್‌ನಲ್ಲಿ ಇದ್ದೆ. ಆದರೆ

ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ ನಟಿ ರಶ್ಮಿಕಾ ಮಂದಣ್ಣ Read More »

ಕರ್ನಾಟಕ, ಸಿನಿಮಾ

ಬಾಲಿವುಡ್ ನ ಲೆಜೆಂಡರಿ ನಟಿ ಕಾಮಿನಿ ಕೌಶಲ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ನ.15: ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನ ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ. 98 ವರ್ಷದ ಹಿರಿಯ ನಟಿ ಕಾಮಿನಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು (ನ.14) ನಟಿ ವಿಧಿವಶರಾಗಿದ್ದಾರೆ. 1946ರಲ್ಲಿ ತೆರೆಕಂಡ ನೀಚಾ ನಗರ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಕಾಮಿನಿ ಕೌಶಾಲ್ 70 ವರ್ಷದ ಚಿತ್ರರಂಗದಲ್ಲಿ ಹಲವು ರೀತಿಯ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಾಮಿನಿ ಕೌಶಾಲ್ ಧೋ ಭಾಯಿ, ಜಿದ್ದಿ, ಶಬ್ನಮ್, ನಮೂನಾ, ಝಂಜಾರ್,

ಬಾಲಿವುಡ್ ನ ಲೆಜೆಂಡರಿ ನಟಿ ಕಾಮಿನಿ ಕೌಶಲ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

KGF, ಕಾಂತಾರ ಯಶಸ್ಸು, ಇದೀಗ ಕ್ರೀಡಾ ಲೋಕಕ್ಕೂ ‘ಹೊಂಬಾಳೆ’ ಎಂಟ್ರಿ, RCB ಖರೀದಿಗೆ ಮುಂದು!

(ನ್ಯೂಸ್‌ ಕಡಬ) newskadaba.com,  ನ.13:  ಕೆಜಿಎಫ್ ಮತ್ತು ಕಾಂತಾರ ಸಿನಿಮಾಗಳ ಮೂಲಕ ಪ್ರಪಂಚದಾದ್ಯಂತ ಕನ್ನಡ ಚಿತ್ರರಂಗದ ಹಿರಿಮೆಯನ್ನು ಹೆಚ್ಚಿಸಿದ ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ‘ಫಿಲಂಸ್ ಈಗ ಕ್ರೀಡಾ ಲೋಕ ಪ್ರವೇಶಿಸಲು ಸಜ್ಜಾಗಿದೆ. ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯನ್ನು ಖರೀದಿಸುವ ಮಾತುಗಳು ಕೇಳಿಬರುತ್ತಿವೆ. ಮಾರುಕಟ್ಟೆಯಲ್ಲಿ 2 ಬಿಲಿಯನ್ ಮೌಲ್ಯ ಹೊಂದಿರುವ RCB ಮೂಲಗಳ ಪ್ರಕಾರ ಸದ್ಯದ ಮಾರುಕಟ್ಟೆಯಲ್ಲಿ ಬರೊಬ್ಬರಿ 2 ಬಿಲಿಯನ್ ಮೌಲ್ಯ ಹೊಂದಿರುವ

KGF, ಕಾಂತಾರ ಯಶಸ್ಸು, ಇದೀಗ ಕ್ರೀಡಾ ಲೋಕಕ್ಕೂ ‘ಹೊಂಬಾಳೆ’ ಎಂಟ್ರಿ, RCB ಖರೀದಿಗೆ ಮುಂದು! Read More »

ಕರ್ನಾಟಕ, ಸಿನಿಮಾ

ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.12 ಮಂಗಳೂರು:‘ಜೈ’ ಸಿನಿಮಾ  ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ‘ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮುಖ್ಯ ಭೂಮಿಕೆಯಲ್ಲೂ ರೂಪೇಶ್ ಶೆಟ್ಟಿ ಅವರೇ ನಟಿಸಿದ್ದಾರೆ. ಈಗ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದ್ದೂರಿಯಾಗಿ ಟ್ರೇಲರ್ ರಿಲೀಸ್ ಮಾಡಲಾಗಿದೆ. ಉಪೇಂದ್ರ ಶೆಟ್ಟಿ, ರಾಜ್ ದೀಪಕ್ ಶೆಟ್ಟಿ, ಮಧು ರಾವ್, ಉದ್ಯಮಿ ಪ್ರಕಾಶ್ ಕುಮ್ಕಳ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೂಪೇಶ್ ಶೆಟ್ಟಿ ಹಾಗೂ ‘ಜೈ’

ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ನಿಧನ ಸುದ್ದಿ ಸುಳ್ಳು ಎಂದ ಕುಟುಂಬ

(ನ್ಯೂಸ್‌ ಕಡಬ) newskadaba.com,  ನ.08: ಬಾಲಿವುಡ್‌ನ ಹೀಮ್ಯಾನ್‌ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ನಟ ಧರ್ಮೇಂದ್ರ ತಮ್ಮ 89ನೇ ವಯಸ್ಸಿನಲ್ಲಿ ಮಂಗಳವಾರ ನಿಧನರಾಗಿದ್ದಾರೆ ಅನ್ನೋ ಸುದ್ದಿ ಮಂಗಳವಾರ ವ್ಯಾಪಕವಾಗಿ ಹಬ್ಬಿತ್ತು. ಆದರೆ, ಅವರ ಕುಟುಂಬ ಈ ಸುದ್ದಿಯನ್ನು ನಿರಾಕರಿಸಿದೆ. ಪುತ್ರಿ ಇಶಾ ಡಿಯೋಲ್‌ ಹಾಗೂ ಪತ್ನಿ ಹೇಮಾ ಮಾಲಿನಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಧರ್ಮೇಂದ್ರ ನಿಧನದ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು

ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ನಿಧನ ಸುದ್ದಿ ಸುಳ್ಳು ಎಂದ ಕುಟುಂಬ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಕಾಂತಾರ’, ‘ಕೆಜಿಎಫ್’ಗಾಯಕಿ ಅನನ್ಯ ಭಟ್

(ನ್ಯೂಸ್‌ ಕಡಬ) newskadaba.com,  ನ.11  ʻಸೋಜುಗಾದ ಸೂಜಿ ಮಲ್ಲಿಗೆʼ  ಹಾಡಿನಿಂದ ಜನಪ್ರಿಯರಾದ ಅನನ್ಯ ಭಟ್‌  ಹಸೆಮಣೆ ಏರಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಮ್ಯೂಜಿಷಿಯನ್ ಮತ್ತು ಡ್ರಮ್ಮರ್ ಮಂಜು ಅವರೊಂದಿಗೆ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ. ಇದೀಗ ಗಾಯಕಿಯ ಫ್ಯಾನ್ಸ್‌ ಸೋಷಿಯಲ್‌ ಮೀಡಿಯಾ ಮೂಲಕ ವಿಶಸ್‌ ತಿಳಿಸುತ್ತಿದ್ದಾರೆ. ಅನನ್ಯ ಭಟ್ ಕನ್ನಡದ ಜೊತೆಗೆ ತಮಿಳು, ತೆಲುಗು ಚಿತ್ರರಂಗದಲ್ಲೂ ಗಾಯನದ ಮೂಲಕ ಗುರುತಿಸಿಕೊಂಡವರು. ಕಂಚಿನ ಕಂಠ ಎಂದೇ ಅವರಿಗೆ ಫ್ಯಾನ್ಸ್‌ ಬಿರುದು ನೀಡಿದ್ದರು ಈ ಜೋಡಿ ಹಲವಾರು ಬಾರಿ ಒಟ್ಟಿಗೆ ಕಾಣಿಸಿಕೊಂಡಿತ್ತು. ಹೀಗಾಗಿ

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಕಾಂತಾರ’, ‘ಕೆಜಿಎಫ್’ಗಾಯಕಿ ಅನನ್ಯ ಭಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸದ್ದಿಲ್ಲದೆ ಸಪ್ತಪದಿ ತುಳಿದ ‘ಅಮೃತವರ್ಷಿಣಿ’ ಖ್ಯಾತಿಯ ರಜನಿ

(ನ್ಯೂಸ್‌ ಕಡಬ) newskadaba.com,  ನ.08: ‘ಅಮೃತವರ್ಷಿಣಿ’ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದ ನಟಿ ರಜಿನಿ ಇದೀಗ ಸದ್ದಿಲ್ಲದೆ ಜಿಮ್ ಟ್ರೇನರ್ ಅರುಣ್ ವೆಂಕಟೇಶ್ ಜೊತೆ ಹಸೆಮಣೆ ಏರಿದ್ದಾರೆ. ರಜಿನಿ ಅವರು ‘ಅಮೃತವರ್ಷಿಣಿ’, ‘ಹಿಟ್ಲರ್ ಕಲ್ಯಾಣ’ದಂತಹ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಜೊತೆಗೆ ರಿಯಾಲಿಟಿ ಶೋಗಳಲ್ಲೂ ಕಾಣಿಸಿಕೊಂಡಿದ್ದು, ಕೆಲವು ಶೋಗಳನ್ನು ನಿರೂಪಿಸಿದ್ದಾರೆ ಕೂಡ. ಇತ್ತೀಚೆಗೆ ಅವರು ಬಣ್ಣದ ಲೋಕದಲ್ಲಿ ಕಾಣಿಸಿಕೊಳ್ಳುತ್ತಾ ಇರಲಿಲ್ಲ. ಇನ್‌ಸ್ಟಾಗ್ರಾಮ್ ನಲ್ಲಿ ಅರುಣ್ ವೆಂಕಟೇಶ್ ಅವರೊಂದಿಗೆ ರೀಲ್ಸ್‌ಗಳನ್ನು ಮಾಡುತ್ತಿದ್ದರು. ಇವರಿಬ್ಬರ ವಿಡಿಯೋಗಳು ಸಾಕಷ್ಟು ಫೇಮಸ್ ಆಗಿದ್ದು, ಈ ಬಗ್ಗೆ ಪ್ರಶ್ನೆ

ಸದ್ದಿಲ್ಲದೆ ಸಪ್ತಪದಿ ತುಳಿದ ‘ಅಮೃತವರ್ಷಿಣಿ’ ಖ್ಯಾತಿಯ ರಜನಿ Read More »

ಸಿನಿಮಾ

ಪವಿತ್ರಾಗೌಡ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

(ನ್ಯೂಸ್‌ ಕಡಬ) newskadaba.com,  ನ.08: ಸದ್ಯ ಪರಪ್ಪನ ಆಗ್ರಹಾರ ಜೈಲು ಪಾಲಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರಾ ಗೌಡ ಅವರು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪುನರ್‌ ಪರಿಶೀಲಿಸುವಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಪವಿತ್ರಗೌಡಗೆ ಪರಪ್ಪನ ಆಗ್ರಹಾರ ಜೈಲೇ ಖಾಯಂ ಅತಿಥಿ ಗೃಹವಾಗಿದೆ. ಈ ಮೊದಲು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಇದನ್ನು ಪುನರ್‌ ಪರಿಶೀಲನೆ ಮಾಡುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠಕ್ಕೆ ಪವಿತ್ರಾ

ಪವಿತ್ರಾಗೌಡ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ Read More »

ಸಿನಿಮಾ

‘ವಿಜಯ್ನ ಮದುವೆ ಅಗ್ತೀನಿ’- ಮದುವೆ ವದಂತಿಗೆ ತೆರೆ ಎಳೆದ ನ್ಯಾಷನಲ್ ಕ್ರಶ್

(ನ್ಯೂಸ್‌ ಕಡಬ) newskadaba.com,  ನ.08: ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಡೇಟಿಂಗ್‌ನಲ್ಲಿದ್ದಾರೆ . ಅಲ್ಲದೇ ಇಬ್ಬರೂ ಎಂಗೇಜ್‌ ಆಗಿದ್ದಾರೆ ಎಂಬ ವದಂತಿ ಹಲವು ಸಮಯದಿಂದ ಸುದ್ದಿಯಲ್ಲಿತ್ತು. 2026ರ ಫೆಬ್ರವರಿಯಲ್ಲೇ ಈ ಜೋಡಿ ಹಸೆಮಣೆ ಏರುತ್ತಿದ್ದಾರೆ. ಉದಯಪುರದ ಅರಮನೆಯಲ್ಲಿ ಮದುವೆ ನಡೆಯಲಿದೆ ಎಂಬೆಲ್ಲ ವಿಷಯಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಲೇ ಇತ್ತು. ಇದೀಗ ಎಲ್ಲ ವದಂತಿಗಳಿಗೆ ನಟಿ ರಶ್ಮಿಕಾ ತೆರೆ ಎಳೆದಿದ್ದಾರೆ. Honest Townhall ವಾನಿಯ ಸಂದರ್ಶನದಲ್ಲಿ ಮಾತನಾಡಿರುವ ನಟಿ, ವಿಜಯ್‌

‘ವಿಜಯ್ನ ಮದುವೆ ಅಗ್ತೀನಿ’- ಮದುವೆ ವದಂತಿಗೆ ತೆರೆ ಎಳೆದ ನ್ಯಾಷನಲ್ ಕ್ರಶ್ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top