ಕ್ರೈಮ್ ನ್ಯೂಸ್

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಕ್ತಿನಗರ ನಾಲ್ಯಪದವಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹರ್ಷದ್‌ ಕೌಶಲ್‌ (17) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಈತ ಕರಾಟೆ ಪಟುವೂ ಆಗಿದ್ದ. ಗುರುವಾರದಂದು ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ಕೌಶಲ್‌ ಈ ಕೃತ್ಯವೆಸಗಿದ್ದಾನೆ‌. ಇನ್ನು ಮನೆಯಲ್ಲಿ ಕೌಶಲ್‌ ಹಾಗೂ ಅಜ್ಜಿ ಮಾತ್ರ ಇದ್ದು, ತಾಯಿ ಮತ್ತು ತಂದೆ ಕೆಲಸಕ್ಕೆ ಹೋಗಿದ್ದರು. ಸಂಜೆಯ ವೇಳೆ […]

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿಗಳಿಬ್ಬರ ಅಪಹರಿಸಿ ಹಲ್ಲೆ ಪ್ರಕರಣ – 7 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆಗೈದ ಆರೋಪದಡಿ 7 ಮಂದಿಯನ್ನು ಬಂದರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ಪಾಣೆಮಂಗಳೂರು ಸಮೀಪದ ಆಲಡ್ಕದ ಇಬ್ರಾಹೀಂ ತಾಬೀಶ್ (19), ಗೂಡಿನ ಬಳಿಯ ಅಬ್ದುಲ್ಲಾ ಹನ್ನಾನ್ (19), ಸಜಿಪ ಮುನ್ನೂರು ಗ್ರಾಮದ ಶಕೀಫ್ (19), ಬಂಟ್ವಾಳ ಮೂಡ ಗ್ರಾಮದ ಶಾಹೀಕ್ (19), ಬಜಾಲ್ ನಂತೂರಿನ ಯುಪಿ ತನ್ವೀರ್ (20), ಬಜಾಲ್ ಫೈಸಲ್ ನಗರದ ಅಬ್ದುಲ್ ರಶೀದ್ (19), ಗೂಡಿನ ಬಳಿಯ ಮನ್ಸೂರ್

ವಿದ್ಯಾರ್ಥಿಗಳಿಬ್ಬರ ಅಪಹರಿಸಿ ಹಲ್ಲೆ ಪ್ರಕರಣ – 7 ಮಂದಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸರಣಿ ಕಳ್ಳತನ- ಅಂತರ್ಜಿಲ್ಲಾ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 27. ಬೆಳ್ತಂಗಡಿ ತಾಲೂಕು ಸೇರಿದಂತೆ ಹಲವೆಡೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಬಂಧಿತನನ್ನು ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ (50) ಎಂದು ಗುರುತಿಸಲಾಗಿದೆ. ಈತನ ಬಂಧನದೊಂದಿಗೆ ಇತ್ತೀಚೆಗೆ ಮುಂಡಾಜೆ, ಕಕ್ಕಿಂಜೆ, ಉಜಿರೆ, ಸೋಮಂತಡ್ಕ, ಕಲ್ಮಂಜ, ಕನ್ಯಾಡಿ, ಗುರುವಾಯನಕೆರೆ ನೆರಿಯ, ವೇಣೂರು ಮೊದಲಾದೆಡೆ ಸರಣಿ ಕಳ್ಳತನಗೈದಿದ್ದ ಅಂತರ್ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈತ ಬೆಳ್ತಂಗಡಿ

ಸರಣಿ ಕಳ್ಳತನ- ಅಂತರ್ಜಿಲ್ಲಾ ಕಳ್ಳನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಜೆಪಿ ಸಂಸದನ ಮನೆಯಲ್ಲಿ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಅಸ್ಸಾಂ, ಆ. 27. ಬಿಜೆಪಿ ಸಂಸದ ರಾಜದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಮೃತದೇಹವೊಂದು ಕುತ್ತಿಗೆಗೆ ಬಟ್ಟೆ ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ ಎಂದು ಕ್ಯಾಚಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಬ್ರತಾ ಸೇನ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಧೋಲೈ ಪ್ರದೇಶದವರಾದ ಬಾಲಕನ ತಾಯಿ ಸಿಲ್ಚಾರ್‌ ನಲ್ಲಿರುವ ಬಿಜೆಪಿ ನಾಯಕನ ಮನೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಮನೆಗೆಲಸ ಮಾಡಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮನೆ ಕೆಲಸದಾಕೆಯ ಮಗ ನೇಣು ಬಿಗಿದುಕೊಂಡಿರುವ ಕುರಿತು

ಬಿಜೆಪಿ ಸಂಸದನ ಮನೆಯಲ್ಲಿ ಬಾಲಕನ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ- ಠಾಣೆಯ ಕಾವಲು ಕಾಯುತ್ತಿದ್ದ ನಾಯಿ ಮೃತ್ಯು; ಕಣ್ಣೀರು ಹಾಕಿದ ಠಾಣಾ ಸಿಬ್ಬಂದಿಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 27. ಪೊಲೀಸ್ ಠಾಣೆಯ ಕಾವಲು ಕಾಯುತ್ತಿದ್ದ ‘ಬೊಗ್ಗಿ’ ಹೆಸರಿನ ನಾಯಿಯೊಂದು ಅಪಘಾತಕ್ಕೆ ಒಳಗಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬಂಟ್ವಾಳ ನಗರ ಠಾಣಾ ಪೊಲೀಸರು ಕಣ್ಣೀರು ಹಾಕಿದ ಅಪರೂಪದ ಘಟನೆ ನಡೆಯಿತು. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಸುಮಾರು 7 ವರ್ಷಕ್ಕಿಂತಲೂ ಹೆಚ್ಚಿನ ಅವಧಿಯಿಂದ ಸದಸ್ಯೆಯಾಗಿ ರಾತ್ರಿ ವೇಳೆ ಕಾವಲುಗಾರನಂತೆ ಶಿಸ್ತಿನ ಕೆಲಸ ಮಾಡುತ್ತಿದ್ದ ಹೆಣ್ಣು ನಾಯಿ ಕಾರು ಅಪಘಾತದಲ್ಲಿ ಶನಿವಾರ ರಾತ್ರಿ ಠಾಣೆಯ ಅವರಣದಲ್ಲಿಯೇ ಸಾವನ್ನಪ್ಪಿದೆ. ಘಟನೆಯ ವಿವರ- ಕಾರಿನಲ್ಲಿ ಬಂದಿದ್ದ ವ್ಯಕ್ತಿಯೋರ್ವ

ರಸ್ತೆ ಅಪಘಾತ- ಠಾಣೆಯ ಕಾವಲು ಕಾಯುತ್ತಿದ್ದ ನಾಯಿ ಮೃತ್ಯು; ಕಣ್ಣೀರು ಹಾಕಿದ ಠಾಣಾ ಸಿಬ್ಬಂದಿಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೋರ್ವರಿಂದ 64 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ನಗರದ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚ್ಛೇದಿತ ಮಹಿಳೆಯೋರ್ವರಿಗೆ ಮರುಮದುವೆ ಮಾಡುವ ಉದ್ದೇಶದಿಂದ ಆಕೆಯ ಸಹೋದರರು ಮುಸ್ಲಿಂ ಮ್ಯಾಟ್ರಿಮೋನಿಯಲ್‌ ಎಂಬ ಆ್ಯಪ್‌ನಲ್ಲಿ 2022ರಲ್ಲಿ ಆಕೆಯ ಪ್ರೊಫೈಲ್‌ ಹಾಕಿದ್ದು, ಅದಕ್ಕೆ ತಮಿಳುನಾಡಿನ ಪಳ್ಳಪಟ್ಟಿ ಮೂಲದ ಮೊಹಮ್ಮದ್‌ ಫ‌ರೀದ್‌ ಶೇಖ್‌ ಎಂಬಾತನ ರಿಕ್ವೆಸ್ಟ್‌ ಬಂದಿತ್ತು. ಅಲ್ಲದೇ ಮೊಹಮ್ಮದ್‌ ಶೇಖ್‌ ಮಹಿಳೆಯ ಮೊಬೈಲ್‌ ನಂಬರ್‌ ಪಡೆದು ಆಕೆಯನ್ನು ಮದುವೆಯಾಗುವುದಾಗಿ ಹೇಳಿದಾಗ,

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಸಹಸವಾರ SSLC ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅಡ್ಯಾರ್ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಈತ ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರ ರಕ್ತ ಸ್ರಾವವಾಗಿದ್ದು, ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ರಸ್ತೆ ಅಪಘಾತ- ಸಹಸವಾರ SSLC ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮವಾಗಿ ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ; ಎಂಡೋಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ಗುಂಪು- ದೂರು ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 25. ಒಂಟಿ ಮಹಿಳೆ ಮತ್ತು ಎಂಡೋಸಲ್ಫಾನ್ ಪೀಡಿತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕ ವಾಸವಾಗಿದ್ದ ಮನೆಗೆ ಏಕಾಏಕಿ ನುಗ್ಗಿದ ಐವರು ದುಷ್ಕರ್ಮಿಗಳ ತಂಡವೊಂದು ಯುವಕನಿಗೆ ಥಳಿಸಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಸಂಭವಿಸಿದೆ.   ಹಲ್ಲೆಗೊಳಗಾದ ಮಗ ಎಂಡೋ ಪೀಡಿತನಾಗಿದ್ದು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದಾನೆ ಎನ್ನಲಾಗಿದೆ. ಸಂತ್ರಸ್ತ ತಾಯಿ ಹಾಗೂ ಮಗ ವಾಸವಿದ್ದ ಮನೆಗೆ ಗುರುವಾರದಂದು ಸಂಜೆ ಉಪ್ಪಿನಂಗಡಿ

ಅಕ್ರಮವಾಗಿ ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ; ಎಂಡೋಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ಗುಂಪು- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತೆರೆದ ಚರಂಡಿಗೆ ಬಿದ್ದು ಎರಡು ವರ್ಷದ ಮಗು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 25. ಮನೆಯ ಎದುರಿಗಿದ್ದ ತೆರೆದ ಚರಂಡಿಗೆ ಬಿದ್ದು ಎರಡು ವರ್ಷದ ಮಗುವೊಂದು ಪ್ರಾಣ ಕಳೆದುಕೊಂಡ ದಾರುಣ ಘಟನೆ ಕಲಬುರಗಿ ನಗರದ ಮುಜಾಹಿರ್ ಬಡಾವಣೆಯಲ್ಲಿ ನಡೆದಿದೆ. ಮೃತ ಮಗುವನ್ನು ಸೋನಿಯಾ ಗಾಂಧಿ ಆಶ್ರಯ ಕಾಲನಿಯ ಮಹಮ್ಮದ್ ಬುರ್‌ಹಾನುದ್ದೀನ್ ಎಂಬವರ ಪುತ್ರ ಅಬ್ದುಲ್ ರಹಿಮಾನ್ (2) ಎಂದು ಗುರುತಿಸಲಾಗಿದೆ. ಗುರುವಾರದಂದು ಮಧ್ಯಾಹ್ನ ಮಗು ಆಟ ಆಡಿಕೊಂಡು ಮನೆಯ ಮುಂಭಾಗದಲ್ಲಿನ ಒಳಚರಂಡಿ ಕಡೆಗೆ ಹೋಗಿದ್ದು, ಈ ವೇಳೆ ತಿಳಿಯದೇ ಚರಂಡಿಯಲ್ಲಿ ಬಿದ್ದು, ಉಸಿರುಗಟ್ಟಿ ಕೊನೆಯುಸಿರಳೆದಿದೆ

ತೆರೆದ ಚರಂಡಿಗೆ ಬಿದ್ದು ಎರಡು ವರ್ಷದ ಮಗು ದಾರುಣ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

WWE ಸ್ಟಾರ್ ಬ್ರೇ ವ್ಯಾಟ್ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್ ಆ. 25. ವರ್ಲ್ಡ್ ರೆಸ್ಲಿಂಗ್ ಎಂಟರ್ಟೈನ್ಮೆಂಟ್ ಸ್ಟಾರ್ ಬ್ರೇ ವ್ಯಾಟ್(36) ಅವರು ಹೃದಯಾಘಾತದಿಂದ ಗುರುವಾರದಂದು ನಿಧನರಾಗಿದ್ದಾರೆ ಎಂದು ಕಂಪನಿಯ ಸಿಸಿಒ ಪಾಲ್ “ಟ್ರಿಪಲ್ ಎಚ್” ಲೆವೆಸ್ಕ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದೆ. ಇಎಸ್‌ಪಿಎನ್ ಪ್ರಕಾರ, ಬ್ರೇ ವ್ಯಾಟ್ ಅವರ ನಿಜವಾದ ಹೆಸರು ವಿಂಡ್‌ಹ್ಯಾಮ್ ರೋಟುಂಡಾ. ಆರೋಗ್ಯ ಸಮಸ್ಯೆಯೊಂದಿಗೆ ಬಳಲುತ್ತಿದ್ದ ಅವರು ಕಳೆದ ಹಲವಾರು ತಿಂಗಳುಗಳಿಂದ ಡಬ್ಲ್ಯೂ ಡಬ್ಲ್ಯೂಇ ನಲ್ಲಿ ಭಾಗವಹಿಸಿಲ್ಲ ಎನ್ನಲಾಗಿದೆ. ವ್ಯಾಟ್ ಒಂದು ಬಾರಿ ಡಬ್ಲ್ಯೂಡಬ್ಲ್ಯೂಇ ಚಾಂಪಿಯನ್‌ ಶಿಪ್ ಮತ್ತು ಎರಡು

WWE ಸ್ಟಾರ್ ಬ್ರೇ ವ್ಯಾಟ್ ಹೃದಯಾಘಾತದಿಂದ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top