ಕ್ರೈಮ್ ನ್ಯೂಸ್

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 23.  ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.   ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಭೇದಿಸಲಾದ ಮಾಡ್ಯೂಲ್‌ಗೆ ಜಾರ್ಖಂಡ್‌ನ ರಾಂಚಿಯ ಡಾ। ಇಶ್ತಿಯಾಕ್ ಎಂಬಾತ ನೇತೃತ್ವ ವಹಿಸಿದ್ದು, ಇದು ‘ಖಿಲಾಫತ್’ ಅಂದರೆ ಬಂಡಾಯ ಸಾರಿ ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ […]

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಮತ್ತು ಕಾರು ಡಿಕ್ಕಿ..!    ಯುವಕ ಮೃತ್ಯು..!               

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 23.  ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ಚೆರ್ಕಳ ಕೆ .ಕೆ ಪುರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ ( 30) ಎಂದು ಗುರುತಿಸಲಾಗಿದೆ. ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಕಬೀರ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ

ಬೈಕ್ ಮತ್ತು ಕಾರು ಡಿಕ್ಕಿ..!    ಯುವಕ ಮೃತ್ಯು..!                Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಸಂಬಂಧ ಹಿನ್ನೆಲೆ ಪ್ರಕರಣ..!   ಆಟೋ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಆಟೋ ಚಾಲಕನ ಮೇಲೆ ಮೂವರು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹೊಂದಿದ್ದ ಆರೋಪದ ಮೇಲೆ 25 ವರ್ಷದ ಆಟೋ ಚಾಲಕನಿಗೆ ಮೂವರು ವ್ಯಕ್ತಿಗಳು ಚಾಕುವಿನಿಂದ ಇರಿದಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಯಂಡಹಳ್ಳಿ ಸ್ಲಂ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದವನನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಆರೋಪಿಗಳಾದ ಸೂರ್ಯ, ವಿನೋದ್ ಮತ್ತು ಸತೀಶಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.    

ಅಕ್ರಮ ಸಂಬಂಧ ಹಿನ್ನೆಲೆ ಪ್ರಕರಣ..!   ಆಟೋ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 22.  ಪರ್ಕಳ ಇಲ್ಲಿನ ರಾಷ್ಟ್ರೀಯ ಹೆದ್ದಾರಿ /(169 ಎ) ಪರ್ಕಳದ ಹೃದಯ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಿನ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಪಾದಾಚಾರಿಯ ಮೇಲೆ ರಿಕ್ಷಾ ಎರೆಗಿದ್ದು ಪಾದಾಚಾರಿ ಅಶೋಕ್ ಶೆಟ್ಟಿಗಾರ್ ತೀವ್ರ ತಲೆಗೆ ಏಟಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ಅಶೋಕ್ ಶೆಟ್ಟಿಗಾರ್ ರವರು‌ ನಡೆದುಕೊಂಡು ಹೋಗುತ್ತಿದ್ದಾಗ ರಿಕ್ಷಾವೊಂದು ಅವರ ಮೇಲೆ ಮಗುಚಿ ಬಿದ್ದಿತ್ತು, ಚಿಕಿತ್ಸೆ ಫಲಕಾರಿಯಾಗದೇ ಇದೀಗ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಎಂಐಟಿ ಉದ್ಯೋಗಿಯಾಗಿದ್ದು,

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!       Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಸ್ಟ್ ಕ್ಲಬ್‌ನಲ್ಲಿ ಸೋಮವಾರ ಸಂಜೆ ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಗೊಟ್ಟಿಗೆರೆಯ ಅಪಾರ್ಟ್‌ಮೆಂಟ್ ನಿವಾಸಿ ಖಾಸಗಿ ಕಂಪನಿ ಉದ್ಯೋಗಿ ದಯಾನಂದ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ದಯಾನಂದ ಅದೇ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 10 ನಿಮಿಷ ಈಜಿದ ಬಳಿಕ ಕೊಳದಲ್ಲಿ ಪ್ರಜ್ಞೆ ತಪ್ಪಿದ್ದು, ಸ್ನೇಹಿತರು ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ

ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಯ ಮೇಲೆ ಚಾಕು ಇರಿತ ಪ್ರಕರಣ..!      ಕಟ್ಟುಕಥೆ ಶಂಕೆ- ಆರೋಪಿಗಾಗಿ ಶೋಧ..!             

(ನ್ಯೂಸ್ ಕಡಬ) newskadaba.c0m ಪುತ್ತೂರು, ಆ. 22.  ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಅನ್ಯ ಸಮುದಾಯದ ಹುಡುಗನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಕಟ್ಟುಕಥೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಇದೀಗ ಘಟನೆಗೆ ಪ್ರಚೋದನೆ ನೀಡಿದ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆಗಸ್ಟ್ 20 ರಂದು ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯಿಂದ ಬೆಳಿಗ್ಗೆ 8:45 ರ ಸುಮಾರಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬೇರೆ

ಪುತ್ತೂರು: ವಿದ್ಯಾರ್ಥಿನಿಯ ಮೇಲೆ ಚಾಕು ಇರಿತ ಪ್ರಕರಣ..!      ಕಟ್ಟುಕಥೆ ಶಂಕೆ- ಆರೋಪಿಗಾಗಿ ಶೋಧ..!              Read More »

ಕರಾವಳಿ, ಕ್ರೈಮ್ ನ್ಯೂಸ್

ನವಜಾತ ಶಿಶುವಿನ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ ‘ಲೇಡಿ ಗೋಶೆನ್’ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ನವಜಾತ ಶಿಶುವಿನ ಹೆರಿಗೆ ಸಂದರ್ಭದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ಲೇಡಿ ಗೊಸ್ಚೆನ್ ಆಸ್ಪತ್ರೆಯ ವಿರುದ್ಧ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಮಗುವಿನ ತಾಯಿಯ ಚಿಕ್ಕಪ್ಪ ನೀಡಿದ ದೂರಿನ ಪ್ರಕಾರ, ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದ ಅವರ ತಂಗಿಯನ್ನು ಆಗಸ್ಟ್ 17 ರಂದು ರಾತ್ರಿ ಲೇಡಿ ಗೊಸ್ಚೆನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅವರು ಆಗಸ್ಟ್ 18 ರಂದು ಬೆಳಿಗ್ಗೆ 10:30 ಕ್ಕೆ

ನವಜಾತ ಶಿಶುವಿನ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ ‘ಲೇಡಿ ಗೋಶೆನ್’ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಅಪಘಾತ    35 ಪ್ರಯಾಣಿಕರು ಮೃತ್ಯು      

(ನ್ಯೂಸ್ ಕಡಬ) newskadaba.c0m ಇಸ್ಲಮಾಬಾದ್, ಆ. 22.  ಪಾಕಿಸ್ತಾನದಿಂದ ಇರಾಕ್‌ ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಇರಾನ್‌ ನ ಯಾಜ್ದ್ ಪ್ರಾಂತ್ಯದಲ್ಲಿ ಮಂಗಳವಾರ ಪಲ್ಟಿಯಾಗಿದ್ದು, ಪರಿಣಾಮ 35 ಪ್ರಯಾಣಿಕರು ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ 52 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಕಾನಾ ನಗರದವರು. ಅಪಘಾತದಲ್ಲಿ ಕನಿಷ್ಠ 18 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.    

ಬಸ್ ಅಪಘಾತ    35 ಪ್ರಯಾಣಿಕರು ಮೃತ್ಯು       Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯಕ್ಷಗಾನ ಸಂಘಟಕ ಕಲಾಪೋಷಕ ಹೃದಯಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಯಕ್ಷಗಾನ ದಿಗ್ಗಜ ಕುರಿಯ ವಿಠಲ ಶಾಸ್ತ್ರೀ ಮನೆತನದವರಾಗಿದ್ದ ಯಕ್ಷಗಾನ ಸಂಘಟಕ ಕಲಾಪೋಷಕ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ( 65) ಅಗಸ್ಟ್ 21ರಂದು ಹೃದಯಾಘಾತದಿಂದ ನಿಧನರಾದರು. ಕುರಿಯ ಹವ್ಯಕ ಘಟಕದ ಗುರಿಕ್ಕಾರರಾಗಿ, ಸ್ವರ್ಣ ಭಿಕ್ಷಾ ಉತ್ಸವದ ಗೌರವಾಧ್ಯಕ್ಷರಾಗಿ,‌ ಕೋಳ್ಯೂರ ಹವ್ಯಕ ವಲಯ ಅಧ್ಯಕ್ಷರಾಗಿ ಹತ್ತು ಹಲವು ಜವಾಬ್ದಾರಿಯನ್ನು ಹೊತ್ತು ಯಶಸ್ವಿಯಾಗಿ ನಿರ್ವಹಿಸಿದ್ದರು.  

ಯಕ್ಷಗಾನ ಸಂಘಟಕ ಕಲಾಪೋಷಕ ಹೃದಯಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

 ಮನೆ ದರೋಡೆಗೆ ಯತ್ನ ಪ್ರಕರಣ..!       ಇಬ್ಬರು ಆರೋಪಿಗಳು ಆರೆಸ್ಟ್..!          

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 22.  ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಟದ ಮಣೂರು ಗ್ರಾಮದ ಮಣೂರು ಬಸ್ ನಿಲ್ದಾಣದ ಬಳಿಯ ಕವಿತಾ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ವಿಫ್ಟ್ ಮತ್ತು ಇನ್ನೋರ್ವ ಕಾರುಗಳಲ್ಲಿ ಆಗಮಿಸಿದ ಸುಮಾರು 6-8 ಅಪರಿಚಿತ ವ್ಯಕ್ತಿಗಳ ಗುಂಪು, ಮನೆ ಗೇಟ್ ಹಾರಿ, ಅಕ್ರಮವಾಗಿ ಆವರಣಕ್ಕೆ ನುಗ್ಗಿ, ಮನೆ ಬಾಗಿಲು ತೆರೆಯಲು ವಿಫಲ ಯತ್ನ ನಡೆಸಿದೆ ಎನ್ನಲಾಗಿದೆ.

 ಮನೆ ದರೋಡೆಗೆ ಯತ್ನ ಪ್ರಕರಣ..!       ಇಬ್ಬರು ಆರೋಪಿಗಳು ಆರೆಸ್ಟ್..!           Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top