ಬಸ್ ನಿಲ್ದಾಣದಲ್ಲಿ ಚಿನ್ನ ಎಗರಿಸುತ್ತಿದ್ದ ಮಹಿಳೆಯ ಬಂಧನ
(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 16. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಅವುಗಳಲ್ಲಿ ಮೊದಲ ಯೋಜನೆಯಾದ ‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಆದರೆ, ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡಿದ್ದ ತಮಿಳುನಾಡಿದ ಮಹಿಳೆಯೋರ್ವರನ್ನು ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ವಶಕ್ಕೆ ಪಡೆದ ಕುರಿತು ವರದಿಯಾಗಿದೆ. ಬಂಧಿತ ಮಹಿಳೆಯನ್ನು ಸೆಲ್ವಿ ಎಂದು ಗುರುತಿಸಲಾಗಿದೆ. ಈಕೆ ಉಚಿತ ಪ್ರಯಾಣಕ್ಕೆ ಗುಂಪು ಗುಂಪಾಗಿ ಬರುತ್ತಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದಳು ಎನ್ನಲಾಗಿದೆ. […]
ಬಸ್ ನಿಲ್ದಾಣದಲ್ಲಿ ಚಿನ್ನ ಎಗರಿಸುತ್ತಿದ್ದ ಮಹಿಳೆಯ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್