ಕ್ರೈಮ್ ನ್ಯೂಸ್

ಬಸ್ ನಿಲ್ದಾಣದಲ್ಲಿ ಚಿನ್ನ ಎಗರಿಸುತ್ತಿದ್ದ ಮಹಿಳೆಯ ಬಂಧನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 16. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಅವುಗಳಲ್ಲಿ ಮೊದಲ ಯೋಜನೆಯಾದ ‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಆದರೆ, ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡಿದ್ದ ತಮಿಳುನಾಡಿದ ಮಹಿಳೆಯೋರ್ವರನ್ನು ಕೊಳ್ಳೇಗಾಲ ಬಸ್‌ ನಿಲ್ದಾಣದಲ್ಲಿ ವಶಕ್ಕೆ ಪಡೆದ ಕುರಿತು ವರದಿಯಾಗಿದೆ. ಬಂಧಿತ ಮಹಿಳೆಯನ್ನು ಸೆಲ್ವಿ ಎಂದು ಗುರುತಿಸಲಾಗಿದೆ. ಈಕೆ ಉಚಿತ ಪ್ರಯಾಣಕ್ಕೆ ಗುಂಪು ಗುಂಪಾಗಿ ಬರುತ್ತಿದ್ದ ಮಹಿಳೆಯರನ್ನೇ ಟಾರ್ಗೆಟ್‌ ಮಾಡಿ ವಂಚನೆ ಮಾಡುತ್ತಿದ್ದಳು ಎನ್ನಲಾಗಿದೆ. […]

ಬಸ್ ನಿಲ್ದಾಣದಲ್ಲಿ ಚಿನ್ನ ಎಗರಿಸುತ್ತಿದ್ದ ಮಹಿಳೆಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ದೃಶ್ಯ ಸೆರೆ ಹಿಡಿದು ವೈರಲ್ ಮಾಡೋದಾಗಿ ಬೆದರಿಕೆ- ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 16. ಹೋಟೆಲ್‌ ರೂಮ್‌ ಒಂದರಲ್ಲಿ ಖಾಸಗಿ ವಿಡಿಯೋ ಸೆರೆಹಿಡಿದು 1 ಲಕ್ಷ ರೂ. ನೀಡುವಂತೆ ಎಂಬಿಎ ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಚಂದ್ರಾ ಲೇಔಟ್‌ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನ ನಯನಾ ಹಾಗೂ ಕಿರಣ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಸೇರಿಕೊಂಡು ಹೋಟೆಲ್‌ ಪ್ರಾರಂಭಿಸಿದ್ದರು. ಈ ಹೋಟೆಲ್ ಎಂಬಿಎ ವಿದ್ಯಾರ್ಥಿನಿಯೋರ್ವಳು ತನ್ನ ಪ್ರಿಯಕರನ ಜತೆಗೆ ಆಗಾಗ ಬಂದು ರೂಮ್‌ ಪಡೆಯುತ್ತಿದ್ದಳು. ಇದನ್ನೇ ಉಪಯೋಗಿಸಿಕೊಂಡ ನಯನಾ ಹಾಗೂ

ಖಾಸಗಿ ದೃಶ್ಯ ಸೆರೆ ಹಿಡಿದು ವೈರಲ್ ಮಾಡೋದಾಗಿ ಬೆದರಿಕೆ- ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮರಳು ಸಾಗಾಟ- ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಾಪು, ಸೆ. 16. ಅಕ್ರಮ ಮರಳು ಸಾಗಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿ ಟೆಂಪೋ ಸಹಿತ ಮೂವರನ್ನು ಕಾಪು ಪೊಲೀಸರು ಬಂಧಿಸಿರುವ ಘಟನೆ ಮಣಿಪುರ ಗ್ರಾಮದ ದೆಂದೂರುಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರನ್ನು ಟೆಂಪೋ ಚಾಲಕ ಕರಂಬಳ್ಳಿಯ ನಜೀರ್(42), ಕುರ್ಕಾಲಿನ ಜೀವನ್ ಶೆಟ್ಟಿ(38) ಹಾಗೂ ಮಿಥುನ್ ಶೆಟ್ಟಿ(32) ಎಂದು ಗುರುತಿಸಲಾಗಿದೆ. ಆರೋಪಿಗಳು ಇತ್ತೀಚೆಗೆ ಪಾಂಗಾಳ ಹೊಳೆಯಿಂದ ಮರಳನ್ನು ತೆಗೆಸಿ ಖಾಸಗಿ ಜಾಗದಲ್ಲಿ ಸಂಗ್ರಹಿಟ್ಟುಕೊಂಡಿದ್ದು, ಅದನ್ನು ಟೆಂಪೋದಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಕಾಪು ಎಸ್ಸೈ ಅಬ್ದುಲ್ ಖಾದರ್ ನೇತೃತ್ವದ ತಂಡ

ಅಕ್ರಮ ಮರಳು ಸಾಗಾಟ- ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ- ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಾರ್ಮಾಡಿ, ಸೆ. 16. ಮಳೆಯಿಂದಾಗಿ ಮಂಜು ಆವರಿಸಿಕೊಂಡಿದ್ದ ಪರಿಣಾಮ ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನಡೆದಿದೆ. ನೀರಿನ ಬಾಟಲ್ ಗಳನ್ನು ತುಂಬಿದ್ದ ಲಾರಿ ಶುಕ್ರವಾರದಂದು ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ವೇಳೆ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ದಾರಿ ಕಾಣದೇ ರಸ್ತೆ ತಡೆಗೋಡೆಗೆ ಢಿಕ್ಕಿ ಹೊಡೆದು 100 ಅಡಿ ಪ್ರಪಾತಕ್ಕೆ ಬಿದ್ದಿದೆ. ಈ ವೇಳೆ ಅಲ್ಲೇ ಇದ್ದ ದೈತ್ಯ ಮರಕ್ಕೆ ಲಾರಿ ಸಿಲುಕಿಕೊಂಡ

ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ- ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 16. ಕಾರು ಹಾಗೂ ಬೈಕ್ ನಡುವೆ  ಢಿಕ್ಕಿ ಸಂಭವಿಸಿದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಎಂದು ಗುರುತಿಸಲಾಗಿದ್ದು. ಗಾಯಾಳು ಬೈಕ್ ಸವಾರ ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ(21) ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಗೆ ಹಲ್ಲೆಗೈದು ಸರ ಅಪಹರಣ

(ನ್ಯೂಸ್ ಕಡಬ) newskadaba.com ಸಾಗರ, ಸೆ. 15. ವಿಳಾಸ ಕೇಳುವ ನೆಪದಲ್ಲಿ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಮಹಿಳೆಗೆ ಹಲ್ಲೆ ಮಾಡಿ ಮಾಂಗಲ್ಯ ಸರ ಅಪಹರಿಸಿಕೊಂಡು ಪರಾರಿಯಾಗಿರುವ ಘಟನೆ ವಿನೋಬ ನಗರದಲ್ಲಿ ಶುಕ್ರವಾರದಂದು ನಡೆದಿದೆ. ಸಂತ್ರಸ್ತ ಮಹಿಳೆ ವಿಜಯಮ್ಮ ಎಂಬವರು ಅಂಗಡಿಯಿಂದ ಹಿಂದುರುಗುತ್ತಿದ್ದ ಸಂದರ್ಭ ನಂಬರ್ ಪ್ಲೇಟ್ ಇಲ್ಲದ ಬೈಕಿನಲ್ಲಿ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ. ಮಹಿಳೆಯ ಪ್ರಕಾರ ಬೈಕಿನಿಂದ ಇಳಿದು ಬಂದ ಒಬ್ಬಾತ ಮುಖಕ್ಕೆ ಹೊಡೆದು ಮಾಂಗಲ್ಯ ಸರ ಎಳೆದಿದ್ದಾನೆ. ಆದರೆ ನಾನು ಮಾಂಗಲ್ಯ

ಮಹಿಳೆಗೆ ಹಲ್ಲೆಗೈದು ಸರ ಅಪಹರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮವಾಗಿ ತಂಬಾಕು ಉತ್ಪನ್ನ ಸಾಗಾಟ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಸೆ. 15. ಕರ್ನಾಟಕದಿಂದ ಕಾಸರಗೋಡಿಗೆ ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 240 ಕಿಲೋ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಉಳಿಯತ್ತಡ್ಕದ ಕೆ.ಅನ್ವರ್ ಅಲಿ ಮತ್ತು ಚೆರ್ಕಳದ ಬಿ. ಮೊಯ್ದು ಎಂದು ಗುರುತಿಸಲಾಗಿದೆ. ಅಧಿಕಾರಿಗಳು ಹೊಸಂಗಡಿ ಅಬಕಾರಿ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಅಕ್ರಮ ಸಾಗಾಟ ಪತ್ತೆಯಾಗಿದೆ.

ಅಕ್ರಮವಾಗಿ ತಂಬಾಕು ಉತ್ಪನ್ನ ಸಾಗಾಟ – ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ- 20 ಮಂದಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಮುಜಾಫರ್‌ಪುರ, ಸೆ. 14. 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರದಂದು ಸಂಭವಿಸಿದೆ. ಸ್ಥಳೀಯರು ಹಾಗೂ ರಕ್ಷಣಾ ತಂಡದಿಂದ ಮಕ್ಕಳ ಶೋಧ ಕಾರ್ಯ ನಡೆಯುತ್ತಿದ್ದು, ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದೆ. ಉಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ ಎನ್ನಲಾಗಿದೆ.

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ- 20 ಮಂದಿಯ ರಕ್ಷಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 14. ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಭೀಕರ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಒಡಿಶಾ ಮೂಲದ  ಬಾಬುಲ್ಲ(38) ಮತ್ತು ಭಾಸ್ಕರ್(40) ಎಂದು ಗುರುತಿಸಲಾಗಿದೆ. ಇವರಿಬ್ಬರು ಮನೆಯೊಂದಕ್ಕೆ ತಂದ ಗ್ರಾನೈಟ್ ನ್ನು ಲಾರಿಯಿಂದ ಖಾಲಿ ಮಾಡುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ – ಮಹಿಳೆ ಸಹಿತ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 13. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಮಹಿಳೆ ಸೇರಿದಂತೆ ಮೂವರನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಮುಟ್ಟತ್ತೋಡಿಯ ಖಮರುನ್ನಿಸಾ (42), ಪಿ. ಎ ಮುಹಮ್ಮದ್ ಶರೀಫ್ (40) ಮತ್ತು ಚೇರೂರಿನ ಮುಹಮ್ಮದ್ ಇರ್ಷಾದ್ (38) ಎಂದು ಗುರುತಿಸಲಾಗಿದೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ತಪಾಸಣೆ ನಡೆಸಿದ ಪೊಲೀಸರು ಕಾರನ್ನು ತಡೆದು ಪರಿಶೀಲಿಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಕಾರಿನಿಂದ ಆರೋಪಿಗಳ ಸಹಿತ 3.99 ಗ್ರಾಂ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ – ಮಹಿಳೆ ಸಹಿತ ಮೂವರು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top