ಕ್ರೈಮ್ ನ್ಯೂಸ್

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು.21. ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಿಮರಡ್ಡ ನಿವಾಸಿ ಅಝರ್(28) ಎಂದು ಗುರುತಿಸಲಾಗಿದೆ. ಈತ ಶನಿವಾರ ರಾತ್ರಿ ತನ್ನ ಮನೆಯ ಕೋಣೆಯಲ್ಲಿ ಸೀರೆಯಿಂದ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದ್ಯಂತ ಹೆಚ್ಚಾದ ಡೆಂಘಿ ಹಾವಳಿ ಮತ್ತೋರ್ವ ಯುವತಿ ಬಲಿ.!

(ನ್ಯೂಸ್ ಕಡಬ)newskadaba.com ಬಳ್ಳಾರಿ, ಜು.20. ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ ಎನ್ನಲಾಗಿದೆ. ಇದೀಗ, ಮಹಾಮಾರಿ ಡೆಂಗ್ಯೂ ಗೆ ರಾಜ್ಯದಲ್ಲಿ ಮತ್ತೋರ್ವ ಯುವತಿ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ. ಮೃತ ಯುವತಿಯನ್ನು ರೇಖಾ (19) ಎಂದು ಗುರುತಿಸಲಾಗಿದ್ದು,  ತೀವ್ರ ಜ್ವರ ಕಾಣಿಸಿಕೊಂಡ ಪರಿಣಾಮ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಯುವತಿಗೆ ಶಂಕಿತ ಡೆಂಗ್ಯೂ ಜ್ವರವಿತ್ತು. ಈ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.  

ರಾಜ್ಯದ್ಯಂತ ಹೆಚ್ಚಾದ ಡೆಂಘಿ ಹಾವಳಿ ಮತ್ತೋರ್ವ ಯುವತಿ ಬಲಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.20. ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ  ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ ಎನ್ನಲಾಗಿದೆ. ಯುವಕನನ್ನು ಮಹೀಂದ್ರ ಶೋರೂಂ ಉದ್ಯೋಗಿ ಸನ್ಮಿತ್ (21) ಎಂದು ತಿಳಿದುಬಂದಿದೆ. ಈತನ ಸ್ಕೂಟರ್  ಹೊಳೆಯ ಬದಿಯಿಂದ 150 ಮೀ ದೂರದಲ್ಲಿ ನಿಲ್ಲಿಸಿದ್ದ ಎನ್ನಲಾಗಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಹೊಳೆಯಲ್ಲಿ ಸನ್ಮಿತ್‌ ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಸನ್ಮಿತ್‌ ನಿಜವಾಗಿಯೂ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎನ್ನುವ

ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20. ಮನೆಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ವೆಂಕಟೇಶ್ ಅಲಿಯಾಸ್ ವೆಂಕಿ(21), ಸಾಗರ್ (21), ರಂಜಿತ್(20) ಎಂದು ಗುರುತಿಸಲಾಗಿದೆ. ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳರು 80 ಗ್ರಾಂನಷ್ಟು ಚಿನ್ನಾಭರಣ ಕಳವು ಮಾಡಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಕಳವುಗೈದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ, ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38), ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59) ಹಾಗೂ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು, ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯ: ಕಾರು ಲಾರಿ ನಡುವೆ ಢಿಕ್ಕಿ – ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.13. ಹ್ಯುಂಡೈ ಐ20 ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಲಾರಿಯ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ

ಗುಂಡ್ಯ: ಕಾರು ಲಾರಿ ನಡುವೆ ಢಿಕ್ಕಿ – ಇಬ್ಬರಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಓಮ್ನಿ ಕಾರು ಮರಕ್ಕೆ ಢಿಕ್ಕಿ – ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಕಡಬ, ಜು.09. ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ‌ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರು ನೆಕ್ಕಿತ್ತಡ್ಕ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ್ದು, ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯೋರ್ವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು,

ಕಡಬ: ಓಮ್ನಿ ಕಾರು ಮರಕ್ಕೆ ಢಿಕ್ಕಿ – ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಹಾಡಹಗಲೇ ಕಲ್ಲು ಎತ್ತಿ ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ‌ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.10. ಬೆಳ್ಳಾರೆ ಪೇಟೆಯಲ್ಲಿರುವ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೋರ್ವರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಸೋಮವಾರದಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಮೇಲ್ನೋಟಕ್ಕೆ ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ. ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲು ಇದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆಮಾಡಲಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆಯ

ಬೆಳ್ಳಾರೆ: ಹಾಡಹಗಲೇ ಕಲ್ಲು ಎತ್ತಿ ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ‌ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸರಿಗೆ ಧಮ್ಕಿ ಹಾಕಿದ ಬಿಜೆಪಿ‌ ಶಾಸಕ ?ಧಮ್ಕಿ ಹಾಕಿದ ಠಾಣೆಯಲ್ಲೇ ವಿಚಾರಣೆಗೆ ಹಾಜರಾದ ಹರೀಶ್ ಪೂಂಜಾ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.22. ಪೊಲೀಸರಿಗೆ ಧಮ್ಕಿ ಹಾಕಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿ ಹರೀಶ್ ಪೂಂಜಾ ಮನೆಗೆ ತೆರಳಿದ್ದ ಪೊಲೀಸರು ಬರಿಗೈಯಲ್ಲಿ ವಾಪಾಸ್ ಆಗಿದ್ದು, ಪರ – ವಿರೋಧ ಚರ್ಚೆಗೆ ಗ್ರಾಸವಾಗಿತ್ತು. ಹರೀಶ್ ಪೂಂಜಾರ ಬಂಧನವಾದರೆ ನಾಳೆ‌ ದಕ್ಷಿಣ ಕನ್ನಡ ಜಿಲ್ಲೆಯನ್ನು ಬಂದ್ ಮಾಡುವುದಾಗಿ ಬಿಜೆಪಿ ಮುಖಂಡರು ಘೋಷಿಸಿರುವ ಮಧ್ಯೆಯೇ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪೊಲೀಸ್ ಇಲಾಖೆಯು, ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜರ

ಪೊಲೀಸರಿಗೆ ಧಮ್ಕಿ ಹಾಕಿದ ಬಿಜೆಪಿ‌ ಶಾಸಕ ?ಧಮ್ಕಿ ಹಾಕಿದ ಠಾಣೆಯಲ್ಲೇ ವಿಚಾರಣೆಗೆ ಹಾಜರಾದ ಹರೀಶ್ ಪೂಂಜಾ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಪ್ರತ್ಯೇಕ ಪ್ರಕರಣ – ಮನನೊಂದು ಇಬ್ಬರು ಆತ್ಮಹತ್ಯೆ

ಕಡಬ, ಮೇ.21. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೂಜಿಬಾಳ್ತಿಲ ಗ್ರಾಮದ ಗೋಪಾಲಕೃಷ್ಣ ಗೌಡ (70) ಎಂದು ಗುರುತಿಸಲಾಗಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಸೋಮವಾರದಂದು ತನ್ನ ಮನೆ ಸಮೀಪದ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್ಥಿಕ ಸಮಸ್ಯೆ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿದ ವ್ಯಕ್ತಿಯೋರ್ವರು

ಕಡಬ: ಪ್ರತ್ಯೇಕ ಪ್ರಕರಣ – ಮನನೊಂದು ಇಬ್ಬರು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top