ಕ್ರೈಮ್ ನ್ಯೂಸ್

ಬಸ್ ನದಿಗೆ ಉರುಳಿ ಬಿದ್ದು 14 ಮಂದಿ ಸಾವು..!

(ನ್ಯೂಸ್ ಕಡಬ) newskadaba.c0m ಕಠ್ಮಂಡು, ಆ. 23.  ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿಗೆ ಭಾರತೀಯ-ನೋಂದಾಯಿತ ಪ್ರಯಾಣಿಕ ಬಸ್ ಉರುಳಿ ಬಿದ್ದಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿದು ಬಂದಿದೆ. ತನಾಹುನ್ ಜಿಲ್ಲೆಯ ಐನಾ ಪಹಾರಾದಲ್ಲಿ ಹೆದ್ದಾರಿ ಮೂಲಕ ರೆಸಾರ್ಟ್ ಪಟ್ಟಣವಾದ ಪೊಖರಾದಿಂದ ರಾಜಧಾನಿ ಕಠ್ಮಂಡು ಕಡೆಗೆ ಹೋಗುತ್ತಿತ್ತು. UP 53 FT 7623 ನಂಬರ್ ಪ್ಲೇಟ್ ಹೊಂದಿರುವ ಬಸ್‌ನಿಂದ ಕನಿಷ್ಠ 29 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಅಪಘಾತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ […]

ಬಸ್ ನದಿಗೆ ಉರುಳಿ ಬಿದ್ದು 14 ಮಂದಿ ಸಾವು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಕೇಸ್     ಆರೋಪಿ ಆತ್ಮಹತ್ಯೆಗೆ ಶರಣು         

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.  ತಮಿಳುನಾಡಿನ ನಕಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಶಿಬಿರದಲ್ಲಿ ಶಾಲಾ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹಲವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಪ್ರಮುಖ ಆರೋಪಿ ಇಂದು ಮುಂಜಾನೆ ಸರ್ಕಾರಿ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. 8ನೇ ತರಗತಿಯ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, 12 ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಶಿವರಾಮನ್ ಬಂಧನಕ್ಕೆ ಕೆಲವೇ ಗಂಟೆಗಳ ಮೊದಲು ವಿಷ ಸೇವಿಸಿದ್ದಾನೆ ಎಂದು ಪೊಲೀಸ್

ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಕೇಸ್     ಆರೋಪಿ ಆತ್ಮಹತ್ಯೆಗೆ ಶರಣು          Read More »

ಕರಾವಳಿ, ಕ್ರೈಮ್ ನ್ಯೂಸ್

ವಿಮಾನ ಪತನ..!       9 ಮಂದಿ ಸಾವು..!    

(ನ್ಯೂಸ್ ಕಡಬ) newskadaba.c0m ಬ್ಯಾಂಕಾಕ್, ಆ. 23.  ಪ್ರಯಾಣಿಕರಿದ್ದ ಸಣ್ಣ ವಿಮಾನವೊಂದು ಥೈಲೆಂಡ್​ನಲ್ಲಿ ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜಧಾನಿ ಬ್ಯಾಂಕಾಂಕ್​ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದಲ್ಲೇ ಪತನಗೊಂಡಿದೆ. ವಿಮಾನ ನಿಲ್ದಾಣದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಮ್ಯಾಂಗ್ರೋವ್ ಜೌಗು ಪ್ರದೇಶದಲ್ಲಿ ವಿಮಾನದ ಅವಶೇಷಗಳು ಕಂಡುಬಂದಿವೆ ಎಂದು ಸ್ಥಳೀಯ ಮಾಧ್ಯಮಗಳ ವರದಿ ಮಾಡಿವೆ. ವಿಮಾನದಲ್ಲಿದ್ದವರ ಗುರುತು ಸ್ಪಷ್ಟವಾಗಿಲ್ಲ, 7 ಪ್ರಯಾಣಿಕರು, ಇಬ್ಬರು ಪೈಲಟ್​ಗಳು ಇದ್ದರು ಎನ್ನಲಾಗಿದೆ. ವಿಮಾನದಲ್ಲಿದ್ದವರಲ್ಲಿ ಐವರು ಹ್ಯಾಂಕಾಂಗ್​, ಚೀನೀ ಪ್ರವಾಸಿಗರು

ವಿಮಾನ ಪತನ..!       9 ಮಂದಿ ಸಾವು..!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು ಪಲ್ಟಿ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಆ. 23. ಮಗನನ್ನು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುತ್ತಿದ್ದ ವೇಳೆ ಕಾರು ಪಲ್ಟಿಯಾದ ಪರಿಣಾಮ ತಂದೆ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ವಿರಾಜಪೇಟೆಯ ಗಣೇಶ್(64) ಎಂದು ಗುರುತಿಸಲಾಗಿದೆ. ಇವರು ತಮ್ಮ ಮಗನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ತಿಳಿದು ಬಂದಿದೆ.

ಕಾರು ಪಲ್ಟಿ- ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಕೀಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ರಾಮನಗರ, ಆ. 23.  ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ ವಕೀಲೆಯನ್ನು ವಾಸುಕಿ(25) ಎಂದು ಗುರುತಿಸಲಾಗಿದ್ದು, ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.    

ವಕೀಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಕೀಲೆ ನೇಣು ಬಗಿದುಕೊಂಡು ಆತ್ಮಹತ್ಯೆ -ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ರಾಮನಗರ, ಆ. 23. ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ವಕೀಲೆಯನ್ನು ವಾಸುಕಿ (25) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಾಸುಕಿ ಅವರು, ಗುರುವಾರದಂದು ಸಂಜೆ ಮಾಗಡಿ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಕೀಲೆ ನೇಣು ಬಗಿದುಕೊಂಡು ಆತ್ಮಹತ್ಯೆ -ಕಾರಣ ನಿಗೂಢ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!     

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 23.  ಆನ್‌ಲೈನ್‌ ಟ್ರೇಡಿಂಗ್‌ ಮೋಸದ ಕುರಿತು ಸೆನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ಜನ ಆರೋಪಿಗಳನ್ನು ಬಂಧಿಸಿ, ರೂ. 13,00,000/- ನಗದು ವಶಪಡಿಸಿಕೊಳ್ಳಲಾಗಿದೆ. ಉಪೇಂದ್ರಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಅವರನ್ನು ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್‌ಮೆಂಟ್ ಗ್ರೂಪ್‌ ಗೆ ಸೇರಿಸಿದ್ದಾರೆ ಎಂದು ನಂಬಿಸಿ, WhatsApp ಮೂಲಕ ಲಾಭಾಂಶಗಳ ಬಗ್ಗೆ ಮಾಹಿತಿ ನೀಡಿ‌ ಅವರಿಗೆ VIP-203-845 ಎಂಬ ಅಕೌಂಟ್ ನಂಬರನ್ನು ನೀಡಿದ್ದಾರೆ. ಹೆಚ್ಚಿನ ಲಾಭಾಂಶದ ಆಸೆ ತೋರಿಸಿ,

ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!      Read More »

ಕರಾವಳಿ, ಕ್ರೈಮ್ ನ್ಯೂಸ್

ಗೆಳೆಯರೊಂದಿಗೆ ವಿಹಾರಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 23. ಸ್ನೇಹಿತರ ಜೊತೆ ಪಿಕ್ ನಿಕ್ ಗೆಂದು ಬಂದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮಹಂತಿನ ಮಠದ ಚಂಪಕ ಸರಸುವಿನಲ್ಲಿ ಶುಕ್ರವಾರದಂದು ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಬೆಂಗಳೂರು ಮೂಲದ ಕುಶಾಲ್ (22) ಎಂದು ಗುರುತಿಸಲಾಗಿದೆ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಟ್ರಿಪ್ ಗೆಂದು ತೆರಳಿದ್ದು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ ಸರಸು

ಗೆಳೆಯರೊಂದಿಗೆ ವಿಹಾರಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 23. ಅಪ್ರಾಪ್ತ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರ ಎಸಗಿ‌ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪಕ್ಕೆ ಸಂಬಂಧಿಸಿ ಮೇರೆಗೆ ಕಾಮುಕ ತಂದೆಯನ್ನು ಮೂಡಬಿದಿರೆ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಆರೋಪಿ ತಂದೆಯನ್ನು ಬಂಧಿಸಲಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೇ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6

ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಶವಾಗಾರದಲ್ಲಿ ಯುವಕನ ಕಾಮಕೇಳಿ; ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನೋಯ್ಡಾ, ಆ. 23. ಶವಾಗಾರದಲ್ಲಿ ಉದ್ಯೋಗಿಯೊಬ್ಬ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಆಘಾತಕಾರಿ ಘಟನೆ ನೋಯ್ಡಾದಿಂದ ವರದಿಯಾಗಿದೆ. ವಿಡಿಯೋ ಸದ್ಯ ವೈರಲ್ ಆಗಿದೆ.   ಶವಾಗಾರದಲ್ಲಿ ಉದ್ಯೋಗಿ ಮತ್ತು ಮಹಿಳೆ ಕಾಮಕೇಳಿಯಲ್ಲಿ ತೊಡಗಿದ್ದರೆ, ಈ ವೇಳೆ ಆತನ ಸ್ನೇಹಿತ ವಿಡಿಯೋ ಮಾಡುತ್ತಲೇ ಇದ್ದು, ಪಕ್ಕದಲ್ಲಿಯೇ ಸ್ಟ್ರೆಚರ್‌ನಲ್ಲಿ ಶವವೊಂದು ಬಿದ್ದುಕೊಂಡಿರುವುದೂ ಕಂಡುಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡುಬಂದ

ಶವಾಗಾರದಲ್ಲಿ ಯುವಕನ ಕಾಮಕೇಳಿ; ವೀಡಿಯೋ ವೈರಲ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top