ಸಿನಿಮಾ

ಸುಧೀರ್ ಅತ್ತಾವರ್ ನಿರ್ದೇಶನದ ʼಕೊರಗಜ್ಜʼ ಸಿನಿಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು: ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ ʼಕೊರಗಜ್ಜʼ ಸಿನಿಮಾ ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಹರ್ಷ ವ್ಯಕ್ತಪಡಿಸಿ, ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕ್ರತಿ ಹಾಗೂ ಕಲೆಯನ್ನು ʼಕೊರಗಜ್ಜʼ ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು ಸಂತೋಷ ನೀಡುತ್ತಿದೆ. ಇದೇ ತಿಂಗಳ 11ರಂದು ಮಂಗಳೂರಿನಲ್ಲಿ ನಡೆಯಲಿರುವ ಅಖಿಲಭಾರತ ಮಟ್ಟದ ʼಕೊರಗಜ್ಜʼ ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಅಂದೇ ಸಂಜೆ ರಾಷ್ಟ್ರದ […]

ಸುಧೀರ್ ಅತ್ತಾವರ್ ನಿರ್ದೇಶನದ ʼಕೊರಗಜ್ಜʼ ಸಿನಿಮಾ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕತ್ರಿನಾ ಕೈಫ್, ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗು ಜನನ

(ನ್ಯೂಸ್‌ ಕಡಬ) newskadaba.com,  ನ.06:    ಬಾಲಿವುಡ್‌ನ ನಟಿ ಕತ್ರಿನಾ ಕೈಫ್ ಹಾಗೂ ನಟ ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗು ಜನಿಸಿದ್ದು, ಇದೀಗ ಮಗುವನ್ನು ಈ ಜೋಡಿ ಅದ್ಧೂರಿಯಾಗಿ ಸ್ವಾಗತಿಸಿದೆ. ಇಂದು ಈ ಸುದ್ದಿಯನ್ನ ವಿಕ್ಕಿ ಕೌಶಾಲ್ ಹಾಗೂ ಕತ್ರಿನಾ ಕೈಫ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್‌ನ ಆಪ್ತರಾದ ಪ್ರಿಯಾಂಕ ಚೋಪ್ರಾ, ಕರಿನಾ ಕಪೂರ್, ಶ್ರೇಯಾ ಗೋಷಾಲ್ ಹಾಗೂ ಕತ್ರಿನಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದು, ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಬಾಲಿವುಡ್ ತಾರಾ ದಂಪತಿಯ ಮನೆಯಲ್ಲಿ

ಕತ್ರಿನಾ ಕೈಫ್, ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗು ಜನನ Read More »

ಕರ್ನಾಟಕ, ಸಿನಿಮಾ

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ರಾಷ್ಟ್ರಪ್ರಶಸ್ತಿ: ನಟ ಪ್ರಕಾಶ ರೈ ವ್ಯಂಗ್ಯ

(ನ್ಯೂಸ್‌ ಕಡಬ) newskadaba.com,  ನ.05: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ದೊರೆತಿದ್ದು, ಈ ಬಗ್ಗೆ ಕೇರಳ ರಾಜ್ಯ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದ ನಟ ಪ್ರಕಾಶ ರೈ ವ್ಯಂಗ್ಯ ಮಾಡಿದ್ದಾರೆ. ಕೇರಳ ರಾಜ್ಯ ಸಿನಿಮಾ ಪ್ರಶಸ್ತಿ ಘೋಷಣೆ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಹೊಂದಾಣಿಕೆಯಲ್ಲಿ ನಡೆಯುವ ಪ್ರಶಸ್ತಿ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆ ಇಲ್ಲ. ನನಗೆ ಕೇರಳ ಚಲನಚಿತ್ರ ಪ್ರಶಸ್ತಿ ಆಯ್ಕೆಯ ವಿಷಯದಲ್ಲಿ ಯಾವುದೇ ಹೇರಿಕೆ, ಒತ್ತಡ ಇರಲಿಲ್ಲ. ಆದರೆ

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ರಾಷ್ಟ್ರಪ್ರಶಸ್ತಿ: ನಟ ಪ್ರಕಾಶ ರೈ ವ್ಯಂಗ್ಯ Read More »

ಸಿನಿಮಾ

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com,  ನ.03: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್ ದರ್ಶನ್‌ ಸೇರಿದಂತೆ ಆರೋಪಿಗಳ ವಿಚಾರಣೆಯನ್ನು ನವೆಂಬರ್‌ 10ಕ್ಕೆ ಮುಂದೂಡಿದೆ. ಜೈಲು ಸೇರಿರುವ ದರ್ಶನ್‌ ಸೇರಿದಂತೆ ಆರೋಪಿಗಳು ನವೆಂಬರ್‌ 3ರಂದು ಬೆಂಗಳೂರು 57ನೇ ಸೆಷನ್ ಕೋರ್ಟ್ ಹಾಜರಾದರು. ಖುದ್ದು ಹಾಜರಾಗಲು ಕೋರ್ಟ್ ಸೂಚಿಸಿತ್ತು. ಇದರಂತೆ ಭಾರಿ ಬಿಗಿ ಭದ್ರತೆಯೊಂದಿಗೆ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರ ಗೌಡ ಸೇರಿದಂತೆ 6 ಆರೋಪಿಗಳು ಸೆಷನ್ ಕೋರ್ಟ್‌ಗೆ ಹಾಜರಾದರು. ಇದೀಗ ದರ್ಶನ್‌ ಸೇರಿದಂತೆ

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

‘ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ’- ಸಹೋದರಿ ಶ್ವೇತಾಸಿಂಗ್ ಆರೋಪ

(ನ್ಯೂಸ್‌ ಕಡಬ) newskadaba.com,  ನ..01: ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರನ್ನು ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ ಎಂದು ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾಸಿಂಗ್ ತಿಳಿಸಿದ್ದಾರೆ. ಖಾಸಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಅಮೆರಿಕ ಮತ್ತು ಮುಂಬೈನ ಇಬ್ಬರು ಮನಶಾಸ್ತ್ರಜ್ಞರು ನನ್ನನ್ನು ಸಂಪರ್ಕಿಸಿ, ಸುಶಾಂತ್ ಅವರ ಸಾವಿನ ಹಿಂದೆ ಸಂಚು ಇದೆ ಎಂದು ಹೇಳಿದ್ದಾರೆ. ಅವನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎನ್ನುವುದಕ್ಕೆ ಹಲವು ಸಾಕ್ಷ್ಯಗಳಿವೆ. ಅವನು ನೇಣು ಹಾಕಿಕೊಳ್ಳಲು ಫ್ಯಾನ್ ಮತ್ತು ಹಾಸಿಗೆಯ ಮಧ್ಯೆ ಅಷ್ಟು ಅಂತರವೇ ಇರಲಿಲ್ಲ. ಅಲ್ಲಿ

‘ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ’- ಸಹೋದರಿ ಶ್ವೇತಾಸಿಂಗ್ ಆರೋಪ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ!

(ನ್ಯೂಸ್‌ ಕಡಬ) newskadaba.com,  ಅ. 31 ಬೆಂಗಳೂರು:ಸ್ಯಾಂಡಲ್ವುಡ್‌ನಲ್ಲಿ ವೃತ್ತಿ ಜೀವನ ಆರಂಭಿಸಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಮಟ್ಟದಲ್ಲೂ ಹೆಸರು ಮಾಡಿದ್ದು, ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳ ದೃಷ್ಟಿಯಲ್ಲಿ ರಶ್ಮಿಕಾ ಮೊದಲ ಸಿನಿಮಾ ಕಿರಿಕ್ ಪಾರ್ಟಿ ಆಗಿದೆ. ಆದರೆ, ನಕಿರಿಕ್ ಪಾರ್ಟಿ ಅವರ ಫಸ್ಟ್ ಸಿನಿಮಾ ಅಲ್ಲ ಎಂಬುವುದಾಗಿ ಟಿ ಸ್ವತಃ ಒಪ್ಪಿದ್ದಾರೆ. ರಶ್ಮಿಕಾ ಮಂದಣ್ಣ ಹೇಳಿರುವಂತೆ, ಅವರ ಮೊದಲ ಸಿನಿಮಾ ಅವಕಾಶ ಗೆಳೆಯರೇ

ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಆಫರ್‌: ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99

(ನ್ಯೂಸ್‌ ಕಡಬ) newskadaba.com,  ಅ. 31: 2025ರ ಅತೀ ಹೆಚ್ಚಿನ ಗಳಿಕೆಯ ಸಿನಿಮಾ ಎನ್ನುವ ಹೆಗ್ಗಳಿಕೆ ಪಾತ್ರವಾಗಿರುವ ‘ಕಾಂತಾರ 1’ ಕರ್ನಾಟಕದಲ್ಲೇ 250 ಕೋಟಿ ಗಳಿಕೆ ಮಾಡಿದೆ. ಇದೀಗ ಚಿತ್ರತಂಡವು ನವೆಂಬರ್‌ 1 ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಕಾಂತಾರ 1’ ಚಿತ್ರದ ಟಿಕೆಟ್‌ ಬೆಲೆ ಕಡಿಮೆ ಮಾಡಿದೆ. ಇಂದಿನಿಂದ ಹೊಸ ಆಫರ್‌ ಜಾರಿಗೆ ಹೀಗಾಗಿ ನಾಳೆಯಿಂದ ರಿಷಬ್‌ ಶೆಟ್ಟಿ ನಟನೆ, ನಿರ್ದೇಶನ, ಹೊಂಬಾಳೆ ಫಿಲಮ್ಸ್‌ ನಿರ್ಮಾಣದ ‘ಕಾಂತಾರ 1’ ಚಿತ್ರವನ್ನು ರಾಜ್ಯದ ಎಲ್ಲಾ ಸಿಂಗಲ್‌ ಸ್ಕ್ರೀನ್‌ಗಳಲ್ಲಿ 99

ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಆಫರ್‌: ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99 Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್ಗೆ!

(ನ್ಯೂಸ್‌ ಕಡಬ) newskadaba.com,  ಅ..31: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ನವೆಂಬರ್ 3ರಂದು ಎಲ್ಲಾ ಆರೋಪಿಗಳು ಖುದ್ದು ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ. ಜೈಲಿನಲ್ಲಿರುವ ಆರೋಪಿಗಳು ಹಾಗೂ ಜಾಮೀನು ಮೇಲಿರುವ ಆರೋಪಿಗಳು ಖುದ್ದು ಹಾಜರಾಗಬೇಕು. ಗೈರಾದರೆ ಇದ್ದಲ್ಲೇ ಬಂದು ಪೊಲೀಸರು ಅರೆಸ್ಟ್ ಮಾಡುತ್ತಾರೆ ಎಂದು ಕೋರ್ಟ್ ಎಚ್ಚರಿಸಿದೆ. ಇದರೊಂದಿಗೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಸಂಕಷ್ಟ ಹೆಚ್ಚಾಗಿದೆ. ನ.3ಕ್ಕೆ ಆರೋಪಿಗಳ ವಿರುದ್ಧ

ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್ಗೆ! Read More »

ಸಿನಿಮಾ

ನಾಳೆಯಿಂದ ʼಕಾಂತಾರ ಚಾಪ್ಟರ್ 1′ ಟಿಕೆಟ್ ಬೆಲೆಯಲ್ಲಿ ಭಾರಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ..30: ಬೆಂಗಳೂರು: ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಹಾಗೂ ಹೊಂಬಾಳೆ ಫಿಲ್ಮ್ಸ್‌ ನಿರ್ಮಿಸಿರುವ ‘ಕಾಂತಾರ ಚಾಪ್ಟರ್ 1’  ಚಿತ್ರ ಈಗಾಗಲೇ ಗಲ್ಲಾಪೆಟ್ಟಿಗೆಯಲ್ಲಿ ಕಿಂಗ್‌ ಎನಿಸಿಕೊಂಡಿದೆ. ಹಲವು ದಾಖಲೆಗಳನ್ನು ಬರೆದು, ಭಾರತದಾದ್ಯಂತ ತನ್ನ ಅಬ್ಬರವನ್ನು ಮುಂದುವರಿಸಿದೆ. ಅಕ್ಟೋಬರ್‌ 2ರಂದು ತೆರೆಕಂಡ ಈ ಚಿತ್ರ ಬರೀ ಕರ್ನಾಟಕದಲ್ಲಿಯೇ 250 ಕೋಟಿ ರೂ.ಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ಅಲ್ಲದೆ ಜಾಗತಿಕವಾಗಿ 850 ಕೋಟಿ ರೂ. ದೋಚಿಕೊಂಡು ಈ ವರ್ಷ ಅತೀ ಹೆಚ್ಚು ಗಳಿಸಿದ ಭಾರತೀಯ

ನಾಳೆಯಿಂದ ʼಕಾಂತಾರ ಚಾಪ್ಟರ್ 1′ ಟಿಕೆಟ್ ಬೆಲೆಯಲ್ಲಿ ಭಾರಿ ಇಳಿಕೆ Read More »

ಕರ್ನಾಟಕ, ಸಿನಿಮಾ

ಸಲ್ಮಾನ್ ಖಾನ್ ವಿರುದ್ಧದ ‘ಭಯೋತ್ಪಾದಕ’ ವದಂತಿ ಸುಳ್ಳು – ಪಾಕಿಸ್ತಾನ ಸರ್ಕಾರದ ಅಧಿಕೃತ ಸ್ಪಷ್ಟನೆ!

(ನ್ಯೂಸ್‌ ಕಡಬ) newskadaba.com,  ಅ..30: ಕೆಲವೇ ದಿನಗಳ ಹಿಂದೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಅಭಿಮಾನಿಗಳಿಗೆ ಆತಂಕ ಉಂಟಾಗುವಂತಹ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪಾಕಿಸ್ತಾನದ ಬಲೂಚಿಸ್ತಾನ್ ಸರ್ಕಾರವು ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ ಎಂಬ ವದಂತಿ ಹರಡಿತ್ತು. ಈ ಸುದ್ದಿ ವೇಗವಾಗಿ ಹರಡಿ, ಅಭಿಮಾನಿಗಳಲ್ಲಿ ಗೊಂದಲ ಮತ್ತು ಅಸಮಾಧಾನ ಉಂಟುಮಾಡಿತು. ಆದರೆ ಇದೀಗ ಪಾಕಿಸ್ತಾನದ ಸರ್ಕಾರವೇ ಈ ವದಂತಿಗೆ ತೆರೆ ಎಳೆದಿದೆ. ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ

ಸಲ್ಮಾನ್ ಖಾನ್ ವಿರುದ್ಧದ ‘ಭಯೋತ್ಪಾದಕ’ ವದಂತಿ ಸುಳ್ಳು – ಪಾಕಿಸ್ತಾನ ಸರ್ಕಾರದ ಅಧಿಕೃತ ಸ್ಪಷ್ಟನೆ! Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top