ಕ್ರೈಮ್ ನ್ಯೂಸ್

ಅಪರಿಚಿತ ವ್ಯಕ್ತಿಯ ಪತ್ತೆಗೆ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಪಣಂಬೂರು ಐಓಸಿಎಲ್ ಕಂಪನಿಯ ಹಿಂಭಾಗದ ಕಡಲ ಕಿನಾರಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ವಿವರ: ಪ್ರಾಯ ಸುಮಾರು 27 ರಿಂದ 30 ವರ್ಷ, ಕಪ್ಪು ಮೈಬಣ್ಣ, ಕಪ್ಪು ತಲೆ ಕೂದಲು, ಸಾಧಾರಣ ಶರೀರ ಹೊಂದಿರುತ್ತಾರೆ. ಮೃತ ಶರೀರದ ಮೇಲೆ ನೀಲಿ ತಿಳಿ ಹಸಿರು ಬಣ್ಣದ ತುಂಬು ತೋಳಿನ ಶರ್ಟ್, ಗಾಢ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಒಳಗೆ ಕಪ್ಪು ಬಣ್ಣದ […]

ಅಪರಿಚಿತ ವ್ಯಕ್ತಿಯ ಪತ್ತೆಗೆ ಕೋರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕ ವಸ್ತು ಮಾರಾಟ – ಮಾದಕವಸ್ತು ಸಹಿತ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ನಗರದಾದ್ಯಂತ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ದಸ್ತಗಿರಿ ಮಾಡಿದ್ದಾರೆ. ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ

ಎಂಡಿಎಂಎ ಮಾದಕ ವಸ್ತು ಮಾರಾಟ – ಮಾದಕವಸ್ತು ಸಹಿತ ಆರೋಪಿಗಳು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಬೈಂದೂರು, ಆ. 28. ಇಲ್ಲಿನ ಶಿರೂರು ಭಾಗದಲ್ಲಿ ಮೀನುಗಾರಿಕೆಗಾಗಿ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ರವಿವಾರದಂದು ಸಂಜೆ ಅಳ್ವೆಗದ್ದೆಯಲ್ಲಿ ನಡೆದಿದೆ. ಸಮುದ್ರ ಪಾಲಾದವರನ್ನು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಎಂದು ಗುರುತಿಸಲಾಗಿದೆ. ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿದ್ದ ಇವರು ಭಾನುವಾರದಂದು ಸಂಜೆ ಕೈರಂಪಣಿ ಮೀನುಗಾರಿಕೆಗೆಂದು ತೆರಳಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ ಇಬ್ಬರು

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್

ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಆರೋಪ – ಸೂಲಿಬೆಲೆ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 28. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್‌ ಮಾಡಿದ ಆರೋಪದಡಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬಾ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸೂಲಿಬೆಲೆ ಅವಹೇಳನಾರಿ ಕಮೆಂಟ್‌ ಮಾಡಿದ್ದಾರೆ ಎಂದು ಆರೋಪಿಸಿ ಆ. 24ರಂದು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್‌ ದೂರು ನೀಡಿದ್ದರು. ಇದೀಗ ಐಪಿಸಿ ಸೆಕ್ಷನ್‌ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಆರೋಪ – ಸೂಲಿಬೆಲೆ ವಿರುದ್ದ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಆನ್ ಲೈನ್ ಡೇಟಿಂಗ್ ಆ್ಯಪ್ ಮೂಲಕ ಸುಲಿಗೆ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಹೆಚ್​ಎಸ್​ಆರ್ ಲೇಔಟ್ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ನದೀಂ ಪಾಷ ಹಾಗೂ ನಾಗೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ಲೊಕ್ಯಾಂಟೋ ಎಂಬ ಆ್ಯಪ್ ಮೂಲಕ ಹುಡುಗಿಯರ ಹೆಸರಿನಲ್ಲಿ ಕರೆ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚಿ ವಂಚಿಸುತ್ತಿದ್ದರು ಎನ್ನಲಾಗಿದೆ. ಇವರಿಬ್ಬರು ಲೊಕ್ಯಾಂಟೋ ಆ್ಯಪ್ ಬಳಸುವವರನ್ನೇ ಟಾರ್ಗೆಟ್ ಮಾಡಿ, ಮೊದಲು ಅಪರಿಚಿತ ಯುವತಿಯರ ಫೋಟೋ

ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್ ಲೈನ್ ಸಾಲ- ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಆನ್‌ಲೈನ್ ಸಾಲಕ್ಕೆ ಸಂಬಂಧಿಸಿ ಪೋನ್ ಕರೆಗಳಿಂದ ಹೆದರಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹುಡ್ಕೊ ಕಾಲೋನಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶಿವಳ್ಳಿಯ ರಾಘವೆಂದ್ರ ಎ.ಶಾನುಭಾಗ್(49) ಎಂದು ಗುರುತಿಸಲಾಗಿದೆ. ಇವರು ಆನ್‌ ಲೈನ್‌ ಆ್ಯಪ್ ಮೂಲಕ ಸಾಲ ತೆಗೆದುಕೊಂಡಿದ್ದರು. ಅದರಿಂದ ಫೋನ್ ಕರೆಗಳು ಬರುತ್ತಿದ್ದ ಕಾರಣದಿಂದಲೋ ಅಥವಾ ಯಾವ ಕಾರಣಕ್ಕೆ ಮನೆಯ ಮಹಡಿಯ ಮೇಲೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಆನ್ ಲೈನ್ ಸಾಲ- ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಂಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು – ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28. ಮನೆಯ ಹಿಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು‌ ಮಾಡಿದ ಘಟನೆ ತಾಲೂಕಿನ ಇರಾ ಎಂಬಲ್ಲಿ ನಡೆದಿದೆ. ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, 1,12,000 ರೂ. ಮೌಲ್ಯದ 4 ಪವನ್ ತೂಕದ ಚಿನ್ನದ ನೆಕ್ಲಸ್, ಹಾಗೂ 11,000 ಸಾವಿರ ರೂ. ನಗದು ಒಟ್ಟು 1.23.000 ರೂ ಮೌಲ್ಯ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ. ಅಬ್ದುಲ್

ಹಿಂಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು – ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಸಾರಾಯಿ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಅಕ್ರಮ ಸರಾಯಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಬಿಜೈ ಬಳಿ ನಡೆದಿದೆ. ಬಂಧಿತರನ್ನು ಚಿದಾನಂದ ಹಾಗೂ ಸ್ವಾಮಿ ಗೌಡ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 5,750 ರೂ. ಮೌಲ್ಯದ 90 ಎಮ್ ಎಲ್ ನ 128 ಮದ್ಯದ ಪ್ಯಾಕೇಟ್ ಮತ್ತು 2,500 ರೂ. ನಗದನ್ನು ವಶಕ್ಕೆ ಪಡೆಯಲಾಗಿದ್ದು, ಉರ್ವ ಠಾಣೆಯಲ್ಲಿ ಅಬಕಾರಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ.

ಅಕ್ರಮ ಸಾರಾಯಿ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 27. ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸಮೀಪದ ಹಲವು ಮನೆಗಳಿಗೂ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 27. ತನ್ನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಆ. 22ರಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಟ್ಟತ್ತಾರು, ನಿಡ್ಯಾಣ ನಿವಾಸಿ ಅಬ್ದುಲ್ ನಾಸಿರ್ ರವರು ಚಿಕಿತ್ಸೆ ಫಲಿಸದೇ ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ‘ನಾನು ಬೆಳ್ಳಾರೆ ಸಮೀಪದ ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದು, ಅದ್ರಾಮ ಮತ್ತು ಕುಟುಂಬದವರು ಸೇರಿ ನನ್ನನ್ನು ಮನೆಗೆ ಕರೆದುಕೊಂಡು ಹೋಗಿ ನನಗೆ ಹೊಡೆದಿದ್ದಾರೆ’ ಎಂದು ಆರೋಪಿಸಿ ನಾಸಿರ್ ವಿಡಿಯೋ ರೆಕಾರ್ಡ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top