ಕ್ರೈಮ್ ನ್ಯೂಸ್

ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ -ಘಟನೆ ನಡೆದು 18 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ರಾತ್ರಿ ವೇಳೆಗೆ ಬೈಕ್ ನಲ್ಲಿ ಆಗಮಿಸಿ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಪೈಕಿ ಓರ್ವನನ್ನು ಘಟನೆ ನಡೆದು 24 ಗಂಟೆಗಳ ಒಳಗಾಗಿ ಕಡಬ ಪೊಲೀಸರು ಬಂಧಿಸಿದ್ದಾರೆ‌. ಬಂಧಿತ ಆರೋಪಿಯನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಕೈಕಂಬ ನಡ್ತೋಟ ನಿವಾಸಿ ಸಚಿನ್ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ. ಆರೋಪಿಗಳು ಸೋಮವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ […]

ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ -ಘಟನೆ ನಡೆದು 18 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 25. ಟಯರ್ ಸ್ಫೋಟಗೊಂಡ ಪರಿಣಾಮ ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿಯಾದ ಘಟನೆ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮಲ್ಪೆ ಬಂದರಿನಿಂದ ಉಳ್ಳಾಲ ಆಯಿಲ್ ಮಿಲ್ ಗೆ ಮೀನು ಸಾಗಾಟ ನಡೆಸುವ ವಾಹನ, ನೇತ್ರಾವತಿ ಸೇತುವೆ ತಲುಪುತ್ತಿದ್ದಂತೆ ಎದುರುಗಡೆಯ ಟಯರ್ ಸಿಡಿದಿದೆ. ಪರಿಣಾಮ ಒಂದು ದಿಕ್ಕಿನತ್ತ ತೆರಳಿದ ಪಿಕಪ್ ವಾಹನ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಪಿಕಪ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ವಾಹನದಲ್ಲಿದ್ದ ಮೀನು

ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ 3 ಕಾರು, ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನಲ್ಲಿ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ- ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಧಾಮೂರ್ತಿ ಹೆಸರಿನಲ್ಲಿ ವಂಚನೆ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರ ಹೆಸರಿನಲ್ಲಿ ವಂಚಿಸಿದ ಆರೋಪದಡಿಯಲ್ಲಿ ಇಬ್ಬರು ಮಹಿಳೆಯರ ವಿರುದ್ಧ, ಸುಧಾ ಮೂರ್ತಿ ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ಅವರು ಜಯನಗರ ಠಾಣೆಗೆ ನೀಡಿದ್ದ ದೂರನ್ನು ಆಧರಿಸಿ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಲಾವಣ್ಯ ಮತ್ತು ಶೃತಿ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಸುಧಾಮೂರ್ತಿ ಅವರ ಹೆಸರು ಬಳಸಿಕೊಂಡು ಅಮೆರಿಕದಲ್ಲಿ ಹಣ ಸಂಗ್ರಹಿಸಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆಯೇ ಅವರ ಆಪ್ತ

ಸುಧಾಮೂರ್ತಿ ಹೆಸರಿನಲ್ಲಿ ವಂಚನೆ ಪ್ರಕರಣ- ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಸೆ. 25. ಕಾರೊಂದು ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ 30 ರಿಂದ 35 ವರ್ಷದೊಳಗಿನವರು. ಅವರಲ್ಲಿ ಹೆಚ್ಚಿನವರು ಸರ್ಕಾರಿ

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೀದರ್, ಸೆ. 25. ಇಲ್ಲಿನ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಮಸೀದಿಯೊಂದರ ಮೇಲೆ ಕೇಸರಿ ಧ್ವಜ ಅಳವಡಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಸವಕಲ್ಯಾಣ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಧನ್ನೂರಾ ಗ್ರಾಮದ ಅಭಿಷೇಕ್, ಕಲ್ಯಾಣಿ, ಸುಶೀಲ್ ಹಾಗೂ ವೀರೇಶ್ ಬಿರಾದಾರ ಎಂದು ಪೊಲೀಸರು ಗುರುತಿಸಲಾಗಿದೆ. ಆರೋಪಿಗಳು ಸೆ. 21ರಂದು ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ತಡರಾತ್ರಿ ಭಾಗವಾಧ್ವಜ ಹಾರಿಸಿ ಗ್ರಾಮದಲ್ಲಿ ಅಶಾಂತಿ

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಟಿಎಂ ಅಪ್ಡೇಟ್ ಹೆಸರಿನಲ್ಲಿ ಸಂದೇಶ ಕಳುಹಿಸಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಪು, ಸೆ. 25. ಬ್ಯಾಂಕ್‍ನ ಎಟಿಎಂ ಅಪ್ಡೇಟ್ ಮಾಡಿಕೊಡುವುದಾಗಿ ಬಂದ ಮಸೇಜ್‍ನಿಂದ ಮಹಿಳೆಯೋರ್ವರು 3.38 ಲಕ್ಷ ರೂ. ಕಳೆದುಕೊಂಡ ಘಟನೆಯ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಶಂಕರಪುರದ ಕೆನರಾ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿದ್ದು, ಸೆಪ್ಟೆಂಬರ್ 23ರಂದು (9387666481) ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಹೆಂಡತಿಯ ಮೊಬೈಲ್ ಗೆ ತಾನು ಬ್ಯಾಂಕ್ ಉದ್ಯೋಗಿಯಾದ್ದು, ನಿಮ್ಮ ಖಾತೆಯ ಎಟಿಎಂ ಅಪ್ಡೇಟ್ ಮಾಡಿಕೊಳ್ಳುವಂತೆ ಮೆಸೇಜ್ ಬಂದಿತ್ತು. ಅದರಂತೆ ಹೆಂಡತಿಯು ಪಾಸ್ ಬುಕ್ ವಿವರವನ್ನು ನೀಡಿದ್ದರು.

ಎಟಿಎಂ ಅಪ್ಡೇಟ್ ಹೆಸರಿನಲ್ಲಿ ಸಂದೇಶ ಕಳುಹಿಸಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನಾಯಿ ಜೊತೆ ಅಸಹಜ ಲೈಂಗಿಕ ಕ್ರಿಯೆ- ವಿಚಿತ್ರ ಕಾಮುಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ನಾಯಿ ಜೊತೆಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ತಿಲಕನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮರೀಗೌಡ ಎಂದು ಗುರುತಿಸಲಾಗಿದೆ. ಈ ಕುರಿತು ತೇಜೇಶ್ವರ್‌ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಕೌಟುಂಬಿಕ ಕಲಹದಿಂದಾಗಿ ಕುಟುಂಬ ಸದಸ್ಯರಿಂದ ದೂರವಾಗಿದ್ದನು. ಆರಂಭದಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡಿಕೊಂಡು ಜೀವನ ದೂಡುತ್ತಿದ್ದ. ಮರೀಗೌಡ ಇತ್ತೀಚೆಗೆ

ನಾಯಿ ಜೊತೆ ಅಸಹಜ ಲೈಂಗಿಕ ಕ್ರಿಯೆ- ವಿಚಿತ್ರ ಕಾಮುಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಕ್ಕೆ ಬಿದ್ದ ಪರಿಣಾಮ ವೃದ್ಧರೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟು, ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಭಾನುವಾರ ಸಂಜೆ ಕಡಬದ ಅಂಚೆ ಕಛೇರಿಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಎಂದು ಗುರುತಿಸಲಾಗಿದೆ. ಮೃತರು ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕನಿಗೆ ಲೈಂಗಿಕ ದೌರ್ಜನ್ಯ – ಮೌಲ್ವಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಮಟಾ, ಸೆ. 24. ಧಾರ್ಮಿಕ ಶಿಕ್ಷಣ ಕಲಿಕೆಗೆ ಬರುತಿದ್ಧ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಪಟ್ಟಣದ ಮಸೀದಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಅಬ್ಬುಲ್ ಸಮದ್ ಜಿಯಾಯಿ (25) ಎಂದು ಗುರುತಿಸಲಾಗಿದೆ. ಈತ ಶನಿವಾರದಂದು ರಾತ್ರಿ ವೇಳೆ ಬಾಲಕನಿಗೆ ಮಸೀದಿಯಲ್ಲಿ ಬಟ್ಟೆಗಳನ್ನು ತೆಗೆಯುವಂತೆ ಹೇಳಿ ಲೈಂಗಿಕ ದೌರ್ಜನ್ಯವೆಸಗಿದ್ದನು. ಈ ಕುರಿತು ಬಾಲಕನ ತಂದೆಯ ದೂರಿನನ್ವಯ ಮೌಲ್ವಿಯನ್ನು ಕುಮಟಾ ಠಾಣಾ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ

ಬಾಲಕನಿಗೆ ಲೈಂಗಿಕ ದೌರ್ಜನ್ಯ – ಮೌಲ್ವಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top