ಕ್ರೈಮ್ ನ್ಯೂಸ್

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟಿನ ಆರೋಪಿಯನ್ನು ಪತ್ತೆ ಮಾಡಿದ್ದು, ಮಣಿಪಾಲ ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 1992 ರಲ್ಲಿ, ಶಿವರಾಮ ಎಂಬವರು ಮಣಿಪಾಲ ಠಾಣೆಯಲ್ಲಿ ಪ್ರಕರಣ 12 ಜನರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಗಣೇಶ್‌ ಪ್ರಭು (54), ಬಡಗಬೆಟ್ಟು, ಮಣಿಪಾಲ, ಉಡುಪಿ, ಅವರು 2001 ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಆ.12ರಂದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಮೃತಪಟ್ಟಿದ್ದಾರೆ. ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಬೈಕ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಮೃತಪಟ್ಟವರನ್ನು ಮುಜ್ಜಾಂಬಿಲ್ ಎಂದು ಗುರುತಿಸಲಾಗಿದೆ.  

ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಂಜ: ನಿವೃತ್ತ ಉಪವಲಯಾರಣ್ಯಾಧಿಕಾರಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ. 21. ಅರಣ್ಯ ಇಲಾಖೆಯ ನಿವೃತ್ತ ಉಪವಲಯಾರಣ್ಯಾಧಿಕಾರಿ ಶಾಂತಿಗೋಡು ಗ್ರಾಮದ ವೀರಮಂಗಲ ಗುತ್ತು ನಿವಾಸಿ ಪದ್ಮನಾಭ ಗೌಡರವರು ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.   ಪದಮನಾಭ ಗೌಡರವರು ಅರಣ್ಯ ಇಲಾಖೆಯಲ್ಲಿ ಅರಣ್ಯ ಪಾಲಕರಾಗಿ ನೇಮಕಗೊಂಡು ನಂತರ ಉಪವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಪಡೆದಿದ್ದ ಇವರು, ಸುಳ್ಯ, ಪಂಜ, ಬಳ್ಪ, ಉಕ್ಕುಡ ಗೇಟ್, ಸುಬ್ರಹ್ಮಣ್ಯ ಗೇಟ್, ಕುಂದಾಪುರ ಹಾಗೂ ಪಣಂಬೂರಿನಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಮೃತರು ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ,

ಪಂಜ: ನಿವೃತ್ತ ಉಪವಲಯಾರಣ್ಯಾಧಿಕಾರಿ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಐಷಾರಾಮಿ ಪ್ರದೇಶಗಳನ್ನು ಗುರಿಯಾಗಿಸಿ ಖತರ್ನಾಕ್ ಗ್ಯಾಂಗ್ ದರೋಡೆ..!     ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21.  ನಗರದ ಐಷಾರಾಮಿ ಪ್ರದೇಶಗಳಲ್ಲಿನ ಮನೆಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ವೊಂದನ್ನು ಇಂದಿರಾನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳನ್ನು ಮುರಳಿ (38), ಸೆಂಥಿಲ್ (50), ಮೂರ್ತಿ (49) ಮತ್ತು ಜಾನ್ (35) ಎಂದು ಗುರುತಿಸಲಾಗಿದೆ. ಆರೋಪಿಗಳೆಲ್ಲರೂ ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯವರಾಗಿದ್ದು, ಕಳ್ಳತನ ಮಾಡಲು ಬೆಂಗಳೂರಿಗೆ ಬರುತ್ತಿದ್ದರು ಎನ್ನಲಾಗಿದೆ.                                                       

ಐಷಾರಾಮಿ ಪ್ರದೇಶಗಳನ್ನು ಗುರಿಯಾಗಿಸಿ ಖತರ್ನಾಕ್ ಗ್ಯಾಂಗ್ ದರೋಡೆ..!     ಆರೋಪಿಗಳು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಹಾರದಲ್ಲಿ ಆರ್ ಜೆಡಿ ನಾಯಕನ ಮೇಲೆ ಗುಂಡಿನ ದಾಳಿ..!

(ನ್ಯೂಸ್ ಕಡಬ) newskadaba.c0m ಪಾಟ್ನಾ, ಆ. 21.  ಬೈಕ್‌ ನಲ್ಲಿ ಬಂದ ಗುಂಪೊಂದು ಮೊದಲ ಬಾರಿಗೆ ಚುನಾಯಿತರಾಗಿದ್ದ ಕೌನ್ಸಿಲರ್‌, ಆರ್‌ ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರ್‌ ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸ್ಥಳೀಯ ಕೌನ್ಸಿಲರ್ ಪಂಕಜ್ ರೈ ಎಂದು ಗುರುತಿಸಲಾಗಿದೆ. ಪಂಕಜ್ ರೈ ಅವರು ಸಂಜೆ ತಮ್ಮ ನಿವಾಸದ ಬಳಿಯ ಬಟ್ಟೆ ಅಂಗಡಿಯಲ್ಲಿ ಕುಳಿತಿದ್ದರು. ಈ ವೇಳೆ ದ್ವಿಚಕ್ರವಾಹನದಲ್ಲಿ ಬಂದ ಮೂವರು, ಪಂಕಜ್ ರೈ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. 

ಬಿಹಾರದಲ್ಲಿ ಆರ್ ಜೆಡಿ ನಾಯಕನ ಮೇಲೆ ಗುಂಡಿನ ದಾಳಿ..! Read More »

ಕ್ರೈಮ್ ನ್ಯೂಸ್

ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಮಂಡ್ಯ, ಆ. 21.  ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿದ ಗಂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಸ್ವಾತಿ (21) ಎಂದು ಗುರುತಿಸಲಾಗಿದೆ. ಮೋಹನ್ (26) ಎಂಬ ವ್ಯಕ್ತಿಯು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ನಂತರ ಗಂಡ ಮೋಹನ್ ಹಾಗೂ ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಇದಾದ ಕೆಲವೇ

ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಆ. 21. ಫೈನಾನ್ಸ್ ನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ, ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ಬ್ರಹ್ಮಾವರದಿಂದ ತಡವಾಗಿ ಬೆಳಕಿಗೆ ಬಂದಿದೆ.   ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿದಂತೆ ಹಲವರಿಗೆ ಒಟ್ಟು 75 ಲಕ್ಷ ರೂ.ವಂಚಿಸಿದ ಆರೋಪಿಗಳು. ಆರೋಪಿಗಳು ಮಣಿಪಾಲದ ಸಿಟಿಕಾರ್ಪ್ ಫೈನಾನ್ಸ್ ಎಂಬ ಹಣಕಾಸು ಸಂಸ್ಥೆಯಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 21. ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆಯೋರ್ವರ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ನೇತ್ರಾವತಿ ನದಿಯ ಶಂಭೂರು ಗ್ರಾಮದ ಎ.ಎಮ್.ಆರ್. ಪವರ್ ಲಿಮಿಟೆಡ್ ಡ್ಯಾಂ ನ 6ನೇ ಗೇಟ್ ನ ಬಳಿ ತೇಲಾಡುವ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.   ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ‌ಮೃತಪಟ್ಟಿರಬಹುದು ಎಂದು‌ ಶಂಕಿಸಲಾಗಿದೆ. ಎ.ಎಮ್.ಆರ್ ಡ್ಯಾಂ ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಶೆಟ್ಟಿ ಎಂಬವರು ಮೃತದೇಹವನ್ನು ನೋಡಿ ಬಂಟ್ವಾಳ

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಟವಾಡುತ್ತಾ ಹಾವನ್ನೇ ಕಚ್ಚಿದ ಮಗು – ಹಾವು ಸಾವು

(ನ್ಯೂಸ್ ಕಡಬ) newskadaba.com ಬಿಹಾರ, ಆ. 21. ಮಗುವೊಂದು ಆಟವಾಡುತ್ತಿದ್ದಾಗ ಹಾವಿನ ಮರಿಯೊಂದನ್ನು ಜಗಿದು ಕೊಂದ ಘಟನೆ ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ನಡೆದಿದೆ.   ಒಂದು ವರ್ಷದ ಮಗು ಟೆರೇಸ್ ಮೇಲೆ ಆಟವಾಡುತ್ತಿದ್ದ ವೇಳೆ ಹಾವಿನ ಮರಿಯೊಂದು ಮನೆಯ ಟೆರೇಸ್ ಮೇಲೆ ಹರಿದಾಡುತ್ತಾ ಮಗು ಇದ್ದ ಕಡೆ ಬಂದಿದೆ. ಮಗು ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದ್ದು, ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದ್ದು ಮಕ್ಕಳಿಗೆ ಗೊತ್ತೇ ಆಗಲಿಲ್ಲ.

ಆಟವಾಡುತ್ತಾ ಹಾವನ್ನೇ ಕಚ್ಚಿದ ಮಗು – ಹಾವು ಸಾವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ    

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 21. ಗೃಹಿಣಿ ರೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಹಳೆ ಸೂರ್ಲುವಿನ ಬಟ್ಟಂಪಾರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು ೧೧. ೩೦ ರ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು, ಈ ನಡುವೆ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ     Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top