ಕ್ರೈಮ್ ನ್ಯೂಸ್

ಕಿಲ್ಲರ್ ಕೆಮ್ಮು ಸಿರಪ್ ಪ್ರಕರಣದಲ್ಲಿ ಮತ್ತೊಬ್ಬನ ಬಂಧನ

(ನ್ಯೂಸ್‌ ಕಡಬ) newskadaba.com,  ನ.03:  ಮಧ್ಯಪ್ರದೇಶದಲ್ಲಿ 24 ಮಕ್ಕಳ ಪ್ರಾಣವನ್ನು ಬಲಿ ಪಡೆದ ಕೆಮ್ಮಿನ ಸಿರಪ್‌ ದುರಂತದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿ ಡಾ. ಪ್ರವೀಣ್‌ ಸೋನಿ ಅವರ ಪತ್ನಿಯನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಚ್ಚಿನ ಅಸ್ವಸ್ಥ ಮಕ್ಕಳಿಗೆ ಕಲುಷಿತ ಕೆಮ್ಮಿನ ಸಿರಪ್‌ ಕೋಲ್ಡ್ರಿಫ್‌ ಅನ್ನು ಶಿಫಾರಸು ಮಾಡಿದ್ದ ಚಿಂದ್ವಾರ ಮೂಲದ ಡಾ. ಸೋನಿ ಅವರನ್ನು ಮೂತ್ರಪಿಂಡ ವೈಫಲ್ಯದಿಂದಾಗಿ ಮಕ್ಕಳ ಸಾವುಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಕಳೆದ ತಿಂಗಳು ಬಂಧಿಸಲಾಗಿತ್ತು. […]

ಕಿಲ್ಲರ್ ಕೆಮ್ಮು ಸಿರಪ್ ಪ್ರಕರಣದಲ್ಲಿ ಮತ್ತೊಬ್ಬನ ಬಂಧನ Read More »

ಕ್ರೈಮ್ ನ್ಯೂಸ್

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ, ಡ್ಯಾನ್ಸರ್ ಸಾವು

(ನ್ಯೂಸ್‌ ಕಡಬ) newskadaba.com,  ಅ.05:  ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ. ಸುಧೀಂದ್ರ ಮೃತ ಡ್ಯಾನ್ಸರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆರ್ಮನಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಕೆಟ್ಟು ನಿಂತ ಕಾರನ್ನು ಡ್ಯಾನ್ಸರ್ ಸುಧೀಂದ್ರ ಪರಿಶೀಲನೆ ಮಾಡುವಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡ್ಯಾನ್ಸರ್ ಸುದೀಂಧ್ರ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ದಾಬಸ್

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ, ಡ್ಯಾನ್ಸರ್ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತೆಲಂಗಾಣ: ಬಸ್-ಟ್ರಕ್ ನಡುವೆ ಭೀಕರ ಅಪಘಾತ-20 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.03: ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯೊಂದು ಸಾರಿಗೆ ಬಸ್‌‍ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 20 ಜನರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ತೆಲಂಗಾಣಾದ ರಂಗಾ ರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ನಡೆದಿದೆ. ಟಿಪ್ಪರ್‌ ತೆಲಂಗಾಣ ರಸ್ತೆ ಸಾರಿಗೆ ನಿಗಮ (ಆರ್‌ಟಿಸಿ) ವಾಹನಕ್ಕೆ ಡಿಕ್ಕಿ ಹೊಡೆದ ಡಿಕ್ಕಿ ರಭಸಕ್ಕೆ ಬಸ್‌‍ ಬಸ್‌‍ ಒಳಗೆ ಜಲ್ಲಿಕಲ್ಲು ಬಿದ್ದಿದ್ದು ಸ್ಥಳದಲ್ಲೇ 16 ಜನರು ಸಾವನ್ನಪ್ಪಿದರು, ಎಂಟು ಮಂದಿ ಗಾಯಗೊಂಡರು ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೆಲಂಗಾಣ: ಬಸ್-ಟ್ರಕ್ ನಡುವೆ ಭೀಕರ ಅಪಘಾತ-20 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಿರರ್‌ಗೆ ಟಚ್‌ ಆಗಿದ್ದಕ್ಕೆ ಕಾರು ಡಿಕ್ಕಿ ಹೊಡೆಸಿ ಬೈಕ್‌ ಸವಾರನ ಕೊಂದ ಗಂಡ-ಹೆಂಡತಿ

(ನ್ಯೂಸ್‌ ಕಡಬ) newskadaba.com,  ಅ.29 ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ರೋಡ್ ರೇಜ್ ಪ್ರಕರಣಗಳು (Bengaluru Road Rage) ಹೆಚ್ಚಾಗುತ್ತಿವೆ. ಈ ನಡುವೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಒಂದು ರೋಡ್ ರೇಜ್ ಪ್ರಕರಣದಲ್ಲಿ ಯುವಕ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾರಿನ ಮಿರರ್‌ಗೆ ಬೈಕ್‌ ಟಚ್ ಆಗಿದ್ದಕ್ಕೆ ಕೋಪಗೊಂಡ ದಂಪತಿ, ಬೆನ್ನಟ್ಟಿ ಹಿಂದಿನಿಂದ ಬೈಕ್‌ಗೆ ಡಿಕ್ಕಿ ಹೊಡೆಸಿದ್ದರಿಂದ ದರ್ಶನ್ ಎಂಬ ಯುವಕ ಮೃತಪಟ್ಟಿದ್ದಾನೆ. ವರುಣ್ ಎಂಬ ಮತ್ತೊಬ್ಬ ಯುವಕ ಗಾಯಗೊಂಡಿದ್ದಾನೆ. ಅ. 27ರ ರಾತ್ರಿ ಶ್ರೀರಾಮ ಲೇಔಟ್‌ನಲ್ಲಿ

ಮಿರರ್‌ಗೆ ಟಚ್‌ ಆಗಿದ್ದಕ್ಕೆ ಕಾರು ಡಿಕ್ಕಿ ಹೊಡೆಸಿ ಬೈಕ್‌ ಸವಾರನ ಕೊಂದ ಗಂಡ-ಹೆಂಡತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪಘಾತದಲ್ಲಿ ಇಬ್ಬರು ಯುವಕರ ಸಾವು

(ನ್ಯೂಸ್‌ ಕಡಬ) newskadaba.com,  ಅ..24: ತಾಲೂಕಿನ ರಾಮಯ್ಯನಪಾಳ್ಯದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಮೃತರನ್ನು ಚಿಕ್ಕತಿಮನಹಳ್ಳಿ ಗ್ರಾಮದ ನಂದನ್‌ಕುಮಾರ್‌ (22), ರವಿಕುಮಾರ್‌ (24) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರೂ ಕೆಲಸದ ನಿಮಿತ್ತ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ವೇಳೆ, ರಾಮಯ್ಯನಪಾಳ್ಯದ ಬಳಿ ದ್ವಿಚಕ್ರವಾಹನ ನಿಯಂತ್ರಣ ತಪ್ಪಿ ನೆಲಕ್ಕುರುಳಿದೆ. ಈ ವೇಳೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಆಟೋವೊಂದು ಕೆಳಗೆ ಬಿದ್ದಿದ್ದ ಇವರ ಮೇಲೆ ಹರಿದು ಈ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ

ಅಪಘಾತದಲ್ಲಿ ಇಬ್ಬರು ಯುವಕರ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಮಾನ ನಿಲ್ದಾಣದಲ್ಲಿ 4.15 ಕೋಟಿ ರೂ. ಮೌಲ್ಯದ ಗಾಂಜಾ ವಶ – ಪ್ರಯಾಣಿಕನ ಬಂಧನ

(ನ್ಯೂಸ್ ಕಡಬ) newskadaba.com, ಅ..24: ಶಂಶಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ಭಾರಿ ಮೌಲ್ಯದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದಾರೆ. ಬ್ಯಾಂಕಾಕ್ನಿಂದ ಹೈದರಾಬಾದ್ಗೆ ಆಗಮಿಸುತ್ತಿದ್ದ ಪ್ರಯಾಣಿಕನಿಂದ ಸುಮಾರು ರೂ. 4.15 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಆ ಪ್ರಯಾಣಿಕನು ತನ್ನ ಸೂಟ್ಕೇಸ್ನ ತಳಭಾಗದಲ್ಲಿ ವಿಶೇಷ ರೀತಿಯಲ್ಲಿ ಗಾಂಜಾವನ್ನು ಅಡಗಿಸಿ ತರಲು ಪ್ರಯತ್ನಿಸಿದ್ದಾನೆ. ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಅಧಿಕಾರಿಗಳು ಸೂಟ್ಕೇಸ್ ಪರಿಶೀಲಿಸಿದ ವೇಳೆ, ಪ್ಲಾಸ್ಟಿಕ್ ಪ್ಯಾಕೆಟ್ಗಳಲ್ಲಿ ಸೀಲ್ ಮಾಡಲಾಗಿದ್ದ

ವಿಮಾನ ನಿಲ್ದಾಣದಲ್ಲಿ 4.15 ಕೋಟಿ ರೂ. ಮೌಲ್ಯದ ಗಾಂಜಾ ವಶ – ಪ್ರಯಾಣಿಕನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ಅ..24: ಮಹಿಳೆಯರಿಗೆ ವರ್ಕ್​ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ ಪಡೆದ ವಂಚಕ ಸದ್ದಿಲ್ಲದೆ ಪರಾರಿಯಾಗಿದ್ದಾನೆ. ಈ ಕುರಿತು ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ತಮ್ಮ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ, ಕೆಲವು ಪ್ರಭಾವಿ ಮಹಿಳೆಯರು ಸಹ ಈ ವಂಚನೆಯ ಯೋಜನೆಯಲ್ಲಿ ಲಕ್ಷಗಟ್ಟಲೆ ಹೂಡಿಕೆ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೊಬೈಲ್ ಸ್ಫೋಟ: ಪ್ರಾಣಾಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ಅ..24 : ಮೊಬೈಲ್‌ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಬಹುಅಂಗಾಂಗ ಹಾನಿಗೊಳಗಾಗಿದ್ದ 19 ವರ್ಷದ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ನಗರದ ಸ್ಪರ್ಶ್‌ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ತನ್ನ ಮನೆಯಲ್ಲಿ ಮೊಬೈಲ್‌ ನೋಡುತ್ತಿದ್ದಾಗ 19 ವರ್ಷದ ಯುವಕ ಪ್ರಥಮ್‌ (ಹೆಸರು ಬದಲಿಸಲಾಗಿದೆ) ಮೊಬೈಲ್‌ ಅಕಸ್ಮಾತ್‌ ಸ್ಫೋಟಿಸಿತ್ತು.. ಮಧುಮೇಹದಿಂದಲೂ ಬಳಲುತ್ತಿದ್ದ ಪ್ರಥಮ್‌ರನ್ನು ತಕ್ಷಣ ಇನ್‌ಫ್ಯಾಂಟ್ರಿ ರಸ್ತೆಯ ಸ್ಪರ್ಶ್‌ ಆಸ್ಪತ್ರೆಗೆ ಕರೆ ತರಲಾಗಿತ್ತು. ತಮ್ಮ ಪುತ್ರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಆತನ ಮುಖದ ತುಂಬಾ ಕಪ್ಪು ಮಸಿ

ಮೊಬೈಲ್ ಸ್ಫೋಟ: ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರು

(ನ್ಯೂಸ್‌ ಕಡಬ) newskadaba.com,  ಅ..24 : ಹಾಸನ ಜಿಲ್ಲೆಯ ಸಕಲೇಶಪುರದ ಶಿರಾಡಿ ಘಾಟ್‌ನಲ್ಲಿ ರಸ್ತೆಬದಿಯ ಹೊಳೆಗೆ ಕಾರ್ ಬಿದ್ದಿದೆ. ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಈ ಘಟನೆ ನಡೆದಿದ್ದು, 40 ಅಡಿ ಎತ್ತರದಿಂದ ಕಾರ್ ಹೊಳೆಗೆ ಇಳಿದ್ರೂ ಎಲ್ಲರೂ ಪವಾಡ ರೀತಿಯಲ್ಲಿ ಬದುಕುಳಿದಿದ್ದಾರೆ. ಕಾರಿನಲ್ಲಿ ಗೋವಿಂದ್, ಪತ್ನಿ ಆಶಾ ಮಕ್ಕಳಾದ ಹರ್ಷಿತ್, ವರ್ಷಿತ್ ನಾಲ್ವರು ಮಂಗಳೂರಿಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು – ಬೆಂಗಳೂರು ನಗರಗಳಿಗೆ

ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಅಣ್ಣ ತಂಗಿ ನೇಣಿಗೆ ಶರಣು-ಕಾರಣ ನಿಗೂಢ

(ನ್ಯೂಸ್‌ ಕಡಬ) newskadaba.com,  ಅ.18: ಅಣ್ಣ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್ (23) ಮತ್ತು ಪವಿತ್ರಾ (17) ಮೃತರಾಗಿದ್ದು, ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು ಅಕ್ಕ ಮತ್ತು ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಬೇರೊಂದು ಮನೆಯಲ್ಲಿ ಕೆಲಸ ಮಾಡಿ, ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ

ಉಡುಪಿ: ಅಣ್ಣ ತಂಗಿ ನೇಣಿಗೆ ಶರಣು-ಕಾರಣ ನಿಗೂಢ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top