ಕ್ರೈಮ್ ನ್ಯೂಸ್

ಯುವಕ ಕಾಣೆ- ಪತ್ತೆಗೆ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 23. ಸುರತ್ಕಲ್ ಶ್ರೀನಿವಾಸ ಕಾಲೇಜಿನ ವ್ಯಾಸಂಗ ಮಾಡುತ್ತಿದ್ದ ವೆಂಕಟ ಮುರಳಿ ಕೃಷ್ಣ (22) ಎಂಬಾತ ಆ. 11ರಿಂದ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: ಎತ್ತರ 5.6 ಅಡಿ, ಗೋಧಿ ಮೈಬಣ್ಣ, ಸಪೂರ ಶರೀರ, ಎಡ ಮೂಗಿನ ಬಳಿಕಪ್ಪು ಎಳ್ಳು ಮಚ್ಚೆ ಇರುತ್ತದೆ. ಕಾಣೆಯಾಗುವಾಗ ಟೀ-ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ, ತೆಲುಗು, ಇಂಗ್ಲೀಷ್ ಮಾತಾನಾಡುತ್ತಾರೆ. ಇವರು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ 0824-9480805360, 2220540 ಅಥವಾ […]

ಯುವಕ ಕಾಣೆ- ಪತ್ತೆಗೆ ಕೋರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ಬಸ್ ನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿನಿ – ತಲೆ ಕಂಬಕ್ಕೆ ಬಡಿದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಬ್ರೆಝಿಲ್, ಆ. 23. ಬಾಲಕಿಯೊಬ್ಬಳು ಚಲಿಸುತ್ತಿದ್ದ ಶಾಲಾ ಬಸ್ ನ ಕಿಟಕಿಯ ಮೂಲಕ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ತಲೆ ಕಂಬಕ್ಕೆ ತಗುಲಿ ಬಾಲಕಿ ಮೃತಪಟ್ಟ ಘಟನೆ ಬ್ರೆಝಿಲ್ ನಲ್ಲಿ ನಡೆದಿದೆ. ಆಗಸ್ಟ್ 16ರಂದು ಈ ಘಟನೆ ನಡೆದಿದೆ. ಬಾಲಕಿಯು ಬಸ್‌ ನ ಕಿಟಕಿಯಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ಸಂದರ್ಭ ಅದೇ ಸಮಯದಲ್ಲಿ ಬಸ್ ಹೊರಟಿದೆ. ಪಕ್ಕದಲ್ಲಿ ತುಂಬಾ ವಾಹನಗಳಿದ್ದ ಸಂದರ್ಭ ಡ್ರೈವರ್ ಬಸ್ ನ್ನು ಸ್ವಲ್ಪ ಎಡಬದಿಗೆ ತೆಗೆದುಕೊಂಡಿದ್ದಾರೆ.

ಶಾಲಾ ಬಸ್ ನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿನಿ – ತಲೆ ಕಂಬಕ್ಕೆ ಬಡಿದು ಬಾಲಕಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿತ- 17 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 23. ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು ಬಿದ್ದ ಪರಿಣಾಮ 17 ಮಂದಿ ಮೃತಪಟ್ಟಿರುವ ಘಟನೆ ಮಿಝೋರಾಂನ ಸಾಯಿರಾಂಗ್ ಪ್ರದೇಶದಲ್ಲಿ ಬುಧವಾರದಂದು ನಡೆದಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆಯಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಸೇತುವೆ ಕುಸಿಯುವ ವೇಳೆ ಸುಮಾರು 35 ರಿಂದ 40 ಕಟ್ಟಡ ಕಾರ್ಮಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ

ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿತ- 17 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ವಿದ್ಯಾರ್ಥಿಯನ್ನು 50 ಮೀಟರ್ ವರೆಗೆ ಎಳೆದೊಯ್ದ ಬಸ್

(ನ್ಯೂಸ್ ಕಡಬ) newskadaba.com ಸುಳ್ಯ, ಆ. 23. ಬಸ್ಸಿಗೆ ಓಡಿ ಹೋಗಿ ಹತ್ತುವ ಸಂದರ್ಭ ಆಯ ತಪ್ಪಿ ಬಿದ್ದ ಇಲ್ಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯೋರ್ವನನ್ನು ಬಸ್‌ ಸುಮಾರು 50 ಮೀಟರ್‌ನಷ್ಟು ದೂರ ಎಳೆದೊಯ್ದ ಘಟನೆ ನಡೆದಿದೆ. ಸುಳ್ಯದಿಂದ ಕೊಯ್ನಾಡಿಗೆ ಹೋಗುತ್ತಿದ್ದ ಸರಕಾರಿ ಬಸ್‌ ಕಾಲೇಜು ಬಳಿ ವಿದ್ಯಾರ್ಥಿಗಳನ್ನು ಹತ್ತಿಸಲು ನಿಂತಿದ್ದು ವಿದ್ಯಾರ್ಥಿಗಳು ಹತ್ತಿದ ಬಳಿಕ ಮುಂದಕ್ಕೆ ಸಾಗಿದೆ. ಈ ವೇಳೆ ಹತ್ತನೇ ತರಗತಿಯ ಅನಸ್‌ ಎಂಬಾತ ಓಡಿ ಬಂದು ಬಸ್‌ ಹತ್ತಲೆತ್ನಿಸಿದ್ದು, ಈ ಸಂದರ್ಭ ಆಯತಪ್ಪಿ

ಸುಳ್ಯ: ವಿದ್ಯಾರ್ಥಿಯನ್ನು 50 ಮೀಟರ್ ವರೆಗೆ ಎಳೆದೊಯ್ದ ಬಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ನಾನದ ಮನೆಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ – ದೂರು ದಾಖಲು

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ. 23. ನೆರೆಮನೆಯ ಮಹಿಳೆಯೋರ್ವರು ಸ್ನಾನಮಾಡುತ್ತಿದ್ದ ವೇಳೆ ಬಚ್ಚಲು ಮನೆಗೆ ನುಗ್ಗಿದ ಯುವಕನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮಹಿಳೆ ರಾತ್ರಿ ವೇಳೆ ಸ್ನಾನಕ್ಕೆಂದು ಹೋದಾಗ ನೆರೆಮನೆಯ ಯುವಕ ಮನೋಜ್ ಎಂಬಾತ ಅಕ್ರಮವಾಗಿ ಬಚ್ಚಲು ಮನೆಗೆ ಪ್ರವೇಶಿಸಿ ಅನುಚಿತವಾಗಿ ವರ್ತಿಸಿದ್ದಲ್ಲದೇ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಮಹಿಳೆ ಜೋರಾಗಿ ಕಿರುಚಾಡಿದ್ದು ಮಹಿಳೆಯ ಮನೆಯವರು ಹೊರಬರುವ ವೇಳೆ ಆರೋಪಿ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ ಎನ್ನಲಾಗಿದೆ. ಈ

ಸ್ನಾನದ ಮನೆಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿಗೆ ಕಲ್ಲೆಸೆತ ಪ್ರಕರಣ – 50 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 23. ರೈಲುಗಳ ಮೇಲೆ ನಿರಂತರ ಕಲ್ಲೆಸೆತದ ಘಟನೆಗಳು ನಡೆಯುತ್ತಿರುವ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಕಾಸರಗೋಡು ಪೊಲೀಸರು ಮಂಗಳವಾರ ಬೆಳಗ್ಗಿನಿಂದ ತಪಾಸಣೆ ನಡೆಸಿ 50 ಮಂದಿಯನ್ನು ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ. ರೈಲು ಹಳಿ ಪರಿಸರದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಹಿನ್ನಲೆಯಲ್ಲಿ ಇವರನ್ನು ವಶಕ್ಕೆ ಪಡೆದು ಮಾಹಿತಿ ಕಲೆ ಹಾಕಲಾಗಿದ್ದು, ತಪ್ಪಿತಸ್ಥರ ವಿರುದ್ಧ 10 ವರ್ಷಗಳ ಕಠಿಣ ಶಿಕ್ಷೆ ನೀಡುವ ಮೊಕದ್ದಮೆಯನ್ನು ಇವರ ಮೇಲೆ ಹೂಡಲಾಗುವುದು. ರೈಲ್ವೇ ಹಳಿ ಕೇಂದ್ರೀಕರಿಸಿ

ರೈಲಿಗೆ ಕಲ್ಲೆಸೆತ ಪ್ರಕರಣ – 50 ಮಂದಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕಾಡು ಪ್ರಾಣಿಗಳ ಬೇಟೆ – ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ.22. ಕಾಡು ಪ್ರಾಣಿಗಳ ಬೇಟೆಯಾಡಿ ಕಾರಿನಲ್ಲಿ ತೆರಳುತ್ತಿದ್ದ ಮೂವರು ಕಡಬ ಪೋಲಿಸರ ಬಲೆಗೆ ಬಿದ್ದ ಘಟನೆ ಠಾಣಾ ವ್ಯಾಪ್ತಿಯ ಕುಂತೂರು ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಬಂಧಿತ ಆರೋಪಿಗಳನ್ನು ನೆಲ್ಯಾಡಿ ನಿವಾಸಿಗಳಾದ ಬಿನು, ದಿನೇಶ್ ಹಾಗೂ ನವೀನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬಲ್ಯ ರಕ್ಷಿತಾರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿ ಇನ್ನೋವಾ ಕಾರಿನಲ್ಲಿ ಬೆಳಗಿನ ಜಾವ ಮನೆಯ ಕಡೆ ತೆರಳುತ್ತಿದ್ದ ವೇಳೆ ಗಸ್ತು ತಿರುಗುತ್ತಿದ್ದ ಕಡಬ ಪೋಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಕಡಬ: ಕಾಡು ಪ್ರಾಣಿಗಳ ಬೇಟೆ – ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬಡಗನ್ನೂರು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯರನ್ನು ಗಿರಿಜಾ ಮತ್ತು ಸುಲೇಖ ಎಂದು ಗುರುತಿಸಲಾಗಿದೆ. ಮಹಿಳೆಯರಿಬ್ಬರು ಬಡಗನ್ನೂರು ಸಮೀಪದ ಗುಡ್ಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿ ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಗಂಭೀರ ಗಾಯಗೊಂಡ ಮಹಿಳೆಯರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಇಬ್ಬರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಗೋಳಿತೊಟ್ಟು ಮೂಲದ

ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ – ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 22. ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗರ ಬೇಕಾಗಿದ್ದ ಆರೋಪಿಯೋರ್ವನನ್ನು ಕಾಫಾ ಕಾಯ್ದೆಯಂತೆ ಕುಂಬಳೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಬಂದ್ಯೋಡು ಅಡ್ಕ ಬೈದಳದ ಅಬ್ದುಲ್ ಲತೀಫ್(35) ಎಂದು ಗುರುತಿಸಲಾಗಿದೆ. ಈತನ ಸಹಚರರಾಗಿದ್ದ ಮೀಯಪದವಿನ ರಹೀಮ್ ಮತ್ತು ಲತೀಫ್ ನನ್ನು ಒಂದು ತಿಂಗಳ ಹಿಂದೆ ಪೊಲೀಸರು ಬಂಧಿಸಿದ್ದರು. ಈತ ಐದು ವರ್ಷದ ಹಿಂದೆ ಉಪ್ಪಳ ಸೋಂಕಾಲ್ ಪುಳಿಕುತ್ತಿಯ ಪೈಂಟಿಂಗ್ ಕಾರ್ಮಿಕ ಅಲ್ತಾಫ್ ನನ್ನು ಉಪ್ಪಳದಿಂದ ಅಪಹರಿಸಿ ಕರ್ನಾಟಕದ

ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ಯಕೋಮಿನ ಯುವಕನ ಮೇಲೆ ತಲವಾರು ದಾಳಿ ಪ್ರಕರಣ – 24 ಗಂಟೆಯೊಳಗೆ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಅನ್ಯ ಕೋಮಿನ ಯುವಕನ ಮೇಲೆ ಮೂವರ ಗುಂಪೊಂದು ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 24 ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ ಘಟನೆ ನಗರದ ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಮಂಗಳೂರಿನ ಪಂಚಮೊಗರು ನಿವಾಸಿ ಚರಣ್ ರಾಜ್(23), ಸುರತ್ಕಲ್‌ನ ಸುಮಂತ್ ಬರ್ಮನ್(23) ಹಾಗೂ ಸುಂಕದಕಟ್ಟೆ ಕೋಡಿಕಲ್ ನಿವಾಸಿ ಅವಿನಾಶ್ (24) ಎಂದು ಗುರುತಿಸಲಾಗಿದೆ. ಆ. 20ರ ಭಾನುವಾರದಂದು ಅನ್ಯಕೋಮಿನ ಯುವಕನೋರ್ವ ಮನೆಗೆ ನಡೆದುಕೊಂಡು

ಅನ್ಯಕೋಮಿನ ಯುವಕನ ಮೇಲೆ ತಲವಾರು ದಾಳಿ ಪ್ರಕರಣ – 24 ಗಂಟೆಯೊಳಗೆ ಆರೋಪಿಗಳು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top