ಪಡಿತರ ಅಕ್ಕಿಯಲ್ಲಿ ಅವ್ಯವಹಾರ – ಸೂಕ್ತ ತನಿಖೆಗೆ ಆಗ್ರಹ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 18. ಪಡಿತರ ಚೀಟಿದಾರರಿಗೆ ವಿತರಿಸಲು ಆಹಾರ ಇಲಾಖೆಯಿಂದ ನೀಡಲಾಗಿದ್ದ ಅಕ್ಕಿಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅವ್ಯವಹಾರ ನಡೆದಿರುವ ಕುರಿತು ಬಂಟ್ವಾಳದಿಂದ ವರದಿಯಾಗಿದೆ. ಸುಮಾರು 1 ಕೋಟಿ 32 ಲಕ್ಷದ 36 ಸಾವಿರದ 30 ರೂ ಮೌಲ್ಯದ 3892.95.450 ಕಿಂಟ್ವಾಲ್ ಅಕ್ಕಿಯ ಕೊರತೆ ಕಂಡು ಬಂದಿದ್ದು, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮದ ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ನೀಡಿದ ದೂರಿನಂತೆ ಹಾಂಡ ನಗರ ಠಾಣೆಯಲ್ಲಿ […]
ಪಡಿತರ ಅಕ್ಕಿಯಲ್ಲಿ ಅವ್ಯವಹಾರ – ಸೂಕ್ತ ತನಿಖೆಗೆ ಆಗ್ರಹ Read More »
ಕರಾವಳಿ, ಕ್ರೈಮ್ ನ್ಯೂಸ್

