ಸಿನಿಮಾ

‘ರೂಬಿ’ ಮೂಲಕ ಕನ್ನಡ ಚಿತ್ರರಂಗಕ್ಕೆ ಹಿಮೇಶ್ ರೇಶಮಿಯಾ ಎಂಟ್ರಿ

(ನ್ಯೂಸ್‌ ಕಡಬ) newskadaba.com,  ಅ.29 ಲೀಲಾ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ವಿಜೇತ ಬರಹಗಾರ ರಘು ಕೋವಿ ಅವರು ‘ರೂಬಿ’ ಚಿತ್ರದ ಮೂಲಕ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ. ಹೈದರಾಬಾದ್-ಕರ್ನಾಟಕ ಗಡಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ಈ ಚಿತ್ರವು ಹಲವು ಅಂಶಗಳನ್ನು, ಆಸಕ್ತಿದಾಯಕ ನಟರು, ಪ್ರಮುಖ ಪ್ರತಿಭೆಗಳ ಪುನರಾಗಮನ ಮತ್ತು ಪ್ರಭಾವಶಾಲಿ ಸಂಗೀತ ಮತ್ತು ತಾಂತ್ರಿಕ ಸೆಟಪ್ ಅನ್ನು ಹೊಂದಿದೆ. ಇತ್ತೀಚೆಗೆ ದಿಲ್‌ಮಾರ್‌ನೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದ ರಾಮ್ ಗೌಡ ಅವರು ಈಗ ರೂಬಿಯಲ್ಲಿ ಅಭಿನಯಿಸುತ್ತಿದ್ದು, ಮತ್ತೆ ಕನ್ನಡ ಚಿತ್ರರಂಗಕ್ಕೆ […]

‘ರೂಬಿ’ ಮೂಲಕ ಕನ್ನಡ ಚಿತ್ರರಂಗಕ್ಕೆ ಹಿಮೇಶ್ ರೇಶಮಿಯಾ ಎಂಟ್ರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಅಕ್ಟೋಬರ್ 24ಕ್ಕೆ ದಿಲ್ ಮಾರ್ ಚಲನಚಿತ್ರ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.21 ಶಿರಾ: ಶಿರಾ ತಾಲೂಕಿನ ಬರಪೀಡಿತ ಪ್ರದೇಶದಲ್ಲಿ ಹುಟ್ಟಿ ಬೆಳೆದು ಸಿನಿಮಾರಂಗದಲ್ಲಿ ಆಸಕ್ತಿ ಹೊಂದಿ ಏನಾದರೂ ಸಾಧಿಸಬೇಕೆಂದು ಪಣತೊಟ್ಟು ದಿಲ್‌ಮಾರ್ ಎಂಬ ಚಲನಚಿತ್ರದಲ್ಲಿ ತಾಲೂಕಿನ ಮಾನಂಗಿ ಗ್ರಾಮದ ರಾಮ್ ಗೌಡ ಅವರು ನಟಿಸಿದ್ದು, ಚಲನಚಿತ್ರವು ಅ.24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಎಲ್ಲರೂ ಚಲನಚಿತ್ರ ವೀಕ್ಷಿಸಿ ಪ್ರೋತ್ಸಾಹಿಸಿ ಎಂದು ರಾಜ್ಯ ಜೆಡಿಎಸ್ ಪರಿಷತ್ ಅಧ್ಯಕ್ಷ ಆರ್.ಉಗ್ರೇಶ್ ಹೇಳಿದರು. ಅವರು ನಗರದ ಶ್ರೀ ದುರ್ಗಮ್ಮ ದೇವಾಲಯದ ಆವರಣದಲ್ಲಿ ನಡೆದ ದಿಲ್ ಮಾರ್ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ

ಅಕ್ಟೋಬರ್ 24ಕ್ಕೆ ದಿಲ್ ಮಾರ್ ಚಲನಚಿತ್ರ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕಾಂತಾರ ಚಾಪ್ಟರ್ – 1; 18 ದಿನಕ್ಕೆ 765 ಕೋಟಿ ಕಲೆಕ್ಷನ್

(ನ್ಯೂಸ್‌ ಕಡಬ) newskadaba.com,  ಅ.20 : ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಕೇವಲ ಪ್ರಾದೇಶಿಕವಾಗಿ ಅಲ್ಲದೇ ಪ್ರಪಂಚದಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಸಿನಿಮಾ ನೋಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದೆ ಅಭಿಮಾನಿ ವರ್ಗ. ಬಹುಭಾಷೆಯಲ್ಲಿ ಏಕಕಾಲಕ್ಕೆ ತೆರೆಕಂಡ ಕಾಂತಾರ ಚಾಪ್ಟರ್-1 ಸಿನಿಮಾಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ಮೂರನೇ ವಾರದಲ್ಲೂ ಕಾಂತಾರ ಸಿನಿಮಾದ ಗಳಿಕೆ ಕುಗ್ಗಿಲ್ಲ. ಸಾಲು ಸಾಲು ರಜಾ ದಿನಗಳ ಜೊತೆ ಹಬ್ಬ ಇರುವ ಕಾರಣ ಚಿತ್ರ ನೋಡಲು ಥಿಯೇಟರ್‌ಗೆ ಜನ ಬರುತ್ತಿದ್ದಾರೆ.

ಕಾಂತಾರ ಚಾಪ್ಟರ್ – 1; 18 ದಿನಕ್ಕೆ 765 ಕೋಟಿ ಕಲೆಕ್ಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕಾಂತಾರ ಚಾಪ್ಟರ್‌ 1;ದಾಖಲೆ ಸೃಷ್ಟಿಸಿದ ರಿಷಬ್ ಶೆಟ್ಟಿ ಸಿನಿಮಾ: 717.50 ಕೋಟಿ ಗಳಿಕೆ

(ನ್ಯೂಸ್‌ ಕಡಬ) newskadaba.com,  ಅ.18 ರಿಷಬ್ ಶೆಟ್ಟಿಯವರ ‘ಕಾಂತಾರ ಚಾಪ್ಟರ್‌ 1’ ವಿಜಯ ಯಾತ್ರೆ ಮುಂದುವರಿದಿದ್ದು, ವಿಶ್ವಾದ್ಯಂತ 717.50 ಕೋಟಿ ರು.ಗೂ ಗಳಿಕೆ ಮಾಡಿದೆ. ಭಾರತದಲ್ಲಿ 500 ಕೋಟಿ ರು.ಗೂ ಅಧಿಕ ಕಲೆಕ್ಷನ್‌ ಮಾಡಿದೆ. ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌ ಈ ಗಳಿಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆ ಈ ಬಾರಿ ವೀಕೆಂಡ್‌ ಹಾಗೂ ದೀಪಾವಳಿ ಹಬ್ಬ ಜೊತೆಯಾಗಿ ಬಂದಿದ್ದು ಸಿನಿಮಾ ಗಳಿಕೆಯನ್ನು ಶೀಘ್ರ 1000 ಕೋಟಿ ಹೊಸ್ತಿಲು ದಾಟಿಸುವ ನಿರೀಕ್ಷೆ ಇದೆ. ಸಿನಿಮಾ ಸಕ್ಸಸ್‌ ಓಟ

ಕಾಂತಾರ ಚಾಪ್ಟರ್‌ 1;ದಾಖಲೆ ಸೃಷ್ಟಿಸಿದ ರಿಷಬ್ ಶೆಟ್ಟಿ ಸಿನಿಮಾ: 717.50 ಕೋಟಿ ಗಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

‘ಸರಿಗಮಪ’ ಖ್ಯಾತಿಯ ಸುಹಾನಾ ಸೈಯದ್ – ನಿತೀನ್ ಶಿವಾಂಶ್ ಜೊತೆ ಮಂತ್ರ ಮಾಂಗಲ್ಯ

(ನ್ಯೂಸ್‌ ಕಡಬ) newskadaba.com,  ಅ.17: ‘ಸರಿಗಮಪ’ ಮೂಲಕ ಮನೆಮಾತಾದ ಗಾಯಕಿ ಸುಹಾನಾ ಸೈಯದ್, ತಮ್ಮ ಬಹುಕಾಲದ ಗೆಳೆಯ ನಿತೀನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಪರಿಚಯದಲ್ಲಿದ್ದ ಈ ಜೋಡಿ ಇದೀಗ ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ. ಈ ಶುಭ ಸಂಗತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 16 ವರ್ಷಗಳ ಕಾಲ ಪ್ರೀತಿಸಿದ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್, ಎರಡು ಮನೆಯವರನ್ನ ಒಪ್ಪಿಸಿ ಕುಟುಂಬದವರು, ಗಣ್ಯರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ

‘ಸರಿಗಮಪ’ ಖ್ಯಾತಿಯ ಸುಹಾನಾ ಸೈಯದ್ – ನಿತೀನ್ ಶಿವಾಂಶ್ ಜೊತೆ ಮಂತ್ರ ಮಾಂಗಲ್ಯ Read More »

ಕರ್ನಾಟಕ, ಸಿನಿಮಾ

‘ಕಾಂತಾರ: ಚಾಪ್ಟರ್ 1’ ಹಿಟ್ ಬೆನ್ನಲ್ಲೇ ಪ್ರೇಕ್ಷಕರಲ್ಲಿ ರಿಷಬ್ ಶೆಟ್ಟಿ ಮನವಿ..!

(ನ್ಯೂಸ್‌ ಕಡಬ) newskadaba.com,  ಅ.17: ಬ್ಲಾಕ್‌ಬಸ್ಟರ್ ಹಿಟ್ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದ್ದು, ಎರಡನೇ ವಾರಕ್ಕೂ ಹೆಚ್ಚು ಪ್ರದರ್ಶನ ಕಾಣುತ್ತಿದೆ. ಆದರೆ, ಚಿತ್ರಮಂದಿರಗಳಲ್ಲಿ ಕೆಲವು ಪ್ರೇಕ್ಷಕರು ದೈವದ ಅನುಕರಣೆ ಮಾಡುತ್ತಿರುವುದು ಹಾಗೂ ಅನಾವಶ್ಯಕವಾಗಿ ವರ್ತಿಸುತ್ತಿರುವುದರಿಂದ, ನಿಜವಾದ ಭಕ್ತರು ಮತ್ತು ದೈವಪರಂಪರೆಯನ್ನು ನಂಬುವವರಲ್ಲಿ ತೀವ್ರ ಅಸಮಾಧಾನ ಉಂಟಾಗಿದೆ. ಈ ಹಿನ್ನೆಲೆಯ ಬಗ್ಗೆ ಮಾತನಾಡಿದ ನಿರ್ದೇಶಕ ರಿಷಬ್ ಶೆಟ್ಟಿ, “ದೈವವನ್ನು ನಂಬುವವನಾಗಿ, ನಾನು ಇಂತಹ ವರ್ತನೆಗಳನ್ನು ಕಂಡಾಗ ನೋವು ಅನುಭವಿಸುತ್ತೇನೆ. ಸಿನಿಮಾ, ರಂಜನೆಯೊಂದಿಗೆ ಶ್ರದ್ಧೆಗೂ

‘ಕಾಂತಾರ: ಚಾಪ್ಟರ್ 1’ ಹಿಟ್ ಬೆನ್ನಲ್ಲೇ ಪ್ರೇಕ್ಷಕರಲ್ಲಿ ರಿಷಬ್ ಶೆಟ್ಟಿ ಮನವಿ..! Read More »

ಕರ್ನಾಟಕ, ಸಿನಿಮಾ

ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್

(ನ್ಯೂಸ್‌ ಕಡಬ) newskadaba.com,  ಅ.16- ಕೊನೆಗೂ ನಟಿ ರಚಿತಾ ರಾಮ್ ತಮ್ಮ ಮದ್ವೆ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ, ಸದ್ಯದಲ್ಲಿಯೇ ಮದುವೆ ಆಗುವೆ, ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುವೆ. ಲವ್ ಮ್ಯಾರೇಜೋ & ಅರೇಂಜ್ ಮ್ಯಾರೇಜೋ ಏನೋ ಮ್ಯಾರೇಜ್ ಆಗುವೆ. ಒಟ್ನಲ್ಲಿ ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವೆ ಎಂದಿದ್ದಾರೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲೂ ನಟಿ ಮದುವೆ ಬಗ್ಗೆ ಸುಳಿವು ಕೊಟ್ಟಿದ್ದರು. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ

ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್ Read More »

ಕರ್ನಾಟಕ, ಸಿನಿಮಾ

‘KGF Chapter 3 ಡ್ರಾಫ್ಟ್ ರೆಡಿ

(ನ್ಯೂಸ್‌ ಕಡಬ) newskadaba.com,  ಅ.15: ರಾಕಿಂಗ್ ಸ್ಟಾರ್ ಯಶ್ ರನ್ನು ಪ್ಯಾನ್ ಇಂಡಿಯಾ ಸ್ಟಾರ್ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್ 3 ಕುರಿತು ಕೊನೆಗೂ ದೊಡ್ಡ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ. ಹೌದು.. ಕನ್ನಡ ಸಿನಿಮಾರಂಗವನ್ನು ಭಾರತೀಯ ಸಿನಿರಂಗದಲ್ಲಿ ಮತ್ತೊಂದು ಹಂತಕ್ಕೇರಿಸಿದ್ದ ಕೆಜಿಎಫ್ ಚಿತ್ರದ ಮೂರನೇ ಭಾಗದ ಕುರಿತು ಮಹತ್ವದ ಮಾಹಿತಿ ದೊರೆತಿದ್ದು, ನಿರ್ದೇಶಕ ಪ್ರಶಾಂತ್ ನೀಲ್ ಕೊನೆಗೂ ಕೆಜಿಎಫ್ ಭಾಗ 3ರ ಕುರಿತು ದೊಡ್ಡ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ‘ಕೆಜಿಎಫ್ 2’

‘KGF Chapter 3 ಡ್ರಾಫ್ಟ್ ರೆಡಿ Read More »

ಸಿನಿಮಾ

ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

(ನ್ಯೂಸ್‌ ಕಡಬ) newskadaba.com  ಅ. 14. ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅವರಿಗೆ ಭಾನುವಾರದಂದು ರಾತ್ರಿ 11:59ರ ವೇಳೆಗೆ ವಿಶ್ರಾಂತಿಯಲ್ಲಿದ್ದ ಸಂದರ್ಭ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆ ತರಲಾಗಿತ್ತು. ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ

ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ Read More »

ಸಿನಿಮಾ

ಕಾಂತಾರ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಭರ್ಜರಿ ಸ್ವಾಗತ

(ನ್ಯೂಸ್‌ ಕಡಬ) newskadaba.com,  ಅ .13:  ‘ಕಾಂತಾರ: ಚಾಪ್ಟರ್ 1’ ಚಿತ್ರದಿಂದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಮತ್ತೊಮ್ಮೆ ಭಾರತದ ಸಿನಿಮಾ ರಂಗದಲ್ಲಿ ತಮ್ಮದೇ ಆದ ಶಕ್ತಿಶಾಲಿ ಸ್ಥಾನವನ್ನು ಕಾಣುವಲ್ಲಿ ಯಶಸ್ವಿಯಾಗಿದ್ದಾರೆ. ಈ ಚಿತ್ರಕ್ಕಾಗಿ ಅವರು ಇಟ್ಟುಕೊಂಡಿದ್ದ ನಿರೀಕ್ಷೆಗಳಿಗಿಂತ ಬಹಳ ಹೆಚ್ಚು ಪ್ರತಿಸ್ಪಂದನೆ ಬಂದಿದೆ. ವಿಶೇಷವೆಂದರೆ, ಈ ಸಿನಿಮಾ ಕನ್ನಡದಲ್ಲಷ್ಟೇ ಅಲ್ಲದೆ ಹಿಂದಿ ಪ್ರೇಕ್ಷಕರಲ್ಲಿಯೂ ಭಾರೀ ಸದ್ದು ಮಾಡಿದೆ. ಇದರ ಪೂರೈಕೆಯಾಗಿ, ರಿಷಬ್ ಶೆಟ್ಟಿಗೆ ಮುಂಬೈನಲ್ಲಿ ಲಭಿಸಿದ ಅದ್ದೂರಿ ಸ್ವಾಗತ ಸಾಕ್ಷಿಯಾಗಿದ್ದು, ಅಭಿಮಾನಿಗಳು ಕಾರಿನ

ಕಾಂತಾರ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಭರ್ಜರಿ ಸ್ವಾಗತ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top