ಕ್ರೈಮ್ ನ್ಯೂಸ್

4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ..! ಪೊಲೀಸರ ಮೇಲೆ ಕಲ್ಲು ತೂರಾಟ..!

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 21. ನರ್ಸರಿಯಲ್ಲಿ 4 ವರ್ಷದ ಇಬ್ಬರು ಬಾಲಕಿಯರ ಮೇಲೆ ಸ್ವಚ್ಛತಾ ಸಿಬ್ಬಂದಿ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆಂಗ್ಲ ಮಾಧ್ಯಮ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ 23 ವಯಸ್ಸಿನ ಸ್ವಚ್ಛತಾ ಸಿಬ್ಬಂದಿ 4 ವರ್ಷದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಶೌಚಾಲಯದ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆ ಖಂಡಿಸಿ ಸಾರ್ವಜನಿಕರು ಹಾಗೂ ಪೋಷಕರು ಮುಂಬೈನ ಬಾದಲ್‌ಪುರ ಎಂಬಲ್ಲಿ ರೈಲು ಮಾರ್ಗದ ಬಳಿ ಪ್ರತಿಭಟನೆ ನಡೆಸಿದರು. ಮಕ್ಕಳ […]

4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ..! ಪೊಲೀಸರ ಮೇಲೆ ಕಲ್ಲು ತೂರಾಟ..! Read More »

ಕ್ರೈಮ್ ನ್ಯೂಸ್
Death, deadbody, Waterfall

ಹೃದಯಾಘಾತ- ಎಎಸ್ಐ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಣಿಗಲ್, ಆ. 21. ಅನಾರೋಗ್ಯದಿಂದ ಬಳಲುತ್ತಿದ್ದ ಎಎಸ್ಐ ಶಿವಕುಮಾರ್ ಅವರು ಹೃದಯಾಘಾತದಿಂದಾಗಿ ಮೃತಪಟ್ಟ ಕುರಿತು ಬುಧವಾರದಂದು ವರದಿಯಾಗಿದೆ.   ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಎಎಸ್ಐ ಶಿವಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ 4-5 ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೃದಯಾಘಾತ- ಎಎಸ್ಐ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 21. ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತಕಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ ಎನ್ನಲಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಎಸ್.ಪಿ ಬಾಲಕೃಷ್ಣ ಭಟ್(73) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ನೇಣುಬಿಗಿದು ಯುವಕ ಆತ್ಮಹತ್ಯೆ…!

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೆಯ್ಯೂರು ಉದ್ದೋಳೆ ನಿವಾಸಿ ಸಚಿನ್ ಎಂದು ಗುರುತಿಸಲಾಗಿದೆ. ಸಚಿನ್ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ, ಅಕ್ಕ, ಭಾವ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪುತ್ತೂರು: ನೇಣುಬಿಗಿದು ಯುವಕ ಆತ್ಮಹತ್ಯೆ…! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಡುಪಿ, ಆ. 20. ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪ್ರಥಮ ಪಿಯುಸಿಯ ಪ್ರಥಮೇಶ್ ಎಂದು ಗುರುತಿಸಲಾಗಿದೆ. ಪ್ರಥಮೇಶ್ ಸೋಮವಾರದಿಂದ ನಾಪತ್ತೆಯಾಗಿದ್ದು, ಮಂಗಳವಾರ ಬೆಳಗ್ಗೆ ಆತನ ಮೃತದೇಹ ಅವರ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಲಂಕಾರು: ಕುಳಿತ ಸ್ಥಿತಿಯಲ್ಲೇ ಭದ್ರತಾ ಸಿಬ್ಬಂದಿ ಮೃತ್ಯು…!!

(ನ್ಯೂಸ್ ಕಡಬ) newskadaba.com ಕಡಬ, ಆ. 20. ಕರ್ತವ್ಯದಲ್ಲಿದ್ದಾಗಲೇ ಕುಳಿತ ಸ್ಥಿತಿಯಲ್ಲಿ ಭದ್ರತಾ ಸಿಬ್ಬಂದಿಯೋರ್ವರು ಮೃತಪಟ್ಟಿರುವ ಘಟನೆ ಅಲಂಕಾರಿನಲ್ಲಿ ನಡೆದಿದೆ.   ಮೃತಪಟ್ಟವರನ್ನು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಭದ್ರತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಕೊಯಿಲ ಗ್ರಾಮದ ಕೆರೆಕೋಡಿ ನಿವಾಸಿ ವರದರಾಜ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಅವರು ಆಗಸ್ಟ್ 17ರಂದು ರಾತ್ರಿ 8 ಗಂಟೆಯ ವೇಳೆ ನೈಟ್ ಡ್ಯೂಟಿಗೆ ಹಾಜರಾಗಿದ್ದರು. ಆದರೆ ಮರುದಿನ ಸ್ಥಳೀಯರು ಬಂದು ನೋಡಿದಾಗ ಅವರು ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲಿಯೇ

ಆಲಂಕಾರು: ಕುಳಿತ ಸ್ಥಿತಿಯಲ್ಲೇ ಭದ್ರತಾ ಸಿಬ್ಬಂದಿ ಮೃತ್ಯು…!! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ‌ ಚೂರಿಯಿರಿತ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ, ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ‌ ಚೂರಿಯಿರಿತ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 20.  ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕೋಕಲದ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಎಂದು ಗುರುತಿಸಲಾಗಿದೆ. ಮುಂಜಾನೆ 5 ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು  ಎನ್ನಲಾಗಿದೆ.  

ಬೆಳ್ತಂಗಡಿ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ, ಆ. 20. ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವು ಸಮೀಪದ ಶಾಲಾ ಬಾವಿಯಲ್ಲಿ ಪತ್ತೆಯಾದ ಕುರಿತು ತಾಲೂಕಿನ ಕೇನ್ಯ ಗ್ರಾಮದಿಂದ ವರದಿಯಾಗಿದೆ. ಮೃತರನ್ನು ಬೀದಿಗುಡ್ಡೆ ಸಮೀಪ ಕೇನ್ಯ ಶಾಲೆ ಬಳಿಯ ನಿವಾಸಿ ಬಾಬು ಪೂಜಾರಿ ಎಂದು ಗುರುತಿಸಲಾಗಿದೆ. ಆ. 19ರ ಮುಂಜಾನೆ ಮನೆಯಿಂದ ನಾಪತ್ತೆಯಾಗಿದ್ದ ಬಾಬು ಪೂಜಾರಿಯನ್ನು ಮನೆಯವರು ಹುಡುಕಾಟ ನಡೆಸಿದಾಗ ಶಾಲಾ ಬಾವಿಯ ಕಟ್ಟೆಯಲ್ಲಿ ಲುಂಗಿ, ಟಾರ್ಚ್ ಮತ್ತು ಚಪ್ಪಲಿ ಪತ್ತೆಯಾಗಿತ್ತು. ಹೀಗಾಗಿ ಬಾವಿಗೆ ಹಾರಿರಬಹುದೆಂಬ ಶಂಕೆಯಿಂದ ಸ್ಥಳೀಯರು ಬಾವಿ ಶೋಧ

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ನೆಹರೂ ಮೈದಾನದಲ್ಲಿ ಇತ್ತೀಚೆಗೆ ಫುಟ್ಬಾಲ್ ಪಂದ್ಯದ ವೇಳೆ ಉಂಟಾದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ತಂಡವೊಂದು ಮೂವರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಮಂಗಳೂರಿನ ಎರಡು ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದೆ. ದಿಯಾನ್, ತಸ್ಲೀಮ್, ಸಲ್ಮಾನ್ ಎಂಬವರ ಸಹಿತ ಅಪ್ರಾಪ್ತ ವಯಸ್ಸಿನ ಇನ್ನಿಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಯದ್ವಾತದ್ವಾ ಹೊಡೆದು ಸಿಗರೇಟ್ ನಿಂದ ಸುಟ್ಟು ಹಲ್ಲೆಗೈದಿರುವ

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top