ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಹೊಟೇಲ್ ರೂಂ ಒಂದರಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಬೆಂಕಿಯಿಂದ ಸುಟ್ಟು ಮೃತಪಟ್ಟಿರುವ ಘಟನೆ ನಗರದ ಬೆಂದೂರ್ ವೆಲ್ ಸಮೀಪ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಯಶ್ ರಾಜ್ ಸುವರ್ಣ (43) ಎಂದು ಗುರುತಿಸಲಾಗಿದೆ. ಇವರು ನ. 15ರಿಂದ ಹೊಟೇಲ್ ರೂಂನಲ್ಲಿ ವಾಸವಿದ್ದರು. ಬುಧವಾರದಂದು ರಾತ್ರಿ ಊಟದ ಬಳಿಕ ತಡರಾತ್ರಿ 12 ಗಂಟೆಯ ಸುಮಾರಿಗೆ ಅವರಿದ್ದ ರೂಂನ ಬಾಗಿಲೆಡೆಯಿಂದ ಹೊಗೆ ಹೊರ ಬರುತ್ತಿರುವುದನ್ನು ಲಾಡ್ಜ್ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣವೇ ಮಾಹಿತಿ ಅರಿತ […]
ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್