ಕ್ರೈಮ್ ನ್ಯೂಸ್

ಉಪ್ಪಿನಂಗಡಿ:ಮಾದಕ ವಸ್ತು ಸಾಗಾಟ          ಆರೋಪಿಗಳು ಇಬ್ಬರು ಅರೆಸ್ಟ್    

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.10. ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ನಡೆದಿದೆ.   ಆರೋಪಿಗಳನ್ನು ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24), ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್ .ಬಿ (21), ಮತ್ತು ಸಿನಾನ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು […]

ಉಪ್ಪಿನಂಗಡಿ:ಮಾದಕ ವಸ್ತು ಸಾಗಾಟ          ಆರೋಪಿಗಳು ಇಬ್ಬರು ಅರೆಸ್ಟ್     Read More »

ಕ್ರೈಮ್ ನ್ಯೂಸ್

 ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ                ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ    

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.10. ಬೈಂದೂರುನಿಂದ ಕುಂದಾಪುರದತ್ತ ಸಾಗುತ್ತಿದ್ದ ಎಕೆಎಂಎಸ್ ಖಾಸಗಿ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಘಟನೆ ತಲ್ಲೂರು ಪ್ರವಾಸಿ ಬಳಿ ನಡೆದಿದ್ದು, ಅಪಘಾತದ ತೀವ್ರತೆಗೆ ಬಸ್ ಹಿಂಭಾಗ ಮತ್ತು ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್ ಎಂಬಾತ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನುಳಿದಂತೆ ಅದೇ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಸ್ ಪೂಜಾರಿ, ದೀಪಶ್ರೀ, ತನುಷ್, ಪ್ರೀತಮ್, ಕೋಟ ಆಶ್ರಿತಾ ನರ್ಸಿಂಗ್ ಕಾಲೇಜಿನ

 ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ                ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ     Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ..!        

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವೃದ್ಧ ವ್ಯಕ್ತಿಯನ್ನು ಸಿದ್ದಪ್ಪ (78) ಎಂದು ಗುರುತಿಸಲಾಗಿದ್ದು,ಮತ್ತು ಆರೋಪಿಯನ್ನು ಪುನಿತ್ (22) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 8.45 ರಿಂದ 9.00 ರ ನಡುವೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಿಂದ 1 ಕಿಮೀ ದೂರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.    

ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ..!         Read More »

ಕ್ರೈಮ್ ನ್ಯೂಸ್

 ಬ್ರೆಜಿಲ್ ನಲ್ಲಿ ವಿಮಾನ ಪತನ..!          62 ಮಂದಿ ಸಜೀವ ದಹನ ಭೀಕರ ದೃಶ್ಯ..!                                  

(ನ್ಯೂಸ್ ಕಡಬ)newskadaba.com ಬ್ರೆಜಿಲ್, ಆ.10.  ಬ್ರೆಜಿಲ್‌ ನಲ್ಲಿ ಭಾರೀ ವಿಮಾನ ಅಪಘಾತ ಸಂಭವಿಸಿದ್ದು 62 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ 62 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 62 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಬ್ರೆಜಿಲ್‌ ನ ಸಾವೊ ಪಾಲೊ ಬಳಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

 ಬ್ರೆಜಿಲ್ ನಲ್ಲಿ ವಿಮಾನ ಪತನ..!          62 ಮಂದಿ ಸಜೀವ ದಹನ ಭೀಕರ ದೃಶ್ಯ..!                                   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖತರ್ನಾಕ್ ವಾಹನ ಕಳ್ಳರ ಸೆರೆ                20 ಲಕ್ಷ ರೂ. ಮೌಲ್ಯದ 32 ವಾಹನಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  2 ಪ್ರತ್ಯೇಕ ಪ್ರಕರಣಗಳಲ್ಲಿ ನಗರ ಪೊಲೀಸರು ಎರಡು ಆಟೋ ರಿಕ್ಷಾ ಸೇರಿದಂತೆ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದು, ನಗರದಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕಳ್ಳತನವಾಗಿದ್ದ ಬೈಕ್ ನೊಂದಿಗೆ ರಾಜಗೋಪಾಲ್ ಪತ್ತೆಯಾಗಿದ್ದ. ಇದರ ಅನ್ವಯ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು. ಚಿಕ್ಕಬಳ್ಳಾಪುರ ನಿವಾಸಿಯಾಗಿದ್ದು, ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದ. ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆ ವಾಹನಗಳ ಕುರಿತು

ಖತರ್ನಾಕ್ ವಾಹನ ಕಳ್ಳರ ಸೆರೆ                20 ಲಕ್ಷ ರೂ. ಮೌಲ್ಯದ 32 ವಾಹನಗಳು ವಶಕ್ಕೆ Read More »

ಕ್ರೈಮ್ ನ್ಯೂಸ್

ಗುಂಡ್ಯ: ಕಾರಿನ ಮೇಲೆ ಬಿದ್ದ ಕಂಟೇನರ್ ಲಾರಿ – ಕಾರು ಸಂಪೂರ್ಣ ನಜ್ಜುಗುಜ್ಜು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.10. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ಕಾರಿನ ಮೇಲೆ ಬಿದ್ದ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶಿರಾಡಿ ಘಾಟ್ ನಲ್ಲಿ ಶನಿವಾರದಂದು ನಡೆದಿದೆ. ಗುಂಡ್ಯದಿಂದ ಸಕಲೇಶಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರು ರಸ್ತೆ ಬದಿಯಲ್ಲಿ ‌ಕಾಡಿನಂಚಿನಿಂದ ಬೀಳುವ ನೀರನ್ನು ನೋಡಲೆಂದು ಹೆದ್ದಾರಿ ಬದಿ ಕಾರು ನಿಲ್ಲಿಸಿ ಹೊರಗಡೆ ನಿಂತಿದ್ದ ವೇಳೆ ಸಕಲೇಶಪುರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಡಿಸೈರ್ ಕಾರಿನ ಮೇಲೆ

ಗುಂಡ್ಯ: ಕಾರಿನ ಮೇಲೆ ಬಿದ್ದ ಕಂಟೇನರ್ ಲಾರಿ – ಕಾರು ಸಂಪೂರ್ಣ ನಜ್ಜುಗುಜ್ಜು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ                 ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ‍್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 5 ವರ್ಷದ ಬಾಲಕಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಪತ್ತೆಯಾದ ಬಾಲಕಿಯನ್ನು ಮರಿಯಮ್‌ ಎಂದು ಗುರುತಿಸಲಾಗಿದೆ. ಶಿವು ಎಂಬುವವರು ತಮ್ಮ ಪುತ್ರಿ ಎಂದು ಗುರುತಿಸಿದ್ದರು. ಬಾಲಕಿಯನ್ನು ರಾಜಾ ಅಲಿಯಾಸ್ ಮಣಿಕಂಠ ಮತ್ತು ಹೀನಾ, ಅಲಿಯಾಸ್ ಕಾಳಿ ಹತ್ಯೆ ಮಾಡಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನವನ್ನೂ ಘೋಷಿಸಲಾಗಿತ್ತು. ಇಬ್ಬರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 103

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ                 ಮುಂದುವರಿದ ತನಿಖೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ     

(ನ್ಯೂಸ್ ಕಡಬ)newskadaba.com ಕೋಲ್ಕತ್ತ, ಆ.10. ಸರ್ಕಾರಿ ಸ್ವಾಮ್ಯದ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿಯ ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಮಧ್ಯೆ ಪಶ್ಚಿಮ ಬಂಗಾಳದಾದ್ಯಂತ ರಸ್ತೆ ತಡೆ ನಡೆಸುವುದಾಗಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಶನಿವಾರ ತಿಳಿಸಿದ್ದು, ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ಡಾಕ್ಟರ್ ಅರೆ ನಗ್ನ ಶವ ಪತ್ತೆಯಾಗಿತ್ತು. ಹತ್ಯೆಯನ್ನು

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಡಿಗೆ ಮನೆಯಲ್ಲಿ ವ್ಯಕ್ತಿಯೋರ್ವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.10. ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ನಾಗರಾಜ ಎಂಬವರಿಗೆ ಸೇರಿದ ಬಾಡಿಗೆ ಕಟ್ಟಡದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಆಚಾರ್ಯ ಎಂಬವರು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿದ್ದು ಅವಿವಾಹಿತರಾಗಿದ್ದರು. ಸಂತೋಷ ಆಚಾರ್ಯ ಕಳೆದ 25 ವರ್ಷಗಳಿಂದ ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ವಾರಕ್ಕೊಮ್ಮೆ ಬ್ರಹ್ಮಾವರ ಬಳಿಯ ಉಪ್ಪೂರಿನಲ್ಲಿರುವ ತನ್ನ ಮನೆಗೆ ಹೋಗಿ ಬರುತ್ತಿದ್ದರು. ನಾಗರ ಪಂಚಮಿಯ ಪ್ರಯುಕ್ತ ಅಣ್ಣ ಮನೆಗೆ ಬರಲಿಲ್ಲವೆಂದು

ಬಾಡಿಗೆ ಮನೆಯಲ್ಲಿ ವ್ಯಕ್ತಿಯೋರ್ವ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ತೀವ್ರ ಜ್ವರದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಮೃತ ಪಟ್ಟವರನ್ನು ಸುಬ್ರಹ್ಮಣ್ಯ ನಾಯ್ಕ್ (52) ಎಂದು ಗುರುತಿಸಲಾಗಿದ್ದು, ಲೆಪ್ಟೊಸ್ಪೈರೋಸಿಸ್ (ಇಲಿ ಜ್ವರ) ದಿಂದ ನಿಧನರಾದರು ಎಂದು ತಿಳಿದುಬಂದಿದೆ. ಆರಂಭದಲ್ಲಿ, ಅವರಿಗೆ ಜ್ವರ ಕಾಣಿಸಿಕೊಂಡಿತ್ತು , ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇತರೆ ಬಂಧು ಮಿತ್ರರನ್ನು ಅಗಲಿದ್ದಾರೆ.

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top