ಕ್ರೈಮ್ ನ್ಯೂಸ್

Theft, crime, Robbery

ಸರ್ವೆ: ಮನೆಯ ಕಿಟಕಿ ಮುರಿದು ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ. ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರು ತನ್ನ ಸೊಸೆ ಜೊತೆ ಮೊಮ್ಮಗನನ್ನು ಔಷಧಿಗೆಂದು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋದವರು, ತನ್ನ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮರುದಿನ ಮನೆಗೆ ಮರಳಿಬಂದಾಗ ಮನೆಯಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲನ್ನು ಮುರಿಯಲೆತ್ನಿಸಿದ ಕಳ್ಳರಿಗೆ ಅದು ಅಸಾಧ್ಯವಾದಾಗ ಕಿಟಕಿಯ ಸರಳನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯ ಕೋಣೆಯಲ್ಲಿದ್ದ […]

ಸರ್ವೆ: ಮನೆಯ ಕಿಟಕಿ ಮುರಿದು ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 24.  ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಪೂಜಿ ನಗರದಲ್ಲಿ ನಡೆದಿದೆ. 10ನೇ ತರಗತಿಯ ವಿದ್ಯಾರ್ಥಿನಿ ಅಲ್ ಫಹಾದ್ ಎಜುಕೇಶನ್ ಸೆಂಟರ್‌ನ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ. ವಿದ್ಯಾರ್ಥಿನಿಯನ್ನು ಕೂಡಲೇ ಶಾಲಾ ಸಿಬ್ಬಂದಿ ವಿಕ್ಟೋರಿಯಾ ಆಸ್ಪತ್ರೆಗೆ ಮತ್ತು ನಂತರ ಜಯನಗರದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಕರೆದೊಯ್ದಿದ್ದಾರೆ. ಜಿಗಿಯುವ ಮುನ್ನ ಆಕೆ ತನ್ನ ಕ್ಲಾಸ್ ಮೇಟ್ ಗೆ ಹೇಳಿದ್ದಳು ಎನ್ನಲಾಗಿದೆ. ಆಕೆಯ

ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೃದ್ಧ ಮಹಿಳೆಯನ್ನು 20 ಮೀಟರ್ ಎಳೆದೊಯ್ದು ಸರ ಕಳ್ಳತನ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 24.  ದ್ವಿಚಕ್ರ ವಾಹನದಲ್ಲಿ ಬಂದ ಕಳ್ಳನೊಬ್ಬ ವೃದ್ಧ ಮಹಿಳೆಯನ್ನು 20 ಮೀಟರ್ ವರೆಗೆ ಎಳೆದೊಯ್ದು ಸರಗಳ್ಳತನ ಮಾಡಿರು ಘಟನೆಯೊಂದು ನಗರದ ಕೆಂಗೇರಿಯಲ್ಲಿ ವರದಿಯಾಗಿದೆ. ಮುದ್ದಮ್ಮ (73) ಸರ ಕಳೆದುಕೊಂಡ ವೃದ್ಧ ಮಹಿಳೆಯಾಗಿದ್ದಾರೆ. ಘಟನೆಯಿಂದಾಗಿ ಮಹಿಳೆಯ ಎಡಗೈ ಮೂಳೆ ಮುರಿತಕ್ಕೊಳಗಾಗಿದ್ದು, ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಮುದ್ದಮ್ಮ ಅವರು ಮನೆಯ ಮುಂದೆ ವಾಕಿಂಗ್ ಮಾಡುತ್ತಿದ್ದಾಗ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ವಿಳಾಸ ಕೇಳುವ ನೆಪದಲ್ಲಿ ಹತ್ತಿರ ಹೋಗಿದ್ದಾನೆ. ಈ ವೇಳೆ ಮಹಿಳೆ ವಿಳಾಸ ಹೇಳುತ್ತಿದ್ದಾಗ

ವೃದ್ಧ ಮಹಿಳೆಯನ್ನು 20 ಮೀಟರ್ ಎಳೆದೊಯ್ದು ಸರ ಕಳ್ಳತನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತ- ಸಾವಿನಲ್ಲೂ ಒಂದಾದ ದಂಪತಿ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 24. ಪತಿ- ಪತ್ನಿ ಸಾವಿನಲ್ಲಿ ಒಂದಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶೇಖರ್​ (70) ಹಾಗೂ ಸುಮಿತ್ರಮ್ಮ (65) ಎಂದು ಗುರುತಿಸಲಾಗಿದೆ. ದಂಪತಿಗಳಿಬ್ಬರು ಕೃಷಿಕರಾಗಿದ್ದು, ಗ್ರಾಮ ಸಮೀಪದ ರಾಮನಗುಡ್ಡ ಬಳಿಯ ಜಮೀನಿನಲ್ಲಿ ವಾಸವಿದ್ದರು. ಮೊದಲಿಗೆ ಪತ್ನಿ ಸುಮಿತ್ರಮ್ಮರವರಿಗೆ ಹೃದಯಘಾತವಾಗಿ ಮೃತಪಟ್ಟರೆ, ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪತಿ ಶೇಖರ್ ರವರು ಸಹ ತೀವ್ರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೃದಯಾಘಾತ- ಸಾವಿನಲ್ಲೂ ಒಂದಾದ ದಂಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 24. ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ. ಬಂಧಿತರನ್ನು ಆರೋಪಿಗಳಾದ ಅಲ್ತಾಫ್ ಹಾಗೂ ಸವೇರಾ ರಿಚರ್ಡ್ ಕಾರ್ಡೋಸಾ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್, ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ

ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿಯ ರೀಲ್ಸ್ ಹುಚ್ಚಾಟದಿಂದ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ..!

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 24.  ರೀಲ್ಸ್ ಹುಚ್ಚಿಗೆ ಬಿದ್ದಿದ್ದ ಪತ್ನಿಯನ್ನು ಕತ್ತಿಯಿಂದ ಕೊಚ್ಚಿ ಕೊಂದಿರುವ ಭೀಕರ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ನಡೆದಿದೆ. ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ 30 ವರ್ಷದ ಕಿರಣ್ ಉಪಾಧ್ಯನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಇಂದು ಬೆಳಗ್ಗೆ

ಪತ್ನಿಯ ರೀಲ್ಸ್ ಹುಚ್ಚಾಟದಿಂದ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕೆರೆಗೆ ಬಿದ್ದು ಕೃಷಿಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಆ. 24. ತೋಟಕ್ಕೆ ತೆಂಗಿನಕಾಯಿ ಹೆಕ್ಕಲು ಹೋಗಿದ್ದ ಕೃಷಿಕರೊಬ್ಬರು ಕೆರೆಗೆ ಜಾರಿ ಬಿದ್ದು ಮೃತಪಟ್ಟ ಘಟನೆ ಮಡಪ್ಪಾಡಿ ಗ್ರಾಮದಲ್ಲಿ ನಡೆದಿದೆ.   ಮೃತಪಟ್ಟವರನ್ನು ಮಡಪ್ಪಾಡಿ ಗ್ರಾಮದ ವಿಶ್ವನಾಥ ಗೋಳ್ಯಾಡಿ (60) ಎಂದು ಗುರುತಿಸಲಾಗಿದೆ. ತೆಂಗಿನಕಾಯಿ ಹೆಕ್ಕಲೆಂದು ತೋಟಕ್ಕೆ ಹೋಗಿದ್ದ ವಿಶ್ವನಾಥರವರು ಮಧ್ಯಾಹ್ನದವರೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದಾಗ ತೆಂಗಿನಕಾಯಿ ತರಲೆಂದು ತೆಗೆದುಕೊಂಡು ಹೋಗಿದ್ದ ಕೈಗಾಡಿ ಕೆರೆಯ ಬಳಿ ಪತ್ತೆಯಾಗಿದೆ. ಪಕ್ಕದ ಕೆರೆಯಲ್ಲಿ ನೋಡಿದಾಗ ವಿಶ್ವನಾಥರ ಮೃತದೇಹ ತೇಲುತ್ತಿರುವುದು ಕಂಡು ಬಂದಿದೆ. ಸ್ಥಳೀಯರು

ಸುಳ್ಯ: ಕೆರೆಗೆ ಬಿದ್ದು ಕೃಷಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಯುವತಿ ಮೇಲೆ ಅತ್ಯಾಚಾರ  ಇಬ್ಬರು ಆರೋಪಿಗಳು ಅರೆಸ್ಟ್      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 24.  ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ಇದು ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ. ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು

ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಯುವತಿ ಮೇಲೆ ಅತ್ಯಾಚಾರ  ಇಬ್ಬರು ಆರೋಪಿಗಳು ಅರೆಸ್ಟ್       Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಕಿ ಆಕಸ್ಮಿಕ- ಫ್ಯಾನ್ಸಿ ಸ್ಟೋರ್ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 23. ಪ್ರತಿಮಾ ಎಂಬವರಿಗೆ ಸೇರಿದ ಫ್ಯಾನ್ಸಿ ಸ್ಟೋರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ನಲ್ಲಿ ಶುಕ್ರವಾರದಂದು ನಡೆದಿದೆ. ಪ್ರತಿಮಾರವರು ಟೈಲರಿಂಗ್ ಜೊತೆಯಲ್ಲಿ ಬಟ್ಟೆ ಹಾಗೂ ಸ್ಟೇಶನರಿಯೊಂದಿಗೆ ಅಂಗಡಿ ನಡೆಸಿಕೊಂಡಿದ್ದರು. ಅಂಗಡಿಯಲ್ಲಿ ಹೊಲಿಗೆ ಯಂತ್ರ, ಫ್ರಿಡ್ಜ್, ಬಟ್ಟೆ, ಪುಸ್ತಕಗಳು, ಸ್ಟೇಶನರಿ ವಸ್ತುಗಳು, ಕಪಾಟು, ಫ್ಯಾನ್ಸಿ ವಸ್ತುಗಳು ಸಹಿತ ಸುಮಾರು 5‌ ಸಾವಿರ ರೂ. ನಗದು ಬೆಂಕಿಗಾಹುತಿಯಾಗಿದೆ. ಅಂಗಡಿ ಮಾಲಕಿ

ಬೆಂಕಿ ಆಕಸ್ಮಿಕ- ಫ್ಯಾನ್ಸಿ ಸ್ಟೋರ್ ಸಂಪೂರ್ಣ ಭಸ್ಮ Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 23. ಮಲಯಾಳಂನಲ್ಲಿ ಸುಮಾರು 12 ವರ್ಷಗಳ ಕಾಲ ಕಲಾವಿದರಾಗಿ ನಟಿಸಿರುವ ನಿರ್ಮಲ್ ಬೆನ್ನಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸಿದ್ದಾರೆ.   2012ರಲ್ಲಿ ನಿರ್ಮಲ್ ಚಿತ್ರರಂಗಕ್ಕೆ ಕಾಲಿಟ್ಟರು. ‘ಅಮೆನ್’ ಸಿನಿಮಾದಲ್ಲಿ ಕೊಚ್ಚನ್ ಹೆಸರಿನ ಪಾತ್ರಕ್ಕೆ ನಿರ್ಮಲ್ ಹೆಸರುವಾಸಿ. ನಿರ್ಮಲ್ ಕಲಾವಿದನಾಗಿ ನಟಿಸಿದ್ದಕ್ಕಿಂತ ಹೆಚ್ಚು ಯೂಟ್ಯೂಬ್ ವಿಡಿಯೋಗಳ ಮೂಲಕ ಗಮನ ಸೆಳೆದಿದ್ದರು. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ನಿರ್ಮಾಪಕ ಸಂಜಯ್ ಪಡಿಯೂರ್ ಸೋಶಿಯಲ್ ಮೀಡಿಯಾದಲ್ಲಿ

ಹೃದಯಾಘಾತ- ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top