ಕ್ರೈಮ್ ನ್ಯೂಸ್

ಗುದದ್ವಾರದಲ್ಲಿಟ್ಟು ಅಕ್ರಮ ಚಿನ್ನಸಾಗಾಣೆ – ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಗುದದ್ವಾರದಲ್ಲಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅ. 04 ರಂದು ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಹಿಳೆಯ ತಪಾಸಣೆ ವೇಳೆ ಡಿಟೆಕ್ಟರ್ ನಲ್ಲಿ ಬೀಪ್ ಶಬ್ದ ಬಂದಿದ್ದ, ಈ ವೇಳೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಧೃಡಪಟ್ಟಿದೆ. ಎರಡು ಗೋಳಾಕಾರದ ಕ್ಯಾಪ್ಸುಲ್ ಮಾದರಿಗಳಲ್ಲಿ ಪೇಸ್ಟ್ ರೂಪದ ಚಿನ್ನವನ್ನು ಗುದದ್ವಾರದಲ್ಲಿ […]

ಗುದದ್ವಾರದಲ್ಲಿಟ್ಟು ಅಕ್ರಮ ಚಿನ್ನಸಾಗಾಣೆ – ಮಹಿಳೆ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 04. ಮಾರ್ಬಲ್‌ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮಾರ್ಬಲ್ ತುಂಬಿದ್ದ ಲಾರಿಯನ್ನು ಅನ್ ಲೋಡ್ ಗಾಗಿ ರಿವರ್ಸ್ ತೆಗೆಯುವ ಸಂದರ್ಭ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದಾಗಿ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ – ನಾಲ್ವರು ಕಾರ್ಮಿಕರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ಕಾಣೆ- ಪತ್ತೆಗೆ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ನಗರದ ಅಭಿಮಾನ್ ಮ್ಯಾನ್ಷನ್ ಫ್ಲ್ಯಾಟ್ ನಲ್ಲಿ ವಾಸವಾಗಿದ್ದ ಆಸ್ಟಿಯ ಸಮ್ರೀನ್ (22) ಎಂಬಾಕೆ ಅ. 01 ರಂದು ಕಾಣೆಯಾಗಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿವೆ:- ಎತ್ತರ 5.2 ಅಡಿ, ಬಿಳಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಕಾಣೆಯಾಗುವಾಗ ಹಸಿರು ಬಣ್ಣದ ಚೂಡಿದಾರ ಟಾಪ್, ತಿಳಿ ಗ್ರೇ ಬಣ್ಣದ ಪ್ಯಾಂಟ್ ಶಾಲು ಹಾಕಿರುತ್ತಾರೆ. ಹಿಂದಿ, ಉರ್ದು, ಕನ್ನಡ ಮತ್ತು ಇಂಗ್ಲೀಷ್ ಭಾಷೆ

ಯುವತಿ ಕಾಣೆ- ಪತ್ತೆಗೆ ಕೋರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ಜ್ಯೂಸ್ ಮಾಡುವ ಹಣ್ಣೆಂದು ಭಾವಿಸಿ ಯಾವುದೋ ಹಣ್ಣಿನ ಜ್ಯೂಸ್ ಸೇವನೆ – ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಅ. 04. ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಲ್ ಹಣ್ಣು ಎಂದು ಭಾವಿಸಿ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ‌ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ(35) ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಯಾವುದೋ ಒಂದು ಹಣ್ಣನ್ನು ಸೇವಿಸಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್

ಬೆಳ್ಳಾರೆ: ಜ್ಯೂಸ್ ಮಾಡುವ ಹಣ್ಣೆಂದು ಭಾವಿಸಿ ಯಾವುದೋ ಹಣ್ಣಿನ ಜ್ಯೂಸ್ ಸೇವನೆ – ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರೈವಿಂಗ್ ವೇಳೆ ಹೃದಯಾಘಾತ- ಲಾರಿ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಗುಂಡ್ಲುಪೇಟೆ, ಅ. 04. ಡ್ರೈವಿಂಗ್ ವೇಳೆ ಹೃದಯಾಘಾತವಾದ ಪರಿಣಾಮ ಲಾರಿಯು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ಮೃತ ಚಾಲಕನನ್ನು ತಮಿಳುನಾಡು ಮೂಲದ ಸೆಲ್ವರಾಜ್ (50) ಎಂದು ಗುರಿತಿಸಲಾಗಿದೆ. ಇವರು ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭ ಹೃದಯಾಘಾತವಾಗಿತ್ತು. ಪರಿಣಾಮ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ, ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು,

ಡ್ರೈವಿಂಗ್ ವೇಳೆ ಹೃದಯಾಘಾತ- ಲಾರಿ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ. ಮೃತ ಮಗುವನ್ನು ಕಲಬುರಗಿ ಮೂಲದ ಜಗದೀಶ್ ಮತ್ತು ಪೂಜಾ ದಂಪತಿಯ ಪುತ್ರ ಶ್ರೇಯನ್ ಎಂದು ಗುರುತಿಸಲಾಗಿದೆ. ಮೊದಲನೇ ಮಹಡಿಯಲ್ಲಿ ಆಟವಾಡುತ್ತಿದ್ದ ಮಗು ಆಯತಪ್ಪಿ ಕೆಳಗೆ ಬಿದ್ದಿದೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ ಎನ್ನಲಾಗಿದೆ.

ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೈಲಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ತುಮಕೂರು, ಅ. 02. ಒಂದೇ ಕುಟುಂಬದ ಮೂವರು ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಸಮೀಪದ ಪಂಡಿತನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮರಳೂರು ನಿವಾಸಿಗಳಾದ ಸಿದ್ಧಗಂಗಯ್ಯ (62), ಸುನಂದಾ (50) ಹಾಗೂ ಪುತ್ರಿ ಗೀತಾ (33) ಎಂದು ಗುರುತಿಸಲಾಗಿದೆ. ಕೆಇಬಿಯಲ್ಲಿ ಕರ್ತವ್ಯ ಸಲ್ಲಿಸಿದ್ದ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ಕೆಸಿ ಜನರಲ್

ರೈಲಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, 02. ಕೊಲೆ ಪ್ರಕರಣದ ಆರೋಪಿಯೋರ್ವನನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಮೃತದೇಹವನ್ನು ಪೊದೆಗೆ ಎಸೆದಿರುವ ಘಟನೆ ಕುಂಬಳೆಯಲ್ಲಿ ನಡೆದಿದೆ. ಮೃತನನ್ನು ಕುಂಬಳೆ ಶಾಂತಿ ಪಳ್ಳದ ಅಬ್ದುಲ್ ರಶೀದ್ (38) ಎಂದು ಗುರುತಿಸಲಾಗಿದೆ. ಈತನ ಮೃತದೇಹವು ಕುಂಬಳೆಯಿಂದ ಸ್ವಲ್ಪ ದೂರದ ಪೊದೆಯೊಂದರಲ್ಲಿ ಇಂದು ಬೆಳಿಗ್ಗೆ  ಪತ್ತೆಯಾಗಿದೆ. ಈತ ಮಧೂರು ಪಟ್ಲದ ಶಾನ್ ವಾಜ್ ( 24) ಕೊಲೆ ಪ್ರಕರಣದ ಆರೋಪಿಯಾಗಿದ್ದ ಎನ್ನಲಾಗಿದೆ. ಇಂದು ಬೆಳಿಗ್ಗೆ ಮೈದಾನಕ್ಕೆ ಆಟವಾಡಲು ಬಂದಿದ್ದ ಮಕ್ಕಳು ಮೈದಾನದಲ್ಲಿ

ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು- ಆರೋಪಿಗಾಗಿ ಶೋಧಕಾರ್ಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 02. ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್(42) ಅವರು ಸೋಮವಾರದಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭಾನುವಾರದಂದು ಸಂಜೆ 7 ಗಂಟೆ ಸುಮಾರಿಗೆ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ರಾಘವೇಂದ್ರ ಅವರು ತನ್ನ ಹೋಂಡಾ ಸಿಟಿ ಕಾರಿನಲ್ಲಿ ಬಂದಿದ್ದು ಇದೇ ಸಂದರ್ಭ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೋರ್ವ ತಗಾದೆ

ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು- ಆರೋಪಿಗಾಗಿ ಶೋಧಕಾರ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 02. ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್.ಐಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ. ಸೋಮವಾರದಂದು ಮುಂಜಾನೆ 5 ಗಂಟೆಯ ವೇಳೆಗೆ ಪರ್ಲೊಟ್ಟು ಎಂಬಲ್ಲಿ ಕೆರೆಯೊಂದರ ಬಳಿ ಬೈಕ್, ಮೊಬೈಲ್ ಹಾಗೂ ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top