ಕ್ರೈಮ್ ನ್ಯೂಸ್

ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಹೊಟೇಲ್ ರೂಂ ಒಂದರಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಬೆಂಕಿಯಿಂದ ಸುಟ್ಟು ಮೃತಪಟ್ಟಿರುವ ಘಟನೆ ನಗರದ ಬೆಂದೂರ್ ವೆಲ್ ಸಮೀಪ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಯಶ್ ರಾಜ್ ಸುವರ್ಣ (43) ಎಂದು ಗುರುತಿಸಲಾಗಿದೆ. ಇವರು ನ. 15ರಿಂದ ಹೊಟೇಲ್ ರೂಂನಲ್ಲಿ ವಾಸವಿದ್ದರು. ಬುಧವಾರದಂದು ರಾತ್ರಿ ಊಟದ ಬಳಿಕ ತಡರಾತ್ರಿ 12 ಗಂಟೆಯ ಸುಮಾರಿಗೆ ಅವರಿದ್ದ ರೂಂನ ಬಾಗಿಲೆಡೆಯಿಂದ ಹೊಗೆ ಹೊರ ಬರುತ್ತಿರುವುದನ್ನು ಲಾಡ್ಜ್ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣವೇ ಮಾಹಿತಿ ಅರಿತ […]

ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕೋಟ, ನ. 22. ಆಟವಾಡುತ್ತಿದ್ದ ವೇಳೆ ಗೆಸ್ಟ್ ಹೌಸ್ ನ ಗೇಟೊಂದು ಮೈಮೇಲೆ ಬಿದ್ದು ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಕೋಟದ ಕೋಟತಟ್ಟು ಪಡುಕರೆಯಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಮೃತ ಮಗುವನ್ನು ಸ್ಥಳೀಯ ನಿವಾಸಿಯಾಗಿರುವ ಸುಧೀರ್‌ ಮೊಗವೀರ ಹಾಗೂ ಶಾರದ ದಂಪತಿಗಳ ಅವರ ಏಕೈಕ ಪುತ್ರ, ಮೂರು ವರ್ಷದ ಸುಶಾಂತ್‌ ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಗೆಸ್ಟ್‌ ಹೌಸ್‌ನ ಗೇಟಿನ ಬಳಿ ಮಗು ಆಟವಾಡುತ್ತಿದ್ದಾಗ ಸ್ಲೈಡಿಂಗ್ ಗೇಟ್‌ ಕಳಚಿ ಮೈಮೇಲೆ ಬಿದ್ದಿದೆ. ಆಸ್ಪತ್ರೆಗೆ

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋಸಾಗಾಟ; ಇಬ್ಬರ ಬಂಧನ- ಮೂವರು ಪರಾರಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ನ. 22. ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಎರಡು ಹಸು ಹಾಗೂ ಎರಡು ಕರುಗಳನ್ನು ರಕ್ಷಿಸಿದ ಘಟನೆ ಮೂಡುಬಿದಿರೆ ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ನಡೆದಿದೆ. ಬಂಧಿತರನ್ನು ಪಿಕಪ್ ವಾಹನ ಚಾಲಕ ವೇಣೂರಿನ ನಡ್ತಿಕಲ್ಲು ನಿವಾಸಿ ಹೈದರ್ ಹಾಗೂ ಪಣಪಿಲದ ಶೈಲೇಶ್ ಮಡಿವಾಳ ಎಂದು ಗುರುತಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ತಂಡವು ಗಸ್ತಿನಲ್ಲಿದ್ದ ವೇಳೆ ಪಡುಕೊಣಾಜೆ ಎಂಬಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಪಿಕಪ್ ವಾಹನವನ್ನು

ಅಕ್ರಮ ಗೋಸಾಗಾಟ; ಇಬ್ಬರ ಬಂಧನ- ಮೂವರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಅಪರೂಪದ ಉಡ’ವನ್ನು ಬೇಟೆಯಾಡಿ ಫೋಟೋಗೆ ಪೋಸ್‌ – ಯುವಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 16. ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡ’ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದರೊಂದಿಗೆ ಪೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಘಟನೆ ಬಂಟ್ವಾಳದ ವಗ್ಗದಲ್ಲಿ ನಡೆದಿದೆ. ಉಡ’ವನ್ನು ಕೊಂದ ವ್ಯಕ್ತಿಯನ್ನು ವಗ್ಗ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ವನ್ಯ ಜೀವಿ ಸಂರಕ್ಷಣ ಕಾಯಿದೆ 1972 ಅನ್ವಯ ಕೇಸ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅ. 11 ರಂದು ಘಟನೆ ಬೆಳಕಿಗೆ ಬಂದಿದ್ದು, ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು

ಬಂಟ್ವಾಳ: ಅಪರೂಪದ ಉಡ’ವನ್ನು ಬೇಟೆಯಾಡಿ ಫೋಟೋಗೆ ಪೋಸ್‌ – ಯುವಕನ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣಗಳ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೋರ್ವನನ್ನು ಮಂಗಳೂರು ಗ್ರಾಮಾಂತರ ಪೊಲೀಸರು ರವಿವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಜಾಲ್ ಫೈಸಲ್ ನಗರದ ತೌಸೀಫ್ (27)ಎಂದು ಗುರುತಿಸಲಾಗಿದೆ. 2016ರಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ ಆರೋಪಿಯು ಕಳೆದ ನಾಲ್ಕು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಈ‌ ಬಗ್ಗೆ ‌ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಆರೋಪಿಯ ಬಗ್ಗೆ ಮಾಹಿತಿ ಪಡೆದ

ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣಗಳ ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ರಿಕೆಟ್ ಬೆಟ್ಟಿಂಗ್ ಆರೋಪ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಸುರತ್ಕಲ್, ಅ. 16. ವಾಟ್ಸಾಪ್ ಗ್ರೂಪ್ ಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಸುರತ್ಕಲ್ ಕಟ್ಲ ನಿವಾಸಿ ಮೂಡ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ವ್ಯಾಪಾರ ಮಾಡುತ್ತಿದ್ದ ಪ್ರವೀಣ ಮತ್ತು ಚೊಕ್ಕಬೆಟ್ಟು ಕ್ರಾಸ್ ವಿಶಾಲ್ ಮಾರ್ಟ್ ಬಳಿಯ ನಿವಾಸಿ ಮೂಡ ಮಾರುಕಟ್ಟೆಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುನವ್ವರ್ ಎಂದು ಗುರುತಿಸಲಾಗಿದೆ. ಆರೋಪಿ ಪ್ರವೀಣ್ ಎಂಬಾತ ವಾಟ್ಸಾಪ್ ಗ್ರೂಪ್ ಗಳನ್ನು ಮಾಡಿಕೊಂಡು ಅದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ

ಕ್ರಿಕೆಟ್ ಬೆಟ್ಟಿಂಗ್ ಆರೋಪ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 16. ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣಗಳು ನಾಪತ್ತೆಯಾಗಿರುವ ಕುರಿತು ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ವೇಳೆ ಭಕ್ತರೊಬ್ಬರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಇದಲ್ಲದೇ ಎರಡು ಪವನಿನ

ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಈಜಲು ಹೋಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 16. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಎಂಬಾತರ ಮೃತದೇಹ ಸೋಮವಾರದಂದು ಮುಂಜಾನೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17) ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ ಬಂದಿದ್ದ ಎನ್ನಲಾಗಿದೆ. ಈತ ಭಾನುವಾರದಂದು ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ನಾಪತ್ತೆಯಾಗಿದ್ದನು. ಜೊತೆಗಿದ್ದ ಸ್ನೇಹಿತರು ತಕ್ಷಣವೇ

ಪುತ್ತೂರು: ಈಜಲು ಹೋಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ – ಲಾರಿ ಸಹಿತ ಮರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 15. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಮುಟ್ಟು ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ ಹಚ್ಚಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯಾ ಗ್ರಾಮದ ಲಾವತಡ್ಕ ಎಂಬಲ್ಲಿ ನಡೆದಿದೆ. ವಿವಿಧ ಜಾತಿಯ ಮರಗಳನ್ನು ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ತಪಾಸಣೆ ವೇಳೆ ಲಾರಿಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ಶಾಹುಲ್‌ ಹಮೀದ್‌ ಪರಾರಿಯಾಗಿದ್ದಾನೆ

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ – ಲಾರಿ ಸಹಿತ ಮರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 15. ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರವಾಹನ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ‌ ಬಜಿರೆ ಗುಂಡುರಿ ಗ್ರಾಮದ ಕೆರೆಕೋಡಿ ನಿವಾಸಿ ತಂಗಮ್ಮ ( 73) ಎಂದು ಗುರುತಿಸಲಾಗಿದೆ. ಸಿದ್ದಕಟ್ಟೆಯ ಖಾಸಗಿ ಕ್ಲಿನಿಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ತಂಗಮ್ಮರವರು ಚಹಾ ಕುಡಿಯಲೆಂದು ಹೋಟೆಲ್ ಗೆ ಹೋಗುತ್ತಿರುವಾಗ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ಮಹಿಳೆಗೆ ಮೂಡಬಿದಿರೆಯಲ್ಲಿ ಪ್ರಾಥಮಿಕ‌

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top