ಕ್ರೈಮ್ ನ್ಯೂಸ್

ದೂರವಾಗಿದ್ದ ಮಡದಿಯನ್ನು ಮನೆಗೆ ಕರೆತಂದು ಚಾಕು ಇರಿದ ಗಂಡ

(ನ್ಯೂಸ್‌ ಕಡಬ) newskadaba.com,ಜ.07 ಚಂಡೀಗಢ:  ಪರಿತ್ಯಕ್ತ ಪತ್ನಿಯನ್ನು ಮತ್ತೆ ಮನೆಗೆ ಕರೆದುಕೊಂಡು ಬಂದ ಪತಿ, ಸೊಸೆಗೆ ಬೆಳ್ಳಿ ಕಾಲುಂಗರ ನೀಡಿದ ಆಕೆಯನ್ನು ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಧನಾಸ್‌‍ನಲ್ಲಿ ನಡೆದಿದೆ. ಪಾರ್ವತಿ(40) ಚಾಕು ಇರಿತಕ್ಕೊಳಗಾದ ಪತ್ನಿ. ಮಹಾರಾಜ್‌ ದಿನ್‌ ಹಲ್ಲೆ ಮಾಡಿದ ಪತಿ. ದಂಪತಿ ಕೆಲವು ವರ್ಷಗಳಿಂದ ಬೇರೆಯಾಗಿ ವಾಸಿಸುತ್ತಿದ್ದರು. ಆದರೆ ಪತಿ ದೀನ್‌ ಅವರು ಪಾರ್ವತಿ ಅವರನ್ನುಬಲವಂತವಾಗಿ ಮತ್ತೆ ಮನೆಗೆ ಕರೆತಂದಿದ್ದರು. ಮನೆಗೆ ಬಂದ ಪಾರ್ವತಿ ಅವರು ತನ್ನ ಸೊಸೆಗೆ ಕಾಲುಂಗುರಗಳನ್ನು ಉಡುಗೊರೆಯಾಗಿ ನೀಡಿದ್ದು, […]

ದೂರವಾಗಿದ್ದ ಮಡದಿಯನ್ನು ಮನೆಗೆ ಕರೆತಂದು ಚಾಕು ಇರಿದ ಗಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು

(ನ್ಯೂಸ್‌ ಕಡಬ)com,ಡಿ.26:  ವ್ಯವಹಾರದಲ್ಲಿ ವಂಚಿಸಿ ಬಾರ್ ಸಿಬ್ಬಂದಿಯೋರ್ವ ಪರಾರಿಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ (25) ಎಂಬವರು ಠಾಣೆಗೆ ದೂರು ನೀಡಿದ್ದಾರೆ. ಸ್ಟೀಫನ್ ಅವರ ತಾಯಿ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್ ನಲ್ಲಿ ಕಡಬದ ಹರ್ಷಿತ್ ಬಿ.ಕೆ. ಎಂಬಾತ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತನೇ ನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದ. ಡಿ.21ರಂದು ಸ್ಟೀಫನ್ ಅವರು ಬಾರಿನ ವಹಿವಾಟು ಬಗ್ಗೆ

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ಗೆ ಬಿಗ್ ರಿಲೀಫ್!

(ನ್ಯೂಸ್‌ ಕಡಬ)com,ಡಿ.26: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜ್‌ಗೆ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠವು ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾ. ಬಿ. ಬಸವರಾಜ ಅವರಿದ್ದ ಪೀಠ, ಶಾಸಕ ಬೈರತಿ ಬಸವರಾಜ್ ಪರ ವಾದ ಮಂಡಿಸಿದ ವಕೀಲ ಸಂದೇಶ್ ಚೌಟ ಅವರ ವಾದವನ್ನು ಪರಿಗಣಿಸಿ, ಬಂಧನವಾದರೆ ತಕ್ಷಣವೇ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ನೀಡಿದೆ. ವಕೀಲ ಸಂದೇಶ್ ಚೌಟ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ಗೆ ಬಿಗ್ ರಿಲೀಫ್! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೋಟ: ಯುವಕರ ನಡುವೆ ಹೊಡೆದಾಟ ;ಒಬ್ಬನ ಕೊಲೆಯಲ್ಲಿ ಅಂತ್ಯ, 4 ಮಂದಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಡಿ.15 ಕೋಟ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿರುತ್ತಾರೆ.

ಕೋಟ: ಯುವಕರ ನಡುವೆ ಹೊಡೆದಾಟ ;ಒಬ್ಬನ ಕೊಲೆಯಲ್ಲಿ ಅಂತ್ಯ, 4 ಮಂದಿ ಆರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣ-3,500 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com ಡಿ.12: ಜನಪ್ರಿಯ ಗಾಯಕ ಜುಬೀನ್ ಗರ್ಗ್ ಸಾವಿನ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಗುವಾಹಟಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವಿವರವಾದ ಆರೋಪ ಪಟ್ಟಿ ಸಲ್ಲಿಸಿದೆ. 3,500 ಪುಟಗಳಿಗೂ ಹೆಚ್ಚು ಇರುವ ಈ ದಾಖಲೆಯನ್ನು ನ್ಯಾಯಾಲಯಕ್ಕೆ ತರಲಾಯಿತು. ಆರೋಪಪಟ್ಟಿ ಮತ್ತು ಸಂಬಂಧಿತ ಸಾಕ್ಷ್ಯಗಳನ್ನು ಮಂಡಿಸಲು ನಾಲ್ಕು ದೊಡ್ಡ ಟ್ರಂಕ್‌ಗಳಲ್ಲಿ ಒಂಬತ್ತು ಸದಸ್ಯರ ತಂಡವು ಆರು ವಾಹನಗಳ ಬೆಂಗಾವಲು ಪಡೆಯಲ್ಲಿ ಆಗಮಿಸಿತು. ಸೆಪ್ಟೆಂಬರ್ 19 ರಂದು ಸಿಂಗಾಪುರದಲ್ಲಿ ಗಾರ್ಗ್ ನಿಧನರಾದ ನಂತರ ಅಸ್ಸಾಂ ಸರ್ಕಾರವು  ತನಿಖೆಗೆ

ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣ-3,500 ಪುಟಗಳ ಆರೋಪ ಪಟ್ಟಿ ಸಲ್ಲಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬಕ್ಕೆ ವಿಶೇಷ ರೈಲುಗಳ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com, ಡಿ.02 ಬೆಂಗಳೂರು:- ಕ್ರಿಸಸ್‌‍ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನೆಂಟ್‌ ಮತ್ತು ಬೀದರ್‌ ನಡುವೆ ಒಂದು ಟ್ರಿಪ್‌ ವಿಶೇಷ ಎಕ್‌್ಸಪ್ರೆಸ್‌‍ ರೈಲು ಬಿಡುಗಡೆ ಮಾಡಿದೆ.ಡಿ.24ರಂದು ಬುಧವಾರ ರೈಲು ಸಂಖ್ಯೆ 06291 ಬೆಂಗಳೂರು ಕಂಟೋನೆಂಟ್‌ ಬೀದರ್‌ ವಿಶೇಷ ಎಕ್ಸ್ ಪ್ರೆಸ್‌‍ ರೈಲು ಬೆಂಗಳೂರಿನಿಂದ ರಾತ್ರಿ 9:15ಕ್ಕೆ ಹೊರಟು, ಮರುದಿನ ಬೆಳಿಗ್ಗೆ 11:30ಕ್ಕೆ ಬೀದರ್‌ ತಲುಪಲಿದೆ. ಮತ್ತೊಂದೆಡೆ, ಮರಳಿ ಸಂಚರಿಸುವ 06292 ಬೀದರ್‌ ರೈಲು ಬೆಂಗಳೂರು ಕ್ಯಾಂಟ್‌ ವಿಶೇಷ

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬಕ್ಕೆ ವಿಶೇಷ ರೈಲುಗಳ ವ್ಯವಸ್ಥೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯ ಭೀಕರ ಹತ್ಯೆ

(ನ್ಯೂಸ್‌ ಕಡಬ) newskadaba.com,  ನ.24 ಬೆಂಗಳೂರು : ರಾಜಧಾನಿಯಲ್ಲಿ ಯುವತಿಯೊಬ್ಬಳ ಭೀಕರ ಹತ್ಯೆ ನಡೆದಿದೆ. ಯುವಕನೊಬ್ಬ ಸ್ನೇಹಿತೆಯ ರೂಮ್‌ಗೆ ಕರೆದೊಯ್ದು ಯುವತಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಆಂಧ್ರದ ಮೂಲದ ದೇವಿಶ್ರೀ (21) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೂಲತಃ ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾದ ದೇವಿಶ್ರೀ, ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪ್ರತಿಷ್ಠಿತ

ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯ ಭೀಕರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಎಟಿಎಂ ವಾಹನ ಹೈಜಾಕ್- 7.11 ಕೋಟಿ ರೂ. ದರೋಡೆ

(ನ್ಯೂಸ್‌ ಕಡಬ) newskadaba.com,  ನ.19 : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇಂದು (ನವೆಂಬರ್ 19) ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಬಂದ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದು ಹಣ ದೋಚಿಕೊಂಡು ಎಸ್ಕೇಪ್ ಆಗಿದೆ. ಸೌತ್

ಬೆಂಗಳೂರು: ಎಟಿಎಂ ವಾಹನ ಹೈಜಾಕ್- 7.11 ಕೋಟಿ ರೂ. ದರೋಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಾಂಬ್ ಸ್ಫೋಟ: ‘ಮನ ಬಂದಂತೆ ಕಾಂಗ್ರೆಸ್ಸಿಗರ ಮಾತು’- ವಿಜಯೇಂದ್ರ ಟೀಕೆ

(ನ್ಯೂಸ್‌ ಕಡಬ) newskadaba.com,  ನ.13:  ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಉಗ್ರಗಾಮಿ ಸಂಘಟನೆಗಳು ಇಷ್ಟು ಕೆಟ್ಟದಾಗಿ ನಡೆದುಕೊಳ್ಳಬೇಕಾದರೆ, ನಾವೆಲ್ಲರೂ ಭಾರತೀಯರು ಎಂಬ ಮನೋಭಾವದಿಂದ ದ್ವಂದ್ವ ಹೇಳಿಕೆ ನೀಡದೇ ದೇಶದ ಪರವಾಗಿ ಒಗ್ಗಟ್ಟಿನ ಪ್ರದರ್ಶನ ಮಾಡಬೇಕಿರುವುದು ಆದ್ಯತೆ ಆಗಬೇಕಿತ್ತು. ರಾಹುಲ್ ಗಾಂಧಿಯವರು ವಿಪಕ್ಷ ನಾಯಕರಾಗಿದ್ದರೂ ದೆಹಲಿಯ ಈ ಭಯೋತ್ಪಾದಕರ ದಾಳಿ

ಬಾಂಬ್ ಸ್ಫೋಟ: ‘ಮನ ಬಂದಂತೆ ಕಾಂಗ್ರೆಸ್ಸಿಗರ ಮಾತು’- ವಿಜಯೇಂದ್ರ ಟೀಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

9ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ನ.06. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಿವಾಸಿ 14 ವರ್ಷದ ಬಾಲಕ ಎಂದು ಗುರುತಿಸಲಾಗಿದೆ. ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಬಾಲಕ ಶಾಲೆಯಿಂದ‌ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಿಳಿದುಬಂದಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ

9ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top