ಕ್ರೈಮ್ ನ್ಯೂಸ್

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದರ ಹಗ್ಗ ತುಂಡಾದ ಪರಿಣಾಮ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೊಗವೀರಪಟ್ಣ ಸಮೀಪದ ಆಳ ಸಮುದ್ರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60) ಎಂದು ಗುರುತಿಸಲಾಗಿದೆ. ಮೃತರು, ಮಹಮ್ಮದ ಕಲಂದರ್ ಷಾ ಮಾಲಕತ್ವದ ನಾಡದೋಣಿಯಲ್ಲಿ ಮೈಕಲ್ ಸೇರಿದಂತೆ ಮೀನುಗಾರಿಕೆಗೆ ತೆರಳಿ, ಸಮುದ್ರದ ಮದ್ಯದಲ್ಲಿ ಬಂಡೆಯೊಂದರ ಸಮೀಪ ಮೀನು ಹಿಡಿಯಲು ಬಲೆ ಬೀಸಿ ದೋಣಿಯಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ […]

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಯ ವೇಳೆ ಮೀನಿಗೆ ಹಾಕಿದ್ದ ಬಲೆ ಎಳೆಯುವ ಸಂದರ್ಭ ಸಮುದ್ರಕ್ಕೆ ಜಾರಿ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಸಮುದ್ರದಿಂದ ಕೆಲವು ಮಾರು ದೂರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಮೊಗವೀರಪಟ್ಣ ನಿವಾಸಿ ತುಳಸೀರಾಮ್ (62) ಎಂದು ಗುರುತಿಸಲಾಗಿದೆ. ಮೊಗವೀರಪಟ್ಣ ನಿವಾಸಿ ಕಿರನ್ ಪುತ್ರನ್ ಎಂಬವರಿಗೆ ಸೇರಿದ್ದ ‘ವಾಸವಿ’ ಪರ್ಸಿನ್ ಎಂಬ ಬೋಟ್‍ನಲ್ಲಿ ತುಳಸಿರಾಮ್ ಸೇರಿದಂತೆ 30 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಮದ್ಯದಲ್ಲಿ ಬಲೆ ಹಾಕಿ ಮಲಗಿದ್ದ ಮೀನುಗಾರರು

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13. ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಆಕೆಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪ್ರಕರಣವು ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಪತ್ನಿ ನೀಡಿರುವ ದೂರಿನಂತೆ  ಪತಿ ಹಾಗೂ 6 ಮಂದಿ ಆತನ ಸಂಬಂಧಿಕರ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪುದು ಗ್ರಾಮ ನಿವಾಸಿ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ಪತಿ ಉಮ್ಮರ್‌ ಫಾರೂಕ್‌, ಆತನ ಸಹೋದರರಾದ ಮುಸ್ತಾಫಾ, ರಿಯಾಜ್‌,

ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com. 12. ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಆತ್ಮಹತ್ಯೆ ಮಡಿಕೊಂಡವರನ್ನು ಕೊಲ್ಲಂ ಪಟ್ಟಣಂ ಚೆಂಬಕಶ್ಸೆರಿಯ ಜವಾಹರನಗರದಲ್ಲಿನ ನಿವಾಸಿ ಜೋಸ್ ಪ್ರಮೋದ್ (41) ಎಂದು ಗುರುತಿಸಲಾಗಿದೆ. ದೇವನಾರಾಯಣನ್ (9) ಮತ್ತು ಪುತ್ರಿ ದೇವಾನಂದ (4)  ಮೃತಪಟ್ಟ ಮಕ್ಕಳು. ಪ್ರಾಥಮಿಕ ಮಾಹಿತಿ ಪ್ರಕಾರ ಪ್ರಮೋದ್ ತನ್ನ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಘಟನೆ ವೇಳೆ ಮನೆಯಲ್ಲಿ ಪ್ರಮೋದ್ ಮತ್ತು ಅವರ ಮಕ್ಕಳು ಮಾತ್ರ

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 12. ಮಹಿಳೆಯೋರ್ವರ ಬ್ಯಾಗ್ ನಿಂದ ನಗದು ಕಳವು ಮಾಡಿರುವ  ಘಟನೆ ಬಿಸಿರೋಡು ಬಸ್ ನಿಲ್ದಣದಲ್ಲಿ  ನಡೆದಿದೆ.   ಪ್ರೇಮ ಎಂಬವರು  ಬೊಳಿಯಾರಿನಿಂದ ಧರ್ಮಸ್ಥಳ ಕಡೆಗೆ ಹೊರಟು, ಬಿಸಿರೋಡಿಗೆ ಬಂದಿಳಿದು ಬಳಿಕ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಧರ್ಮಸ್ಥಳ ಬಸ್ ಗೆ ಹತ್ತುವ ವೇಳೆ ಬ್ಯಾಗ್ ನಿಂದ ಹಣವನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.      

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 12. ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿಯೋರ್ವ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಎಂದು ಗುರುತಿಸಲಾಗಿದೆ. ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದ ಈತನಿಗೆ, ಪ್ರಸ್ತುತ ಪ್ರಥಮ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಗುರುವಾರದಂದು ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದ ಈತ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಸಾಗಾಟ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 12. ಮಾದಕ ವಸ್ತು ಎಂಡಿಎಂಎನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಯುವಕನೋರ್ವನನ್ನು ಮಂಗಳೂರು ಆ್ಯಂಟಿ ಡ್ರಗ್‌ ಟೀಮ್‌ನ ತಂಡವು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೋಟೆಕಾರು ಕೆ.ಸಿ. ರೋಡ್‌ ನಿವಾಸಿ ಆಸೀಫ್‌ (27)ಎಂದು ಗುರುತಿಸಲಾಗಿದೆ. ಆರೋಪಿಯಿಂದ 4.41 ಗ್ರಾಂ ಎಂಡಿಎಂಎ ಸಹಿತ ಸಾಗಾಟಕ್ಕೆ ಬಳಸಿದ್ದ ಬೈಕ್‌ ಹಾಗೂ ಸುಮಾರು 68 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಂಡಿಎಂಎ ಸಾಗಾಟ- ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಗೆ ಬೆಂಕಿ ಹಚ್ಚಿದ ಪ್ರಕರಣ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 11.  ದ್ವಿಚಕ್ರ ವಾಹನವೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ ಸಂದೀಪ್ ಎಂದು ಗುರುತಿಸಲಾಗಿದೆ. ಈತ ಜ.6ರಂದು ರಾತ್ರಿ ಬರಿಮಾರು ಗ್ರಾಮದ ಲಿಖಿತ್ ಕುಮಾರ್ ಎಂಬವರ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದನು. ಅಂದು ರಾತ್ರಿ ಊಟ ಮಾಡಿ ಮನೆಯವರೆಲ್ಲಾ 10:30ರ ಸುಮಾರಿಗೆ ಮಲಗಿದ್ದರು. ಲಿಖಿತ್ ರವರ ಭಾವ ಕೀರ್ತನ್ ಎಂಬವರು ರಾತ್ರಿ ಎದ್ದು ಹೊರ ಬಂದಾಗ

ಬೈಕ್ ಗೆ ಬೆಂಕಿ ಹಚ್ಚಿದ ಪ್ರಕರಣ – ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಮುಸುಕುದಾರಿಗಳು – ತಾಯಿ ಮಗಳನ್ನು ಬೆದರಿಸಿ ನಗ-ನಗದು ದರೋಡೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಮನೆಯೊಂದರ ಒಳಗೆ ಬಂದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗ-ನಗದನ್ನು ಕಳವುಗೈದ ಘಟನೆ ಗುರುವಾರದಂದು ಬೆಳ್ಳಂಬೆಳಗ್ಗೆ ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೋ ಹಾಗೂ ಮಗಳು ಮರಿನಾ ಪಿಂಟೋ ಇಬ್ಬರೇ ಇದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು, ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣ,

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಮುಸುಕುದಾರಿಗಳು – ತಾಯಿ ಮಗಳನ್ನು ಬೆದರಿಸಿ ನಗ-ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಅಪರಿಚಿತ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಮಂಜೇಶ್ವರ ಹೊಸಂಗಡಿ ಬಳಿಯ ಕೊಪ್ಪಳ ಕಜೆಯಲ್ಲಿರುವ ನದಿಯಲ್ಲಿ ಅಪರಿಚಿತ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತದೇಹವನ್ನು ಗಮನಿಸಿದ ಪರಿಸರ ವಾಸಿಗಳು ಗಮನಿಸಿ ಮಂಜೇಶ್ವರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಜರು ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ವಾರಿಸುದಾರರು ಇದ್ದಲ್ಲಿ. ಮಂಜೇಶ್ವರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಕಾಸರಗೋಡು: ಅಪರಿಚಿತ ಯುವಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top